- Tag results for Voilence
![]() | ಶಿವಮೊಗ್ಗ: ಹಿಂಸಾಚಾರ ನಡೆದು 4 ದಿನ ಕಳೆದರೂ ಬಿಕೋ ಎನ್ನುತ್ತಿರುವ ಲಾಲ್ ಬಂದ್ ಕೇರಿ!ಬಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣದ ಬಳಿಕ ಸಂಭವಿಸಿದ್ದ ಹಿಂಸಾಚಾರಕ್ಕೆ ಲಾಲ್ ಬಂದ್ ಕೇರಿಯ ನಿವಾಸಿಗಳು ಆತಂಕಕ್ಕೊಳಗಾಗಿದ್ದು, ಘಟನೆ ನಡೆದು 4 ದಿನ ಕಳೆದರೂ ಈಗಲು ಲಾಲ್ ಬಂದ್ ಕೇರಿ ಬಿಕೋ ಎನ್ನುತ್ತಿದೆ. |
![]() | ಲಖಿಂಪುರ ಖೇರಿ ಹಿಂಸಾಚಾರ ಪ್ರಕರಣ: ಕೇಂದ್ರ ಸಚಿವರ ಪುತ್ರ ಆಶಿಶ್ ಮಿಶ್ರಾಗೆ ಜಾಮೀನು ಮಂಜೂರುಲಖಿಂಪುರ ಖೇರಿ ಹಿಂಸಾಚಾರ ಪ್ರಕರಣದ ಪ್ರಮುಖ ಆರೋಪಿ, ಕೇಂದ್ರ ಸಚಿವ ಅಜಯ್ ಮಿಶ್ರಾ ಅವರ ಪುತ್ರ ಆಶಿಶ್ ಮಿಶ್ರಾಗೆ ಅಲಹಾಬಾದ್ ಹೈಕೋರ್ಟ್ ಗುರುವಾರ ಜಾಮೀನು ಮಂಜೂರು ಮಾಡಿದೆ. |
![]() | ಕೇರಳ: ಕ್ರಿಸ್ ಮಸ್ ಆಚರಣೆ ವೇಳೆ ಗಲಾಟೆ; ಪೊಲೀಸರ ಮೇಲೆ ದಾಳಿ, ಜೀಪಿಗೆ ಬೆಂಕಿ, 150 ಕಾರ್ಖಾನೆ ಕಾರ್ಮಿಕರ ಬಂಧನಎರ್ನಾಕುಲಂ ಗ್ರಾಮಾಂತರ ಪೊಲೀಸರು ಭಾನುವಾರ ಮುಂಜಾನೆ ಕಿಝಕ್ಕಂಬಲಂನಲ್ಲಿ ನಡೆದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಈಶಾನ್ಯ ರಾಜ್ಯಗಳು, ಜಾರ್ಖಂಡ್ ಮತ್ತು ಪಶ್ಚಿಮ ಬಂಗಾಳದಿಂದ ಬಂದಿರುವ ಖಾಸಗಿ ಗಾರ್ಮೆಂಟ್ಸ್ ಕಾರ್ಖಾನೆಯ (ಕಿಟೆಕ್ಸ್ ಗಾರ್ಮೆಂಟ್ಸ್) 150 ಕ್ಕೂ ಹೆಚ್ಚು ಕಾರ್ಮಿಕರನ್ನು ವಶಕ್ಕೆ ಪಡೆದಿದ್ದಾರೆ. |
![]() | ಇಸ್ರೇಲ್-ಪ್ಯಾಲೆಸ್ತೀನ್ ನಡುವೆ ನಿಲ್ಲದ ಸಂಘರ್ಷ; ಗುಂಡಿನ ದಾಳಿಯಲ್ಲಿ ಓರ್ವ ಸಾವುಪ್ಯಾಲೆಸ್ತೀನ್ ಹಾಗೂ ಇಸ್ರೇಲ್ ನಡುವಿನ ಸಂಘರ್ಷ ಮತ್ತೆ ಮುಂದುವರೆದಿದ್ದು, ಶನಿವಾರ ಇಸ್ರೇಲ್ ನಡೆಸಿದ ಗುಂಡಿನ ದಾಳಿಯಲ್ಲಿ ಪ್ಯಾಲೆಸ್ತೀನ್ ಮೂಲದ ವ್ಯಕ್ತಿ ಸಾವನ್ನಪ್ಪಿ, ಮತ್ತಿಬ್ಬರ ಸ್ಥಿತಿ ಗಂಭೀರವಾಗಿದೆ. |
![]() | ಮ್ಯಾನ್ಮಾರ್ ಸಂಘರ್ಷ: ಭದ್ರತಾ ಪಡೆಗಳಿಂದ 24 ಗಂಟೆಗಳಲ್ಲಿ 82 ಮಂದಿ ಪ್ರತಿಭಟನಾಕಾರರ ಹತ್ಯೆಮಿಲಿಟರಿ ಆಡಳಿತ ವಿರೋಧಿಸಿ ಮ್ಯಾನ್ಮಾರ್ ನಲ್ಲಿ ನಡೆಯುತ್ತಿರುವ ಪ್ರತಿಭಟನೆ ಹಿಂಸಾರೂಪಕ್ಕೆ ತಿರುಗಿದ್ದು ಶನಿವಾರ ಒಂದೇ ದಿನ ಬರೊಬ್ಬರಿ 82 ಮಂದಿ ಪ್ರತಿಭಟನಾಕಾರರನ್ನು ಭದ್ರತಾ ಪಡೆಗಳು ಹತ್ಯೆಗೈದಿವೆ ಎಂದು ತಿಳಿದುಬಂದಿದೆ. |
![]() | 24 ವರ್ಷದ ಮನೆಕೆಲಸದಾಕೆಗೆ ಚಿತ್ರಹಿಂಸೆ ನೀಡಿ ಕೊಂದ ಆರೋಪ; ಸಿಂಗಾಪುರದಲ್ಲಿ ಭಾರತ ಮೂಲದ ಮಹಿಳೆ ಬಂಧನ24 ವರ್ಷದ ಮನೆಕೆಲಸದಾಕೆಗೆ ಚಿತ್ರಹಿಂಸೆ ನೀಡಿ ಕೊಂದ ಆರೋಪಕ್ಕೆ ಸಂಬಂಧಿಸಿದಂತೆ ಸಿಂಗಾಪುರದಲ್ಲಿ ಭಾರತ ಮೂಲದ ಮಹಿಳೆಯನ್ನು ಬಂಧಿಸಲಾಗಿದೆ. |
![]() | ದೆಹಲಿ ಹಿಂಸಾಚಾರದ ಹಿಂದೆ ಕೇಂದ್ರ ಸರ್ಕಾರದ ಕೈವಾಡ, ಜ.30ರಂದು ಉಪವಾಸ ಸತ್ಯಾಗ್ರಹ ನಡೆಸುತ್ತೇವೆ: ರಾಜ್ಯ ರೈತರುರಾಷ್ಟ್ರ ರಾಜಧಾನಿ ದೆಹಲಿಯ ಕೆಂಪುಕೋಟೆಯಲ್ಲಿ ನಡೆದ ಕೃತ್ಯಕ್ಕೂ ಸಂಯುಕ್ತ ಕಿಸಾನ್ ಮೋರ್ಚಾ ಸಂಘಟನೆಗೂ ಯಾವುದೇ ಸಂಬಂಧವಿಲ್ಲ ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ರಾಜ್ಯಾಧ್ಯಕ್ಷ ಬಡಗಲ ಪುರ ನಾಗೇಂದ್ರ ಅವರು ಆಗ್ರಹಿಸಿದ್ದಾರೆ. |
![]() | ಟ್ರ್ಯಾಕ್ಟರ್ ಪರೇಡ್ ಹಿಂಸಾಚಾರ: ಆಸ್ಪತ್ರೆಯಲ್ಲಿ ಗಾಯಾಳು ಪೊಲೀಸರ ಭೇಟಿಯಾದ ಗೃಹ ಸಚಿವ ಅಮಿತ್ ಶಾಗಣರಾಜ್ಯೋತ್ಸವ ದಿನದಂದು ರೈತರು ಆಯೋಜಿಸಿದ್ದ ಟ್ರ್ಯಾಕ್ಟರ್ ರ್ಯಾಲಿಯ ಹಿಂಸಾತ್ಮಕ ರೂಪಕ್ಕೆ ತಿರುಗಿ ಹಲವಾರು ಪೊಲೀಸರು ಗಾಯಗೊಂಡಿದ್ದರು. ಗಾಯಾಳು ಪೊಲೀಸರನ್ನು ಗುರುವಾರ ಭೇಟಿ ಮಾಡಿರುವ ಗೃಹ ಸಚಿವ ಅಮಿತ್ ಶಾ ಅವರು, ಆರೋಗ್ಯ ವಿಚಾರಿಸಿದ್ದಾರೆ. |
![]() | ಟ್ರ್ಯಾಕ್ಟರ್ ಪರೇಡ್ ಹಿಂಸಾಚಾರ: 20 ರೈತ ಮುಖಂಡರಿಗೆ ದೆಹಲಿ ಪೊಲೀಸರಿಂದ ನೋಟಿಸ್ ಜಾರಿಜನವರಿ 26 ಗಣರಾಜ್ಯೋತ್ಸವ ದಿನದಂದು ಕೆಂಪುಕೋಟೆಯಲ್ಲಿ ನಡೆದ ಹಿಂಸಾಚಾರದ ತನಿಖೆ ಚುರುಕುಗೊಂಡಿದ್ದು, ಪ್ರಕರಣ ಸಂಬಂಧ ದೆಹಲಿ ಪೊಲೀಸರು 20 ರೈತ ಮುಖಂಡರಿಗೆ ಗುರುವಾರ ನೋಟಿಸ್ ಜಾರಿ ಮಾಡಿದ್ದಾರೆ. |
![]() | ದೆಹಲಿ ಹಿಂಸಾಚಾರವನ್ನು ಸುಪ್ರೀಂಕೋರ್ಟ್ ತನಿಖೆ ನಡೆಸಬೇಕು: ರಾಜ್ಯ ರೈತ ಸಂಘಟನೆಗಳ ಆಗ್ರಹಕೃಷಿ ಮಸೂದೆ ವಿರೋಧಿಸಿ ದೆಹಲಿಯಲ್ಲಿ ನಡೆದ ಟ್ರ್ಯಾಕ್ಟರ್ ಪರೇಡ್ ಹಿಂಸಾಚಾರಕ್ಕೆ ತಿರುಗಿದ್ದು ನಿಜಕ್ಕೂ ದುರಾದೃಷ್ಟಕರ ಸಂಗತಿ ಎಂದಿರುವ ರಾಜ್ಯ ರೈತ ಸಂಘಟನಗೆಳು ಪ್ರಕರಣವನ್ನು ಸುಪ್ರೀಕೋರ್ಟ್ ತನಿಖೆ ನಡೆಸಬೇಕೆಂದು ಆಗ್ರಹಿಸುತ್ತಿವೆ. |
![]() | ಹಿಂಸಾಚಾರಕ್ಕೆ ಟ್ರಂಪ್ ಕುಮ್ಮಕ್ಕು: ಬರಾಕ್ ಒಬಾಮಾ ವಾಗ್ದಾಳಿಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನವೆಂಬರ್ 3 ಚುನಾವಣೆಯ ಫಲಿತಾಂಶದ ಬಗ್ಗೆ ನಿರಂತರವಾಗಿ ಸುಳ್ಳು ಹೇಳುತ್ತಾ ದೇಶದಲ್ಲಿ ಹಿಂಸಾಚಾರ ಪ್ರಚೋದಿಸುತ್ತಿದ್ದಾರೆ ಎಂದು ಮಾಜಿ ಅಧ್ಯಕ್ಷ ಬರಾಕ್ ಒಬಾಮ ತೀವ್ರ ವಾಗ್ದಾಳಿ ಮಾಡಿದ್ದಾರೆ. |