social_icon
  • Tag results for Villagers

ಮರೀಚಿಕೆಯಾದ ಮೂಲಭೂತ ಸೌಕರ್ಯ: ಭೀಮಗಡ ಅಭಯಾರಣ್ಯ ವಾಸಿಗಳಿಂದ ಚುನಾವಣೆ ಬಹಿಷ್ಕಾರ ಎಚ್ಚರಿಕೆ

ಮೂಲಭೂತ ಸೌಕರ್ಯ ದೊರಯದೆ ಬೇಸತ್ತು ಹೋಗಿರುವಭೀಮಗಡ ವನ್ಯಜೀವಿ ಅಭಯಾರಣ್ಯ (ಬಿಡಬ್ಲ್ಯುಎಸ್) ಆವರಣದಲ್ಲಿರುವ ಕುಗ್ರಾಮಗಳ ಗ್ರಾಮಸ್ಥರು, ಬೇಡಿಕೆಗಳ ನಿರ್ಲಕ್ಷಿಸಿದ್ದೇ ಆದರೆ, ಮುಂಬರುವ ವಿಧಾನಸಭಾ ಚುನಾವಣೆಯನ್ನು ಬಹಿಷ್ಕರಿಸುವುದಾಗಿ ಎಚ್ಚರಿಕೆ ನೀಡಿದ್ದಾರೆ.

published on : 21st March 2023

ವಿಧಾನಸಭಾ ಚುನಾವಣೆ: ಮತ ಹಾಕುವಂತೆ ಸೀರೆಗಳ ಉಡುಗೊರೆ ನೀಡಿದ ಜನಪ್ರತಿನಿಧಿಗಳು, ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ ಜನತೆ

ಚುನಾವಣೆಗೆ ಸ್ಪರ್ಧಿಸುವ ಆಕಾಂಕ್ಷಿಗಳು ಉಡುಗೊರೆಯಾಗಿ ನೀಡಿದ್ದ ಸೀರೆಗಳನ್ನು ಸುಟ್ಟು ಹಾಕಿರುವ ಘಟನೆ ಚಿಕ್ಕಮಗಳೂರಿನ ಭಕ್ತರಹಳ್ಳಿ ಮತ್ತು ಮಲ್ಲೇನಹಳ್ಳಿ ಗ್ರಾಮದಲ್ಲಿ ಮಂಗಳವಾರ ನಡೆದಿದೆ. ಸೀರೆ ಹಂಚುತ್ತಿದ್ದ ಬಿಜೆಪಿ ಕಾರ್ಯಕರ್ತರ ಸಮ್ಮುಖದಲ್ಲಿ ಈ ಘಟನೆ ನಡೆದಿದೆ.

published on : 10th March 2023

ಇಬ್ಬರನ್ನು ಕೊಂದಿದ್ದ ಕಾಡಾನೆ ಸೆರೆ ಹಿಡಿದ ಅರಣ್ಯಾಧಿಕಾರಿಗಳ ಮೇಲೆ ಗ್ರಾಮಸ್ಥರಿಂದ ಕಲ್ಲು ತೂರಾಟ

ಈ ಹಿಂದೆ ಇಬ್ಬರನ್ನು ಕೊಂದಿದ್ದ ಕಾಡಾನೆಯನ್ನು ಸೆರೆಹಿಡಿದ ನಂತರ ದಕ್ಷಿಣ ಕನ್ನಡ ಜಿಲ್ಲೆಯ ಗ್ರಾಮಸ್ಥರು ಅರಣ್ಯ ಅಧಿಕಾರಿಗಳ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ತಮಗೆ ತೊಂದರೆ ನೀಡುತ್ತಿರುವ ಇತರ ಆನೆಗಳನ್ನು ಸಹ ಅಧಿಕಾರಿಗಳು ಹಿಡಿಯಬೇಕು ಎಂದು ಒತ್ತಾಯಿಸಿದ್ದಾರೆ.

published on : 24th February 2023

ಕಲಿಯುಗದ ಸಂಜೀವಿನಿ ಕಪ್ಪತ್ತಗುಡ್ಡಕ್ಕೆ ಮೂಡನಂಬಿಕೆಯಿಂದ ಎದುರಾಗುತ್ತಿದೆ ಆಪತ್ತು!

ಉತ್ತರ ಕರ್ನಾಟಕದ ಸಹ್ಯಾದ್ರಿ. ಕಲಿಯುಗದ ಸಂಜೀವಿನಿ ಎಂದೇ ಖ್ಯಾತಿಗಳಿಸಿರುವ ಕಪ್ಪತ್ತಗುಡ್ಡಕ್ಕೆ ಜನರ ಮೂಢನಂಬಿಕೆಯಿಂದ ಆಪತ್ತು ಎದುರಾಗಿದೆ.

published on : 22nd February 2023

ಪಟ್ಟಭದ್ರ ಹಿತಾಸಕ್ತಿಯಿಂದ ಚೆಕ್ ಡ್ಯಾಂ ನಿರ್ಮಾಣ: ಚಿಕ್ಲಿಹೊಳೆ ಯೋಜನೆಗೆ ಕೊಡಗು ಗ್ರಾಮಸ್ಥರ ವಿರೋಧ

ಸಣ್ಣ ನೀರಾವರಿ ಇಲಾಖೆ ಕೈಗೆತ್ತಿಕೊಂಡಿರುವ ಕೊಡಗಿನ ಚಿಕ್ಲಿಹೊಳೆ ಹೊಳೆಗೆ ಅಡ್ಡಲಾಗಿ ನಿರ್ಮಿಸುತ್ತಿರುವ ಚೆಕ್ ಡ್ಯಾಂ ಕಾಮಗಾರಿಗೆ ಸ್ಥಳೀಯ ಗ್ರಾಮಸ್ಥರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.

published on : 20th February 2023

ಅರುಣಾಚಲ ಪ್ರದೇಶ: ಕುಗ್ರಾಮವೊಂದಕ್ಕೆ ಇದೇ ಮೊದಲ ಬಾರಿಗೆ ವೈದ್ಯರ ಭೇಟಿ; ಗ್ರಾಮಸ್ಥರಲ್ಲಿ ಅತೀವ ಸಂತಸ!

ದೇಶ ಸ್ವಾತಂತ್ರ್ಯಗೊಂಡು 75 ವರ್ಷ ಕಳೆಯುತ್ತಾ ಬಂದಿದ್ದರೂ ಇಂದಿಗೂ ಎಷ್ಟೋ ಹಳ್ಳಿಗಳು ರಸ್ತೆ, ಆರೋಗ್ಯ, ಶಿಕ್ಷಣದಂತಹ ಮೂಲಭೂತ ಸೌಕರ್ಯಗಳಿಲ್ಲದೆ ನರಳುತ್ತಿವೆ. ಅರುಣಾಚಲ ಪ್ರದೇಶದ ಚಾಂಗ್ ಲಾಂಗ್ ಜಿಲ್ಲೆಯ ಕುಗ್ರಾಮವೊಂದರ ಜನರು ಇದೇ ರೀತಿ ಮೊದಲ ಬಾರಿಗೆ ವೈದ್ಯರ ಮುಖವನ್ನು ನೋಡಿದ್ದಾರೆ.  

published on : 12th December 2022

ಶಿವಮೊಗ್ಗ: ರಾಜ್ಯಕ್ಕೆ ಬೆಳಕು ನೀಡಲು ಜಮೀನು, ಮನೆಗಳನ್ನು ತ್ಯಾಗ ಮಾಡಿದ್ದ ಹಳ್ಳಿಗರಿಗೆ 60 ವರ್ಷಗಳ ಬಳಿಕ ವಿದ್ಯುತ್

ಶಿವಮೊಗ್ಗ ತಾಲ್ಲೂಕಿನ ಶೆಟ್ಟಿಹಳ್ಳಿ ಅಭಯಾರಣ್ಯ ವ್ಯಾಪ್ತಿಯ ಶೆಟ್ಟಿಹಳ್ಳಿ ಹಾಗೂ ಚಿತ್ರಶೆಟ್ಟಿಹಳ್ಳಿ ಗ್ರಾಮಗಳಿಗೆ ಹೈಕೋರ್ಟ್ ನಿರ್ದೇಶನದಂತೆ ಭೂಗತ ಕೇಬಲ್‌ ಮೂಲಕ ವಿದ್ಯುತ್ ಸಂಪರ್ಕ ಕಲ್ಪಿಸಲು ಮೆಸ್ಕಾಂ ಮುಂದಾಗಿದೆ.

published on : 11th December 2022

ಗಡಿ ವಿವಾದ: ಸಿಎಂ ಬೊಮ್ಮಾಯಿ ಬೆಂಬಲಿಸಿ ಮಹಾರಾಷ್ಟ್ರ ಗಡಿ ಗ್ರಾಮಸ್ಥರ ರ್‍ಯಾಲಿ

ಮಹಾರಾಷ್ಟ್ರದ ಗಡಿಯಲ್ಲಿ ಕನ್ನಡ ಮಾತನಾಡುವ ಜತ್, ಅಕ್ಕಲಕೋಟ್ ಮತ್ತು ಸೊಲ್ಲಾಪುರ ಮತ್ತಿತರ ಪ್ರದೇಶಗಳು ಕರ್ನಾಟಕಕ್ಕೆ ಸೇರಬೇಕಾದವು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ ನಂತರ ಮಹಾರಾಷ್ಟ್ರ ಮತ್ತು ಕರ್ನಾಟಕ ನಡುವಣ ಗಡಿ ವಿವಾದಲ್ಲಿ ಹೊಸ ಮಾತಿನ ಸಮರ ಶುರುವಾಗಿದೆ. 

published on : 28th November 2022

ಪರ್ವತ ಗುಡ್ಡವನ್ನು ಕಡಿದು ತಾವೇ ರಸ್ತೆ ನಿರ್ಮಿಸಿಕೊಂಡ ಒಡಿಶಾದ ಕೊರಾಪುಟ್ ನ ಬುಡಕಟ್ಟು ಗ್ರಾಮಸ್ಥರು!

ಒಡಿಶಾ ರಾಜ್ಯದ ಕೊರಾಪುಟ್‌ನ ಘಂಟ್ರಗುಡದ ಬಡ ಬುಡಕಟ್ಟು ನಿವಾಸಿಗಳು 'ಪರ್ವತ ಮನುಷ್ಯ' ದಶರತ್ ಮಾಂಝಿ ಅವರ ಬಗ್ಗೆ ಕೇಳದಿರಬಹುದು, ಆದರೆ ಅವರಂತೆ ತಮ್ಮ ರಸ್ತೆ ಸೌಲಭ್ಯ ಸಮಸ್ಯೆಯನ್ನು ಪರಿಹರಿಸಲು ಕಡಿದಾದ ಬೆಟ್ಟವನ್ನು ಕಡಿದು ತಾವೇ ರಸ್ತೆ ನಿರ್ಮಿಸಿದ್ದಾರೆ. 

published on : 25th November 2022

ಬೆಳಗಾವಿ: ಆರು ಅಡಿ ಉದ್ದದ ಮೊಸಳೆ ಸೆರೆ ಹಿಡಿದ ಗ್ರಾಮಸ್ಥರು

ಬೆಳಗಾವಿ ಜಿಲ್ಲೆಯ ಹೊಸೂರ ಗ್ರಾಮದ ರೈತ ದೇವೇಂದ್ರಪ್ಪ ಜಾಧವ ಅವರ ಜಮೀನಿನಲ್ಲಿ ಪ್ರತ್ಯಕ್ಷವಾದ ಮೊಸಳೆಯನ್ನು ಗ್ರಾಮಸ್ಥರು ಭಾನುವಾರ ಸೆರೆಹಿಡಿದು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಒಪ್ಪಿಸಿದರು.

published on : 17th October 2022

ದೊಡ್ಡಬಳ್ಳಾಪುರ: ಮಕ್ಕಳ ಕಳ್ಳಿ ಎಂದು ಭಾವಿಸಿ ಮಹಿಳೆಗೆ ಥಳಿಸಿದ ಗ್ರಾಮಸ್ಥರು!

ಮಕ್ಕಳ ಕಳ್ಳಿ ಎಂದು ಭಾವಿಸಿ ಮಹಿಳೆಯನ್ನು ಹಿಡಿದು ಗ್ರಾಮಸ್ಥರು ಪೊಲೀಸರಿಗೆ ಒಪ್ಪಿಸಿರುವ ಘಟನೆ ತಾಲ್ಲೂಕಿನ ನೇರಳಘಟ್ಟ ಗ್ರಾಮದಲ್ಲಿ ಶನಿವಾರ ನಡೆದಿದೆ.

published on : 26th September 2022

ಬಳ್ಳಾರಿಯ ಅಂಕನಲ್ ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ 50 ಮಂದಿ ಅಸ್ವಸ್ಥ: ಜಿಲ್ಲೆಯಲ್ಲಿ 15 ದಿನಗಳಲ್ಲಿ ಎರಡನೇ ಪ್ರಕರಣ

ಕಲುಷಿತ ನೀರು ಕುಡಿದು 50ಕ್ಕೂ ಹೆಚ್ಚು ಗ್ರಾಮಸ್ಥರು ಅಸ್ವಸ್ಥಕ್ಕೀಡಾಗಿರುವ ಘಟನೆ ಬಳ್ಳಾರಿ ಜಿಲ್ಲೆಯ ಸಂಡೂರು ತಾಲ್ಲೂಕಿನ ಅಂಕನಾಲ್ ಗ್ರಾಮದಲ್ಲಿ ನಿನ್ನೆ ನಡೆದಿದೆ.

published on : 7th August 2022

ಇಬ್ಬರು ಶಸ್ತ್ರಸಜ್ಜಿತ ಉಗ್ರರನ್ನು ಹೆಡೆಮುರಿ ಕಟ್ಟಿ ಪೊಲೀಸರಿಗೆ ಒಪ್ಪಿಸಿದ ಜಮ್ಮು-ಕಾಶ್ಮೀರ ಗ್ರಾಮಸ್ಥರು! 

ಲಷ್ಕರ್-ಎ-ತೊಯ್ಬಾ (ಎಲ್ಇಟಿ) ಸಂಘಟನೆಯ ಇಬ್ಬರು ಶಸ್ತ್ರಧಾರಿ ಉಗ್ರರನ್ನು ಗ್ರಾಮಸ್ಥರೇ ಹೆಡೆಮುರಿಕಟ್ಟಿ ಪೊಲೀಸರಿಗೆ ಒಪ್ಪಿಸಿದ ಘಟನೆ ಜಮ್ಮು-ಕಾಶ್ಮೀರದ ರಿಯಾಸಿ ಜಿಲ್ಲೆಯಲ್ಲಿ ನಡೆದಿದೆ.

published on : 3rd July 2022

ಗದಗ: ಮುಳುಗಡೆ ಭೀತಿಯಿಂದ ದೇವಸ್ಥಾನ ರಕ್ಷಣೆಗೆ ಗ್ರಾಮಸ್ಥರ ಹೋರಾಟ

ಸಿಂಗಟಾಲೂರು ಏತ ನೀರಾವರಿ ಯೋಜನೆ ಜಾರಿಯಿಂದ ಮುಂಡರಗಿಯ ಕೆಲವು ಐತಿಹಾಸಿಕ ದೇವಾಲಯಗಳು ಮುಳುಗಡೆಯಾಗುವ ಸಂಭವವಿದ್ದು, ದೇಗುಲಗಳ ರಕ್ಷಣೆಗೆ ಸರಕಾರ ಮುಂದಾಗಬೇಕು ಎಂದು ಆಗ್ರಹಿಸಿ ತಾಲೂಕಿನಲ್ಲಿ ಸರಣಿ ಪ್ರತಿಭಟನೆಗಳು ನಡೆಯುತ್ತಿವೆ.

published on : 25th May 2022

ಗದಗ: ಮಾನವ ಸರಪಳಿ ನಿರ್ಮಿಸಿ, ಕಾರು ಸಮೇತ ಕೊಚ್ಚಿ ಹೋಗುತ್ತಿದ್ದ ನಾಲ್ವರ ರಕ್ಷಿಸಿದ ಗ್ರಾಮಸ್ಥರು!

ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನಲ್ಲಿ ಕಳೆದ 2 ದಿನಗಳಿಂದ ಬಿಟ್ಟು ಬಿಡದೆ ಸುರಿಯುತ್ತಿರುವ ಕುಂಭದ್ರೋಣ ಮಳೆಯು ಹಲವಾರು ಅನಾಹುತ ಸೃಷ್ಟಿ ಮಾಡಿದೆ. ಲಕ್ಷ್ಮೇಶ್ವರದಿಂದ ಬೆಳ್ಳಟ್ಟಿಗೆ ಹೋಗುವ ಮಾರ್ಗದಲ್ಲಿದ್ದ ನೆಲೂಗಲ್ಲ ಗ್ರಾಮದ ಸಮೀಪದ ಹಳ್ಳದಲ್ಲಿ ಕಾರು ಸಮೇತ ಕೊಚ್ಚಿಕೊಂಡು ಹೋಗುತ್ತಿದ್ದ ನಾಲ್ವರನ್ನು ಗ್ರಾಮಸ್ಥರು ಹಾಗೂ ಪೊಲೀಸರು ಮಾನವ ಸರಪಳಿ...

published on : 21st May 2022
1 2 > 

ರಾಶಿ ಭವಿಷ್ಯ

rasi-2 rasi-12 rasi-5 rasi-1
rasi-4 rasi-10 rasi-3 rasi-7
rasi-8 rasi-5 rasi-11 rasi-9