social_icon
  • Tag results for Vinay Kulkarni

ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಧಾರವಾಡ ಕ್ಷೇತ್ರ ಪ್ರವೇಶಕ್ಕೆ ಹೈಕೋರ್ಟ್ ನಕಾರ, ಅರ್ಜಿ ವಜಾ

ಬಿಜೆಪಿ ಮುಖಂಡ ಯೋಗೀಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಧಾರವಾಡ ಪ್ರವೇಶಕ್ಕೆ ಶಾಸಕ ವಿನಯ್ ಕುಲಕರ್ಣಿ ಷರತ್ತು ಸಡಿಲಿಕೆ ಕೋರಿದ್ದ ಅರ್ಜಿಯನ್ನು ಹೈಕೋರ್ಟ್ ಶನಿವಾರ ವಜಾಗೊಳಿಸಿದೆ. ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಅವರು 2016ರ ಬಿಜೆಪಿ ಮುಖಂಡ ಯೋಗೀಶ್ ಗೌಡ ಹತ್ಯೆ ಪ್ರಕರಣದ ಪ್ರಮುಖ ಆರೋಪಿಯಾಗಿದ್ದಾರೆ.

published on : 24th September 2023

ವಿನಯ್ ಕುಲಕರ್ಣಿ ‘ಓಲೈಸಲು’ ಸವದತ್ತಿಯಲ್ಲಿ ಕಾರ್ಯಕ್ರಮ; ಶಿಕ್ಷಕರ ದಿನಾಚರಣೆಗೆ ರಜೆ?

ಮಾಜಿ ಸಚಿವ ಹಾಗೂ ಧಾರವಾಡ ವಿಧಾನಸಭಾ ಕ್ಷೇತ್ರದ ಶಾಸಕ ವಿನಯ್ ಕುಲಕರ್ಣಿ ಅವರನ್ನು ‘ಓಲೈಸಲು’ ಸವದತ್ತಿಯಲ್ಲಿ ಶಿಕ್ಷಕರ ದಿನಾಚರಣೆ ಕಾರ್ಯಕ್ರಮ ನಡೆಸಲಾಗಿದೆ ಮತ್ತು ಈ ಕಾರ್ಯಕ್ರಮದಲ್ಲಿ ಶಿಕ್ಷಕರು ಭಾಗವಹಿಸುವುದಕ್ಕಾಗಿ...

published on : 7th September 2023

ಎರಡೂವರೆ ವರ್ಷಗಳ ನಂತರ ಸಚಿವ ಸಂಪುಟ ಪುನಾರಚನೆ: ಕಾಂಗ್ರೆಸ್ ಶಾಸಕ

ಪ್ರಸ್ತುತ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸಚಿವ ಸಂಪುಟ ಎರಡೂವರೆ ವರ್ಷಗಳ ನಂತರ ಪುನಾರಚನೆಯಾಗುವ ಸಾಧ್ಯತೆ ಇದೆ ಎಂದು ಸಚಿವ ಸ್ಥಾನದ ಆಕಾಂಕ್ಷಿಯಾಗಿರುವ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಅವರು...

published on : 19th August 2023

ಗೋಹತ್ಯೆ ನಿಷೇಧ ಕಾಯ್ದೆಗೆ ತಿದ್ದುಪಡಿ ತಂದರೆ ರೈತರಿಗೆ ಅನುಕೂಲವಾಗಲಿದೆ: ವಿನಯ್ ಕುಲಕರ್ಣಿ

ರಾಜ್ಯದಲ್ಲಿ ವಿವಾದಾತ್ಮಕ ಗೋಹತ್ಯೆ ವಿರೋಧಿ ಮಸೂದೆಯನ್ನು ಉಲ್ಲೇಖಿಸಿದ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಅವರು, ರೈತರಿಗೆ ಸಹಾಯ ಮಾಡುವ ನಿಟ್ಟಿನಲ್ಲಿ ತಿದ್ದುಪಡಿ ಮಾಡುವಂತೆ ಭಾನುವಾರ ಕೋರಿದ್ದಾರೆ. 

published on : 5th June 2023

ವಿಧಾನಸಭೆ ಚುನಾವಣೆ': ತೀವ್ರ ಕುತೂಹಲ ಕೆರಳಿಸಿದ ಇಬ್ಬರು "ಪ್ರವೇಶ ನಿಷೇಧಿತ" ಅಭ್ಯರ್ಥಿಗಳು

ಮೇ 10 ರಂದು ನಡೆಯಲಿರುವ ಕರ್ನಾಟಕ ವಿಧಾನಸಭೆ ಚುನಾವಣೆಗೆ ಮುನ್ನ ಇಬ್ಬರು " ಪ್ರವೇಶ ನಿಷೇಧಿತ" ಅಭ್ಯರ್ಥಿಗಳಾದ ವಿನಯ್ ಕುಲಕರ್ಣಿ ಮತ್ತು ಜನಾರ್ದನ ರೆಡ್ಡಿ ಅವರ ಸ್ಪರ್ಧೆ ತೀವ್ರ ಕುತೂಹಲ ಕೆರಳಿಸಿದೆ.

published on : 23rd April 2023

ಕಾಂಗ್ರೆಸ್ ಅಭ್ಯರ್ಥಿ ವಿನಯ್ ಕುಲಕರ್ಣಿ ಧಾರವಾಡ ಪ್ರವೇಶಕ್ಕೆ ಹೈಕೋರ್ಟ್ ನಕಾರ

ಧಾರವಾಡ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಲು ಟಿಕೆಟ್ ನೀಡಿರುವ ಕಾಂಗ್ರೆಸ್ ಹೈಕಮಾಂಡ್‌ಗೆ ಅರ್ಜಿದಾರರಿಗೆ (ವಿನಯ್‌ ಕುಲಕರ್ಣಿ) ಧಾರವಾಡ ಪ್ರವೇಶಕ್ಕೆ ನಿರ್ಬಂಧ ವಿಧಿಸಿರುವ ಅಂಶ ಗೊತ್ತಿಲ್ಲವೇ. ಹೇಗೆ ಟಿಕೆಟ್ ನೀಡಿದರು?” ಎಂದು ಹೈಕೋರ್ಟ್‌ ಶುಕ್ರವಾರ ಪ್ರಶ್ನೆ ಮಾಡಿದೆ.

published on : 22nd April 2023

ಕರ್ನಾಟಕ ವಿಧಾನಸಭೆ ಚುನಾವಣೆ: ಧಾರವಾಡ ಪ್ರವೇಶಕ್ಕೆ ವಿನಯ್ ಕುಲಕರ್ಣಿ ಮನವಿ; ಸಿಬಿಐಗೆ ಹೈಕೋರ್ಟ್ ನೋಟಿಸ್!

ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ಸಿಬಿಐ ವಿಚಾರಣೆ ಎದುರಿಸುತ್ತಿರುವ ಧಾರವಾಡ ನಗರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವಿನಯ್ ಕುಲಕರ್ಣಿ ಚುನಾವಣೆ ನಿಮಿತ್ತ ಧಾರವಾಡದಲ್ಲಿರಲು ಅನುಮತಿ ಕೋರಿ ಅರ್ಜಿ ಸಲ್ಲಿಸಿದ್ದು, ಈ ಸಂಬಂಧ ಕರ್ನಾಟಕ ಹೈಕೋರ್ಟ್ ಸಿಬಿಐಗೆ ನೋಟಿಸ್ ಜಾರಿ ಮಾಡಿದೆ.

published on : 21st April 2023

ಧಾರವಾಡ ಪ್ರವೇಶ ನಿರ್ಬಂಧ: ಸಿಬಿಐಗೆ ನೋಟಿಸ್ ಜಾರಿ ಮಾಡಿದ ಹೈಕೋರ್ಟ್

ಧಾರವಾಡ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಹಿನ್ನೆಲೆ 50 ದಿನಗಳ ಕಾಲ ಧಾರವಾಡದಲ್ಲಿರಲು ಅನುಮತಿ ನೀಡು­ವಂತೆ ಕೋರಿ ಮಾಜಿ ಸಚಿವ ವಿನಯ್‌ ಕುಲಕರ್ಣಿ ಸಲ್ಲಿಸಿರುವ ಅರ್ಜಿ ಸಂಬಂಧ ಹೈಕೋರ್ಟ್‌ ಸಿಬಿಐಗೆ ನೋಟಿಸ್‌ ಜಾರಿಗೊಳಿಸಿದೆ.

published on : 21st April 2023

'ಚುನಾವಣೆಯಲ್ಲಿ ಸ್ಪರ್ಧಿಸಬಹುದು... ಆದರೆ ಧಾರವಾಡ ನಗರ ಪ್ರವೇಶಿಸುವಂತಿಲ್ಲ': ಕಾಂಗ್ರೆಸ್ ಅಭ್ಯರ್ಥಿ ವಿನಯ್ ಕುಲಕರ್ಣಿಗೆ ಶಾಕ್ ಕೊಟ್ಟ ಕೋರ್ಟ್

ಹತ್ಯೆ ಪ್ರಕರಣದಲ್ಲಿ ಆರೋಪಿಯಾಗಿರುವ ಧಾರವಾಡ ಕಾಂಗ್ರೆಸ್ ಅಭ್ಯರ್ಥಿ ವಿನಯ್ ಕುಲಕರ್ಣಿಗೆ ಪ್ರಜಾಪ್ರತಿನಿಧಿಗಳ ನ್ಯಾಯಾಲಯ ಶಾಕ್ ನೀಡಿದ್ದು, ಚುನಾವಣೆ ಸ್ಪರ್ಧೆ ಮಾಡಬಹುದು.. ಆದರೆ ನಗರ ಪ್ರವೇಶ ಮಾಡುವಂತಿಲ್ಲ ಎಂದು ಹೇಳಿದೆ.

published on : 18th April 2023

ಯೋಗೀಶ್ ಗೌಡ ಹತ್ಯೆ: ಮಾಜಿ ಸಚಿವ ವಿನಯ್ ಕುಲಕರ್ಣಿ ನ್ಯಾಯಾಂಗ ಬಂಧನ ವಿಸ್ತರಣೆ

ಜಿಲ್ಲಾ ಪಂಚಾಯತ್ ಸದಸ್ಯ ಯೋಗೀಶ್ ಗೌಡ ಹತ್ಯೆ ಪ್ರಕರಣದಲ್ಲಿ ಮಾಜಿ ಸಚಿವ ವಿನಯ್ ಕುಲಕರ್ಣಿಯವರ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆಯಾಗಿದೆ.

published on : 28th December 2020

ರಾಶಿ ಭವಿಷ್ಯ

rasi-2 rasi-12 rasi-5 rasi-1
rasi-4 rasi-10 rasi-3 rasi-7
rasi-8 rasi-5 rasi-11 rasi-9