- Tag results for War room
![]() | ಕೋವಿಡ್ 3ನೇ ಅಲೆ ಜನವರಿ 23ರಂದು ಉತ್ತುಂಗಕ್ಕೆ ಹೋಗಿತ್ತು; ದಿನಕಳೆದಂತೆ ಪಾಸಿಟಿವಿಟಿ ದರ ಇಳಿಕೆ: ವಾರ್ ರೂಂ ಮಾಹಿತಿಜನವರಿ 23 ರಂದು ರಾಜ್ಯದಲ್ಲಿ ಉತ್ತುಂಗಕ್ಕೇರಿದ್ದ ಕೊರೋನಾ 3ನೇ ಅಲೆ, ದಿನಕಳೆದಂತೆ ಪಾಸಿಟಿವಿಟಿ ದರ ಭಾರೀ ಪ್ರಮಾಣದಲ್ಲಿ ಇಳಿಕೆಯಾಗಿದೆ ಎಂದು ಕೋವಿಡ್-19 ವಾರ್ ರೂಮ್ ತನ್ನ ವರದಿಯಲ್ಲಿ ತಿಳಿಸಿವೆ. |
![]() | ರಾಜ್ಯದ ಕೋವಿಡ್ ವಾರ್ ರೂಮ್ಗೆ ರಾಷ್ಟ್ರ ಪ್ರಶಸ್ತಿ!ಹೈದರಾಬಾದ್ನಲ್ಲಿ ಶುಕ್ರವಾರ ನಡೆದ ಇ-ಆಡಳಿತದ 24ನೇ ರಾಷ್ಟ್ರೀಯ ಸಮ್ಮೇಳನದಲ್ಲಿ ಕರ್ನಾಟಕ ರಾಜ್ಯ ಕೋವಿಡ್-19 ವಾರ್ ರೂಮ್'ಗೆ ಕೋವಿಡ್ ನಿರ್ವಹಣೆಯಲ್ಲಿ ಮಾಹಿತಿ ಮತ್ತು ಸಂವಹನ ತಂತ್ರಜ್ಞಾನವನ್ನು (ಐಸಿಟಿ) ಬಳಸುವ ವಿಭಾಗದಲ್ಲಿ ರಾಷ್ಟ್ರ ಪ್ರಶಸ್ತಿ ಲಭಿಸಿದೆ. |
![]() | ಬಂದೇ ಬಿಡ್ತಾ ಮೂರನೇ ಅಲೆ?: ಬೆಡ್ ಡೇಟಾ ಗಾಗಿ ಕೋವಿಡ್ ವಾರ್ ರೂಂ, ಬಿಬಿಎಂಪಿ ಸಿದ್ದತೆರಾಜ್ಯದಲ್ಲಿ ಕೋವಿಡ್ -19 ಮತ್ತು ಒಮಿಕ್ರಾನ್ ಪ್ರಕರಣಗಳು ನಿರಂತರವಾಗಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಸ್ಟೇಟ್ ವಾರ್ ರೂಮ್ ಮತ್ತು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವಾರ್ ರೂಮ್ನ ಅಧಿಕಾರಿಗಳು ಆಸ್ಪತ್ರೆಯ ಹಾಸಿಗೆಗಳ ವಿವರಗಳನ್ನು ಸಂಗ್ರಹಿಸುತ್ತಿದ್ದಾರೆ. |
![]() | ಸೋಂಕಿತರ ಸುಮಾರು 15,000 ಪ್ರಾಥಮಿಕ ಸಂಪರ್ಕಗಳನ್ನು ಪತ್ತೆಹಚ್ಚಲಾಗಿದೆ: ಕೋವಿಡ್-19 ವಾರ್ ರೂಮ್ ವರದಿಡಿಸೆಂಬರ್ 25 ಮತ್ತು 31 ರ ನಡುವಿನಲ್ಲಿ ರಾಜ್ಯದಲ್ಲಿ 3,983 ಸೋಂಕಿತರ 14,948 ಪ್ರಾಥಮಿಕ ಸಂಪರ್ಕಗಳನ್ನು ಪತ್ತೆ ಹಚ್ಚಲಾಗಿದೆ ಎಂದು ರಾಜ್ಯದ ಕೋವಿಡ್-19 ವಾರ್ ರೂಮ್ ಮಾಹಿತಿ ನೀಡಿದೆ. |
![]() | ಪ್ರಾಣಿ ಕಲ್ಯಾಣಕ್ಕೂ ಬಂತು ಸಹಾಯವಾಣಿ: ದೇಶದ ಮೊದಲ ಪಶು ಸಹಾಯವಾಣಿಗೆ ಸಿಎಂ ಯಡಿಯೂರಪ್ಪ ಚಾಲನೆಪಶುಸಂಗೋಪನಾ ಇಲಾಖೆಯಿಂದ ಪ್ರಾಣಿ ಕಲ್ಯಾಣ ಸಹಾಯವಾಣಿ ಕೇಂದ್ರ ಆರಂಭಿಸಲಾಗಿದ್ದು, ಹೆಬ್ಬಾಳದ ಪಶುಭವನದಲ್ಲಿ ಬುಧವಾರ ಸಿಎಂ ಬಿ.ಎಸ್.ಯಡಿಯೂರಪ್ಪ ಪ್ರಾಣಿ ಕಲ್ಯಾಣ ಸಹಾಯವಾಣಿ ಕೇಂದ್ರ ಉದ್ಘಾಟಿಸಿ ಚಾಲನೆ ನೀಡಿದರು. |
![]() | ರಾಜ್ಯದ ಮೊದಲ ಪಶುಸಂಗೋಪನಾ ವಾರ್ ರೂಮ್ ಶೀಘ್ರ ಆರಂಭ: ಪ್ರಭು ಚವ್ಹಾಣ್ಜಾನುವಾರು ಸಾಕಾಣಿಕೆಯಲ್ಲಿ ತೊಡಗಿದವರಿಗೆ ಮಾರ್ಗದರ್ಶನ ನೀಡಲು ಪಶುಸಂಗೋಪನೆ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ವತಿಯಿಂದ ನಿರ್ಮಿಸಿರುವ ಸುಸಜ್ಜಿತವಾದ ವಾರ್ ರೂಮ್ ಶೀಘ್ರವೇ ಕಾರ್ಯಾರಂಭಗೊಳ್ಳಲಿದೆ ಎಂದು ಪಶುಸಂಗೋಪನೆ ಸಚಿವ ಪ್ರಭು ಚವ್ಹಾಣ್ ತಿಳಿಸಿದ್ದಾರೆ. |
![]() | ಬಿಬಿಎಂಪಿ ವಾರ್ ರೂಂಗೆ ಸಿಎಂ ಖುದ್ದು ಭೇಟಿ: ಸ್ವತಃ ಕರೆ ಸ್ವೀಕರಿಸಿ ಸಮಸ್ಯೆ ಆಲಿಸಿ, ಸ್ಪಂದಿಸಿದ ಯಡಿಯೂರಪ್ಪಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಸೋಮವಾರ ಸಂಜೆ ದಿಢೀರನೆ ನಗರದ ದೊಮ್ಮಲೂರಿನಲ್ಲಿರುವ ಬಿಬಿಎಂಪಿಯ ವಾರ್ ರೂಂಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. |
![]() | ಕೋವಿಡ್ ವಾರ್ ರೂಮ್ ನಿರ್ವಹಣೆಗೆ 40 ವೈದ್ಯರ ನೇಮಕ: ರಾಜ್ಯ ಸರ್ಕಾರದ ಮಹತ್ವದ ನಿರ್ಧಾರಕೋವಿಡ್ ಸಂಕಷ್ಟದ ನಡುವೆ ನೆರವಿಗಾಗಿ 1912 ಗೆ ಕರೆ ಮಾಡುವ ನಾಗರಿಕರಿಗೆ ಆಯಾ ವಲಯದ ವಾರ್ ರೂಮ್ ನಿಂದ ತ್ವರಿತವಾಗಿ ಸ್ಪಂದಿಸುವುದನ್ನು ಖಚಿತಪಡಿಸಿಕೊಳ್ಳಲು, ರಾಜ್ಯ ಸರ್ಕಾರವು ಈಗ ಕನಿಷ್ಠ 40 ವೈದ್ಯರ ತಂಡವನ್ನು ರಚಿಸುವ ಸನ್ನಾಹದಲ್ಲಿದೆ. |
![]() | ಮುಂಬೈನಲ್ಲಿ ಕೋವಿಡ್ ನಿಯಂತ್ರಣ ಮಾದರಿಯಲ್ಲಿ ವಾರ್ಡ್ ಮಟ್ಟದಲ್ಲಿ ತುರ್ತು ಸೇವೆ ಒದಗಿಸಲು ಸಮಿತಿ ರಚನೆ: ಲಿಂಬಾವಳಿಮುಂಬೈನಲ್ಲಿ ಕೋವಿಡ್ ನಿಯಂತ್ರಣ ಮಾಡಿರುವ ಬಗ್ಗೆ ಅಧ್ಯಯನ ಮಾಡಿದ್ದು, ವಾರ್ಡ್ ಮಟ್ಟದಲ್ಲಿ ತುರ್ತು ಸೇವೆ ಒದಗಿಸಲು ಸಮಿತಿ ರಚಿಸಲು ಸರ್ಕಾರ ನಿರ್ಧರಿಸಿರುವುದಾಗಿ ಕೋವಿಡ್ಕಾಲ್ ಸೆಂಟರ್ ಮತ್ತು ವಾರ್ ರೂಮ್ ಜವಾಬ್ದಾರಿ ಹೊತ್ತಿರುವ ಅರಣ್ಯ ಸಚಿವ ಅರವಿಂದ ಲಿಂಬಾವಳಿ ಹೇಳಿದ್ದಾರೆ. |
![]() | 'ತೇಜಸ್ವಿ ಸೂರ್ಯ ಎಂಬ ತಲೆ ಮಾಸದ ಎಳೆ ಹುಡುಗನಿಗೆ ಯಜಮಾನಿಕೆ ಕೊಟ್ಟಿದ್ದೇಕೆ? ರಾಜಕೀಯ ತೆವಲಿಗೆ ವಾರ್ ರೂಂ ಸಿಬ್ಬಂದಿ ಬಲಿ'ಸಂಸದ ತೇಜಸ್ವಿ ಸೂರ್ಯ ಅವರಂತಹ ಎಳೆ ಹುಡುಗನ ಕೈಗೆ ಯಾಜಮಾನಿಕೆ ಕೊಟ್ಟಿದ್ದೇಕೆ’ ಎಂದು ಬಿಜೆಪಿ ನಾಯಕರ ವಿರುದ್ಧ ಕಾಂಗ್ರೆಸ್ ವ್ಯಂಗ್ಯವಾಡಿದೆ. |
![]() | ವಾರ್ ರೂಂ ಭೇಟಿ ವೇಳೆ ನಾನು ಕ್ಷಮೆ ಕೇಳಿಲ್ಲ: ಸಂಸದ ತೇಜಸ್ವಿ ಸೂರ್ಯ ಸ್ಪಷ್ಟನೆಬಿಬಿಎಂಪಿಯ ದಕ್ಷಿಣ ವಲಯದ ಕೋವಿಡ್ ವಾರ್ಡ್ ರೂಮ್ಗೆ ಗುರುವಾರ ಸಂಜೆ ಭೇಟಿ ನೀಡಿದ್ದ ವೇಳೆ ಅಲ್ಲಿನ ಮುಸ್ಲಿಂ ಸಿಬ್ಬಂದಿಯ ಕ್ಷಮೆ ಕೋರಿದ್ದೇನೆ ಎಂದು ಮಾಧ್ಯಮಗಳಲ್ಲಿ ವರದಿಯಾಗಿದೆ. ಆದರೆ, ಈ ರೀತಿ ಯಾರದೇ ಕ್ಷಮೆ ಕೇಳಿಲ್ಲ. |
![]() | ಬೆಡ್ ಬ್ಲಾಕಿಂಗ್ ಹಗರಣ ಎಫೆಕ್ಟ್: ಕೆಲಸಕ್ಕೆ ಬರಲು ಸಿಬ್ಬಂದಿ ಹಿಂದೇಟು, ಬುಕ್ಕಿಂಗ್ ಮಾಡಲು ಪರದಾಟ!ಕೋವಿಡ್ 19 ರೋಗಿಗಳಿಗೆ ಬೆಡ್ ಬುಕ್ ಮಾಡಲು ಕಷ್ಟವಾಗುತ್ತಿದ್ದರೇ ನೀವು ಟೆಲಿಕಾಲರ್ಸ್ ಮತ್ತು ಕೇವಲ ಅಧಿಕಾರಿಗಳನ್ನು ನಿಂದಿಸುವಂತಿಲ್ಲ, ಅವರ ಜೊತೆಗೆ ರಾಜಕಾರಣಿಗಳನ್ನು ತೆಗಳಬೇಕಾಗುತ್ತದೆ. |
![]() | ಬೆಡ್ ಬ್ಲಾಕಿಂಗ್ ಹಗರಣ: ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಉಲ್ಲೇಖಿಸಿರುವವರನ್ನು ಬಂಧಿಸಿಲ್ಲ - ಮೂಲಗಳುಕೋವಿಡ್ ರೋಗಿಗಳಿಗಾಗಿ ನಗರದ ಖಾಸಗಿ ಆಸ್ಪತ್ರೆಗಳಲ್ಲಿ ಹಾಸಿಗೆಗಳನ್ನು ಬ್ಲಾಕ್ ಮಾಡಲಾಗಿದೆ ಎಂಬ ಆರೋಪ ಸಂಬಂಧ ಈವರೆಗೆ ಐದು ಜನರನ್ನು ಮಾತ್ರ ಬಂಧಿಸಲಾಗಿದೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ. |
![]() | ಬೆಡ್ ದಂಧೆ: ಸಿಸಿಬಿ ಪೊಲೀಸರಿಂದ ಕೋವಿಡ್ ವಾರ್ ರೂಮ್ ನಲ್ಲಿ ಮಾಹಿತಿ ಸಂಗ್ರಹಣೆಬೆಡ್ ಬ್ಲಾಕಿಂಗ್ ದಂಧೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಯನ್ನು ಕೈಗೆತ್ತಿಕೊಂಡಿರುವ ಕೇಂದ್ರೀಯ ಅಪರಾಧ ವಿಭಾಗದ ಪೊಲೀಸರು 8 ವಲಯದಲ್ಲಿರುವ ಬಿಬಿಎಂಪಿ ವಾರ್ ರೂಮ್ ನಿಂದ ಮಾಹಿತಿಗಳನ್ನು ಸಂಗ್ರಹಿಸುತ್ತಿದ್ದಾರೆಂದು ತಿಳಿದುಬಂದಿದೆ. |
![]() | ರೈತರಿಗೆ ಅನುಕೂಲ ಕಲ್ಪಿಸಲು ಅಗ್ರಿ ವಾರ್ ರೂಮ್ ಆರಂಭ!ರಾಜ್ಯ ಸರ್ಕಾರ ರಾಜ್ಯದಲ್ಲಿ ಘೋಷಿಸಿರುವ ಈ ಹದಿನಾಲ್ಕು ದಿನಗಳ ಲಾಕ್ಡೌನ್ನಲ್ಲಿ ರೈತರಿಗಾಗಲಿ ಕೃಷಿ ಚಟುವಟಿಕೆಗಳಿಗಾಗಲಿ ಯಾವುದೇ ತೊಂದರೆಯಾಗದಿರಲೆಂದು ಕೃಷಿ ಇಲಾಖೆ ಮತ್ತೆ ಅಗ್ರಿವಾರ್ ರೂಮ್ ಆರಂಭಿಸಿದೆ. |