- Tag results for Water contamination
![]() | ಕಲುಷಿತ ನೀರು ಸೇವನೆಯಿಂದ ಮರಣ ಪ್ರಕರಣ ಮರುಕಳಿಸಿದರೆ ಜಿ.ಪಂ ಸಿಇಒ ಅಮಾನತು: ಸಿಎಂ ಸಿದ್ದರಾಮಯ್ಯ ಎಚ್ಚರಿಕೆಕಲುಷಿತ ನೀರು ಸೇವನೆಯಿಂದ ಮರಣ ಪ್ರಕರಣ ಪ್ರಕರಣಗಳು ಮರುಕಳಿಸಿದರೆ ಜಿ.ಪಂ ಸಿಇಒ ಗಳನ್ನು ನೇರವಾಗಿ ಹೊಣೆಗಾರರನ್ನಾಗಿಸಿ ಅಮಾನತು ಮಾಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರೆ. |
![]() | ಕಲುಷಿತ ನೀರು ಪ್ರಕರಣ: ಉನ್ನತಮಟ್ಟದ ಅಧಿಕಾರಿಗಳಿಗೆ ಲೋಕಾಯುಕ್ತ ಸಮನ್ಸ್ಚಿತ್ರದುರ್ಗದ ಕಾವಾಡಿಗರಹಟ್ಟಿಯಲ್ಲಿ ಕಲುಷಿತ ನೀರು ಸೇವಿಸಿ 6 ಮಂದಿ ಮೃತಪಟ್ಟಿರುವ ಪ್ರಕರಣದಲ್ಲಿ ಲೋಕಾಯುಕ್ತ ಉನ್ನತ ಮಟ್ಟದ ಅಧಿಕಾರಿಗಳಿಗೆ ಆ.24 ಕ್ಕೆ ಹಾಜರಾಗಲು ಸಮನ್ಸ್ ಕಳಿಸಿದೆ. |
![]() | ಚಿತ್ರದುರ್ಗದಲ್ಲಿ ಕಲುಷಿತ ನೀರು ಸೇವನೆ ಪ್ರಕರಣ; ಮೃತರ ಸಂಖ್ಯೆ ಐದಕ್ಕೆ ಏರಿಕೆ, 16 ಮಂದಿ ಸ್ಥಿತಿ ಗಂಭೀರಚಿತ್ರದುರ್ಗದ ಕವಾಡಿಗರಹಟ್ಟಿಯಲ್ಲಿ ಶುಕ್ರವಾರ ವರದಿಯಾದ ಕಲುಷಿತ ನೀರು ಸೇವನೆ ಪ್ರಕರಣದಲ್ಲಿ ಸಾವಿಗೀಡಾದವರ ಸಂಖ್ಯೆ ನಾಲ್ಕಕ್ಕೆ ಏರಿಕೆಯಾಗಿದ್ದು, ಆಸ್ಪತ್ರೆಗೆ ದಾಖಲಾದವರ ಸಂಖ್ಯೆ 36 ರಿಂದ 149 ಕ್ಕೆ ಏರಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. |
![]() | ಚಿತ್ರದುರ್ಗ: ಕಲುಷಿತ ನೀರು ಸೇವಿಸಿ ಮೂವರು ಸಾವು; ತನಿಖೆಗೆ ಸಿಎಂ ಸಿದ್ದರಾಮಯ್ಯ ಆದೇಶನಗರದ ಹೊರವಲಯದಲ್ಲಿರುವ ಕವಾಡಿಗರಹಟ್ಟಿಯಲ್ಲಿ ಕಲುಷಿತ ನೀರು ಸೇವಿಸಿ ಮೃತಪಟ್ಟವರ ಸಂಖ್ಯೆ 3ಕ್ಕೆ ಏರಿಕೆಯಾಗಿದೆ. ಈ ನಡುವೆ ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾದವರ ಸಂಖ್ಯೆ 100ರ ಗಡಿ ದಾಟಿದೆ. |
![]() | ಕಲುಷಿತ ನೀರು ಸೇವಿಸಿ 21 ಮಂದಿ ಅಸ್ವಸ್ಥ ಪ್ರಕರಣ: ಗ್ರಾಮ ಪಂಚಾಯತ್ ಪಿಡಿಒ ಅಮಾನತುಕಲುಷಿತ ನೀರು ಸೇವಿಸಿ 21 ಜನ ಅಸ್ವಸ್ಥಗೊಂಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಚಟನಳ್ಳಿ ಗ್ರಾಮ ಪಂಚಾಯಿತಿ ಪಿಡಿಒ ದೇವೆಂದ್ರಪ್ಪ ಅವರನ್ನು ಅಮಾನತು ಮಾಡಿ ತಾಲೂಕು ಪಂಚಾಯತಿ ಸಿಇಒ ಮಾಣಿಕ್ ರಾವ್ ಪಾಟೀಲ್ ಆದೇಶ ಹೊರಡಿಸಿದ್ದಾರೆ. |
![]() | ಕೊಪ್ಪಳದಲ್ಲಿ ನೀರು ಕಲುಷಿತಗೊಂಡು ಸಾವು ಸಂಭವಿಸಿಲ್ಲ: ಮರಣೋತ್ತರ ಪರೀಕ್ಷೆ ವರದಿಕೊಪ್ಪಳ ಜಿಲ್ಲೆಯಲ್ಲಿ ಸಂಭವಿಸಿದ್ದ ಮೂವರ ಸಾವು ಕಲುಷಿತ ನೀರಿನಿಂದ ಸಂಭವಿಸಿಲ್ಲ ಎಂಬುದು ಮೃತರ ಮರಣೋತ್ತರ ಪರೀಕ್ಷಾ ವರದಿಯಿಂದ ತಿಳಿದುಬಂದಿದೆ. |
![]() | ಕಲುಷಿತ ನೀರು ದುರ್ಘಟನೆ: ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಎಚ್ಚರಿಕೆ, ತನಿಖೆಗೆ ಆದೇಶಕೊಪ್ಪಳ ಜಿಲ್ಲೆ ಸೇರಿ ಎಲ್ಲೆಲ್ಲಿ ಕಲುಷಿತ ನೀರು ಕುಡಿದು ಜನರ ಆರೋಗ್ಯ ಮತ್ತು ಜೀವಕ್ಕೆ ಸಮಸ್ಯೆ ಆಗಿದೆಯೋ ಆ ಬಗ್ಗೆ ವಿಶೇಷ ತಂಡ ರಚಿಸಿ ತನಿಖೆ ನಡೆಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ಸೋಮವಾರ ಸೂಚನೆ ನೀಡಿದ್ದಾರೆ. |