social_icon
  • Tag results for Vijayapura

ವಿಜಯಪುರ ವಿಮಾನ ನಿಲ್ದಾಣ: ನವೆಂಬರ್ ವೇಳೆಗೆ ಕಾಮಗಾರಿ ಮುಗಿಸಿ; ಸಚಿವ ಎಂಬಿ ಪಾಟೀಲ್ ಗಡುವು

ವಿಜಯಪುರ ವಿಮಾನ ನಿಲ್ದಾಣದ ಸಿವಿಲ್ ಕಾಮಗಾರಿಗಳನ್ನೆಲ್ಲ ನವೆಂಬರ್ ಹೊತ್ತಿಗೆ ಪೂರ್ಣಗೊಳಿಸಬೇಕು. ಬಳಿಕ ಕೇಂದ್ರ ನಾಗರಿಕ ವಿಮಾನಯಾನ ನಿರ್ದೇಶನಾಲಯ ಸೇರಿದಂತೆ ಎಲ್ಲ ಕಡೆಗಳಿಂದ ಅನುಮತಿ ಪಡೆದು, 2024ರ ಫೆಬ್ರುವರಿ ವೇಳೆಗೆ...

published on : 21st September 2023

ಕುವೈತ್‌ನಲ್ಲಿ ಉದ್ಯೋಗ ಕೊಡಿಸುವ ನೆಪದಲ್ಲಿ ವಂಚನೆ; ಆರು ತಿಂಗಳ ಸಂಕಷ್ಟದ ನಂತರ ತವರಿಗೆ ಮರಳಿದ ಯುವಕರು

ಉದ್ಯೋಗ ಅರಸಿ ಕುವೈತ್‌ಗೆ ತೆರಳಿ ಸಂಕಷ್ಟಕ್ಕೆ ಸಿಲುಕಿದ್ದ ಸಚಿನ್ ಜಂಗಮಶೆಟ್ಟಿ ಮತ್ತು ವಿಶಾಲ್ ಸೆಲಾರ್ ಎಂಬ ಇಬ್ಬರು ಯುವಕರು ಆರು ತಿಂಗಳ ಸಂಕಷ್ಟದ ನಂತರ ಭಾರತಕ್ಕೆ ಮರಳಿದ್ದಾರೆ. ಉತ್ತಮ ಉದ್ಯೋಗದ ಆಮಿಷಕ್ಕೆ ಬಲಿಯಾಗಿ ಅವರು ಆರು ತಿಂಗಳ ಹಿಂದೆ ಅಲ್ಲಿಗೆ ತೆರಳಿದ್ದರು.

published on : 7th September 2023

ನಡೆದಾಡುವ ಸಾಮರ್ಥ್ಯ ಇಲ್ಲದಿದ್ದರೂ ದಿವ್ಯಾಂಗರು ಗೌರವಯುತ ಜೀವನ ನಡೆಸಲು ನೆರವಾಗುತ್ತಿರುವ ನಿಮಿಷ್ ಆಚಾರ್ಯ!

ಅಪಘಾತವೊಂದು ಅನೇಕ ಜೀವಗಳನ್ನು ಹಾಳುಮಾಡುತ್ತದೆ. ಆದರೆ ಈ ದುರಂತವು ಅನೇಕರ ಜೀವನವನ್ನು ಬದಲಾಯಿಸಿದೆ. 2001ರಲ್ಲಿ ಕಾರು ಅಪಘಾತಕ್ಕೊಳಗಾಗಿದ್ದ ನಿಮಿಷ್ ಆಚಾರ್ಯ (47) ಅವರ ಬೆನ್ನುಹುರಿ ಹಾನಿಯಾಗಿ ನಡೆದಾಡುವ ಸಾಮರ್ಥ್ಯವನ್ನೇ ಕಳೆದುಕೊಂಡರು, ಜೀವನದುದ್ದಕ್ಕೂ ಗಾಲಿಕುರ್ಚಿಗೆ ಸೀಮಿತವಾದರು. ಇದು ಅವರ ಜೀವನದ ಮತ್ತೊಂದು ಅಧ್ಯಾಯವನ್ನು ಪ್ರಾರಂಭಿಸಿತು.

published on : 27th August 2023

ರಾಜ್ಯ ವಿಮಾನ ನಿಲ್ದಾಣ ಪ್ರಾಧಿಕಾರ ಸ್ಥಾಪನೆಗೆ ಸರ್ಕಾರ ಮುಂದು!

ರಾಜ್ಯದಲ್ಲಿ ನಿರ್ಮಾಣವಾಗುತ್ತಿರುವ ವಿಮಾನ ನಿಲ್ದಾಣಗಳನ್ನು ನಿರ್ವಹಿಸಲು ಭಾರತೀಯ ವಿಮಾನ ನಿಲ್ದಾಣಗಳ ಪ್ರಾಧಿಕಾರ (ಎಎಐ) ಮಾದರಿಯಲ್ಲಿ ತನ್ನದೇ ಆದ ವಿಮಾನ ನಿಲ್ದಾಣ ಪ್ರಾಧಿಕಾರವನ್ನು ಸ್ಥಾಪಿಸುವ ಕುರಿತು ರಾಜ್ಯ ಸರ್ಕಾರ ಚಿಂತನೆ ನಡೆಸುತ್ತಿದೆ.

published on : 16th August 2023

ವಿಜಯಪುರ: ಹಲ್ಲಿ ಬಿದ್ದಿದ್ದ ಆಹಾರ ಸೇವಿಸಿ 30ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಅಸ್ವಸ್ಥ

ಹಲ್ಲಿ ಬಿದ್ದಿದ್ದ ಆಹಾರ ಸೇವಿಸಿ 30ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಅಸ್ವಸ್ಥಗೊಂಡಿರುವ ಘಟನೆ ಮುದ್ದೇಬಿಹಾಳ ತಾಲೂಕಿನ ರಕ್ಕಸಗಿ ಗ್ರಾಮದಲ್ಲಿರುವ ಕಸ್ತೂರ ಬಾ ಗಾಂಧಿ ಬಾಲಕಿಯರ ಹಾಸ್ಟೆಲ್ ನಲ್ಲಿ ಸೋಮವಾರ ರಾತ್ರಿ ನಡೆದಿದೆ.

published on : 15th August 2023

ಬಬಲೇಶ್ವರ, ತಿಕೋಟಾದಲ್ಲಿ ಕುಡಿಯುವ ನೀರಿನ ಯೋಜನೆಗಳನ್ನು ಮೇಲ್ದರ್ಜೆಗೇರಿಸಲಾಗುವುದು: ಸಚಿವ ಎಂಬಿ ಪಾಟೀಲ್

ಪಟ್ಟಣ ಪಂಚಾಯಿತಿಗಳಾಗಿ ಮೇಲ್ದರ್ಜೆಗೇರಿರುವ ವಿಜಯಪುರ ಜಿಲ್ಲೆಯ ಬಬಲೇಶ್ವರ ಮತ್ತು ತಿಕೋಟಾ ನಗರಗಳಲ್ಲಿ ಕುಡಿಯುವ ನೀರಿನ ಯೋಜನೆಗಳನ್ನು ಪರಿಷ್ಕರಿಸಲಾಗುವುದು ಎಂದು ಬೃಹತ್​ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂಬಿ ಪಾಟೀಲ್​ ಅವರು ಹೇಳಿದರು.

published on : 12th August 2023

ವಿಜಯಪುರ ಜಿಲ್ಲಾ ಪಂಚಾಯತ್ ನಿಂದ 'ಮಿಷನ್ ವಿದ್ಯಾಪುರ': ಹಾಸ್ಟೆಲ್‌ ವಿದ್ಯಾರ್ಥಿಗಳಿಗೆ ಆನ್‌ಲೈನ್ ಟ್ಯೂಷನ್ ತರಗತಿ

ಜಗತ್ತಿನ ಚಟುವಟಿಕೆಗಳು, ಮನುಷ್ಯನ ದಿನನಿತ್ಯದ ಚಟುವಟಿಕೆಗಳು ನಿಗದಿತವಾಗಿ ನಡೆಯುತ್ತಿರುವಾಗಲೇ 2020ರಲ್ಲಿ ಕಂಡು ಕೇಳರಿಯದ ಕೊರೋನಾ ಎಂಬ ಹೆಸರಿನ ಸಾಂಕ್ರಾಮಿಕ ಕಾಲಿಟ್ಟಿತು. ಇದ್ದಕ್ಕಿದ್ದಂತೆ ಎಲ್ಲವೂ ಸ್ಥಬ್ಧವಾಯಿತು. ಕೊರೋನಾ ಸಾಂಕ್ರಾಮಿಕ ಹಲವರ ಜೀವನದಲ್ಲಿ ಹಲವು ಪಾಠ ಕಲಿಸಿತು.

published on : 31st July 2023

ವಿಜಯಪುರ: ಅನುದಾನ ಕೊರತೆಯಿಂದ ಮಹತ್ವಾಕಾಂಕ್ಷೆಯ ಮಹಿಳಾ ವಸ್ತುಸಂಗ್ರಹಾಲಯ ಯೋಜನೆ ಸ್ಥಗಿತ!

ಅನುದಾನದ ಕೊರತೆಯಿಂದಾಗಿ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಆವರಣದಲ್ಲಿ ಆವರಣದಲ್ಲಿ ಮಹಿಳಾ ವಸ್ತು ಸಂಗ್ರಹಾಲಯ ಯೋಜನೆ ಇನ್ನೂ ನನಸಾಗಿಲ್ಲ.

published on : 31st July 2023

ಮಳೆಯ ಮಧ್ಯೆ ವಿಜಯಪುರದಲ್ಲಿ ಭೂಕಂಪನ: ಆತಂಕದಲ್ಲಿ ಜನತೆ

ನಿರಂತರ  ಜಿಟಿ ಜಿಟಿ ಮಳೆ ಮಧ್ಯೆಯೂ ವಿಜಯಪುರದಲ್ಲಿ ಭೂಕಂಪನದ ಅನುಭವವಾಗಿದೆ. ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ತಾಲೂಕಿನ ಮನಗೂಳಿ ಪಟ್ಟಣದಲ್ಲಿ ಇಂದು(ಮಂಗಳವಾರ) ಭೂಮಿ ನಡುಗಿದ ಅನುಭವವಾಗಿದೆ.

published on : 25th July 2023

ವಿಜಯಪುರ: ತೆಂಗಿನಕಾಯಿ ತೆಗೆಯಲು ಕೃಷಿ ಹೊಂಡಕ್ಕೆ ಇಳಿದಿದ್ದ ಇಬ್ಬರು ಬಾಲಕರು ಸಾವು

ಕೃಷಿ ಹೊಂಡದಲ್ಲಿ ಬಿದ್ದಿದ್ದ ತೆಂಗಿನಕಾಯಿ ತೆಗೆಯಲು ಹೋಗಿ ಇಬ್ಬರು ಬಾಲಕರು ನೀರುಪಾಲಾಗಿದ್ದಾರೆ. 

published on : 23rd July 2023

ವಿಜಯಪುರದಲ್ಲಿ ಕಂಪಿಸಿದ ಭೂಮಿ: ರಿಕ್ಟರ್ ಮಾಪಕದಲ್ಲಿ 3.4 ತೀವ್ರತೆ ದಾಖಲು

ವಿಜಯಪುರ ಜಿಲ್ಲೆಯಲ್ಲಿ ಮತ್ತೊಮ್ಮೆ ಭೂಕಂಪನವಾಗಿದ್ದು, ತಡರಾತ್ರಿ 1:38ರ ಸುಮಾರಿಗೆ ಭೂಮಿ ಕಂಪಿಸಿದ ಹಿನ್ನೆಲೆಯಲ್ಲಿ ಜನರು ಬೆಚ್ಚಿ ಬಿದ್ದಿದ್ದಾರೆ.

published on : 6th July 2023

ವಿಜಯಪುರ: ಲಾರಿ-ಆಟೋಗಳ ನಡುವೆ ಭೀಕರ ಅಪಘಾತ; 7 ಮಂದಿ ದುರ್ಮರಣ

ಹೊಸಪೇಟೆ ತಾಲೂಕಿನ ವಡ್ಡರಹಳ್ಳಿ ಬ್ರೀಡ್ಜ್ ಬಳಿ ಎರಡು ಆಟೋ ಮತ್ತು ಲಾರಿ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಏಳು ಮಂದಿ ಪ್ರಯಾಣಿಕರು ಸಾವನ್ನಪ್ಪಿದ್ದಾರೆ.

published on : 30th June 2023

ವಿಜಯಪುರ: ಬಟ್ಟೆ ತೊಳೆಯಲು ಹೋಗಿದ್ದಾಗ ಭೀಮಾ ನದಿಯಲ್ಲಿ ಮುಳುಗಿ ತಾಯಿ, ಮಕ್ಕಳಿಬ್ಬರ ದುರ್ಮರಣ

ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಖೇಡಗಿ ಗ್ರಾಮದ ಬಳಿಯ ಭೀಮಾ ನದಿಯಲ್ಲಿ ಬಟ್ಟೆ ತೊಳೆಯಲು ಹೋಗಿದ್ದಾಗ ನದಿಯಲ್ಲಿ ಮುಳುಗಿ ತಾಯಿ ಮತ್ತು ಇಬ್ಬರು ಮಕ್ಕಳು ನೀರುಪಾಲಾಗಿದ್ದಾರೆ.

published on : 30th June 2023

ವಿಜಯಪುರ: ಸ್ಕೂಟರ್ ನಲ್ಲಿ ಹೋಗುತ್ತಿದ್ದ ಮಹಿಳೆಯನ್ನು ಅಡ್ಡಗಟ್ಟಿ ಕತ್ತಿಗೆ ಚೂರಿ ಇರಿದು ಬರ್ಬರ ಹತ್ಯೆ!

ವಿಜಯಪುರ ಜಿಲ್ಲೆಯ ಸಿಂದಗಿ ಪಟ್ಟಣದ ಹೊರವಲಯದಲ್ಲಿ ಸ್ಕೂಟರ್ ನಲ್ಲಿ ಹೋಗುತ್ತಿದ್ದ ಮಹಿಳೆಯೊಬ್ಬರನ್ನು ಅಡ್ಡಗಟ್ಟಿ ಆಕೆಯ ಕತ್ತಿಗೆ ಚೂರಿ ಇರಿದು ಬರ್ಬರವಾಗಿ ಹತ್ಯೆ ಮಾಡಿದ್ದಾರೆ.

published on : 15th June 2023

ವಿಜಯಪುರದಲ್ಲಿ ರಸ್ತೆ ಅಪಘಾತ; ಕಂಟೈನರ್‌-ಬೈಕ್ ಮುಖಾಮುಖಿ ಡಿಕ್ಕಿಯಾಗಿ ನವದಂಪತಿ ದುರ್ಮರಣ!

ಬುಧವಾರ ಬೆಳಗ್ಗೆ ಇಲ್ಲಿ ನಡೆದ ರಸ್ತೆ ಅಪಘಾತದಲ್ಲಿ ನವವಿವಾಹಿತ ದಂಪತಿ ಸಾವಿಗೀಡಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಡಿಕ್ಕಿಯ ರಭಸಕ್ಕೆ ದಂಪತಿ ಸಾವಿಗೀಡಾಗಿದ್ದಾರೆ. ಅವರು ಕಳೆದ ತಿಂಗಳಷ್ಟೇ ಮದುವೆಯಾಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

published on : 14th June 2023
1 2 3 4 > 

ರಾಶಿ ಭವಿಷ್ಯ

rasi-2 rasi-12 rasi-5 rasi-1
rasi-4 rasi-10 rasi-3 rasi-7
rasi-8 rasi-5 rasi-11 rasi-9