social_icon
  • Tag results for Venugopal

ರವೀಂದ್ರ ವೆಂಶಿ ನಿರ್ದೇಶನದ 'ಕೇಸ್ ನಂ. 21' ಮೂಲಕ ಕನ್ನಡಕ್ಕೆ ಮರಳುತ್ತಿದ್ದಾರೆ ರಾಕೇಶ್ ವೇಣುಗೋಪಾಲ್

ಬೆಂಗಳೂರು ಮೂಲದ ಮಾಡೆಲ್ ಮತ್ತು ನಟ ರಾಕೇಶ್ ವೇಣುಗೋಪಾಲ್ ಸಾಕಷ್ಟು ಕಿರುಚಿತ್ರಗಳು ಮತ್ತು ಚಲನಚಿತ್ರದಲ್ಲಿ ಅಭಿನಯಿಸುವ ಮೂಲಕ ತಮಿಳು ಸಿನಿಮಾದಲ್ಲಿ ಸಾಕಷ್ಟು ಹೆಸರು ಮಾಡಿದ್ದಾರೆ.

published on : 20th September 2023

ಸನಾತನ ಧರ್ಮ ನಿರ್ಮೂಲನೆ ಹೇಳಿಕೆ: ಕಾಂಗ್ರೆಸ್ ಎಲ್ಲ ಧರ್ಮಗಳನ್ನು ಗೌರವಿಸುತ್ತದೆ - ಕೆಸಿ ವೇಣುಗೋಪಾಲ್

ಸನಾತನ ಧರ್ಮ ನಿರ್ಮೂಲನೆ ಮಾಡಬೇಕು ಎಂದಿರುವ ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್‌ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ಕಾಂಗ್ರೆಸ್‌ ನಾಯಕ ಕೆ ಸಿ ವೇಣುಗೋಪಾಲ್ ಅವರು, ತಮ್ಮ ಪಕ್ಷ ಎಲ್ಲ ಧರ್ಮಗಳನ್ನು ಗೌರವಿಸುತ್ತದೆ...

published on : 4th September 2023

ಆಗಸ್ಟ್ 12-13ರಂದು ಕೇರಳದ ವಯನಾಡ್‌ಗೆ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಭೇಟಿ

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಲೋಕಸಭೆ ಸದಸ್ಯತ್ವ ಅನರ್ಹತೆಯನ್ನು ಸೋಮವಾರ ರದ್ದುಪಡಿಸಲಾಗಿದ್ದು, ಆಗಸ್ಟ್ 12 ರಿಂದ ಆಗಸ್ಟ್ 13ರವರೆಗೆ ಕೇರಳದ ವಯನಾಡ್ ಲೋಕಸಭಾ ಕ್ಷೇತ್ರಕ್ಕೆ ರಾಹುಲ್ ಗಾಂಧಿ ಎರಡು ದಿನಗಳ ಭೇಟಿ ನೀಡಲಿದ್ದಾರೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್ ಮಂಗಳವಾರ ತಿಳಿಸಿದ್ದಾರೆ.

published on : 8th August 2023

ವಿಪಕ್ಷಗಳ ಒಗ್ಗಟ್ಟು ಭಾರತದ ರಾಜಕೀಯ ಚಿತ್ರಣವನ್ನು ಬದಲಿಸಲಿದೆ; ಬಿಜೆಪಿ ಎನ್ ಡಿಎಗೆ ಹೊಸ ಜೀವ ತುಂಬುವ ಪ್ರಯತ್ನ ಮಾಡುತ್ತಿದೆ: ಕಾಂಗ್ರೆಸ್

ಪ್ರತಿಪಕ್ಷಗಳ ಒಗ್ಗಟ್ಟು ಭಾರತದ ರಾಜಕೀಯ ಸನ್ನಿವೇಶದಲ್ಲಿ ‘ಗೇಮ್ ಚೇಂಜರ್’ ಆಗಲಿದೆ ಎಂದು ಕಾಂಗ್ರೆಸ್ ಬಣ್ಣಿಸಿದೆ. ಇದೇ ಸಂದರ್ಭದಲ್ಲಿ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದು, ಏಕಾಂಗಿಯಾಗಿ ವಿರೋಧ ಪಕ್ಷಗಳನ್ನು ಸೋಲಿಸುವ ಮಾತುಗಳನ್ನಾಡುತ್ತಿದ್ದ ಬಿಜೆಪಿಯವರು ಈಗ ‘ಭೂತ’ ಎನಿಸಿಕೊಂಡಿದ್ದ ಎನ್‌ಡಿಎಗೆ ಹೊಸ ಜೀವ ತುಂಬುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಟೀಕಿಸಿದೆ. 

published on : 17th July 2023

ದೆಹಲಿಯಲ್ಲಿ ಸೇವೆಗಳ ನಿಯಂತ್ರಣಕ್ಕೆ ಸುಗ್ರೀವಾಜ್ಞೆ: ಕೇಂದ್ರದ ನಿಲುವನ್ನು ಕಾಂಗ್ರೆಸ್ ಬೆಂಬಲಿಸಲ್ಲ!

ದೆಹಲಿಯಲ್ಲಿ ಸೇವೆಗಳ ನಿಯಂತ್ರಣಕ್ಕೆ ಕೇಂದ್ರದ ಸುಗ್ರೀವಾಜ್ಞೆಯನ್ನು ಬೆಂಬಲಿಸುವುದಿಲ್ಲ ಎಂದು ಕಾಂಗ್ರೆಸ್ ಸ್ಪಷ್ಟಪಡಿಸಿದೆ.

published on : 16th July 2023

ಮುಂಬರುವ ರಾಜಸ್ಥಾನ ವಿಧಾನಸಭೆ ಚುನಾವಣೆಯನ್ನು ಒಗ್ಗಟ್ಟಿನಿಂದ ಎದುರಿಸುತ್ತೇವೆ: ಕಾಂಗ್ರೆಸ್

ಶಿಸ್ತು ಕಾಪಾಡದ ಮತ್ತು ಪಕ್ಷದ ವೇದಿಕೆಯ ಹೊರಗೆ ಮಾತನಾಡುವವರ ವಿರುದ್ಧ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದು, ಸಂಪೂರ್ಣ ಒಗ್ಗಟ್ಟಿದ್ದರೆ ರಾಜಸ್ಥಾನ ವಿಧಾನಸಭಾ ಚುನಾವಣೆಯಲ್ಲಿ ಗೆಲ್ಲಬಹುದು ಎಂದು ಕಾಂಗ್ರೆಸ್ ಗುರುವಾರ ಹೇಳಿದೆ.

published on : 6th July 2023

ಜೂನ್ 29-30 ರಂದು ಮಣಿಪುರಕ್ಕೆ ರಾಹುಲ್ ಗಾಂಧಿ ಭೇಟಿ

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಜೂನ್ 29-30 ರಂದು ಹಿಂಸಾಚಾರ ಪೀಡಿತ ಮಣಿಪುರಕ್ಕೆ ಭೇಟಿ ನೀಡಲಿದ್ದಾರೆ ಮತ್ತು ಪರಿಹಾರ ಶಿಬಿರಗಳಲ್ಲಿ ಜನರನ್ನು ಭೇಟಿ ಮಾಡುತ್ತಾರೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆಸಿ...

published on : 27th June 2023

ಕೆ.ಸಿ.ವೇಣುಗೋಪಾಲ್ ಮೇಲೆ ಸೈಬರ್ ವಂಚಕರ ಕಣ್ಣು: ಫೋನ್ ನಂಬರ್ ಬಳಸಿ, ಹಲವರಿಗೆ ಸೀಟು ನೀಡುವ ಆಮಿಷ!

ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಭರ್ಜರಿ ಗೆಲುವು ಸಾಧಿಸಿದ್ದು, ಇದರ ಬೆನ್ನಲ್ಲೇ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ ಸಿ ವೇಣುಗೋಪಾಲ್ ಅವರು ಸೈಬರ್ ವಂಚಕರ ಕೆಂಗಣ್ಣಿಗೆ ಗುರಿಯಾಗಿದ್ದರು ಎಂಬುದು ಇದೀಗ ಬೆಳಕಿಗೆ ಬಂದಿದೆ.

published on : 19th May 2023

ಸಂದರ್ಶನ: ಕರ್ನಾಟಕ ಚುನಾವಣೆ ಕಾಂಗ್ರೆಸ್‌ಗೆ ಮಾತ್ರವಲ್ಲ, ಇಡೀ ದೇಶಕ್ಕೆ ಮಹತ್ವದ್ದಾಗಿದೆ- ಕೆ ಸಿ ವೇಣುಗೋಪಾಲ್

2024ರ ಲೋಕಸಭೆ ಚುನಾವಣೆಯಲ್ಲಿ ಚುನಾವಣಾ ಪೂರ್ವ ಮತ್ತು ನಂತರದ ಮೈತ್ರಿಗೆ ಕಾಂಗ್ರೆಸ್ ಮುಕ್ತವಾಗಿದೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ(ಸಂಘಟನೆ), ಕೆ ಸಿ ವೇಣುಗೋಪಾಲ್ ಅವರು ಹೇಳಿದ್ದಾರೆ.

published on : 25th April 2023

ರಾಯಪುರದಲ್ಲಿ ನಡೆಯಲಿರುವ ಕಾಂಗ್ರೆಸ್‌ 85ನೇ ಮಹಾ ಅಧಿವೇಶನ ಭಾರತದ ರಾಜಕೀಯದಲ್ಲಿ ಬದಲಾವಣೆ ತರಲಿದೆ: ಕೆಸಿ ವೇಣುಗೋಪಾಲ್

ಫೆಬ್ರುವರಿ 24ರಿಂದ ರಾಯಪುರದಲ್ಲಿ ನಡೆಯಲಿರುವ ಪಕ್ಷದ ಮೂರು ದಿನಗಳ 85ನೇ ಸರ್ವಸದಸ್ಯರ ಮಹಾ ಅಧಿವೇಶನವು ಭಾರತದ ರಾಜಕೀಯಕ್ಕೆ 'ಗೇಮ್ ಚೇಂಜರ್' ಆಗಲಿದೆ ಎಂದು ಅಖಿಲ ಭಾರತ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ (ಸಂಘಟನಾ) ಕೆ.ಸಿ. ವೇಣುಗೋಪಾಲ್‌ ತಿಳಿಸಿದ್ದಾರೆ.

published on : 5th February 2023

ಸಾಲ ವಂಚನೆ ಪ್ರಕರಣ: ವೀಡಿಯೋಕಾನ್ ಸಂಸ್ಥಾಪಕ ವೇಣುಗೋಪಾಲ್ ಧೂತ್‌ಗೆ ಮಧ್ಯಂತರ ಜಾಮೀನು

ಸಾಲ ವಂಚನೆ ಪ್ರಕರಣದಲ್ಲಿ ಜೈಲಿನಲ್ಲಿದ್ದ ವಿಡಿಯೋಕಾನ್ ಗ್ರೂಪ್ ಸಂಸ್ಥಾಪಕ ವೇಣುಗೋಪಾಲ್ ಧೂತ್ ಅವರಿಗೆ ಬಾಂಬೆ ಹೈಕೋರ್ಟ್ ಶುಕ್ರವಾರ ಮಧ್ಯಂತರ ಜಾಮೀನು ಮಂಜೂರು ಮಾಡಿದ ನಂತರ ಅರ್ಥೂರ್ ರಸ್ತೆ ಜೈಲಿನಿಂದ ಹೊರಗೆ ಬಂದಿದ್ದಾರೆ.

published on : 20th January 2023

ರಾಶಿ ಭವಿಷ್ಯ

rasi-2 rasi-12 rasi-5 rasi-1
rasi-4 rasi-10 rasi-3 rasi-7
rasi-8 rasi-5 rasi-11 rasi-9