- Tag results for Victory
![]() | ಚಾಕು ದಾಳಿಯ 6 ತಿಂಗಳ ಬಳಿಕ ಸಲ್ಮಾನ್ ರಶ್ದಿ ಹೊಸ ಪುಸ್ತಕ ಬಿಡುಗಡೆಈ ಹಿಂದೆ ಚಾಕು ಇರಿತ ದಾಳಿಗೆ ತುತ್ತಾಗಿದ್ದ ಖ್ಯಾತ ವಿವಾದಾತ್ಮಕ ಲೇಖಕ ಸಲ್ಮಾನ್ ರಶ್ದಿ ಅವರ ನೂತನ ಪುಸ್ತಕ ಬಿಡುಗಡೆಯಾಗಿದೆ. |
![]() | ಗುಜರಾತ್ ಚುನಾವಣಾ ಫಲಿತಾಂಶ ಕರ್ನಾಟಕದಲ್ಲೂ ಪುನರಾವರ್ತಿತವಾಗಲಿದೆ: ಸಿಎಂ ಬಸವರಾಜ ಬೊಮ್ಮಾಯಿಗುಜರಾತ್ ರಾಜ್ಯದ ಚುನಾವಣಾ ಫಲಿತಾಂಶ ಕರ್ನಾಟಕದಲ್ಲೂ ಪುನರಾವರ್ತಿತವಾಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಸೋಮವಾರ ಹೇಳಿದ್ದಾರೆ. |
![]() | ಮಲ್ಲಿಕಾರ್ಜುನ ಖರ್ಗೆ ನಾಯಕತ್ವದಲ್ಲಿ ಹಿಮಾಚಲ ಪ್ರದೇಶದಲ್ಲಿ ಕಾಂಗ್ರೆಸ್ ಗೆ ಮೊದಲ ಗೆಲುವು: ಭೂಪೇಶ್ ಬಘೇಲ್ಮಲ್ಲಿಕಾರ್ಜನ ಖರ್ಗೆ ಅವರ ನಾಯಕತ್ವದಡಿ ಹಿಮಾಚಲ ಪ್ರದೇಶದಲ್ಲಿ ಕಾಂಗ್ರೆಸ್ ಗೆ ಮೊದಲ ಗೆಲುವು ಸಿಕ್ಕಿದೆ ಎಂದು ಛತ್ತೀಸ್ ಗಢದ ಮುಖ್ಯಮಂತ್ರಿ ಭೂಪೇಶ್ ಬಘೇಲ್ ಹೇಳಿದ್ದಾರೆ. |
![]() | ಮುಂಬರುವ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು: ಸಮೀಕ್ಷೆಗಳು ಮುನ್ಸೂಚನೆ ನೀಡಿವೆ ಎಂದ ಡಿ.ಕೆ.ಶಿವಕುಮಾರ್'ಕರ್ನಾಟಕದಲ್ಲಿ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ಸಮೀಕ್ಷೆಯೊಂದು ಭವಿಷ್ಯ ನುಡಿದಿದೆ. ಹಿಂಜರಿಯಬೇಡಿ... ಅಗ್ನಿಪಥ ಯೋಜನೆಯ ದುಷ್ಪರಿಣಾಮಗಳ ಕುರಿತು ಜಾಗೃತಿ ಮೂಡಿಸಲು ಮಹಿಳೆಯರು, ರೈತರು, ವಿಶೇಷವಾಗಿ ಯುವಕರನ್ನು ಸಂಘಟಿಸಿ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಪಕ್ಷದ ಕಾರ್ಯಕರ್ತರಿಗೆ ಹೇಳಿದ್ದಾರೆ. |
![]() | ಮೊದಲ ಬಾರಿ ಥಾಮಸ್ ಕಪ್ ಗೆಲುವು: ಬೆಂಗಳೂರಿನ ಲಕ್ಷ್ಯ ಸೇನ್ಗೆ ರಾಜ್ಯ ಸರ್ಕಾರದಿಂದ ಸನ್ಮಾನಮೊದಲ ಬಾರಿಗೆ ಥಾಮಸ್ ಕಪ್ ಗೆಲ್ಲುವ ಮೂಲಕ ಐತಿಹಾಸಿಕ ದಾಖಲೆ ನಿರ್ಮಿಸಿದ ಭಾರತ ತಂಡಕ್ಕೆ ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಡಾ.ನಾರಾಯಣಗೌಡ ಅವರು ಅಭಿನಂದನೆ ಸಲ್ಲಿಸಿದ್ದಾರೆ. |
![]() | ಪಂಜಾಬ್ನಲ್ಲಿ ಎಎಪಿ ಗೆಲುವಿಗೆ ಕಾರಣ ಇತರ ಪಕ್ಷಗಳ ಮೇಲಿನ ಕೋಪ: ರಾಜಕೀಯ ವಿಶ್ಲೇಷಕರುಪಂಜಾಬ್ ನಲ್ಲಿ ಸ್ಥಾಪಿತ ರಾಜಕೀಯ ಪಕ್ಷಗಳ ವಿರುದ್ಧ ಜನರ ಆಕ್ರೋಶ, ಜನಪ್ರಿಯ ಕ್ರಮಗಳು ಮತ್ತು ನಾಯಕತ್ವದ ಸ್ಪಷ್ಟತೆ ಎಎಪಿಯ ಗೆಲುವಿಗೆ ಪ್ರಾಥಮಿಕ ಕಾರಣಗಳು. ಆದರೆ ಉತ್ತರಾಖಂಡ ಮತ್ತು ಉತ್ತರಪ್ರದೇಶದಲ್ಲಿ ಅಸ್ತಿತ್ವದಲ್ಲಿರುವ... |
![]() | ಪಕ್ಷದ ಗೆಲುವಲ್ಲ, ರಾಜ್ಯದ ಜನತೆಗೆ ಸಂದ ಗೆಲುವು: ಉತ್ತರಪ್ರದೇಶ ಬಿಜೆಪಿ ಅಧ್ಯಕ್ಷ ಸ್ವತಂತ್ರ ದೇವ್ ಸಿಂಗ್ಪಕ್ಷದ ಕಾರ್ಯಕರ್ತರು ಬೆವರು ಮತ್ತು ರಕ್ತವನ್ನು ಹರಿಸಿ ಪಟ್ಟ ಶ್ರಮ ಜನರನ್ನು ತಲುಪಿದೆ. ಪಕ್ಷದ ನಾಯಕರ ನಾಯಕತ್ವವನ್ನು ಜನರು ಒಪ್ಪಿದ್ದಾರೆ |
![]() | 'ತಕ್ಷಣ ಗೆಲುವಿನ ಸಂಭ್ರಮಾಚರಣೆ ನಿಲ್ಲಿಸಿ, ಇಲ್ಲದಿದ್ದರೆ ಕಠಿಣ ಕ್ರಮ ಕೈಗೊಳ್ಳಬೇಕಾಗುತ್ತದೆ': ಮುಖ್ಯ ಕಾರ್ಯದರ್ಶಿಗಳಿಗೆ ಚು.ಆಯೋಗ ಪತ್ರದೇಶದಲ್ಲಿ ಕೊರೋನಾ ಸೋಂಕಿನ ಎರಡನೇ ಅಲೆ ತಾಂಡವವಾಡಿ ಅನೇಕ ಸಾವು-ನೋವು ಕಣ್ಣ ಮುಂದೆ ನಡೆಯುತ್ತಿದೆ. ಇಂದು ಚುನಾವಣಾ ಫಲಿತಾಂಶ ಹೊರಬಂದಿರುವ ರಾಜ್ಯಗಳಲ್ಲಿ ಗೆದ್ದ ಅಭ್ಯರ್ಥಿಗಳ ಪರ ಕಾರ್ಯಕರ್ತರ ಸಂಭ್ರಮಾಚರಣೆ ಮಾತ್ರ ನಿಂತಿಲ್ಲ. |