- Tag results for Vijayapura
![]() | ವಿಜಯಪುರ ಜಿಲ್ಲೆಗೆ ನೆರೆ ಪರಿಹಾರ ನೀಡಲು ಸರ್ಕಾರದ ಮಲತಾಯಿ ಧೋರಣೆ: ಎಂ ಬಿ ಪಾಟೀಲ್ಕಳೆದ ಕೆಲ ದಿನಗಳಿಂದ ಎಡಬಿಡದೆ ಮಳೆ ನಿರಂತರವಾಗಿ ಸುರಿಯುತ್ತಿದ್ದು ಪ್ರವಾಹ ಹಾಗೂ ಭೂ ಕುಸಿತದಿಂದಾಗಿ ನಷ್ಟ ಅನುಭವಿಸಿರುವ ವಿಜಯಪುರ ಜಿಲ್ಲೆಗೆ ಜಿಲ್ಲೆಗೆ ಒಂದೇ ಒಂದು ರೂಪಾಯಿ ಮಂಜೂರು ಮಾಡಿಲ್ಲ ಎಂದು ಕಾಂಗ್ರೆಸ್ ನಾಯಕ ಎಂಬಿ ಪಾಟೀಲ್ ಹರಿ ಹಾಯ್ದಿದ್ದಾರೆ. |
![]() | ವಿಜಯಪುರ: ಡೋಣಿ ನದಿ ಆರ್ಭಟ, ಕೃಷಿ ಭೂಮಿ ಜಲಾವೃತ, ಬೆಳೆ ನಾಶಎಡೆಬಿಡದೆ ಸುರಿಯುತ್ತಿರುವ ಮಳೆ ಹಾಗೂ ಉಕ್ಕಿ ಹರಿಯುತ್ತಿರುವ ಡೋಣಿ ನದಿಯಿಂದ ವಿಜಯಪುರ ಜಿಲ್ಲೆಯ ಬಬಲೇಶ್ವರ ತಾಲೂಕಿನ ನಾಲ್ಕು ಗ್ರಾಮಗಳು ತೀವ್ರ ರೀತಿಯಲ್ಲಿ ಹಾನಿಗೊಳಗಾಗಿವೆ. |
![]() | ವಿಜಯಪುರ: ಯುವಕ ಆತ್ಮಹತ್ಯೆಗೆ ಶರಣು, ಸಾವಿಗೆ ಪಿಎಸ್ಐ ಕಾರಣ ಎಂದು ಆರೋಪಕಳ್ಳತನದ ಆರೋಪ ಎದುರಿಸುತ್ತಿದ್ದ 25 ವರ್ಷದ ಯುವಕನೊಬ್ಬ ಆತ್ಮಹತ್ಯೆಗೆ ಶರಣಾಗಿದ್ದು, ತನ್ನ ಸಾವಿಗೆ ನಗರದ ಎಪಿಎಂಸಿ ಪೊಲೀಸ್ ಠಾಣೆಯ ಪಿಎಸ್ಐ ಹಾಗೂ ಆತನ ಸಹೋದರನೇ ಕಾರಣ ಎಂದು ಆರೋಪಿಸಿದ್ದಾರೆ. |
![]() | ವಿಜಯಪುರ: ಇಬ್ಬರೂ ಹೆಣ್ಣು ಮಕ್ಕಳನ್ನು ಬಾವಿಗೆ ತಳ್ಳಿ ತಾನೂ ಆತ್ಮಹತ್ಯೆ ಮಾಡಿಕೊಂಡ ತಾಯಿ!ತಾಯಿಯೊಬ್ಬಳು ತಮ್ಮ ಪುಟ್ಟ ಮಕ್ಕಳನ್ನು ನಿರ್ದಯವಾಗಿ ಬಾವಿಗೆ ತಳ್ಳಿ ನಂತರ ತಾನೂ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ವಿಜಯಪುರದಲ್ಲಿ ನಡೆದಿದೆ. |
![]() | ಬಾಗಲಕೋಟೆ, ವಿಜಯಪುರದಲ್ಲಿ ಬೆಳ್ಳಂಬೆಳಗ್ಗೆ ಭೂಕಂಪನ: ರಿಕ್ಟರ್ ಮಾಪಕದಲ್ಲಿ 4.6 ತೀವ್ರತೆ ದಾಖಲುಶನಿವಾರ ಬೆಳ್ಳಂಬೆಳಗ್ಗೆ ಬಾಗಲಕೋಟೆ ಮತ್ತು ವಿಜಯಪುರ ಜನತೆ ಭೂಮಿ ಕಂಪಿಸಿ ಭೀತಿಗೊಳಗಾಗಿದ್ದಾರೆ. ರಿಕ್ಟರ್ ಮಾಪಕದಲ್ಲಿ 4.6 ತೀವ್ರತೆ ದಾಖಲಾಗಿದೆ. ಮಹಾರಾಷ್ಟ್ರದ ಸಾಂಗ್ಲಿ ಸಮೀಪ 10 ಕಿಲೋ ಮೀಟರ್ ಆಳದಲ್ಲಿ ಕಂಪನದ ಕೇಂದ್ರವಾಗಿದೆ ಎಂದು ತಜ್ಞರು ತಿಳಿಸಿದ್ದಾರೆ. |
![]() | ಆರ್ ಟಿಒ ಕಚೇರಿ, ಚೆಕ್ ಪೋಸ್ಟ್ ಗಳಲ್ಲಿನ ಅಕ್ರಮದ ವಿರುದ್ಧ ಸ್ವಯಂ ಪ್ರೇರಿತ ಕ್ರಮಕ್ಕೆ ಲೋಕಾಯುಕ್ತ ಮುಂದುಮೋಟಾರ್ ವಾಹನಗಳ ಇನ್ಸ್ಪೆಕ್ಟರ್ಗಳು ಸಾರ್ವಜನಿಕರ ಕುಂದುಕೊರತೆಗಳನ್ನು ಆಲಿಸಲು ವಿಫಲರಾಗುತ್ತಿರುವ ಹಿನ್ನೆಲೆಯಲ್ಲಿ ಕರ್ನಾಟಕ ಲೋಕಾಯುಕ್ತ ನ್ಯಾಯಮೂರ್ತಿ ಬಿಎಸ್ ಪಾಟೀಲ್ ಸಂಬಂಧಪಟ್ಟ ಅಧಿಕಾರಿಗಳಿಂದ ವಿವರಣೆ ಕೇಳಿದ್ದಾರೆ. |
![]() | ಕೂಡ್ಲಿಗಿಯಲ್ಲಿ ಭೀಕರ ಅಪಘಾತ: ಆಟೋ-ಬಸ್ ಢಿಕ್ಕಿ, ಇಬ್ಬರ ಸಾವು!ಕೂಡ್ಲಿಗಿಯಲ್ಲಿ ಇಂದು ನಡೆದ ಭೀಕರ ಅಪಘಾತದಲ್ಲಿ ಸರ್ಕಾರಿ ಬಸ್ ಮತ್ತು ಆಟೋ ನಡುವೆ ಢಿಕ್ಕಿಯಾಗಿದ್ದು, ಘಟನೆಯಲ್ಲಿ ಇಬ್ಬರು ಮಹಿಳೆಯರು ಸಾವನ್ನಪ್ಪಿ, ನಾಲ್ಕು ಮಂದಿ ಗಾಯಗೊಂಡಿದ್ದಾರೆ. |
![]() | ವಿಜಯಪುರ: ಮೂವರು ಮಕ್ಕಳನ್ನು ಕೃಷಿ ಹೊಂಡಕ್ಕೆ ತಳ್ಳಿ ತಾಯಿ ತಾನೂ ಆತ್ಮಹತ್ಯೆಗೆ ಶರಣು!ಜಿಲ್ಲೆಯ ತಿಕೋಟಾ ತಾಲೂಕಿನ ತೊರವಿ ತಾಂಡಾದ ತೋಟವೊಂದರಲ್ಲಿ ಕೃಷಿ ಹೊಂಡಕ್ಕೆ ತನ್ನ ಮೂರು ಮಕ್ಕಳನ್ನು ತಳ್ಳಿ ನಂತರ ತಾನೂ ಹಾರಿ ತಾಯಿ ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆ ನಡೆದಿದೆ. |
![]() | ಮೈದಡವಲು ಹೋದ ಎತ್ತು ಮುನಿಸು: ಅಪಾಯದಿಂದ ಮುಖ್ಯಮಂತ್ರಿ ಬೊಮ್ಮಾಯಿ ಪಾರು!ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಂದು ಸಂಭಾವ್ಯ ಅಪಾಯವೊಂದರಿಂದ ಪಾರಾಗಿದ್ದಾರೆ. ಇಂದು ವಿಜಯಪುರ ಜಿಲ್ಲಾ ಪ್ರವಾಸ ಕೈಗೊಂಡಿದ್ದ ಮುಖ್ಯಮಂತ್ರಿ, ಬೂದಿಹಾಳ ಪೀರಾಪೂರ ಏತ ನೀರಾವರಿ ಯೋಜನೆ ಮತ್ತು ಪೈಪ್ ವಿತರಣಾ ಕಾಮಗಾರಿಗೆ ಚಾಲನೆ ನೀಡುವುದಕ್ಕೂ ಮುನ್ನ ಗೋವುಗಳಿಗೆ ಪೂಜೆ ಸಲ್ಲಿಸಿದರು. |
![]() | ಉದ್ಯೋಗಕ್ಕಾಗಿ ಕೆಪಿಎಸ್ ಸಿ ಚಾಲಕನಿಂದ 25 ಲಕ್ಷ ರೂ. ವಂಚನೆ: ವಿಜಯಪುರ ಉಪನ್ಯಾಸಕ ಆರೋಪಸರ್ಕಾರಿ ಕೆಲಸದ ಆಸೆ ಇಟ್ಟುಕೊಂಡಿದ್ದ 38 ವರ್ಷದ ಉಪನ್ಯಾಸಕರೊಬ್ಬರು ಕೆಪಿಎಸ್ ಸಿಯಲ್ಲಿ ಕೆಲಸ ಮಾಡುವ ಚಾಲಕನೊಬ್ಬನಿಗೆ 25 ಲಕ್ಷ ರೂ. ಹಣ ನೀಡಿ, ವಂಚನೆಗೊಳಗಾಗಿರುವುದಾಗಿ ಆರೋಪಿಸಿದ್ದಾರೆ. ಈ ಸಂಬಂಧ ಉಪನ್ಯಾಸಕ ನಾಗಪ್ಪ ರುದ್ರಪ್ಪ ಬೆಲ್ಲದ್ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಡ್ರೈವರ್ ಈರಪ್ಪ ಹೊಂಡಪ್ಪನವರ್ ವಿರುದ್ಧ ಕೇಸ್ ದಾಖಲಿಸಿದ್ದಾರೆ. |
![]() | 'ಬಿಟ್ಟೋಗ್ಬೇಡಿ ಟೀಚರ್': ವಿಜಯಪುರ ಶಿಕ್ಷಕಿ ಬೀಳ್ಕೋಡುಗೆ ಸಮಾರಂಭದಲ್ಲಿ ವಿದ್ಯಾರ್ಥಿಗಳು- ಪೋಷಕರ ಅಳಲು!ಎಲ್ಲವೂ ಯಾಂತ್ರಿಕವಾಗುತ್ತಿರುವ ಇಂದಿನ ದಿನಮಾನಗಳಲ್ಲಿ ಗುರು ಶಿಷ್ಯ ಸಂಬಂಧಕ್ಕೆ ಬೆಲೆ ಇಲ್ಲದಂತಾಗಿದೆ ಎನ್ನುವ ತರ್ಕಗಳ ನಡುವೆಯೇ, ವಿಜಯಪುರ ಜಿಲ್ಲೆಯು ಒಂದು ಅಪೂರ್ವ-ಗುರು ಶಿಷ್ಯ ಸಂಬಂಧಕ್ಕೆ ಸಾಕ್ಷಿಯಾಗಿದೆ. |
![]() | ಮಗುವಿಗೆ ಚಿಕಿತ್ಸೆ ಕೊಡಿಸಲು ಮತಾಂತರಗೊಳ್ಳಲು ನಿರ್ಧರಿಸಿದ್ದ ಕುಟುಂಬಕ್ಕೆ ಆಸ್ಪತ್ರೆ ನೆರವು!ಅಪರೂಪದ ಕಾಯಿಲೆಯಾಗಿರುವ ಥಲಸ್ಸಿಮಿಯಾದಿಂದ ಬಳಲುತ್ತಿದ್ದ ಮಗುವಿಗೆ ಚಿಕಿತ್ಸೆ ಕೊಡಿಸಲು ಸಾಧ್ಯವಾಗದೆ ಹಿಂದೂ ಧರ್ಮ ತೊರೆದು ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಗೊಳ್ಳಳು ನಿರ್ಧರಿಸಿದ್ದ ಬಡ ಕುಟುಂಬವೊಂದಕ್ಕೆ ಬಿಎಲ್ಡಿಇ ಆಸ್ಪತ್ರೆ ನೆರವಿನ ಹಸ್ತ ಚಾಚಿದೆ. |
![]() | ವಿಜಯಪುರ ಜಿಲ್ಲೆಯಲ್ಲಿ 3.5 ತೀವ್ರತೆಯ ಭೂಕಂಪ: ಭಾರೀ ಶಬ್ಧಕ್ಕೆ ಬೆಚ್ಚಿಬಿದ್ದ ಜನತೆಜಿಲ್ಲೆಯಲ್ಲಿ ಮತ್ತೇ ಭೂಕಂಪನದ ಅನುಭವ ಉಂಟಾಗಿದೆ. ಬಸವನಬಾಗೇವಾಡಿ ತಾಲ್ಲೂಕಿನ ಉಕ್ಕಲಿ ಗ್ರಾಮದಲ್ಲಿ 10 ಕಿಮೀ ಆಳದಲ್ಲಿ 3.5 ತೀವ್ರತೆಯ ಭೂಕಂಪ ದಾಖಲಾಗಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಮೇಲ್ವಿಚಾರಣಾ ಕೇಂದ್ರ (ಕೆಎಸ್ಎನ್ಡಿಎಂಸಿ)ದ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. |
![]() | ನೇಮಕಾತಿ 2022: ಸರ್ಕಾರಿ ನೌಕರರ ಸಹಕಾರಿ ಬ್ಯಾಂಕ್ ನಲ್ಲಿ ವಿವಿಧ ಹುದ್ದೆಗಳು ಖಾಲಿ, ಕೂಡಲೇ ಅರ್ಜಿ ಸಲ್ಲಿಸಿಸರ್ಕಾರಿ ನೌಕರರ ಸಹಕಾರಿ ಬ್ಯಾಂಕ್ ನಿಯಮಿತ, ವಿಜಯಪುರದಲ್ಲಿ ಖಾಲಿಯಿರುವ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. |
![]() | ವಿಜಯಪುರ: ಪ್ರಚೋದನಾಕಾರಿ ಹೇಳಿಕೆ ನೀಡಿದ್ದ ಭಜರಂಗದಳ ಕಾರ್ಯಕರ್ತೆ ವಿರುದ್ಧ ಪ್ರಕರಣ ದಾಖಲುವಿಜಯಪುರದಲ್ಲಿ ನಡೆದ ಪ್ರತಿಭಟನೆ ವೇಳೆ ಪ್ರಚೋದನಾಕಾರಿ ಹೇಳಿಕೆ ನೀಡಿದ್ದ ಹಿಂದೂ ಕಾರ್ಯಕರ್ತೆ ಪೂಜಾ ವೀರಶೆಟ್ಟಿ ವಿರುದ್ಧ ಪ್ರಕರಣ ದಾಖಲಾಗಿದೆ. |