social_icon
  • Tag results for Varanasi

ಪ್ರಧಾನಿ ಮೋದಿ ಯುಪಿ ಭೇಟಿ ವೇಳೆ ಭದ್ರತಾ ಲೋಪ; ಬೆಂಗಾವಲು ಪಡೆಯ ಮುಂದೆ ಹಾರಿ ಕೆಲಸ ಕೇಳಿದ ವ್ಯಕ್ತಿ ಬಂಧನ

ಉತ್ತರ ಪ್ರದೇಶದ ವಾರಣಾಸಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಭೇಟಿ ವೇಳೆ ಭದ್ರತಾ ಲೋಪ ಉಂಟಾಗಿದ್ದು, ಭದ್ರತೆಯನ್ನು ಉಲ್ಲಂಘಿಸಿದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

published on : 24th September 2023

30 ಸಾವಿರ ಮಂದಿ ಪ್ರೇಕ್ಷಕರ ಸಾಮರ್ಥ್ಯದ ವಾರಣಾಸಿ ಕ್ರಿಕೆಟ್ ಸ್ಟೇಡಿಯಂಗೆ ಪ್ರಧಾನಿ ಮೋದಿ ಶಂಕುಸ್ಥಾಪನೆ, ಸಚಿನ್ ವಿಶೇಷ ಉಡುಗೊರೆ

30 ಸಾವಿರ ಮಂದಿ ಪ್ರೇಕ್ಷಕರ ಸಾಮರ್ಥ್ಯದ ವಾರಣಾಸಿ ಕ್ರಿಕೆಟ್ ಸ್ಟೇಡಿಯಂಗೆ ಶನಿವಾರ ಪ್ರಧಾನಿ ನರೇಂದ್ರ ಮೋದಿ ಶಂಕುಸ್ಥಾಪನೆ ನೆರವೇರಿಸಿದರು.

published on : 23rd September 2023

ಜ್ಞಾನವಾಪಿ ಮಸೀದಿ ಪ್ರಕರಣ: ಸೆಪ್ಟೆಂಬರ್ 18ಕ್ಕೆ ವಿಚಾರಣೆ ನಿಗದಿಪಡಿಸಿದ ಅಲಹಾಬಾದ್ ಹೈಕೋರ್ಟ್

ಜ್ಞಾನವಾಪಿ ಮಸೀದಿ ಪ್ರಕರಣದ ವಿಚಾರಣೆಯನ್ನು ಅಲಹಾಬಾದ್ ಹೈಕೋರ್ಟ್ ಮಂಗಳವಾರ ಸೆಪ್ಟೆಂಬರ್ 18ಕ್ಕೆ ವಿಚಾರಣೆ ನಿಗದಿಪಡಿಸಿ ಆದೇಶ ಹೊರಡಿಸಿದೆ.

published on : 13th September 2023

ಜಿ-20 ಶೃಂಗಸಭೆಗೆ ಆಗಮಿಸಿದ್ದ ಮಾರಿಷಸ್ ಪ್ರಧಾನಿ ವಾರಣಾಸಿಗೆ ಭೇಟಿ

ಜಿ-20 ಶೃಂಗಸಭೆಯಲ್ಲಿ ಭಾಗಿಯಾಗಲು ಭಾರತಕ್ಕೆ ಬಂದಿದ್ದ ವಿದೇಶಗಳ ನಾಯಕರ ಪೈಕಿ ಕೆಲವರು, ಇನ್ನೂ ಭಾರತ ಪ್ರವಾಸವನ್ನು ಮುಂದುವರೆಸಿದ್ದಾರೆ.

published on : 11th September 2023

ಜ್ಞಾನವಾಪಿ ಸಮೀಕ್ಷೆಗೆ ASI ತಂಡಕ್ಕೆ 8 ವಾರಗಳ ಹೆಚ್ಚುವರಿ ಕಾಲಾವಕಾಶ; ಮಸೀದಿ ಸಮಿತಿಯ ಆಕ್ಷೇಪಣೆ ತಿರಸ್ಕಾರ

ಜ್ಞಾನವಾಪಿ ಮಸೀದಿ ಸಂಕೀರ್ಣದ ವೈಜ್ಞಾನಿಕ ಸಮೀಕ್ಷೆಯನ್ನು ಪೂರ್ಣಗೊಳಿಸಲು ಮತ್ತು ಅದರ ವರದಿಯನ್ನು ಸಲ್ಲಿಸಲು ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಗೆ(ಎಎಸ್‌ಐ) ವಾರಣಾಸಿ ನ್ಯಾಯಾಲಯವು ಎಂಟು ವಾರಗಳ ಹೆಚ್ಚುವರಿ ಸಮಯವನ್ನು ನೀಡಿದೆ.

published on : 9th September 2023

ಲೋಕಸಭಾ ಚುನಾವಣೆ: ವಾರಣಾಸಿಯಿಂದ ಪ್ರಿಯಾಂಕಾ ಕಣಕ್ಕಿಳಿಸಲು ಯುಪಿ ಕಾಂಗ್ರೆಸ್ ಉತ್ಸುಕ!

ಮುಂಬರುವ ಲೋಕಸಭಾ ಚುನಾವಣೆಯಲ್ಲಿ ವಾರಣಾಸಿಯಿಂದ ಹಿರಿಯ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರನ್ನು ಕಣಕ್ಕಿಳಿಸಲು ಉತ್ತರ ಪ್ರದೇಶ ಕಾಂಗ್ರೆಸ್ ಸಮಿತಿಯು  ಉತ್ಸುಕವಾಗಿದೆ. ಈ ಬಗ್ಗೆ ಶೀಘ್ರದಲ್ಲೇ ವರಿಷ್ಠರಿಗೆ  ಪ್ರಸ್ತಾವನೆ ಕಳುಹಿಸಲಿದೆ ಎಂದು ಪಕ್ಷದ ನೂತನ ರಾಜ್ಯಾಧ್ಯಕ್ಷ ಅಜಯ್ ರೈ ಭಾನುವಾರ ಹೇಳಿದ್ದಾರೆ.

published on : 27th August 2023

ಭಾರತದ ಮಂತ್ರ 'ವಿರಾಸತ್ ಭಿ, ವಿಕಾಸ್ ಭಿ'; ಜಿ20 ಸಂಸ್ಕೃತಿ ಸಚಿವರ ಕೆಲಸ ಇಡೀ ಮಾನವಕುಲಕ್ಕೆ ಮಹತ್ವ ಹೊಂದಿದೆ: ಪ್ರಧಾನಿ ಮೋದಿ

ಸಾಂಸ್ಕೃತಿಕ ಆಸ್ತಿಗಳ ಮರುಸ್ಥಾಪನೆಯನ್ನು ಉಲ್ಲೇಖಿಸಿದ ಪ್ರಧಾನಿ ನರೇಂದ್ರ ಮೋದಿ, ಮೂರ್ತ ಪರಂಪರೆ ಕೇವಲ ಭೌತಿಕ ಮೌಲ್ಯ ಮಾತ್ರವಲ್ಲ, ಅದು ರಾಷ್ಟ್ರದ ಇತಿಹಾಸ ಮತ್ತು ಗುರುತಾಗಿದೆ ಎಂದು ಹೇಳಿದರು. ಪ್ರತಿಯೊಬ್ಬರಿಗೂ ಅವರ ಸಾಂಸ್ಕೃತಿಕ ಪರಂಪರೆಯನ್ನು ಆನಂದಿಸುವ ಹಕ್ಕಿದೆ ಎಂದು ಪ್ರತಿಪಾದಿಸಿದರು. 

published on : 26th August 2023

ಚಂದ್ರಯಾನ-3 ಯಶಸ್ಸಿಗೆ ದೇವಾಲಯಗಳಲ್ಲಿ ವಿಶೇಷ ಪೂಜೆ, ಪುನಸ್ಕಾರ

ಚಂದ್ರಯಾನ-3 ಲ್ಯಾಂಡರ್ ತನ್ನ ಗಮ್ಯಸ್ಥಾನವನ್ನು ತಲುಪುತ್ತಿದ್ದಂತೆ, ಭಾರತದ ಮೂರನೇ ಚಂದ್ರಯಾನ ಕಾರ್ಯಾಚರಣೆಯ ಯಶಸ್ಸಿಗಾಗಿ ದೇಶದ ವಿವಿಧೆಡೆ ದೇವಾಲಯಗಳಲ್ಲಿ ವಿಶೇಷ ಪೂಜೆ, ಪುನಸ್ಕಾರ ನಡೆಸಲಾಗುತ್ತಿದೆ

published on : 22nd August 2023

ವಾರಣಾಸಿಯಲ್ಲಿ ಪ್ರಧಾನಿ ಮೋದಿ ವಿರುದ್ಧ ಕಣಕ್ಕಿಳಿದರೆ ಪ್ರಿಯಾಂಕಾ ಗೆಲುವು ಖಚಿತ: ಸಂಜಯ್ ರಾವುತ್

ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ವಾರಣಾಸಿಯಿಂದ ಸ್ಪರ್ಧಿಸಿದರೆ ಅವರು ಗೆಲ್ಲುವುದು ಖಚಿತ ಎಂದು ಶಿವಸೇನೆ (ಉದ್ಧವ್ ಬಾಳಾಸಾಹೇಬ್ ಠಾಕ್ರೆ ಬಣ) ಮುಖಂಡ ಸಂಜಯ್ ರಾವುತ್  ಪ್ರತಿಪಾದಿಸಿದ್ದಾರೆ.

published on : 14th August 2023

ಜ್ಞಾನವಾಪಿಯಲ್ಲಿನ ಸಮೀಕ್ಷೆಯ ಕುರಿತು ವರದಿ ಮಾಡದಂತೆ ಮಾಧ್ಯಮಗಳಿಗೆ ಕೋರ್ಟ್ ನಿರ್ಬಂಧ

ಜ್ಞಾನವಾಪಿ ಮಸೀದಿ ಆವರಣದಲ್ಲಿ ನಡೆಯುತ್ತಿರುವ ಸಮೀಕ್ಷೆ ಕುರಿತು ಸ್ಥಳದಿಂದ ವರದಿ ಮಾಡದಂತೆ ವಾರಣಾಸಿ ಕೋರ್ಟ್ ಮಾಧ್ಯಮಗಳಿಗೆ ನಿರ್ಬಂಧ ಹೇರಿದೆ.

published on : 9th August 2023

ಜ್ಞಾನವಾಪಿ ಆವರಣದಲ್ಲಿ ಸಮೀಕ್ಷೆ ನಡೆಸಲು ASIಗೆ ನಾಲ್ಕು ವಾರಗಳ ಕಾಲಾವಕಾಶ ನೀಡಿದ ವಾರಣಾಸಿ ಕೋರ್ಟ್!

ವಾರಣಾಸಿ ಜಿಲ್ಲಾ ನ್ಯಾಯಾಲಯವು ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಗೆ(ಎಎಸ್‌ಐ) ತನ್ನ ಸಮೀಕ್ಷೆ ಮತ್ತು ವೈಜ್ಞಾನಿಕ ತನಿಖೆಯನ್ನು ಪೂರ್ಣಗೊಳಿಸಲು, ಜ್ಞಾನವಾಪಿ ಆವರಣದ ಸಮೀಕ್ಷೆಯ ವರದಿಯನ್ನು ಸಲ್ಲಿಸಲು ನಾಲ್ಕು ವಾರಗಳ ಕಾಲಾವಕಾಶವನ್ನು ನೀಡಿದೆ.

published on : 5th August 2023

ಜ್ಞಾನವ್ಯಾಪಿ ಆವರಣದಲ್ಲಿ ಆಗಸ್ಟ್ 3ರವರೆಗೆ ಸರ್ವೆ ಇಲ್ಲ: ಅಲಹಾಬಾದ್ ಹೈಕೋರ್ಟ್

ಜ್ಞಾನವ್ಯಾಪಿ ಆವರಣದಲ್ಲಿ ಆಗಸ್ಟ್ 3ರವರೆಗೆ ವೈಜ್ಞಾನಿಕ ಸರ್ವೆ ನಡೆಸಬಾರದು ಎಂದು ಅಲಹಾಬಾದ್ ಹೈಕೋರ್ಟ್ ಮಧ್ಯಂತರ ಆದೇಶ ನೀಡಿದೆ.

published on : 27th July 2023

ಜ್ಞಾನವ್ಯಾಪಿ ಆವರಣದಲ್ಲಿ ವೈಜ್ಞಾನಿಕ ಸಮೀಕ್ಷೆಗೆ ವಾರಣಾಸಿ ಕೋರ್ಟ್ ಆದೇಶ, ಆಗಸ್ಟ್ 4ರ ಡೆಡ್ ಲೈನ್

ತೀವ್ರ ವಿವಾದಕ್ಕೆ ಕಾರಣವಾಗಿದ್ದ ಜ್ಞಾನವ್ಯಾಪಿ ದೇಗುಲ ಪ್ರಕರಣಕ್ಕೆ ಸಂಬಂಧಿಸಿದಂತೆ ವಾರಣಾಸಿ ಕೋರ್ಟ್ ಮಹತ್ವದ ಆದೇಶ ನೀಡಿದ್ದು, ಜ್ಞಾನವ್ಯಾಪಿ ಆವರಣದಲ್ಲಿ ವೈಜ್ಞಾನಿಕ ಸಮೀಕ್ಷೆಗೆ ಆದೇಶ ನೀಡಿದೆ.

published on : 21st July 2023

ಗೋಲ್ವಾಲ್ಕರ್ ವಿರುದ್ಧ ಸೋಷಿಯಲ್ ಮೀಡಿಯಾ ಪೋಸ್ಟ್: ಕಾಂಗ್ರೆಸ್ ನಾಯಕ ದಿಗ್ವಿಜಯ್ ಸಿಂಗ್ ವಿರುದ್ಧ ದೂರು

ರಾಷ್ಟ್ರೀಯ ಸ್ವಯಂ ಸೇವಾ ಸಂಘ RSS ಮಾಜಿ ಮುಖ್ಯಸ್ಥ ಎಂ.ಎಸ್. ಗೋಲ್ವಾಲ್ಕರ್ ಅವರ ಕುರಿತು ಸಾಮಾಜಿಕ ಮಾಧ್ಯಮದಲ್ಲಿ ವಿವಾದಾತ್ಮಕ ಪೋಸ್ಟ್ ಮಾಡಿದ್ದ ಆರೋಪದ ಮೇಲೆ ಕಾಂಗ್ರೆಸ್‌ನ ಹಿರಿಯ ನಾಯಕ ದಿಗ್ವಿಜಯ್ ಸಿಂಗ್ ವಿರುದ್ಧ ಸಂಸದ-ಶಾಸಕರ ನ್ಯಾಯಾಲಯದಲ್ಲಿ ದೂರು ದಾಖಲಾಗಿದೆ.

published on : 16th July 2023

ಟೊಮೆಟೊ ಕಾಯಲು ಬೌನ್ಸರ್ ನೇಮಿಸಿದ ವ್ಯಾಪಾರಿ! ಬಿಜೆಪಿ ಜೆಡ್ ಪ್ಲಸ್' ಭದ್ರತೆ ನೀಡಬೇಕು ಎಂದ ಅಖಿಲೇಶ್ ಯಾದವ್

ದೇಶಾದ್ಯಂತ ಟೊಮೊಟೊ ಬೆಲೆ ಗಗನಕ್ಕೇರಿದ್ದು, ಸೇಬಿಗಿಂತ ಬೆಲೆ ಹೆಚ್ಚಾಗಿರುವಂತೆಯೇ ಅವುಗಳನ್ನು ಗ್ರಾಹಕರು ದೋಚದಂತೆ ಜೋಪಾನವಾಗಿ ಕಾಪಾಡುವ ನಿಟ್ಟಿನಲ್ಲಿ ವಾರಣಾಸಿಯ ಲಂಕಾ ಪ್ರದೇಶದ ತರಕಾರಿ ಮಾರಾಟಗಾರರೊಬ್ಬರು ಇಬ್ಬರು ಬೌನ್ಸರ್ ಗಳನ್ನು ನಿಯೋಜಿಸಿದ್ದಾರೆ.

published on : 9th July 2023
1 2 3 > 

ರಾಶಿ ಭವಿಷ್ಯ

rasi-2 rasi-12 rasi-5 rasi-1
rasi-4 rasi-10 rasi-3 rasi-7
rasi-8 rasi-5 rasi-11 rasi-9