- Tag results for West Bengal
![]() | ಕೇಂದ್ರ ಸರ್ಕಾರದ ಪ್ರತಿ ನಡೆಗೆ ವಿರುದ್ಧವಾಗಿ ಹೋಗುವುದು ಸಂಯುಕ್ತ ವ್ಯವಸ್ಥೆಯ ಉತ್ಸಾಹಕ್ಕೆ ವಿರುದ್ಧವಾಗುತ್ತದೆ: ಮಮತಾ ಸರ್ಕಾರ ವಿರುದ್ಧ ರಾಜ್ಯಪಾಲ ಧಂಕರ್ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ 125ನೇ ಜನ್ಮ ದಿನಾಚರಣೆಯನ್ನು ವರ್ಷವಿಡೀ ಪರಾಕ್ರಮ ದಿವಸವನ್ನಾಗಿ ಆಚರಿಸುವ ಕೇಂದ್ರ ಸರ್ಕಾರದ ನಿರ್ಧಾರಕ್ಕೆ ಬೆಂಬಲ ಸೂಚಿಸಿರುವ ಪಶ್ಚಿಮ ಬಂಗಾಳ ರಾಜ್ಯಪಾಲ ಜಗದೀಪ್ ಧಂಕರ್, ಕೇಂದ್ರ ಸರ್ಕಾರದ ಪ್ರತಿ ನಿರ್ಧಾರಗಳಿಗೆ ವಿರುದ್ಧವಾಗಿ ಹೋಗುವುದು ದೇಶದ ಸಂಯುಕ್ತ ವ್ಯವಸ್ಥೆಗೆ ವಿರುದ್ಧವಾಗುತ್ತದೆ ಎಂದಿದ್ದಾರೆ. |
![]() | ಜೈ ಶ್ರೀರಾಮ್ ಘೋಷಣೆ: ಭಾಷಣ ಮಾಡದೆ ತೆರಳಿದ ಸಿಎಂ ಮಮತಾ ಬ್ಯಾನರ್ಜಿ, ವಿಡಿಯೋಪ್ರಧಾನಿ ನರೇಂದ್ರ ಮೋದಿ ಅವರು ವೇದಿಕೆಯಲ್ಲಿದ್ದ ಸಂದರ್ಭದಲ್ಲಿ ಮಮತಾ ಬ್ಯಾನರ್ಜಿ ಅವರು ಭಾಷಣ ಮಾಡಲು ಆಗಮಿಸಿದ್ದು ಈ ವೇಳೆ ಅಲ್ಲಿದ್ದವರೂ ಜೈ ಶ್ರೀರಾಮ್ ಎಂದು ಘೋಷಣೆ ಕೂಗಿದ್ದರಿಂದ ದೀದಿ ಭಾಷಣ ಮಾಡದೆ ತೆರಳಿದ್ದಾರೆ. |
![]() | ಟಿಎಂಸಿಗೆ ಮತ್ತೊಂದು ಆಘಾತ: ಅರಣ್ಯ ಸಚಿವ ರಾಜಿವ್ ಬ್ಯಾನರ್ಜಿ ರಾಜಿನಾಮೆಮಮತಾ ಬ್ಯಾನರ್ಜಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರದ ಅರಣ್ಯ ಸಚಿವ ಸ್ಥಾನಕ್ಕೆ ರಾಜಿವ್ ಬ್ಯಾನರ್ಜಿ ಶುಕ್ರವಾರ ರಾಜೀನಾಮೆ ಸಲ್ಲಿಸಿದ್ದಾರೆ. |
![]() | ಪಶ್ಚಿಮ ಬಂಗಾಳ: ಬಿಜೆಪಿ ಕಚೇರಿಯಲ್ಲೇ ಪಕ್ಷದ ಎರಡು ಗುಂಪುಗಳ ನಡುವೆ ಘರ್ಷಣೆ, ವಾಹನಗಳಿಗೆ ಬೆಂಕಿಪಶ್ಚಿಮ ಬಂಗಾಳದ ಪುರ್ಬಾ ಬರ್ಧಮನ್ ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ಗುರುವಾರ ಸಭೆ ನಡೆಯುತ್ತಿದ್ದ ವೇಳೆ ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದಿದ್ದು, ಬಳಿಕ ಕಚೇರಿಯ ಹೊರಗೆ ಇದ್ದ ವಾಹನಗಳಿಗೆ ಬೆಂಕಿ ಹಚ್ಚಿ ಆಕ್ರೋಶ... |
![]() | ಪಶ್ಚಿಮ ಬಂಗಾಳದ ಜಲ್ಪೈಗುರಿ ಜಿಲ್ಲೆಯಲ್ಲಿ ತೀವ್ರ ರಸ್ತೆ ಅಪಘಾತ: 14 ಮಂದಿ ಸಾವುಮತ್ತೊಂದು ತೀವ್ರ ಅಪಘಾತ ಕಳೆದ ರಾತ್ರಿ ಪಶ್ಚಿಮ ಬಂಗಾಳದ ಜಲ್ಪೈಗುರಿ ಜಿಲ್ಲೆಯಲ್ಲಿ ಸಂಭವಿಸಿದೆ. ಜಿಲ್ಲೆಯ ಧುಪ್ಗುರಿ ನಗರದಲ್ಲಿ ಕಳೆದ ರಾತ್ರಿ ಸಂಭವಿಸಿದ ತೀವ್ರ ಮಟ್ಟದ ಅಪಘಾತದಲ್ಲಿ 14 ಮಂದಿ ಮೃತಪಟ್ಟಿದ್ದಾರೆ. ದಟ್ಟ ಮಂಜಿನಿಂದಾಗಿ ರಸ್ತೆ ಸರಿಯಾಗಿ ಕಾಣದೆ ಈ ಅಪಘಾತ ಸಂಭವಿಸಿರಬಹುದು ಎಂದು ಮೇಲ್ನೋಟಕ್ಕೆ ಕಂಡುಬರುತ್ತಿದೆ. |
![]() | ಸುವೇಂದು ಅಧಿಕಾರಿ ಸ್ವಕ್ಷೇತ್ರ ನಂದಿಗ್ರಾಮದಲ್ಲೇ ಸ್ಪರ್ಧಿಸುವುದಾಗಿ ಮಮತಾ ಬ್ಯಾನರ್ಜಿ ಘೋಷಣೆಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಟಿಎಂಸಿ ತೊರೆದು ಬಿಜೆಪಿ ಸೇರಿದ ಮಾಜಿ ಸಚಿವ ಹಾಗೂ ಪ್ರಭಾವಿ ನಾಯಕ ಸುವೇಂದು ಅಧಿಕಾರಿ ಅವರ ಸ್ವಕ್ಷೇತ್ರ ನಂದಿಗ್ರಾಮದಲ್ಲೇ ಸ್ಪರ್ಧಿಸುವುದಾಗಿ... |
![]() | ಉತ್ತರ ಪ್ರದೇಶ, ಪಶ್ಚಿಮ ಬಂಗಾಳದಲ್ಲಿ ಬಿಜೆಪಿಗೆ ಎಂಐಎಂ ಸಹಾಯ ಮಾಡಲಿದೆ: ಸಾಕ್ಷಿ ಮಹಾರಾಜ್ಉತ್ತರ ಪ್ರದೇಶದ ಪಂಚಾಯತ್ ಚುನಾವಣೆಯಲ್ಲಿ ಸ್ಪರ್ಧಿಸಲು ಎಂಐಎಂ ಮುಂದಾಗಿರುವುದನ್ನು ಬಿಜೆಪಿ ಸಂಸದ ಸಾಕ್ಷಿ ಮಹಾರಾಜ್ ಸ್ವಾಗತಿಸಿದ್ದಾರೆ. |
![]() | ಲಕ್ಷ್ಮಿ ರತನ್ ಶುಕ್ಲಾ ಶಾಸಕರಾಗಿ ಮುಂದುವರೆಯಲಿದ್ದಾರೆ: ಸಿಎಂ ಮಮತಾ ಬ್ಯಾನರ್ಜಿದಿಢೀರನೆ ಸಚಿವ ಸ್ಥಾನಕ್ಕೆ ರಾಜಿನಾಮೆ ನೀಡಿರುವ ಲಕ್ಷ್ಮಿ ರತನ್ ಶುಕ್ಲಾ ಅವರು ಸಚಿವರಾಗಿ ಅಲ್ಲ ಶಾಸಕರಾಗಿ ಮುಂದುವರೆಯಲಿದ್ದಾರೆ ಎಂದು ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಹೇಳಿದ್ದಾರೆ. |
![]() | ಪಶ್ಚಿಮ ಬಂಗಾಳ: ದೀದಿಗೆ ಮತ್ತೊಂದು ಆಘಾತ; ಸಚಿವ ಲಕ್ಷ್ಮಿ ರತನ್ ಶುಕ್ಲಾ ರಾಜಿನಾಮೆಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಆಘಾತ ಎದುರಾಗಿದ್ದು, ಯುವ ಸೇವೆಗಳು ಮತ್ತು ಕ್ರೀಡಾ ಇಲಾಖೆ ರಾಜ್ಯ ಸಚಿವರಾಗಿದ್ದ ಲಕ್ಷ್ಮಿ ರತನ್ ಶುಕ್ಲಾ ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ. |
![]() | ನಾಳೆ ಆಸ್ಪತ್ರೆಯಿಂದ ಸೌರವ್ ಗಂಗೂಲಿ ಡಿಸ್ಚಾರ್ಜ್; ಮನೆಯಲ್ಲೇ ನಿತ್ಯ ತಜ್ಞರ ಮೇಲ್ವಿಚಾರಣೆಹೃದಯಾಘಾತಕ್ಕೀಡಾಗಿ ಆಸ್ಪತ್ರೆಗೆ ದಾಖಲಾಗಿರುವ ಬಿಸಿಸಿಐ ಅಧ್ಯಕ್ಷ ಹಾಗೂ ಮಾಜಿ ಕ್ರಿಕೆಟಿಗ ಸೌರವ್ ಗಂಗೂಲಿ ಅವರನ್ನು ನಾಳೆ ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗುತ್ತದೆ ಎಂದು ವುಡ್ ಲ್ಯಾಂಡ್ಸ್ ಆಸ್ಪತ್ರೆಯ ವೈದ್ಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. |
![]() | ಟಿಎಂಸಿ ಗೂಂಡಾಗಳಿಂದ ಕಾರಿನ ಮೇಲೆ ಗುಂಡಿನ ದಾಳಿ: ಬಿಜೆಪಿ ಮುಖಂಡ ಕೃಷ್ಣೇಂದು ಮುಖರ್ಜಿ ಆರೋಪತನ್ನ ಕಾರಿನ ಮೇಲೆ ತೃಣ ಮೂಲಕ ಕಾಂಗ್ರೆಸ್ ನ ಗೂಂಡಾಗಳು ಗುಂಡಿನ ದಾಳಿ ನಡೆಸಿದ್ದಾರೆ ಎಂದು ಪಶ್ಚಿಮ ಬಂಗಾಳ ಬಿಜೆಪಿ ಸಮಿತಿ ಸದಸ್ಯ ಕೃಷ್ಣೆಂದು ಮುಖರ್ಜಿ ಆರೋಪಿಸಿದ್ದಾರೆ. |
![]() | ರಾಜಕೀಯ ಸೇರಲು ಸೌರವ್ ಗಂಗೂಲಿ ಮೇಲೆ ಒತ್ತಡ: ಸಿಪಿಐ (ಎಂ) ಮುಖಂಡಲಘು ಹೃದಯಾಘಾತದಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ರಾಜಕೀಯ ಸೇರಲು ಒತ್ತಡವಿದೆ ಎಂಬ ಹಿರಿಯ ಸಿಪಿಐ(ಎಂ) ಮುಖಂಡ ಅಶೋಕ್ ಭಟ್ಟಾಚಾರ್ಯ ಅವರ ಹೇಳಿಕೆ ಪಶ್ಚಿಮ ಬಂಗಾಳ ರಾಜಕೀಯದಲ್ಲಿ ಬಿರುಗಾಳಿ ಎಬ್ಬಿಸಿದೆ. |
![]() | ಸೌರವ್ ಗಂಗೂಲಿಗೆ ಆ್ಯಂಜಿಯೋ ಪ್ಲಾಸ್ಟಿ ಶಸ್ತ್ರಚಿಕಿತ್ಸೆ ನಡೆಸಿದ ವೈದ್ಯರು; ಅಗತ್ಯ ಬಿದ್ದರೆ ಮತ್ತೊಂದು ಶಸ್ತ್ರ ಚಿಕಿತ್ಸೆಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಹಾಗೂ ಹಾಲಿ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಅವರಿಗೆ ಆ್ಯಂಜಿಯೋ ಪ್ಲಾಸ್ಟಿ ಶಸ್ತ್ರಚಿಕಿತ್ಸೆ ನಡೆಸಲಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ. |
![]() | ಸೌರವ್ ಗಂಗೂಲಿಗೆ ಇಂತಹ ಸಮಸ್ಯೆಯಿದೆ ಎಂದು ಊಹಿಸಿರಲಿಲ್ಲ: ಮಮತಾ ಬ್ಯಾನರ್ಜಿಲಘು ಹೃದಯಾಘಾತದಿಂದಾಗಿ ಆಸ್ಪತ್ರೆಗೆ ದಾಖಲಾಗಿರುವ ಟೀಂ ಇಂಡಿಯಾ ಮಾಜಿ ನಾಯಕ, ಬಿಸಿಸಿಐ ಮುಖ್ಯಸ್ಥ ಸೌರವ್ ಗಂಗೂಲಿ ಅವರ ಆರೋಗ್ಯವನ್ನು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಪರಾಮರ್ಶಿಸಿದ್ದಾರೆ. |
![]() | ಶೀಘ್ರದಲ್ಲಿ ಟಿಎಂಸಿ ಛಿದ್ರ; ಐದು ಸಾವಿರ ಕಾರ್ಯಕರ್ತರು ಬಿಜೆಪಿಗೆ ಸೇರ್ಪಡೆ: ಸುವೇಂದು ಅಧಿಕಾರಿಇತ್ತೀಚಿಗೆ ಕಾಂಟೈ ಪುರಸಭೆ ಆಡಳಿತಾಧಿಕಾರಿ ಹುದ್ದೆಯಿಂದ ವಜಾಗೊಳಿಸಲಾಗಿರುವ ತೃಣಮೂಲ ಕಾಂಗ್ರೆಸ್ ಪಕ್ಷದ ಮುಖಂಡ ಹಾಗೂ ಸಹೋದರ ಸೌಮೇಂದು ಸೇರಿದಂತೆ ಇನ್ನಿತರ ಟಿಎಂಸಿ ಪಕ್ಷದ ಹಲವು ಸದಸ್ಯರು ಬಿಜೆಪಿ ಪಕ್ಷ ಸೇರಲಿದ್ದಾರೆ ಎಂದು ಬಿಜೆಪಿ ಮುಖಂಡ ಸುವೇಂದು ಅಧಿಕಾರಿ ಶುಕ್ರವಾರ ಹೇಳಿದ್ದಾರೆ. |