- Tag results for Victoria Hospital
![]() | ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಒಬ್ಬ ನರ್ಸ್ ಗೆ 40 ರೋಗಿಗಳು; 592 ದಾದಿಯರ ಕೊರತೆಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ 592 ನರ್ಸ್ ಗಳನ್ನು ನೇಮಿಸಬೇಕಾಗಿದೆ. ಪ್ರಸ್ತುತ ರೋಗಿಗಳ ಹೆಚ್ಚಳದಿಂದ ತಮಗೆ ಸಿಬ್ಬಂದಿ ಕೊರತೆ ದೊಡ್ಡ ಹೊರೆಯಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. |
![]() | ಕರ್ನಾಟಕದ ಅತಿ ದೊಡ್ಡ ಶವಾಗಾರಕ್ಕೆ ಬೇಕಾಗಿದೆ ಕಾಯಕಲ್ಪ!ರಾಜ್ಯದಲ್ಲೇ 48 ಶವಗಳ ಕ್ಯಾಬಿನೆಟ್ ಗಳ ಅತ್ಯಧಿಕ ಸಾಮರ್ಥ್ಯವನ್ನು ಹೊಂದಿರುವ ನಗರದ ವಿಕ್ಟೋರಿಯಾ ಆಸ್ಪತ್ರೆಯ ಬೃಹತ್ ಶವಾಗಾರಕ್ಕೆ ಮೂಲಸೌಕರ್ಯ ಸುಧಾರಣೆಯ ಅಗತ್ಯವಿದೆ. |
![]() | ಬೆಂಗಳೂರು: ಕಳೆದ 2-3 ವರ್ಷಗಳಿಂದ ವಯೋವೃದ್ಧ ಮಹಿಳೆಯರ ಸುಟ್ಟಗಾಯ ಪ್ರಕರಣಗಳು ಹೆಚ್ಚಳಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯ ಸುಟ್ಟಗಾಯಗಳ ವಾರ್ಡ್ನಲ್ಲಿ ಕಳೆದ ಎರಡು ಮೂರು ವರ್ಷಗಳಿಂದ ವಯೋವೃದ್ಧ ಮಹಿಳೆಯರು ಸುಟ್ಟಗಾಯಗಳಿಂದ ಬಳಲುತ್ತಿರುವ ಪ್ರಕರಣಗಳು ಹೆಚ್ಚಿವೆ. |
![]() | ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಸುಟ್ಟ ಗಾಯಗಳ ವಾರ್ಡ್ ಮೇಲ್ದರ್ಜೆಗೆವಿಕ್ಟೋರಿಯಾ ಆಸ್ಪತ್ರೆಯಲ್ಲಿ ಸುಟ್ಟ ಗಾಯಗಳ ವಾರ್ಡ್'ನ್ನು ಮೇಲ್ದರ್ಜೆಗೆ ಏರಿಸಲಾಗಿದ್ದು, ಇನ್ನು ಮುಂದೆ ರೋಗಿಗಳು ಗುಣಮಟ್ಟದ ಚಿಕಿತ್ಸೆಗಳನ್ನು ಪಡೆದುಕೊಳ್ಳಬಹುದಾಗಿದೆ. |
![]() | ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಅವ್ಯವಸ್ಥೆ: ಲೋಕಾಯುಕ್ತ ಸ್ವಯಂಪ್ರೇರಿತ ಪ್ರಕರಣ ದಾಖಲುನಗರದ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ರೋಗಿಗಳ ಸಹಾಯಕರು ತಂಗಲು ವ್ಯವಸ್ಥೆ ಕಲ್ಪಿಸದೇ ಇರುವುದು ಸೇರಿದಂತೆ ಅಲ್ಲಿನ ಅವ್ಯವಸ್ಥೆಗಳ ಕುರಿತು ಲೋಕಾಯುಕ್ತ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿದೆ ಎಂದು ತಿಳಿದುಬಂದಿದೆ. |
![]() | ಸ್ಯಾಂಟ್ರೋ ರವಿ ಆರೋಗ್ಯದಲ್ಲಿ ಏರುಪೇರು: ವಿಕ್ಟೋರಿಯಾ ಆಸ್ಪತ್ರೆಗೆ ದಾಖಲುವೇಶ್ಯಾವಾಟಿಕೆ ಹಾಗೂ ಅಕ್ರಮ ಧಂಧೆಗಳಲ್ಲಿ ಭಾಗಿಯಾಗಿ ಬಂಧನಕ್ಕೊಳಗಾಗಿರುವ ಸ್ಯಾಂಟ್ರೋ ರವಿ ಆರೋಗ್ಯದಲ್ಲಿ ಏರುಪೇರಾಗಿದ್ದು, ಸಿಐಡಿ ಆಧಿಕಾರಿಗಳು ಆತನನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಿದ್ದಾರೆಂದು ಶುಕ್ರವಾರ ತಿಳಿದುಬಂದಿದೆ. |
![]() | ಮಂಗಳೂರೂ ಸ್ಫೋಟ ಪ್ರಕರಣ: ಆರೋಪಿ ಶಾರೀಖ್ ಚಿಕಿತ್ಸೆಗೆ ಉತ್ತಮವಾಗಿ ಸ್ಪಂದಿಸುತ್ತಿದ್ದಾನೆ: ವಿಕ್ಟೋರಿಯಾ ಆಸ್ಪತ್ರೆ ವೈದ್ಯರುಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಂಗಳೂರಿನ ಆಟೋರಿಕ್ಷಾ ಸ್ಫೋಟದ ಆರೋಪಿ ಮೊಹಮ್ಮದ್ ಶಾರಿಕ್ (24) ಚಿಕಿತ್ಸೆಗೆ ಉತ್ತಮವಾಗಿ ಸ್ಪಂದಿಸುತ್ತಿದ್ದಾನೆಂದು ಚಿಕಿತ್ಸೆ ನೀಡುತ್ತಿರುವ ವೈದ್ಯರು ಹೇಳಿದ್ದಾರೆ. |
![]() | ಮಂಗಳೂರು ಸ್ಫೋಟ ಪ್ರಕರಣ: ಆರೋಪಿ ಶಾರೀಖ್ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲುಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದ ಪ್ರಮುಖ ಆರೋಪಿ ಮೊಹಮ್ಮದ್ ಶಾರೀಖ್ ನನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ. |
![]() | ಬೆಂಗಳೂರು: ಪಾರಿವಾಳ ಹಿಡಿಯುವ ವೇಳೆ ಹೈಟೆನ್ಶನ್ ವಿದ್ಯುತ್ ತಂತಿ ತಗುಲಿ ಇಬ್ಬರು ಬಾಲಕರಿಗೆ ಗಂಭೀರ ಗಾಯಪಾರಿವಾಳ ಹಿಡಿಯುವ ವೇಳೆ ಹೈಟೆನ್ಶನ್ ವಿದ್ಯುತ್ ತಂತಿ ತಗುಲಿ ಇಬ್ಬರು ಬಾಲಕರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. |
![]() | 'ಅನಾಥ ಶವಗಳ ತ್ರಿವಿಕ್ರಮ' ಖ್ಯಾತಿಯ ಮಹದೇವ್ ನಿಧನಅನಾಥ ಶವಗಳ ಅಂತ್ಯಸಂಸ್ಕಾರದ ಮೂಲಕ 'ಅನಾಥ ಶವಗಳ ತ್ರಿವಿಕ್ರಮ' ಎಂದೇ ಖ್ಯಾತಿ ಪಡೆದಿದ್ದ ಎಂ ಮಹದೇವ್ ನಿಧನರಾಗಿದ್ದಾರೆ ಎಂದು ತಿಳಿದುಬಂದಿದೆ. |
![]() | ಆ್ಯಸಿಡ್ ದಾಳಿ ಸಂತ್ರಸ್ಥೆಗೆ ವಿಕ್ಟೋರಿಯಾ ಆಸ್ಪತ್ರೆಯಿಂದ ಚರ್ಮದಾನ!!ಸುಂಕದಕಟ್ಟೆ ಆ್ಯಸಿಡ್ ದಾಳಿ ಪ್ರಕರಣದ ಸಂತ್ರಸ್ಥೆಗೆ ವಿಕ್ಟೋರಿಯಾ ಆಸ್ಪತ್ರೆಯಿಂದ ಚರ್ಮದಾನ ಮಾಡಲಿದೆ ಎಂದು ತಿಳಿದುಬಂದಿದೆ. |
![]() | ರಿಮೋಟ್ ಮಾನಿಟರಿಂಗ್ ವ್ಯವಸ್ಥೆ ಅಳವಡಿಸಿಕೊಂಡ ವಿಕ್ಟೋರಿಯಾ ಆಸ್ಪತ್ರೆಕರ್ನಾಟಕದ ಹಲವಾರು ಖಾಸಗಿ ಆಸ್ಪತ್ರೆಗಳು ಇತ್ತೀಚೆಗೆ ರಿಮೋಟ್ ಪೇಷಂಟ್ ಮಾನಿಟರಿಂಗ್ ಸೊಲ್ಯೂಶನ್ಗೆ ಬದಲಾವಣೆ ಮಾಡಿಕೊಂಡಿದ್ದು, ಈ ಪಟ್ಟಿಗೆ ಇದೀಗ ಸರ್ಕಾರಿ ಸ್ವಾಮ್ಯದ ವಿಕ್ಟೋರಿಯಾ ಆಸ್ಪತ್ರೆ ಕೂಡ ಸೇರ್ಪಡೆಯಾಗಿದೆ. |
![]() | ಅಕ್ರಮ ಆರೋಪ: ವಿಕ್ಟೋರಿಯಾ ಆಸ್ಪತ್ರೆಗೆ ಉಪ ಲೋಕಾಯುಕ್ತ ಬಿಎಸ್ ಪಾಟೀಲ್ ದಿಢೀರ್ ಭೇಟಿಸರ್ಕಾರಿ ವಿಕ್ಟೋರಿಯಾ ಆಸ್ಪತ್ರೆಗೆ ಉಪ ಲೋಕಾಯುಕ್ತ ಜಸ್ಟೀಸ್ ಬಿ.ಎಸ್.ಪಾಟೀಲ್ ಅವರು ಬುಧವಾರ ಮಧ್ಯಾಹ್ನ ದಿಢೀರ್ ಭೇಟಿ ನೀಡಿ, ಆಸ್ಪತ್ರೆಯ ಪರಿಸ್ಥಿತಿಯನ್ನು ಪರಿಶೀಲನೆ ನಡೆಸಿದರು. |