social_icon
  • Tag results for VISL

ವಿಐಎಸ್ಎಲ್ ಮುಚ್ಚಲು ಬಿಡುವುದಿಲ್ಲ: ಸಿಎಂ ಬೊಮ್ಮಾಯಿ

ಭದ್ರಾವತಿಯಲ್ಲಿರುವ ವಿಶ್ವೇಶ್ವರಯ್ಯ ಐರನ್ ಅಂಡ್ ಸ್ಟೀಲ್ ಲಿಮಿಟೆಡ್ (ವಿಐಎಸ್‌ಎಲ್)ನ್ನು ಮುಚ್ಚಲು ಬಿಡುವುದಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಗುರುವಾರ ವಿಧಾನಸಭೆಯಲ್ಲಿ ಭರವಸೆ ನೀಡಿದರು.

published on : 17th February 2023

ವಿಐಎಸ್ಎಲ್ ನಮ್ಮ ಪ್ರತಿಷ್ಠೆ, ನಾವು ಅದನ್ನು ಉಳಿಸಬೇಕು: ಸದನದಲ್ಲಿ ಶಾಸಕರ ಒಕ್ಕೊರಲ ಬೇಡಿಕೆ

ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕಿನ ಸ್ಥಾವರ (ವಿಐಎಸ್‌ಎಲ್) ಮುಚ್ಚುವುದನ್ನು ತಡೆಯಲು ರಾಜ್ಯ ಸರ್ಕಾರ ಎಲ್ಲಾ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಶಾಸಕರು ಬುಧವಾರ ಪಕ್ಷಾತೀತವಾಗಿ ಒತ್ತಾಯಿಸಿದರು.

published on : 16th February 2023

ಭದ್ರಾವತಿ ವಿಐಎಸ್ಎಲ್ ಮುಚ್ಚುವುದು ಖಚಿತ: ಕೇಂದ್ರ ಸರ್ಕಾರದಿಂದ ಅಧಿಕೃತ ಮಾಹಿತಿ

ಕಬ್ಬಿಣದ ಅದಿರಿನ ಅಲಭ್ಯತೆ, ಬಳಕೆಯಲ್ಲಿಲ್ಲದ ತಂತ್ರಜ್ಞಾನದಿಂದಾಗಿ ಹೆಚ್ಚಿನ ವೆಚ್ಚ ಮತ್ತು ಕಡಿಮೆ ಉತ್ಪಾದನೆಯಿಂದಾಗಿ ಭದ್ರಾವತಿಯಲ್ಲಿರುವ ವಿಶ್ವೇಶ್ವರಯ್ಯ ಐರನ್ ಆ್ಯಂಡ್ ಸ್ಟೀಲ್ ಲಿಮಿಟೆಡ್ (ವಿಐಎಸ್ಎಲ್)ನ್ನು ಮುಚ್ಚಲಾಗುತ್ತಿದೆ ಎಂದು ಕೇಂದ್ರ ಸರ್ಕಾರ ಅಧಿಕೃತವಾಗಿ ಹೇಳಿಕೆ ನೀಡಿದೆ.

published on : 14th February 2023

ವಿಐಎಸ್‌ಎಲ್ ಪುನಶ್ಚೇತನಕ್ಕೆ ಬದ್ಧ ಎಂದ ಸಿಎಂ; ಅಧಿಕಾರಕ್ಕೆ ಬಂದರೆ ಮೈಸೂರು ಪೇಪರ್ ಮಿಲ್ಸ್ ಉಳಿಸುತ್ತೇವೆ ಎಂದ ಡಿಕೆಶಿ ಪ್ರತಿಜ್ಞೆ

ಭದ್ರಾವತಿಯಲ್ಲಿ ವಿಶ್ವೇಶ್ವರಯ್ಯ ಐರನ್ ಅ್ಯಡ್ ಸ್ಟೀಲ್ ಲಿಮಿಟೆಡ್ (ವಿಐಎಸ್‌ಎಲ್) ಪುನಶ್ಚೇತನಕ್ಕೆ ಬದ್ಧ ಎಂದು ಮುಖ್ಯಮಂತ್ರಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಹೇಳಿದ್ದು, ಈ ನಡುವೆ ಅಧಿಕಾರಕ್ಕೆ ಬಂದರೆ ವಿಐಎಸ್‌ಎಲ್ ಮತ್ತು ಮೈಸೂರು ಪೇಪರ್ ಮಿಲ್ಸ್ ಉಳಿಸುತ್ತೇನೆಂದು ಕೆಪಿಸಿಸಿ ಅಧ್ಯಕ್ಷ ಡಿಕೆ.ಶಿವಕುಮಾರ್ ಬುಧವಾರ ಪ್ರತಿಜ್ಞೆ ಮಾಡಿದ್ದಾರೆ.

published on : 9th February 2023

ಭದ್ರಾವತಿ ವಿಐಎಸ್‌ಎಲ್ ಕಾರ್ಖಾನೆ ಮುಚ್ಚದಿರಿ: ಪ್ರಧಾನಿ ಮೋದಿಗೆ ಸಿದ್ದರಾಮಯ್ಯ ಪತ್ರ

ಭದ್ರಾವತಿಯ ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕು ಕಾರ್ಖಾನೆ (ವಿಐಎಸ್‌ಎಲ್)ಯನ್ನು ಮುಚ್ಚಬಾರದು ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ಮನವಿ ಮಾಡಿಕೊಂಡಿದ್ದಾರೆ.

published on : 7th February 2023

ಭದ್ರಾವತಿ ಉಕ್ಕಿನ ಕಾರ್ಖಾನೆ ಮುಚ್ಚದಂತೆ ಪ್ರಧಾನಿ ಮೋದಿಗೆ ಹೆಚ್.ಡಿ.ದೇವೇಗೌಡ ಮನವಿ

ಭದ್ರಾವತಿಯ ವಿಶ್ವೇಶ್ವರಯ್ಯ ಉಕ್ಕು ಮತ್ತು ಕಬ್ಬಿಣ ಕಾರ್ಖಾನೆ (ವಿಐಎಸ್ಎಲ್) ಮುಚ್ಚುವ ಆದೇಶವನ್ನು ಹಿಂಪಡೆಯುವಂತೆ ಮಾಜಿ ಪ್ರಧಾನಮಂತ್ರಿ ಹೆಚ್ ಡಿ ದೇವೇಗೌಡ ಅವರು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ.

published on : 23rd January 2023

ರಾಶಿ ಭವಿಷ್ಯ

rasi-2 rasi-12 rasi-5 rasi-1
rasi-4 rasi-10 rasi-3 rasi-7
rasi-8 rasi-5 rasi-11 rasi-9