social_icon
  • Tag results for VHP

ಸೌಜನ್ಯ ಕೊಲೆ ಪ್ರಕರಣ: 'ನಾವು ತಪ್ಪು ಮಾಡಿಲ್ಲ.. ತಪ್ಪಿತಸ್ಥರನ್ನು ಶಿಕ್ಷಿಸು': ಅಣ್ಣಪ್ಪ ಸ್ವಾಮಿ ಮುಂದೆ ಆಣೆ

ಸೌಜನ್ಯ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾವು ತಪ್ಪು ಮಾಡಿಲ್ಲ.. ತಪ್ಪಿತಸ್ಥರನ್ನು ಶಿಕ್ಷಿಸು ಎಂದು ಧರ್ಮಸ್ಥಳದ ಅಣ್ಣಪ್ಪ ಸ್ವಾಮಿ ದೇಗುಲದ ಮುಂದೆ ನಿಂತು ಧೀರಜ್ ಕೆಲ್ಲಾ, ಮಲ್ಲಿಕ್ ಮತ್ತು ಉದಯ್ ಜೈನ್ ಪ್ರಮಾಣ ಮಾಡಿದ್ದಾರೆ.

published on : 27th August 2023

ಹರಿಯಾಣ: ಆಗಸ್ಟ್ 28ರಂದು ವಿಎಚ್‌ಪಿಯಿಂದ ಯಾತ್ರೆ; ನುಹ್‌ನಲ್ಲಿ ಇಂಟರ್ನೆಟ್ ಸೇವೆ ಸ್ಥಗಿತ

ವಿಶ್ವ ಹಿಂದೂ ಪರಿಷತ್ ಆಗಸ್ಟ್ 28ರಂದು ತಮ್ಮ ಬ್ರಿಜ್ ಮಂಡಲ್ ಜಲ ಅಭಿಷೇಕ್ ಯಾತ್ರೆಯನ್ನು ಮುಂದುವರಿಸುವುದಾಗಿ ಹೇಳಿದ ನಂತರ ಹರಿಯಾಣದ ನುಹ್ ಜಿಲ್ಲೆಯಲ್ಲಿ ಮೊಬೈಲ್ ಇಂಟರ್ನೆಟ್ ಮತ್ತು ಬೃಹತ್ ಎಸ್ಎಂಎಸ್ ಸೇವೆಗಳನ್ನು ಎರಡು ದಿನಗಳ ಕಾಲ ಸ್ಥಗಿತಗೊಳಿಸಲಾಗಿದೆ.

published on : 26th August 2023

ಉತ್ತರ ಪ್ರದೇಶ: ವಿಶ್ವ ಹಿಂದೂ ಪರಿಷತ್ ಮುಖಂಡನ ಮೇಲೆ ಗುಂಡಿನ ದಾಳಿ!

ಉತ್ತರ ಪ್ರದೇಶದ ಸಹರಾನ್‌ಪುರ ಜಿಲ್ಲೆಯ ಗಗಲ್ಹೇರಿ ಪ್ರದೇಶದಲ್ಲಿ ಅಪರಿಚಿತ ದುಷ್ಕರ್ಮಿಗಳು ವಿಎಚ್‌ಪಿ ಪದಾಧಿಕಾರಿಯೊಬ್ಬರ ಮೇಲೆ ಗುಂಡು ಹಾರಿಸಿದ್ದು, ಅವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.

published on : 12th August 2023

ಪ್ರಚೋದನಕಾರಿ ಭಾಷಣ ಆರೋಪ: ವಿಎಚ್‌ಪಿ ಮುಖಂಡರು, ಬಿಜೆಪಿ ಮಹಿಳಾ ನಾಯಕಿ ವಿರುದ್ಧ ಪ್ರಕರಣ ದಾಖಲು

ಉಡುಪಿ ಕಾಲೇಜಿನಲ್ಲಿ ವಿದ್ಯಾರ್ಥಿನಿಯರ ವಿಡಿಯೋ ರೆಕಾರ್ಡ್ ಪ್ರಕರಣವನ್ನು  ಎಸ್‌ಐಟಿ ತನಿಖೆಗೆ ಆಗ್ರಹಿಸಿ ಗುರುವಾರ ನಡೆದ ಪ್ರತಿಭಟನೆಯಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ ಆರೋಪದ  ವಿಶ್ವ ಹಿಂದೂ ಪರಿಷತ್ ನ ಇಬ್ಬರು ಮುಖಂಡರ ವಿರುದ್ಧ ಉಡುಪಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

published on : 4th August 2023

ವಿಎಚ್‌ಪಿ-ಭಜರಂಗ ದಳ ಪ್ರತಿಭಟನಾ ಮೆರವಣಿಗೆಗೆ 'ಸುಪ್ರೀಂ' ಸಮ್ಮತಿ; ಶಾಂತಿ ಕಾಪಾಡುವಂತೆ ಕೇಂದ್ರ, ರಾಜ್ಯ ಸರ್ಕಾರಕ್ಕೆ ಸೂಚನೆ

ನುಹ್ ಹಿಂಸಾಚಾರದ ವಿರುದ್ಧ ದೆಹಲಿ-ಎನ್‌ಸಿಆರ್‌ನಾದ್ಯಂತ ಪ್ರತಿಭಟನಾ ಮೆರವಣಿಗೆಗಳನ್ನು ನಡೆಸಲು ವಿಎಚ್‌ಪಿ ಮತ್ತು ಬಜರಂಗದಳಕ್ಕೆ ಸುಪ್ರೀಂ ಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದರೆ, ಈ ವೇಳೆ ಯಾವುದೇ ದ್ವೇಷ ಭಾಷಣ ಅಥವಾ ಯಾವುದೇ ರೀತಿಯಲ್ಲಿ ಹಿಂಸಾಚಾರ ನಡೆಯದಂತೆ ನೋಡಿಕೊಳ್ಳಿ ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದೆ.

published on : 2nd August 2023

ಹರ್ಯಾಣ: ವಿಎಚ್ ಪಿ ಮೆರವಣಿಗೆ ವೇಳೆ ಘರ್ಷಣೆ, ಸಾವಿನ ಸಂಖ್ಯೆ 4ಕ್ಕೆ ಏರಿಕೆ, 30ಕ್ಕೂ ಅಧಿಕ ಮಂದಿಗೆ ಗಾಯ

ಮಣಿಪುರ ಹಿಂಸಾಚಾರ ಪ್ರಕರಣ ಇನ್ನೂ ಹಸಿರಾಗಿರುವಂತೆಯೇ ಇತ್ತ ದೆಹಲಿಗೆ ಕೂಗಳತೆ ದೂರದಲ್ಲಿರುವ ಹರ್ಯಾಣದಲ್ಲೂ ಕೋಮು ಹಿಂಸಾಚಾರದ ಸುದ್ದಿ ಕೇಳಿಬಂದಿದ್ದು, 4 ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

published on : 1st August 2023

ಹರಿಯಾಣ: ವಿಎಚ್‌ಪಿ ಮೆರವಣಿಗೆ ಮೇಲೆ ಕಲ್ಲು ತೂರಾಟ; ಇಬ್ಬರು ಹೋಮ್ ಗಾರ್ಡ್‌ ಸಾವು

ಹರ್ಯಾಣದ ನುಹ್ ಜಿಲ್ಲೆಯಲ್ಲಿ ಸೋಮವಾರ ನಡೆದ ವಿಶ್ವ ಹಿಂದೂ ಪರಿಷತ್ತಿನ ಮೆರವಣಿಗೆ ಮೇಲೆ ಗುಂಪೊಂದು ಕಲ್ಲು ತೂರಾಟ ನಡೆಸಿದ್ದು, ಘಟನೆಯಲ್ಲಿ ಇಬ್ಬರು ಹೋಮ್ ಗಾರ್ಡ್‌ಗಳು ಸಾವನ್ನಪ್ಪಿದ್ದಾರೆ ಮತ್ತು ಹಲವು ಪೊಲೀಸರು...

published on : 1st August 2023

ಜೈನ ಮುನಿ ಹತ್ಯೆಗೆ ತೀವ್ರ ಖಂಡನೆ, ಕಾಂಗ್ರೆಸ್ ಹಿಂದೂ ವಿರೋಧಿ ನೀತಿಗಳೇ ಕಾರಣ: ವಿಎಚ್‌ಪಿ ಆರೋಪ

ಜೈನಮುನಿ ಕಾಮಕುಮಾರನಂದಿ ಮಹಾರಾಜ ಅವರ ಭೀಕರ ಹತ್ಯೆ ಪ್ರಕರಣವನ್ನು ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಭಾನುವಾರ ತೀವ್ರವಾಗಿ ಖಂಡಿಸಿದ್ದು, ಕಾಂಗ್ರೆಸ್ ಸರ್ಕಾರದ ವಿರುದ್ಧ ಕಿಡಿಕಾರಿದೆ.

published on : 10th July 2023

ಮತಾಂತರ ನಿಷೇಧ ಕಾಯ್ದೆ ವಾಪಸ್: ರಾಜ್ಯ ಸರ್ಕಾರದ ನಿರ್ಧಾರ ಖಂಡಿಸಿ ವಿಹೆಚ್ ಪಿ ಪ್ರತಿಭಟನೆ

ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಜಾರಿಗೆ ತರಲಾದ ಮತಾಂತರ ನಿಷೇಧ ಕಾಯ್ದೆ ರದ್ದುಗೊಳಿಸುವ ಕಾಂಗ್ರೆಸ್ ಸರ್ಕಾರದ ನಿರ್ಧಾರ ಖಂಡಿಸಿ ವಿಶ್ವ ಹಿಂದೂ ಪರಿಷತ್ ಕಾರ್ಯಕರ್ತರು ಬೆಂಗಳೂರಿನಲ್ಲಿಂದು ಬೃಹತ್ ಪ್ರತಿಭಟನೆ ನಡೆಸಿದರು.

published on : 16th June 2023

ಬೆಂಗಳೂರು: ಮತಾಂತರ ನಿಷೇಧ ಕಾನೂನು ಹಿಂಪಡೆದಿರುವುದನ್ನು ವಿರೋಧಿಸಿ ವಿಎಚ್‌ಪಿ ಪ್ರತಿಭಟನೆ

ಹಿಂದಿನ ಬಿಜೆಪಿ ಆಡಳಿತದಲ್ಲಿ ಜಾರಿಗೆ ತಂದ ಮತಾಂತರ ನಿಷೇಧ ಕಾನೂನನ್ನು ಹಿಂಪಡೆಯುವ ನಿರ್ಧಾರವನ್ನು ವಿರೋಧಿಸಿ ಕರ್ನಾಟಕದಲ್ಲಿ ಆಡಳಿತಾರೂಢ ಕಾಂಗ್ರೆಸ್ ಸರ್ಕಾರದ ವಿರುದ್ಧ ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಶುಕ್ರವಾರ ಇಲ್ಲಿ ಪ್ರತಿಭಟನೆ ನಡೆಸಲಿದೆ.

published on : 16th June 2023

ಮದರಸಾಗಳು ಲವ್ ಜಿಹಾದ್‌ನ ಕೇಂದ್ರವಾಗಿದ್ದು ಅವುಗಳನ್ನು ಮುಚ್ಚಿದರೆ ಶಾಂತಿ ನೆಲೆಸುತ್ತದೆ: ಸಾಧ್ವಿ ಪ್ರಾಚಿ

ಮಸೀದಿ, ಮದರಸಾಗಳು ಲವ್ ಜಿಹಾದ್ ನ ಕೇಂದ್ರಗಳಾಗಿದ್ದು ಅವುಗಳನ್ನು ಮುಚ್ಚುವುದರಿಂದ ಶಾಂತಿ ನೆಲೆಸುತ್ತದೆ ಎಂದು ವಿಶ್ವ ಹಿಂದೂ ಪರಿಷತ್ ನಾಯಕಿ ಸಾಧ್ವಿ ಪ್ರಾಚಿ ಹೇಳಿದ್ದಾರೆ.

published on : 11th June 2023

ಮಡಿಕೇರಿ: ವಿಶ್ವ ಹಿಂದೂ ಪರಿಷತ್ ಅಧ್ಯಕ್ಷರ ಕಾರಿನ ಮೇಲೆ ಗುಂಡಿನ ದಾಳಿ, ಪ್ರಾಣಾಪಾಯದಿಂದ ಪಾರು

ವಿಶ್ವ ಹಿಂದೂ ಪರಿಷತ್‌ನ ಕೊಡಗು ಜಿಲ್ಲಾಧ್ಯಕ್ಷರ ಕಾರಿನ ಮೇಲೆ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿರುವ ಘಟನೆ ಮಡಿಕೇರಿಯಲ್ಲಿ ನಡೆದಿದೆ.

published on : 13th April 2023

ಆಜಾನ್ ವಿವಾದ: ಡಿಸಿ ಕಚೇರಿಗೆ ಬಜರಂಗದಳ, ವಿಎಚ್‌ಪಿ ಕಾರ್ಯಕರ್ತರಿಂದ ಗೋಮೂತ್ರ ಸಿಂಪಡಣೆ

ಜಿಲ್ಲಾಧಿಕಾರಿ ಕಚೇರಿ ಮೆಟ್ಟಿಲ ಮೇಲೆ ಆಜಾನ್ ಕೂಗಿದ್ದ ಸ್ಥಳವನ್ನು ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಮತ್ತು ಬಜರಂಗ ದಳದ ಕಾರ್ಯಕರ್ತರು ಸೋಮವಾರ ಗೋಮೂತ್ರ ಸಿಂಪಡಿಸಿ ಶುದ್ಧೀಕರಣ ಮಾಡಿದರು.

published on : 21st March 2023

'ಪಠಾಣ್'ಗೆ ಹತ್ತಾರು ವಿಘ್ನ: ಗುಜರಾತ್ ನಲ್ಲಿ ಬಜರಂಗ ದಳ, ವಿಹೆಚ್ ಪಿ ಕಾರ್ಯಕರ್ತರ ಪ್ರತಿಭಟನೆ, ಶಾರೂಕ್ ಪೋಸ್ಟರ್ ಹರಿದು ಹಾಕಿ ಆಕ್ರೋಶ

ಶಾರೂಕ್ ಖಾನ್-ದೀಪಿಕಾ ಪಡುಕೋಣೆ ಅಭಿನಯದ ಈ ತಿಂಗಳಾಂತ್ಯಕ್ಕೆ ಬಿಡುಗಡೆಗೆ ಸಿದ್ದವಾಗಿರುವ 'ಪಠಾಣ್' ಚಿತ್ರಕ್ಕೆ ಮತ್ತೆ ವಿಘ್ನ ಎದುರಾಗಿದೆ. ಬೇಷರಂ ರಂಗ್ ಹಾಡಿನ ಬಿಡುಗಡೆಯಿಂದ ಆರಂಭವಾದ ವಿವಾದದ ಕಿಚ್ಚು ಇನ್ನೂ ತಣ್ಣಗಾಗಿಲ್ಲ, ದಿನಗಳೆದಂತೆ ಹೆಚ್ಚಾಗುತ್ತಿದೆ. 

published on : 5th January 2023

ಆರೆಸ್ಸೆಸ್ ಅನ್ನು ತಾಲಿಬಾನ್ ಜೊತೆ ಹೋಲಿಸುವುದು ಹಿಂದೂ ಸಂಸ್ಕೃತಿ ಅವಮಾನಿಸಿದಂತೆ: ಜಾವೆದ್ ಅಖ್ತರ್ ವಿರುದ್ಧ ಶಿವಸೇನಾ ಆಕ್ರೋಶ

ತಾಲಿಬಾನ್ ಮನೋಧರ್ಮ ಅತ್ಯಂತ ಅಪಾಯಕಾರಿಯಾದದ್ದು ಹಾಗೆಯೇ ಆರೆಸ್ಸೆಸ್, ವಿಎಚ್ ಪಿ ಮತ್ತು ಭಜರಂಗದಳ ಎಂದು ಜಾವೆದ್ ಅಖ್ತರ್ ಹೇಳಿಕೆ ನೀಡಿದ್ದರು.

published on : 6th September 2021

ರಾಶಿ ಭವಿಷ್ಯ

rasi-2 rasi-12 rasi-5 rasi-1
rasi-4 rasi-10 rasi-3 rasi-7
rasi-8 rasi-5 rasi-11 rasi-9