- Tag results for Vidhana Soudha
![]() | ವಿಧಾನಸೌಧದಲ್ಲಿ ಅನಧಿಕೃತ ಹಣ ಸಾಗಾಟ: ಎಲ್ಲಾ ಅಕ್ರಮಗಳಿಗೆ ಬೊಮ್ಮಾಯಿ ಶ್ರೀರಕ್ಷೆ- ಕಾಂಗ್ರೆಸ್ ಟೀಕೆಆಡಳಿತದ ಶಕ್ತಿ ಕೇಂದ್ರ ವಿಧಾನಸೌಧದಲ್ಲಿ ಸಿಕ್ಕ 10 ಲಕ್ಷ ರೂ. ಅಕ್ರಮ ಹಣವು ಪೇ ಸಿಎಂ ವಸೂಲಿಗೆ ಸಾಕ್ಷಿಯಾಗಿದೆ ಎಂದು ಪ್ರತಿಪಕ್ಷ ಕಾಂಗ್ರೆಸ್ ಆರೋಪಿಸಿದೆ. |
![]() | ವಿಧಾನಸೌಧದಲ್ಲಿ ಅನಧಿಕೃತ ಹಣ ಸಾಗಾಟ: ವ್ಯಕ್ತಿ ಬಂಧನ, 10.50 ಲಕ್ಷ ರೂ. ವಶವಿಧಾನಸೌಧದಲ್ಲಿ ಅನಧಿಕೃತವಾಗಿ ಸಾಗಾಟ ಮಾಡುತ್ತಿದ್ದ ವ್ಯಕ್ತಿಯನ್ನು ವಶಕ್ಕೆ ಪಡೆದುಕೊಂಡಿರುವ ಪೊಲೀಸರು. ಸುಮಾರು 10.50 ಲಕ್ಷ ರೂಪಾಯಿಗಳನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಬುಧವಾರ ಸಂಜೆ ನಡೆದಿದೆ. |
![]() | ನಟ ಪುನೀತ್'ಗೆ ಇಂದು ಕರ್ನಾಟಕ ರತ್ನ: ವಿಧಾನಸೌಧದ ಬಳಿ ಹೆಚ್ಚಿದ ಭದ್ರತೆ, ಮಾರ್ಗ ಬದಲಾವಣೆನಾಡಿನಾದ್ಯಂತ ಮಂಗಳವಾರ 67ನೇ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಗುತ್ತಿದ್ದು, ರಾಜ್ಯೋತ್ಸವ ಸಂಭ್ರಮದ ವೇಳೆ ರಾಜ್ಯ ಸರ್ಕಾರ ರಾಜ್ಯದ ಅತ್ಯುನ್ನತ ನಾಗರೀಕ ಪ್ರಶಸ್ತಿಯಾದ ಕರ್ನಾಟಕ ರತ್ನ ಪ್ರಶಸ್ತಿಯನ್ನು ಮರಣೋತ್ತರವಾಗಿ ದಿವಂಗತ ನಟ ಪುನೀತ್ ರಾಜ್ ಕುಮಾರ್ ಅವರಿಗೆ ಪ್ರದಾನ ಮಾಡಲಿದೆ. |
![]() | ತಡೆಗೋಡೆಗಳಿಂದ ನೀರು ಸೋರಿಕೆ: ವಿಧಾನಸೌಧ ಬಳಿಯಿರುವ ಪಾದಚಾರಿ ಸುರಂಗಮಾರ್ಗಗಳ ಮುಚ್ಚಿದ ಅಧಿಕಾರಿಗಳುತಡೆಗೋಡೆಗಳಿಂದ ನೀರು ಸೋರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ 2010ರಲ್ಲಿ ಬಿಬಿಎಂಪಿ ನಿರ್ಮಿಸಿದ್ದ ರಾಜಭವನ ರಸ್ತೆ ಮತ್ತು ಬಸವ ಭವನದ ಬಳಿ ಇರುವ ಎರಡು ಪಾದಚಾರಿ ಸುರಂಗಮಾರ್ಗಗಳನ್ನು ಅಧಿಕಾರಿಗಳು ಬಂದ್ ಮಾಡಿದ್ದಾರೆ. |
![]() | 2ಎ ಮೀಸಲಾತಿಗೆ ಆಗ್ರಹ: ಡಿ.12ಕ್ಕೆ ವಿಧಾನಸೌಧದ ಮುಂದೆ ಪ್ರತಿಭಟನೆಗೆ ಪಂಚಮಸಾಲಿಗಳು ನಿರ್ಧಾರಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿಗೆ ಒತ್ತಾಯಿಸಿ ಡಿ.12ರಂದು ವಿಧಾನಸೌಧದ ಎದುರು 25 ಲಕ್ಷ ಜನರಿಂದ ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು ಹುಕ್ಕೇರಿಯಲ್ಲಿ ಶುಕ್ರವಾರ ನಡೆದ ಪಂಚಮಸಾಲಿಗಳ ಬೃಹತ್ ಸಮಾವೇಶದಲ್ಲಿ ತೀರ್ಮಾನಿಸಲಾಯಿತು. |
![]() | ಆಡಳಿತ ಶಕ್ತಿ ಕೇಂದ್ರ ವಿಧಾನಸೌಧಕ್ಕೆ ಬಾಂಬ್ ಬೆದರಿಕೆ ಕರೆ, ಸಾಪ್ಟ್ ವೇರ್ ಎಂಜಿನಿಯರ್ ಬಂಧನಆಡಳಿತ ಶಕ್ತಿ ಕೇಂದ್ರ ವಿಧಾನಸೌಧದಲ್ಲಿ ಬಾಂಬ್ ಇಡಲಾಗಿದೆ ಎಂದು ಹುಸಿ ಕರೆ ಮಾಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. |
![]() | ವಿಧಾನಮಂಡಲ ಮುಂಗಾರು ಅಧಿವೇಶನ ಆರಂಭ: ಸಚಿವ ಉಮೇಶ್ ಕತ್ತಿಗೆ ಸಂತಾಪ, ಭಾವುಕರಾದ ಸಿಎಂ ಬೊಮ್ಮಾಯಿಕರ್ನಾಟಕ ವಿಧಾನಸಭೆ ಕಲಾಪ ಆರಂಭವಾಗಿದ್ದು, ಇತ್ತೀಚೆಗೆ ಹೃದಯಾಘಾತದಿಂದ ಸಾವನ್ನಪಿದ ಆಹಾರ, ಅರಣ್ಯ ಸಚಿವ ಉಮೇಶ್ ಕತ್ತಿಗೆ ಸಂತಾಪ ಸೂಚಿಸಲಾಯಿತು. |
![]() | ವಿಧಾನಮಂಡಲ ಅಧಿವೇಶನ; ಭ್ರಷ್ಟಾಚಾರ, ಬೆಂಗಳೂರು ಮಳೆ, ಕಮಿಷನ್ ಕುರಿತು ಸದನದಲ್ಲಿ ಕದನ ಕುತೂಹಲ, ಚರ್ಚೆ!ಇಂದಿನಿಂದ ಕರ್ನಾಟಕ ವಿಧಾನಮಂಡಲ ಅಧಿವೇಶನ ಆರಂಭಗೊಳ್ಳಲಿದ್ದು, ಸೆಪ್ಟೆಂಬರ್ 23ರ ತನಕ ಉಭಯ ಸದನಗಳು ಕಾರ್ಯಕಲಾಪ ನಿರ್ವಹಿಸಲಿವೆ. |
![]() | ಸೆಪ್ಟೆಂಬರ್ 12 ರಿಂದ ಕರ್ನಾಟಕ ವಿಧಾನಸಭೆ ಅಧಿವೇಶನಸೆಪ್ಟೆಂಬರ್ 12ರಿಂದ 10 ದಿನಗಳ ಕಾಲ ವಿಧಾನಸಭೆ ಅಧಿವೇಶನ ನಡೆಯಲಿದ್ದು, ಈ ಸಂಬಂಧ ಕರ್ನಾಟಕ ವಿಧಾನಸಭೆ ಕಾರ್ಯದರ್ಶಿ ಎಂಕೆ ವಿಶಾಲಾಕ್ಷಿ ಅವರು ಸುತ್ತೋಲೆ ಹೊರಡಿಸಿದ್ದಾರೆ. |
![]() | ರಾಜ್ಯಪಾಲರ ಪ್ರಶಸ್ತಿ ಆಮಿಷ ಒಡ್ಡಿ 1 ಲಕ್ಷ ರೂ. ವಂಚನೆ: ಇಬ್ಬರ ಬಂಧನರಾಜಭವನದ ಅಧಿಕಾರಿ ಸೋಗಿನಲ್ಲಿ ರಾಜ್ಯಪಾಲರಿಂದ ಪ್ರಶಸ್ತಿ ಕೊಡಿಸುತ್ತೇನೆಂದು ಆಮಿಷ ಒಡ್ಡಿ 1 ಲಕ್ಷ ರೂ ವಂಚನೆ ಮಾಡಿದ್ದ ಇಬ್ಬರು ಆರೋಪಿಗಳನ್ನು ವಿಧಾನಸೌಧ ಪೊಲೀಸರು ಶನಿವಾರ ಬಂಧಿಸಿದ್ದಾರೆ. |
![]() | ವಿಧಾನಸೌಧದಲ್ಲಿ ಬಸವಣ್ಣ, ಕೆಂಪೇಗೌಡರ ಪ್ರತಿಮೆ ಸ್ಥಾಪನೆ: ಎರಡು ಪ್ರಬಲ ಸಮುದಾಯಗಳ ಓಲೈಕೆಗಾಗಿ ಬಿಜೆಪಿ ಸ್ಟ್ಯಾಚ್ಯು ಪಾಲಿಟಿಕ್ಸ್?ವಿಧಾನಸೌಧದ ಆವರಣದಲ್ಲಿ ಈಗ ಡಾ.ಬಿ.ಆರ್.ಅಂಬೇಡ್ಕರ್, ಕೆಂಗಲ್ ಹನುಮಂತಯ್ಯ, ಮಹಾತ್ಮ ಗಾಂಧಿ ಮತ್ತಿತರರ ಪ್ರತಿಮೆಗಳಿವೆ. ವಾಸ್ತವವಾಗಿ, 2021 ರಲ್ಲಿ, ಬಿಎಸ್ ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದಾಗ, ವಿಧಾನಸೌಧದಲ್ಲಿ ಬಸವಣ್ಣ ಪ್ರತಿಮೆ ಸ್ಥಾಪನೆಗೆ ಕ್ಯಾಬಿನೆಟ್ ಅನುಮೋದನೆ ನೀಡಿತು. |
![]() | ಸುವರ್ಣ ವಿಧಾನಸೌಧದ ಮೆಟ್ಟಿಲುಗಳ ಮೇಲೆ ಶಾವಿಗೆ ಒಣಗಿಸಿ ಕೆಲಸ ಕಳೆದುಕೊಂಡಿದ್ದ ಮಹಿಳೆಯರಿಗೆ ಮತ್ತೆ ಕೆಲಸ!ಸುವರ್ಣ ವಿಧಾನಸೌಧದ ಮೆಟ್ಟಿಲುಗಳಲ್ಲಿ ಶಾವಿಗೆ ಒಣಗಿಸಿ ಕೆಲಸ ಕಳೆದುಕೊಂಡಿದ್ದ ಮಹಿಳೆ ಮಲ್ಲಮ್ಮ, ಸಾಂವಕ್ಕಗೆ ಮತ್ತೆ ಕೆಲಸ ಮರಳಿದೆ. |
![]() | ಎಸ್ಎಂಎಸ್ ಯಡವಟ್ಟು?: ವಿಧಾನಸೌಧದದಲ್ಲಿ ಮಾಸ್ಕ್ ಇಲ್ಲದೆ ಓಡಾಡಿದ ಸಿಬ್ಬಂದಿ, ಶಾಸಕರು!ಇನ್ನು ಮುಂದೆ ಮಾಸ್ಕ್ ಧರಿಸುವುದು ಕಡ್ಡಾಯವಲ್ಲ ಎಂದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಪ್ರಕಟಿಸಿದೆ ಎಂದ ತಪ್ಪು ಸಂದೇಶವೊಂದು ಮೊಬೈಲ್ ಗಳಲ್ಲಿ ಹರಿದಾಡಿದ್ದು, ಇದರ ಪರಿಣಾಮ ವಿಧಾನಸೌಧದಲ್ಲಿ ಸಿಬ್ಬಂದಿ ಮತ್ತು ಶಾಸಕರು ಮಾಸ್ಕ್ ಇಲ್ಲದೆ ಓಡಾಡಿದ ಬೆಳವಣಿಗೆಗಳು ಶುಕ್ರವಾರ ಕಂಡು ಬಂದಿತ್ತು. |
![]() | ಸದನದಲ್ಲಿ ಕೈ-ಕೈ ಹಿಡಿದು ಒಟ್ಟಿಗೆ ಕುಳಿತು ಸಿದ್ದರಾಮಯ್ಯ-ಯಡಿಯೂರಪ್ಪ ಮಾತುಕತೆಸದನದಲ್ಲಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮತ್ತು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಮುಖಾಮುಖಿಯಾದರೆ ಅಲ್ಲಿ ದೀರ್ಘವಾದ ವಾಕ್ಸಮರವೇ ನಡೆಯುತ್ತದೆ. ಇಬ್ಬರು ರಾಜಕೀಯವಾಗಿ ಎಷ್ಟೇ ವಿರೋಧಿಗಳಾಗಿದ್ದರೂ, ವೈಯಕ್ತಿಕವಾಗಿ ಒಳ್ಳೆಯ ಸ್ನೇಹಿತರು ಎಂಬುದು ಎಲ್ಲರಿಗೂ ತಿಳಿದಿರುವ ವಿಚಾರ. |
![]() | ಪುನೀತ್ ರಾಜ್ ಕುಮಾರ್ ನಟನೆಯ ಜೇಮ್ಸ್ ಚಿತ್ರಕ್ಕೆ ತೆರಿಗೆ ವಿನಾಯಿತಿ ಕೋರಿ ಸಿಎಂ ಜೊತೆ ಚರ್ಚೆ: ಸಚಿವ ಆರ್ ಅಶೋಕ್ನಟ ಪುನೀತ್ ರಾಜ್ ಕುಮಾರ್ ಅಭಿನಯದ ಜೇಮ್ಸ್ ಚಿತ್ರಕ್ಕೆ ತೆರಿಗೆ ವಿನಾಯಿತಿ ಕೋರಿ ಸಿಎಂ ಬಸವರಾಜ ಬೊಮ್ಮಾಯಿ ಅವರ ಜೊತೆ ಚರ್ಚೆ ನಡೆಸಲಾಗುತ್ತದೆ ಎಂದು ಸಚಿವ ಆರ್ ಅಶೋಕ್ ಹೇಳಿದ್ದಾರೆ. |