- Tag results for Uttarpradesh
![]() | ರಕ್ತದ ಪ್ಲೇಟ್ಲೇಟ್ಸ್ ಪ್ಯಾಕೆಟ್ ನಲ್ಲಿ ಮೂಸಂಬಿ ಜ್ಯೂಸ್; ಉತ್ತರ ಪ್ರದೇಶದಲ್ಲಿ 10 ಮಂದಿ ಬಂಧನರಕ್ತದ ಪ್ಲೇಟ್ಲೇಟ್ಸ್ ಪ್ಯಾಕೆಟ್ ನಲ್ಲಿ ಮೂಸಂಬಿ ಜ್ಯೂಸ್ ಹಾಕಿ ಡೆಂಗ್ಯೂ ರೋಗಿಯೊಬ್ಬರ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಉತ್ತರ ಪ್ರದೇಶ ಪೊಲೀಸರು 10 ಮಂದಿ ನಕಲಿ ಪ್ಲೇಟ್ಲೇಟ್ಸ್ ಮಾರಾಟಗಾರರನ್ನು ಶನಿವಾರ ಬಂಧಿಸಿದ್ದಾರೆ. |
![]() | ಪ್ಲಾಸ್ಮಾ ಬದಲಿಗೆ ಡ್ರಿಪ್ಸ್ ನಲ್ಲಿ ಮೂಸಂಬಿ ರಸ: ಡೆಂಗ್ಯೂ ರೋಗಿ ಸಾವು, ಆಸ್ಪತ್ರೆ ಸೀಜ್ಡ್ರಿಪ್ಸ್ ನಲ್ಲಿ ಪ್ಲಾಸ್ಮಾ ಬದಲಿಗೆ ಮೂಸಂಬಿ ರಸ ನೀಡಿದ ಪರಿಣಾಮ ಡೆಂಗ್ಯೂ ರೋಗಿಯೊಬ್ಬರು ಸಾವನ್ನಪ್ಪಿರುವ ಆಘಾತಕಾರಿ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದ್ದು, ಇದೀಗ ಇಡೀ ಆಸ್ಪತ್ರೆಯನ್ನು ವೈದ್ಯಾಧಿಕಾರಿಗಳು ಸೀಜ್ ಮಾಡಿದ್ದಾರೆ. |
![]() | ಮಹಿಳಾ ಕಬಡ್ಡಿ ಆಟಗಾರರಿಗೆ ಶೌಚಾಲಯದಲ್ಲಿ ಶೇಖರಿಸಿಟ್ಟ ಆಹಾರ ನೀಡಿದ ವಿಡಿಯೋ ವೈರಲ್, ಅಧಿಕಾರಿ ಅಮಾನತುಉತ್ತರ ಪ್ರದೇಶದ ಸಹರಾನ್ಪುರದಲ್ಲಿ ನಡೆದ ರಾಜ್ಯ ಮಟ್ಟದ ಕಬಡ್ಡಿ ಪಂದ್ಯಾವಳಿಯಲ್ಲಿ ಮಹಿಳಾ ಆಟಗಾರರಿಗೆ ಶೌಚಾಲಯದಲ್ಲಿ ಶೇಖರಿಸಿಟ್ಟ ಆಹಾರವನ್ನು ಬಡಿಸಲಾಗಿದೆ ಎಂಬ ಆರೋಪದ ಮೇರೆಗೆ ಜಿಲ್ಲಾ ಕ್ರೀಡಾ ಅಧಿಕಾರಿಯನ್ನು... |
![]() | ವೇಶ್ಯಾವಾಟಿಕೆ ನಡೆಸುತ್ತಿದ್ದ ಆರೋಪ; ಮೇಘಾಲಯ ಬಿಜೆಪಿ ನಾಯಕ ಬರ್ನಾಡ್ ಎನ್ ಮರಕ್ ಬಂಧನವೇಶ್ಯಾವಾಟಿಕೆ ನಡೆಸುತ್ತಿದ್ದ ಆರೋಪದ ಮೇಲೆ ಮೇಘಾಲಯ ಬಿಜೆಪಿಯ ಉಪಾಧ್ಯಕ್ಷ ಬರ್ನಾಡ್ ಎನ್ ಮರಕ್ ಅವರನ್ನು ಬಂಧಿಸಲಾಗಿದೆ ಎಂದು ತಿಳಿದುಬಂದಿದೆ. |
![]() | ಐದೇ ದಿನಕ್ಕೆ ಕಿತ್ತು ಬಂತು ಪ್ರಧಾನಿ ಮೋದಿ ಉದ್ಘಾಟಿಸಿದ್ದ ಬುಂದೇಲ್ ಖಂಡ್ ಎಕ್ಸ್ ಪ್ರೆಸ್ ರಸ್ತೆ!ಪ್ರಧಾನಿ ನರೇಂದ್ರ ಮೋದಿ ಅವರು ಉದ್ಘಾಟನೆ ಮಾಡಿದ್ದ ಬುಂದೇಲ್ ಖಂಡ್ ಎಕ್ಸ್ ಪ್ರೆಸ್ ರಸ್ತೆ ಉದ್ಘಾಟನೆಯಾದ ಐದೇ ದಿನದಲ್ಲಿ ಕಿತ್ತುಬಂದಿದ್ದು, ಕಾಮಗಾರಿ ಗುಣಮಟ್ಟ ಇದೀಗ ವ್ಯಾಪಕ ಚರ್ಚೆಗೆ ಗ್ರಾಸವಾಗಿದೆ. |
![]() | ಉತ್ತರ ಪ್ರದೇಶ: ಪಿಕಪ್ ವ್ಯಾನ್ ಮರಕ್ಕೆ ಡಿಕ್ಕಿ ಹೊಡೆದು 10 ಜನರ ದುರ್ಮರಣ, 7 ಮಂದಿಗೆ ಗಾಯಉತ್ತರ ಪ್ರದೇಶದ ಹರಿದ್ವಾರದಿಂದ 17 ಯಾತ್ರಾರ್ಥಿಗಳನ್ನು ಕರೆದೊಯ್ಯುತ್ತಿದ್ದ ಪಿಕಪ್ ವ್ಯಾನ್ ವೊಂದು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ 10 ಜನರು ದುರ್ಮರಣ ಹೊಂದಿದ್ದಾರೆ. |
![]() | ಪೊಲೀಸ್ ದಾಳಿ ವೇಳೆ ಹಲ್ಲೆಗೊಳಗಾದ ಯುವತಿ ಸಾವು: ತೀವ್ರ ಪ್ರತಿಭಟನೆ, ಎಸ್ಎಚ್ಒ ಅಮಾನತು!ಮನೆ ಮೇಲೆ ದಾಳಿ ನಡೆಸಿದ ಸಂದರ್ಭದಲ್ಲಿ ಯುವತಿ ಮೇಲೆ ಪೊಲೀಸರು ಹಲ್ಲೆ ನಡೆಸಿದ್ದು, ಆಕೆ ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ ಚಂದೌಲಿ ಜಿಲ್ಲೆಯ ಮನರಾಜ್ ಪುರದಲ್ಲಿ ನಡೆದಿದೆ. |
![]() | ಕಿರುಕುಳ ಪ್ರಕರಣ: ನಟ ನವಾಜುದ್ದೀನ್ ಸಿದ್ದಿಕಿ ಸೇರಿದಂತೆ ಕುಟುಂಬಕ್ಕೆ ಕ್ಲೀನ್ ಚಿಟ್ನಟ ನವಾಜುದ್ದೀನ್ ಸಿದ್ದಿಕಿ ಮತ್ತು ಅವರ ಕುಟುಂಬದ ನಾಲ್ವರಿಗೆ ಉತ್ತರಪ್ರದೇಶದ ಮುಜಾಫರ್ನಗರದ ನ್ಯಾಯಾಲಯವು ಕಿರುಕುಳ ಪ್ರಕರಣದಲ್ಲಿ ಕ್ಲೀನ್ ಚಿಟ್ ನೀಡಿದೆ. |
![]() | ಉತ್ತರ ಪ್ರದೇಶ 6ನೇ ಹಂತದ ಚುನಾವಣೆ: ಈವರೆಗೆ ಶೇ.22ರಷ್ಟು ಮತದಾನಉತ್ತರ ಪ್ರದೇಶ ರಾಜ್ಯದಲ್ಲಿ ಗುರುವಾರ ಬೆಳಿಗ್ಗೆ 7 ಗಂಟೆಯಿಂದ 6ನೇ ಹಂತದ ಮತದಾನ ಆರಂಭಗೊಂಡಿದ್ದು, ಈವರೆಗೂ ಶೇ.22ರಷ್ಟು ಮತದಾನವಾಗಿದೆ. |
![]() | ಉತ್ತರ ಪ್ರದೇಶದಲ್ಲಿ 6ನೇ ಹಂತದ ಮತದಾನ ಆರಂಭ: 676 ಆಭ್ಯರ್ಥಿಗಳು ಕಣದಲ್ಲಿ, ಯೋಗಿ ಆದಿತ್ಯನಾಥ್ ಭವಿಷ್ಯ ನಿರ್ಧಾರ7 ಹಂತದಲ್ಲಿ ಚುನಾವಣೆ ನಡೆಯುತ್ತಿರುವ ಉತ್ತರ ಪ್ರದೇಶದಲ್ಲಿ 6ನೇ ಹಂತದ ಮತದಾನ ಗುರುವಾರ ಆರಂಭವಾಗಿದ್ದು, 676 ಅಭ್ಯರ್ಥಿಗಳ ಭವಿಷ್ಯ ಇಂದು ನಿರ್ಧಾರವಾಗಲಿದೆ. |
![]() | ಉತ್ತರಪ್ರದೇಶದಲ್ಲಿ 5ನೇ ಹಂತದ ಮತದಾನ ಆರಂಭ: 692 ಆಭ್ಯರ್ಥಿಗಳು ಕಣದಲ್ಲಿಉತ್ತರಪ್ರದೇಶ ವಿಧಾನಸಬೆ ಚುನಾವಣೆಯ 5ನೇ ಹಂತದ ಮತದಾನ ಭಾನುವಾರ ಆರಂಭಗೊಂಡಿದ್ದು, ರಾಮಜನ್ಮ ಭೂಮಿ ತೀರ್ಪಿನ ಬಳಿಕ ಇದೇ ಮೊದಲ ಬಾರಿಗೆ ಅಯೋಧ್ಯೆಯಲ್ಲಿ ಚುನಾವಣೆ ನಡೆಯುತ್ತಿದೆ. |
![]() | ನಾವು ಮುಸ್ಲಿಂ ಆಗದಿರಬಹುದು, ಆದರೆ ತ್ರಿವಳಿ ತಲಾಖ್ ನೋವು ನಮಗೂ ತಿಳಿಯುತ್ತದೆ: ಪ್ರಧಾನಿ ಮೋದಿಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಹಲವು ಯೋಜನೆಯ ಪ್ರಯೋಜನಗಳನ್ನು ಎಲ್ಲಾ ಜನರು ಪಡೆದುಕೊಂಡಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. |
![]() | ಉತ್ತರ ಪ್ರದೇಶ: ಅಜಂಗಢ ನಕಲಿ ಮದ್ಯ ದುರಂತ, ಮೂವರ ಅಮಾನತುಅಜಂಗಢ ಜಿಲ್ಲೆಯಲ್ಲಿ ನಡೆದ ನಕಲಿ ಮದ್ಯ ದುರಂತಕ್ಕೆ ಸಂಬಂಧಿಸಿದಂತೆ ಮೂವರು ಅಬಕಾರಿ ಇಲಾಖೆಯ ನೌಕರರನ್ನು ಅಮಾನತುಗೊಳಿಸಲಾಗಿದ್ದು ಇಲಾಖಾ ವಿಚಾರಣೆಯನ್ನು ಆರಂಭಿಸಲಾಗಿದೆ. |
![]() | ಯುಪಿ ಚುನಾವಣೆ: ಸೋಮವಾರ ಎರಡನೇ ಹಂತದ ಮತದಾನ, 586 ಅಭ್ಯರ್ಥಿಗಳ ಭವಿಷ್ಯ ನಿರ್ಧಾರರಾಷ್ಟ್ರದಾದ್ಯಂತ ತೀವ್ರ ಕುತೂಹಲ ಕೆರಳಸಿರುವ ಉತ್ತರ ಪ್ರದೇಶ ವಿಧಾನಸಭೆಗೆ ಸೋಮವಾರ ಎರಡನೇ ಹಂತದ ಮತದಾನ ನಡೆಯಲಿದೆ. ಬೆಳಗ್ಗೆ 7 ರಿಂದ ಸಂಜೆ 6 ಗಂಟೆಯವರೆಗೂ ಚುನಾವಣೆ ನಡೆಯಲಿದೆ ಎಂದು ಚುನಾವಣಾ ಕಚೇರಿ ತಿಳಿಸಿದೆ. |
![]() | ಯುಪಿ: ಮಾರ್ಯಾದಾ ಹತ್ಯೆ, ಅರ್ಧ ಸುಟ್ಟ ಸ್ಥಿತಿಯಲ್ಲಿ ಹೊಲದಲ್ಲಿ ಯುವತಿ ಮೃತದೇಹ ಪತ್ತೆ!ಅನ್ಯ ಜಾತಿಯ ಯುವಕನನ್ನು ಪ್ರೀತಿಸುತ್ತಿದ್ದ 20 ವರ್ಷದ ಯುವತಿಯನ್ನು ಆಕೆಯ ಕುಟುಂಬ ಸದಸ್ಯರೇ ಕೊಲೆ ಮಾಡಿ, ಬಳಿಕ ಮೃತದೇಹವನ್ನು ಗ್ರಾಮದ ಹೊರಗಡೆಯ ಹೊಲದಲ್ಲಿ ಹೂತಿರುವ ಘಟನೆ ಉತ್ತರ ಪ್ರದೇಶದ ಮುಜಾಫರ್ ನಗರ ಜಿಲ್ಲೆಯಲ್ಲಿ ನಡೆದಿದೆ. |