- Tag results for Veer Savarkar
![]() | ಮಧ್ಯಪ್ರದೇಶ: ಪಠ್ಯಕ್ರಮದಲ್ಲಿ ವೀರ್ ಸಾವರ್ಕರ್ ಜೀವನ ಚರಿತ್ರೆ ಕಡ್ಡಾಯಮಧ್ಯಪ್ರದೇಶದ ಸ್ಟೇಟ್ ಬೋರ್ಡ್ ವಿದ್ಯಾರ್ಥಿಗಳಿಗೆ ಭಗವದ್ಗೀತೆ ಸಂದೇಶದೊಂದಿಗೆ ವೀರ್ ಸಾವರ್ಕರ್ ಅವರ ಜೀವನ ಚರಿತ್ರೆಯನ್ನು ಕಡ್ಡಾಯ ವಿಷಯವಾಗಿ ಸೇರಿಸಲು ಸರ್ಕಾರ ನಿರ್ಧರಿಸಿದೆ ಎಂದು ಶಿಕ್ಷಣ ಸಚಿವ ಇಂದರ್ ಸಿಂಗ್ ಪರ್ಮಾರ್ ಗುರುವಾರ ತಿಳಿಸಿದ್ದಾರೆ. |
![]() | ಶಾಲಾ ಪುಸ್ತಕಗಳಿಂದ ಸಾವರ್ಕರ್, ಹೆಡ್ಗೆವಾರ್ ಅವರ ಅಧ್ಯಾಯ ತೆಗೆದು ಹಾಕಿರುವುದು ದುರದೃಷ್ಟಕರ: ನಿತಿನ್ ಗಡ್ಕರಿ, ಕಾಂಗ್ರೆಸ್ ತಿರುಗೇಟುಕರ್ನಾಟಕ ಸರ್ಕಾರ ಶಾಲಾ ಪುಸ್ತಕಗಳಿಂದ ಸಾವರ್ಕರ್, ಹೆಡ್ಗೆವಾರ್ ಅವರ ಅಧ್ಯಾಯ ತೆಗೆದು ಹಾಕಿರುವುದು ದುರದೃಷ್ಟಕರ ಎಂದು ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ. |
![]() | ಕರ್ನಾಟಕದಲ್ಲಿ ಸಾವರ್ಕರ್ ಪಠ್ಯಕ್ಕೆ ಕೊಕ್: ನಿಮ್ಮ ನಿಲುವೇನು? ಉದ್ಧವ್ ಠಾಕ್ರೆಯನ್ನು ಪ್ರಶ್ನಿಸಿದ ಬಿಜೆಪಿಶಾಲಾ ಪಠ್ಯಪುಸ್ತಕಗಳನ್ನು ಪರಿಷ್ಕರಿಸುವ ಕರ್ನಾಟಕ ಸರ್ಕಾರದ ಕ್ರಮವನ್ನು ಅಲ್ಪಸಂಖ್ಯಾತರ ಓಲೈಕೆ ಎಂದು ಮಹಾರಾಷ್ಟ್ರದ ಹಿರಿಯ ಬಿಜೆಪಿ ನಾಯಕರು ಕರೆದಿದ್ದು ಈ ವಿಷಯದ ಬಗ್ಗೆ ತಮ್ಮ ನಿಲುವನ್ನು ಸ್ಪಷ್ಟಪಡಿಸುವಂತೆ ಶಿವಸೇನಾ(ಯುಬಿಟಿ) ಮುಖ್ಯಸ್ಥ ಉದ್ಧವ್ ಠಾಕ್ರೆಯನ್ನು ಪ್ರಶ್ನಿಸಿದ್ದಾರೆ. |
![]() | ರಾಧಾಕೃಷ್ಣ ಪಲ್ಲಕಿ ನಿರ್ದೇಶನದ ವೀರ್ ಸಾವರ್ಕರ್ ಬಯೋಪಿಕ್ನಲ್ಲಿ ಸುನೀಲ್ ರಾವ್ ಜೋಡಿಯಾಗಿ ಜಾನ್ವಿಕಾ ಕಲಕೇರಿನಿರ್ದೇಶಕ ರಾಧಾಕೃಷ್ಣ ಪಲ್ಲಕಿ ಅವರ ವೀರ್ ಸಾವರ್ಕರ್ (ವಿನಯ ಕೆ ದಾಮೋದರ್ ಸಾವರ್ಕರ್) ಬಯೋಪಿಕ್ನಲ್ಲಿ ನಟ ಸುನೀಲ್ ರಾವ್ ನಾಯಕರಾಗಿ ಕಾಣಿಸಿಕೊಳ್ಳಲಿದ್ದಾರೆ. ಚಿತ್ರತಂಡದ ಇತ್ತೀಚಿನ ಅಪ್ಡೇಟ್ ಏನೆಂದರೆ, ವೀರ್ ಸಾವರ್ಕರ್ ಅವರ ಪತ್ನಿ ಯಮುನಾಬಾಯಿ ಪಾತ್ರದಲ್ಲಿ ನಟಿ ಜಾನ್ವಿಕಾ ಕಲಕೇರಿ ಕಾಣಿಸಿಕೊಳ್ಳಲಿದ್ದಾರೆ. |
![]() | ರಾಧಾಕೃಷ್ಣ ಪಲ್ಲಕಿ ನಿರ್ದೇಶನದ ವೀರ್ ಸಾವರ್ಕರ್ ಬಯೋಪಿಕ್ನಲ್ಲಿ ಎಕ್ಸ್ಕ್ಯೂಸ್ಮಿ ಖ್ಯಾತಿಯ ಸುನೀಲ್ ರಾವ್ಸುನಿಲ್ ರಾವ್ ಅವರು ನಟ ಮತ್ತು ಗಾಯಕರಾಗಿ ತಮ್ಮ ವೃತ್ತಿಜೀವನದಲ್ಲಿ ವಿಭಿನ್ನ ಪಾತ್ರಗಳನ್ನು ನಿರ್ವಹಿಸುತ್ತಾ ತಮ್ಮದೇ ಆದ ಸ್ಥಾನವನ್ನು ಹೊಂದಿದ್ದಾರೆ. ವಿಶೇಷವಾಗಿ ಬಹುಮುಖ ನಟನೆಗೆ ಹೆಸರುವಾಸಿಯಾಗಿರುವ ಸುನೀಲ್, ವೀರ್ ಸಾವರ್ಕರ್ ಅವರ ಜೀವನಚರಿತ್ರೆಯಲ್ಲಿ ನಟಿಸಲು ಸಿದ್ಧರಾಗಿದ್ದಾರೆ. |
![]() | ಸಾವರ್ಕರ್ ಪ್ರವಾಸೋದ್ಯಮ ಸರ್ಕ್ಯೂಟ್ ನಿರ್ಮಿಸುತ್ತೇವೆ: ಮಹಾ ಸಚಿವ ಲೋಧಾಹಿಂದುತ್ವವಾದಿ ವಿನಾಯಕ್ ದಾಮೋದರ್ ಸಾವರ್ಕರ್ ಅವರ ಗೌರವಾರ್ಥ ಭವ್ಯವಾದ ಥೀಮ್ ಪಾರ್ಕ್ ಮತ್ತು ವಸ್ತುಸಂಗ್ರಹಾಲಯವನ್ನು ನಾಸಿಕ್ ಜಿಲ್ಲೆಯ ಅವರ ಹುಟ್ಟೂರಾದ ಭಾಗೂರ್ ಗ್ರಾಮದಲ್ಲಿ ನಿರ್ಮಿಸಲಾಗುವುದು... |
![]() | ಈ ಬಾರಿಯ ಚುನಾವಣೆ ಟಿಪ್ಪು v/s ಸಾವರ್ಕರ್ ಮಧ್ಯೆ, ಈ ದೇಶಕ್ಕೆ ಟಿಪ್ಪು ಬೇಕಾ, ಸಾವರ್ಕರ್ ಬೇಕಾ ಬನ್ನಿ ಚರ್ಚೆ ಮಾಡೋಣ ಸಿದ್ದರಾಮಣ್ಣ: ನಳಿನ್ ಕುಮಾರ್ ಕಟೀಲುಟಿಪ್ಪು-ವೀರ ಸಾವರ್ಕರ್ ವಿಚಾರದಲ್ಲಿ ಕಾಂಗ್ರೆಸ್-ಬಿಜೆಪಿ ನಾಯಕರ ಮಧ್ಯೆ ಆಗಾಗ ವಾಕ್ಸಮರ ಆಗುವುದುಂಟು. ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ರಾಜ್ಯದಲ್ಲಿ ಟಿಪ್ಪು ಜಯಂತಿಯನ್ನು ಆಚರಣೆಗೆ ತಂದವರು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ. ಟಿಪ್ಪು ವಿಷಯ ಬಂದಾಗ ಬಿಜೆಪಿ ನಾಯಕರು ಕೆಂಡಮಂಡಲವಾಗಿಬಿಡುತ್ತಾರೆ. |