- Tag results for VHP
![]() | 'ಪಠಾಣ್'ಗೆ ಹತ್ತಾರು ವಿಘ್ನ: ಗುಜರಾತ್ ನಲ್ಲಿ ಬಜರಂಗ ದಳ, ವಿಹೆಚ್ ಪಿ ಕಾರ್ಯಕರ್ತರ ಪ್ರತಿಭಟನೆ, ಶಾರೂಕ್ ಪೋಸ್ಟರ್ ಹರಿದು ಹಾಕಿ ಆಕ್ರೋಶಶಾರೂಕ್ ಖಾನ್-ದೀಪಿಕಾ ಪಡುಕೋಣೆ ಅಭಿನಯದ ಈ ತಿಂಗಳಾಂತ್ಯಕ್ಕೆ ಬಿಡುಗಡೆಗೆ ಸಿದ್ದವಾಗಿರುವ 'ಪಠಾಣ್' ಚಿತ್ರಕ್ಕೆ ಮತ್ತೆ ವಿಘ್ನ ಎದುರಾಗಿದೆ. ಬೇಷರಂ ರಂಗ್ ಹಾಡಿನ ಬಿಡುಗಡೆಯಿಂದ ಆರಂಭವಾದ ವಿವಾದದ ಕಿಚ್ಚು ಇನ್ನೂ ತಣ್ಣಗಾಗಿಲ್ಲ, ದಿನಗಳೆದಂತೆ ಹೆಚ್ಚಾಗುತ್ತಿದೆ. |
![]() | ಸಾಂತಾಕ್ಲಾಸ್ ವೇಷ ಧರಿಸುವಂತೆ ಹಿಂದೂ ಮಕ್ಕಳನ್ನು ಕೇಳಬೇಡಿ: ವಿಎಚ್ಪಿಕ್ರಿಸ್ ಮಸ್ ಹಿನ್ನೆಲೆಯಲ್ಲಿ ಸಾಂತಾಕ್ಲಾಸ್ ವೇಷ ಧರಿಸುವಂತೆ ಮತ್ತು ಅವರ ಪೋಷಕರ ಅನುಮತಿಯಿಲ್ಲದೆ ಕ್ರಿಸ್ಮಸ್ ಟ್ರೀ ತರುವಂತೆ ಸನಾತನ ಹಿಂದೂ ವಿದ್ಯಾರ್ಥಿಗಳನ್ನು ಕೇಳಬೇಡಿ ಎಂದು ವಿಶ್ವ ಹಿಂದೂ ಪರಿಷತ್ ಮಧ್ಯಪ್ರದೇಶದ ಶಾಲೆಗಳಿಗೆ ಕೇಳಿಕೊಂಡಿದೆ |
![]() | ಶಾರುಖ್ ಖಾನ್ ಚಿತ್ರೀಕರಣ ನಡೆಸಿದ ಸ್ಥಳ 'ಶುದ್ಧೀಕರಿಸಲು' ಮುಂದಾದ ವಿಎಚ್ಪಿ, ಬಜರಂಗದಳ!ಬಾಲಿವುಡ್ ನಟ ಶಾರುಖ್ ಖಾನ್ ಅಭಿನಯದ 'ಪಠಾಣ್' ಚಿತ್ರದ ವಿರುದ್ಧದ ಪ್ರತಿಭಟನೆಯ ಬಿಸಿ ಈಗ ಅವರ ಮುಂಬರುವ ಚಿತ್ರ 'ರಿಟರ್ನ್ ಟಿಕೆಟ್' ಚಿತ್ರೀಕರಣಕ್ಕೂ ತಟ್ಟಿದೆ. |
![]() | ಡಿಸೆಂಬರ್ 21ರಿಂದ ಧರ್ಮ ರಕ್ಷಾ ಅಭಿಯಾನ: ವಿಹೆಚ್ ಪಿಯಿಂದ 'ಲವ್ ಜಿಹಾದ್' ಆರೋಪದ ಸುಮಾರು 400 ಕೇಸ್ ಗಳ ಪಟ್ಟಿ ಬಿಡುಗಡೆಕಳೆದ ಕೆಲವು ವರ್ಷಗಳಲ್ಲಿ 420ಕ್ಕೂ ಹೆಚ್ಚು 'ಲವ್ ಜಿಹಾದ್' ಪ್ರಕರಣಗಳು ವರದಿಯಾಗಿರುವುದಾಗಿ ವಿಶ್ವ ಹಿಂದೂ ಪರಿಷತ್ ಜಂಟಿ ರಾಷ್ಟ್ರೀಯ ಕಾರ್ಯದರ್ಶಿ ಡಾ. ಸುರೇಂದ್ರ ಜೈನ್ ಆರೋಪಿಸಿದ್ದಾರೆ. |
![]() | ನರೇಂದ್ರ ಮೋದಿ ಕೂಡ ಸ್ವಯಂಸೇವಕ, ಆದರೆ ಸ್ವತಂತ್ರವಾಗಿ ಕೆಲಸ ಮಾಡುತ್ತಾರೆ: ಆರ್ಎಸ್ಎಸ್ಪ್ರಧಾನಿ ನರೇಂದ್ರ ಮೋದಿ ಅವರು ಸಂಘ ಸ್ವಯಂಸೇವಕ ಮತ್ತು ಪ್ರಚಾರಕ (ಸ್ವಯಂಸೇವಕ) ಆಗಿದ್ದರೂ, ಸ್ವಯಂಸೇವಕರು ನಡೆಸುತ್ತಿರುವ ವಿಶ್ವ ಹಿಂದೂ ಪರಿಷತ್ (ವಿಎಚ್ಪಿ) ನಂತಹ ಸಂಘಟನೆಗಳನ್ನು ಆರ್ಎಸ್ಎಸ್ ನೇರವಾಗಿ ಅಥವಾ ರಿಮೋಟ್ನಿಂದ ನಿಯಂತ್ರಿಸುವುದಿಲ್ಲ ಎಂದು ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಶನಿವಾರ ಹೇಳಿದ್ದಾರೆ. |
![]() | ಮಂಗಳೂರು ಮಳಲಿ ಮಸೀದಿ ವಿವಾದ: ವಿಹೆಚ್ಪಿ ಅರ್ಜಿ ವಿಚಾರಣೆಗೆ ಕೋರ್ಟ್ ಅಸ್ತುಮಳಲಿ ಮಸೀದಿ ಜಾಗದ ವಿವಾದಕ್ಕೆ ಸಂಬಂದಿಸಿದಂತೆ ವಿಶ್ವ ಹಿಂದೂ ಪರಿಷತ್ ಸಲ್ಲಿಸಿದ್ದ ಅರ್ಜಿಯನ್ನು ಮೂರನೇ ಹೆಚ್ಚುವರಿ ಸಿವಿಲ್ ಕೋರ್ಟ್ ವಿಚಾರಣೆಗೆ ಬುಧವಾರ ಅಂಗೀಕರಿಸಿದೆ. |
![]() | ಮಳಲಿ ಮಸೀದಿ ವಿವಾದ: ನವೆಂಬರ್ 9ಕ್ಕೆ ಆದೇಶ ಕಾಯ್ದಿರಿಸಿದ ನ್ಯಾಯಾಲಯ!ಮಂಗಳೂರಿನ ಮಳಲಿ ಮಸೀದಿ ವಿವಾದಕ್ಕೆ ಸಂಬಂಧಿಸಿದಂತೆ ವಿಶ್ವ ಹಿಂದೂ ಪರಿಷತ್ ಸಲ್ಲಿಸಿದ್ದ ಅರ್ಜಿಯ ತೀರ್ಪನ್ನು ನ್ಯಾಯಾಲಯ ನವೆಂಬರ್ 9ಕ್ಕೆ ಮುಂದೂಡಿದೆ. |
![]() | ಪ್ರಭಾಸ್ ನಟನೆಯ ಆದಿಪುರುಷ ಚಿತ್ರಕ್ಕೆ ಮತ್ತೊಂದು ಸಂಕಷ್ಟ; ರಾಮ, ರಾವಣನ ಚಿತ್ರಣಕ್ಕೆ ವಿಎಚ್ಪಿ ಆಕ್ಷೇಪ‘ಆದಿಪುರುಷ’ ಚಿತ್ರದ ಟೀಸರ್ನಲ್ಲಿ ರಾಮ, ಲಕ್ಷ್ಮಣ ಮತ್ತು ರಾವಣರ ಚಿತ್ರಣವು ‘ಹಿಂದೂ ಸಮಾಜವನ್ನು ಅಪಹಾಸ್ಯ ಮಾಡಿದೆ’ ಎಂದು ವಿಶ್ವ ಹಿಂದೂ ಪರಿಷತ್ ಆಕ್ಷೇಪ ವ್ಯಕ್ತಪಡಿಸಿದೆ. |
![]() | ವಿಎಚ್ಪಿ, ಬಜರಂಗ ದಳದಿಂದ ಪ್ರತಿಭಟನೆ ಬೆದರಿಕೆ ಬೆನ್ನಲ್ಲೇ ಹಾಸ್ಯ ಕಲಾವಿದನ ಶೋ ರದ್ದು!ಹಾಸ್ಯದ ಹೆಸರಿನಲ್ಲಿ ಹಾಸ್ಯ ಕಲಾವಿದ ಕುನಾಲ್ ಕಮ್ರಾ ಅವರು ಹಿಂದೂ ದೇವರುಗಳನ್ನು ಅವಮಾನಿಸುವುದನ್ನು ವಿರೋಧಿಸಿ ಕೆಲವು ಬಲಪಂಥೀಯ ಸಂಘಟನೆಗಳು ಪ್ರತಿಭಟಿಸುವುದಾಗಿ ಬೆದರಿಕೆ ಹಾಕಿದೆ. |
![]() | ವಿಹೆಚ್'ಪಿಯಿಂದ 'ಮೂಲ ಮಂದಿರ ಚಲೋ'ಗೆ ಕರೆ: ಶ್ರೀರಂಗಪಟ್ಟಣದಲ್ಲಿ ಸೆಕ್ಷನ್ 144 ಜಾರಿ, ಎಲ್ಲೆಡೆ ಬಿಗಿ ಪೊಲೀಸ್ ಬಂದೋಬಸ್ತ್ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣದ ಜಾಮಿಯಾ ಮಸೀದಿ ವಿವಾದಕ್ಕೆ ಸಂಬಂಧಿಸಿದಂತೆ ವಿಶ್ವ ಹಿಂದೂ ಪರಿಷತ್ ಶನಿವಾರ ಆಂಜನೇಯಸ್ವಾಮಿ ಮೂಲ ಮಂದಿರ ಚಲೋಗೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಶ್ರೀರಂಗಪಟ್ಟಣದಲ್ಲಿ ಸೆಕ್ಷನ್ 144 ಜಾರಿ ಗೊಳಿಸಲಾಗಿದೆ. |
![]() | ಜಹಂಗೀರ್ ಪುರಿ ಘರ್ಷಣೆ: ಧಾರ್ಮಿಕ ಮೆರವಣಿಗೆ ನಡೆಸಿದ ವಿಹೆಚ್ ಪಿ, ಭಜರಂಗದಳ ಕಾರ್ಯಕರ್ತರ ವಿರುದ್ಧ ಕೇಸ್ ದಾಖಲು, ಓರ್ವ ಬಂಧನಶನಿವಾರ ಹಿಂಸಾಚಾರ ಭುಗಿಲೆದಿದ್ದ ವಾಯುವ್ಯ ದೆಹಲಿಯ ಜಹಂಗೀರ್ ಪುರಿಯಲ್ಲಿ ಅನುಮತಿ ಪಡೆಯದೇ ಹನುಮ ಜಯಂತಿ ಮೆರವಣಿಗೆ ನಡೆಸಿದ್ದಕ್ಕಾಗಿ ವಿಶ್ವ ಹಿಂದೂ ಪರಿಷತ್ ಮತ್ತು ಭಜರಂಗದಳದ ಸದಸ್ಯರ ವಿರುದ್ಧ ಎಫ್ ಐಆರ್ ದಾಖಲಿಸಲಾಗಿದೆ ಎಂದು ದೆಹಲಿ ಪೊಲೀಸರು ಸೋಮವಾರ ಹೇಳಿದ್ದಾರೆ. |
![]() | ಸೋಂಕಿಗೆ ಬಲಿಯಾದವರನ್ನು, ನೀವು ಬಾಲಂಗೋಚಿ ಆಗಿರುವ ಪಕ್ಷದ ಸರ್ಕಾರ ಹೇಗೆ ಕಂಡಿತು ಎಂಬುದಕ್ಕೆ ಸುರೇಶ ಅಂಗಡಿ ಸಾಕ್ಷಿ!ಹಲಾಲ್ ಕಟ್ V/S ಜಟ್ಕಾ ಕಟ್ ವಿಚಾರಕ್ಕೆ ಸಂಬಂಧಿಸಿದಂತೆ ಹಿಂದೂ ಪರ ಸಂಘಟನೆಗಳ ವಿರುದ್ಧ ಜೆಡಿಎಸ್ ನಾಯಕ ಎಚ್.ಡಿ. ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ. |
![]() | ಕೊಲ್ಲೂರು ದೇವಸ್ಥಾನದಲ್ಲಿ 'ಸಲಾಂ ಮಂಗಳಾರತಿ' ನಿಲ್ಲಿಸುವಂತೆ ದೇವಸ್ಥಾನದ ಸಮಿತಿಗೆ ವಿಹೆಚ್ಪಿ ಒತ್ತಾಯ!ಕೊಲ್ಲೂರು ದೇವಸ್ಥಾನದಲ್ಲಿ ಟಿಪ್ಪು ಸುಲ್ತಾನ್ ನೆನಪಿನಾರ್ಥ ನಡೆಸಲಾಗುತ್ತಿರುವ ಸಲಾಂ ಮಂಗಳಾರತಿಯನ್ನು ನಿಲ್ಲಿಸುವಂತೆ ವಿಹೆಚ್ಪಿ ಒತ್ತಾಯಿಸಿದೆ. |
![]() | ಸಾಗರ ಜಾತ್ರೆಯಲ್ಲೂ ಮುಸ್ಲಿಂ ವ್ಯಾಪಾರಿಗಳಿಗೆ ಮಳಿಗೆ ನೀಡಬೇಡಿ: ವಿಎಚ್ಪಿ ಒತ್ತಾಯನಗರದ ಶ್ರೀ ಕೋಟೆ ಮಾರಿಕಾಂಬಾ ಜಾತ್ರೆಯಲ್ಲಿ ಮುಸ್ಲಿಂ ವ್ಯಾಪಾರಸ್ಥರಿಗೆ ಅಂಗಡಿ ಮುಂಗಟ್ಟು ಹಾಕಲು ಅವಕಾಶ ನೀಡದ ಹಿನ್ನೆಲೆಯಲ್ಲಿ ಜಿಲ್ಲೆಯ ಸಾಗರ ಪಟ್ಟಣದಲ್ಲಿ ನಡೆಯುತ್ತಿರುವ ಇತಿಹಾಸ ಪ್ರಸಿದ್ಧ ಮಹಾ ಗಣಪತಿ ಜಾತ್ರೆಯಲ್ಲೂ... |
![]() | ಆರೆಸ್ಸೆಸ್ ಅನ್ನು ತಾಲಿಬಾನ್ ಜೊತೆ ಹೋಲಿಸುವುದು ಹಿಂದೂ ಸಂಸ್ಕೃತಿ ಅವಮಾನಿಸಿದಂತೆ: ಜಾವೆದ್ ಅಖ್ತರ್ ವಿರುದ್ಧ ಶಿವಸೇನಾ ಆಕ್ರೋಶತಾಲಿಬಾನ್ ಮನೋಧರ್ಮ ಅತ್ಯಂತ ಅಪಾಯಕಾರಿಯಾದದ್ದು ಹಾಗೆಯೇ ಆರೆಸ್ಸೆಸ್, ವಿಎಚ್ ಪಿ ಮತ್ತು ಭಜರಂಗದಳ ಎಂದು ಜಾವೆದ್ ಅಖ್ತರ್ ಹೇಳಿಕೆ ನೀಡಿದ್ದರು. |