- Tag results for WhatsApp
![]() | ವಾಟ್ಸಾಪ್ ಸ್ಟೇಟಸ್ ನಲ್ಲಿ ಪಾಕಿಸ್ತಾನ ಧ್ವಜದ ಚಿತ್ರ: ಕೊಪ್ಪಳ ಮೂಲದ ವ್ಯಕ್ತಿ ಬಂಧನಪಾಕಿಸ್ತಾನದ ಧ್ವಜವನ್ನು ವಾಟ್ಸಾಪ್ ಸ್ಟೇಟಸ್ ನಲ್ಲಿ ಹಾಕಿದ್ದ ಕೊಪ್ಪಳ ಮೂಲದ 30 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ. ಬಂಧಿತನನ್ನು ರಾಜೇಸಾಬ್ ನಾಯಕ್ ಎಂದು ಗುರುತಿಸಲಾಗಿದ್ದು, ಈತ ಕುಷ್ಟಗಿ ತಾಲೂಕಿನ ತಾವರೆಗೆರಾ ನಿವಾಸಿಯಾಗಿದ್ದು, ಸೈಕಲ್ ಅಂಗಡಿ ನಡೆಸುತ್ತಿದ್ದಾನೆ. |
![]() | ಶೀಘ್ರದಲ್ಲೇ ಒಂದೇ ಫೋನ್ನಲ್ಲಿ 2 WhatsApp ಅಕೌಂಟ್ ಲಭ್ಯ!ಒಂದೇ ಫೋನ್ ನಲ್ಲಿ ಎರಡೆರಡು ವಾಟ್ಸಪ್ ಖಾತೆಗಳನ್ನು ಹೊಂದುವ ಬಳಕೆದಾರರ ಹಳೆಯ ಬೇಡಿಕೆಗೆ ಕೊನೆಗೂ ವಾಟ್ಸಪ್ ನ ಮಾತೃಸಂಸ್ಥೆ ಮೆಟಾ ಅಸ್ತು ಎಂದಿದೆ. |
![]() | 24 ವರ್ಷಗಳ ಹಿಂದೆ ಪಾಕ್ನಿಂದ ಭಾರತಕ್ಕೆ ಬಂದು ಇಲ್ಲಿನ ಪೌರತ್ವ ಪಡೆದಿದ್ದ ವ್ಯಕ್ತಿಯಿಂದ ಬೇಹುಗಾರಿಕೆ, ಬಂಧನ!ಗುಜರಾತ್ ಎಟಿಎಸ್ ತಾರಾಪುರದಲ್ಲಿ ಪಾಕಿಸ್ತಾನದ ಬೇಹುಗಾರನನ್ನು ಬಂಧಿಸಿದೆ. ಆತನ ಬಂಧನದ ನಂತರ ಆತನ ರಹಸ್ಯಗಳನ್ನು ಬಹಿರಂಗಪಡಿಸಲು ವಿಚಾರಣೆ ನಡೆಸಲಾಗುತ್ತಿದೆ. |
![]() | ವಿಶ್ವಕಪ್: ಪಾಕ್ ಪತ್ರಕರ್ತರಿಗೆ ಸಿಕ್ಕಿಲ್ಲ ವೀಸಾ, ಆದರೆ ವಾಟ್ಸ್ ಆಪ್ ಮೂಲಕ ಪ್ರಶ್ನೆ ಕೇಳಲು ಅವಕಾಶ!ಭಾರತದಲ್ಲಿ ಕ್ರಿಕೆಟ್ ವಿಶ್ವಕಪ್ ಪಂದ್ಯ ನಡೆಯುತ್ತಿದ್ದು, ಪಾಕ್ ಪತ್ರಕರ್ತರಿಗೆ ಇನ್ನೂ ವೀಸಾ ಲಭ್ಯವಾಗಿಲ್ಲ. ಆದರೆ ಅವರಿಗೆ ವಾಟ್ಸ್ ಆಪ್ ಮೂಲಕ ಪ್ರಶ್ನೆ ಕೇಳಲು ಅವಕಾಶ ಮಾಡಿಕೊಡಲಾಗಿದೆ ಎಂದು ಐಸಿಸಿ ಮಾಧ್ಯಮ ನಿರ್ವಾಹಕರು ಮಾಹಿತಿ ನೀಡಿದ್ದಾರೆ. |
![]() | ವಾಟ್ಸಾಪ್ನಲ್ಲೂ ಪ್ರಧಾನಿ ಮೋದಿ ಜಾದೂ: ಕೇವಲ 6 ದಿನಗಳಲ್ಲಿ 50 ಲಕ್ಷಕ್ಕೂ ಹೆಚ್ಚು ಫಾಲೋವರ್ಸ್ ಸೇರ್ಪಡೆಪ್ರಧಾನಿ ನರೇಂದ್ರ ಮೋದಿ ಅವರು ಕೇವಲ 6 ದಿನಗಳಲ್ಲಿ ವಾಟ್ಸಾಪ್ ಚಾನಲ್ ನಲ್ಲಿ 5 ಮಿಲಿಯನ್ ಫಾಲೋವರ್ಗಳನ್ನು ಪಡೆದಿದ್ದಾರೆ. ಪ್ರಸ್ತುತ, ಪಿಎಂ ಮೋದಿ ವಾಟ್ಸಾಪ್ ಚಾನೆಲ್ನಲ್ಲಿ ಅತಿ ಹೆಚ್ಚು ಮತ್ತು ವೇಗವಾಗಿ ಬೆಳೆಯುತ್ತಿರುವ ಅನುಯಾಯಿಗಳನ್ನು ಹೊಂದಿರುವ ವಿಶ್ವದ ನಾಯಕರಾಗಿದ್ದಾರೆ. |
![]() | ವಾಟ್ಸಪ್ ಚಾನೆಲ್: ಮತ್ತೊಂದು ಅದ್ಭುತ ಫೀಚರ್ ಬಿಡುಗಡೆ! ಇದರ ಉಪಯೋಗ ಏನು?ಜನಪ್ರಿಯ ಮೆಸೇಜಿಂಗ್ ಪ್ಲಾಟ್ಫಾರ್ಮ್ ಆಗಿರುವ ವಾಟ್ಸಾಪ್ ಇತ್ತೀಚಿಗೆ ಹೊಸ ಹೊಸ ಅಪ್ಡೇಟ್ ನೀಡಿದ್ದು, ತನ್ನ ಬಳಕೆದಾರರಿಗಾಗಿ ಮೆಟಾ ಕಂಪನಿ ಮತ್ತೊಂದು ವಿಶೇಷ ಫೀಚರ್ ಒಂದನ್ನು ಪರಿಚಯಿಸಿದೆ. |
![]() | ಅಧಿಕೃತವಾಗಿ ವಾಟ್ಸಾಪ್ ಚಾನಲ್ ಆರಂಭಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ!ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕೃತವಾಗಿ ವಾಟ್ಸಪ್ ಚಾನೆಲ್ ಆರಂಭಿಸಿದ್ದಾರೆ. ಈ ಮೂಲಕ ಇಡೀ ದೇಶದ ಇತರೆ ರಾಜ್ಯಗಳ ಮುಖ್ಯಮಂತ್ರಿಗಳ ಪೈಕಿ ವಾಟ್ಸಾಪ್ ಚಾನಲ್ ಆರಂಭಿಸಿದವರಲ್ಲಿ ಸಿದ್ದರಾಮಯ್ಯ ಮೊದಲಿಗರಾಗಿದ್ದಾರೆ. |
![]() | ಮಂಗಳೂರು: ವಾಟ್ಸಾಪ್ನಲ್ಲಿ ತ್ರಿವಳಿ ತಲಾಖ್ ನೀಡಿದ ಪತಿ; ದೂರು ದಾಖಲಿಸಿದ ಮಹಿಳೆದಕ್ಷಿಣ ಕನ್ನಡ ಜಿಲ್ಲೆಯ ಮಹಿಳೆಯೊಬ್ಬರು ವಾಟ್ಸಾಪ್ ಮೂಲಕ ತ್ರಿವಳಿ ತಲಾಖ್ ನೀಡಿದ ಪತಿ ವಿರುದ್ಧ ಸುಳ್ಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. |
![]() | 'ನಾನು ಟೆರರಿಸ್ಟ್, ಬಾಂಬ್ ಇಟ್ಟಿದ್ದೇನೆ': ಬೆಂಗಳೂರು ವಿಮಾನ ನಿಲ್ದಾಣಕ್ಕೆ ಬೆದರಿಕೆ, ಬಾಲಕನ ಹುಡುಗಾಟಕ್ಕೆ ಪೇಚಿಗೆ ಸಿಲುಕಿದ ಪೋಷಕರು!ಬೆಂಗಳೂರು ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ ಬಂದ ಹಿನ್ನಲೆಯಲ್ಲಿ ಕೆಲಕಾಲ ಗೊಂದಲದ ವಾತಾವರಣ ನಿರ್ಮಾಣವಾದ ಘಟನೆ ನಡೆದಿದೆ. |
![]() | ಕಾಂಗ್ರೆಸ್ ಶಾಸಕನ ವಿರುದ್ಧ ವಾಟ್ಸ್ಆ್ಯಪ್ ಸ್ಟೇಟಸ್ ಹಾಕಿದ್ದ ಮಹಿಳಾ ಕಾನ್ಸ್ ಟೇಬಲ್ ಅಮಾನತುಕಡೂರು ಕಾಂಗ್ರೆಸ್ ಶಾಸಕ ಕೆ.ಎಸ್. ಆನಂದ್ ಅವರ ವಿರುದ್ಧ ವಾಟ್ಸ್ಆ್ಯಪ್ ಸ್ಟೇಟಸ್ ಹಾಕಿದ್ದ ಮಹಿಳಾ ಪೊಲೀಸ್ ಪೇದೆಯೊಬ್ಬರನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ. |
![]() | Bigg Update: ವಾಟ್ಸಪ್ ನಿಂದ ವಿಡಿಯೊ ಕಾಲ್ ವೇಳೆ ಸ್ಕ್ರೀನ್ ಶೇರಿಂಗ್ ಫೀಚರ್ ಪರಿಚಯವಾಟ್ಸಪ್ ಕುರಿತು ಅದರ ಮಾತೃ ಸಂಸ್ಥೆ ಮಹತ್ವದ ಮಾಹಿತಿ ಹಂಚಿಕೊಂಡಿದ್ದು, ವಾಟ್ಸಪ್ ನೂತನ ಅಪ್ ಡೇಟ್ ನಲ್ಲಿ ವಿಡಿಯೊ ಕಾಲ್ ವೇಳೆ ಸ್ಕ್ರೀನ್ ಶೇರಿಂಗ್ ಫೀಚರ್ ಪರಿಚಯಿಸಿದೆ. |
![]() | ಯುಪಿ ಸಿಎಂ ಯೋಗಿ ಆದಿತ್ಯನಾಥ್ ವಿರುದ್ಧ ಕಾಮೆಂಟ್; ವಾಟ್ಸಾಪ್ ಗ್ರೂಪ್ ಅಡ್ಮಿನ್ ಬಂಧನಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರ ವಿರುದ್ಧ 'ಅವಹೇಳನಕಾರಿ' ಪೋಸ್ಟ್ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ವಾಟ್ಸಾಪ್ ಗ್ರೂಪ್ ಆಡ್ಮಿನ್ ನನ್ನು ಭದೋಹಿಯಲ್ಲಿ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. |
![]() | ಬೆಂಗಳೂರು: ನಾಗರಿಕರು ವಾಟ್ಸಾಪ್ ನಲ್ಲಿಯೂ ಪೊಲೀಸರಿಗೆ ದೂರು ಸಲ್ಲಿಕೆಗೆ ಅವಕಾಶ- ಬಿ.ದಯಾನಂದಇನ್ಮುಂದೆ ನಗರದ ನಾಗರಿಕರು ತಮಗಾದ ವಂಚನೆ, ಅಪರಾಧ ಕುರಿತು ವಾಟ್ಸಾಪ್ ಮೂಲಕವೂ ಪೊಲೀಸರಿಗೆ ದೂರು ಸಲ್ಲಿಸಬಹುದು. |
![]() | ಏಪ್ರಿಲ್ನಲ್ಲಿ ಸುಮಾರು 74 ಲಕ್ಷ ಭಾರತೀಯ ವಾಟ್ಸಾಪ್ ಖಾತೆಗಳು ಬ್ಯಾನ್!ಮೆಟಾ ಮಾಲೀಕತ್ವದ ವಾಟ್ಸಾಪ್ ಏಪ್ರಿಲ್ ತಿಂಗಳಿನಲ್ಲಿ ದಾಖಲೆಯ 74 ಲಕ್ಷ ಭಾರತೀಯ ಖಾತೆಗಳನ್ನು ನಿಷೇಧಿಸಿದೆ. ಐಟಿ ನಿಯಮ 2021ರ ನಿಬಂಧನೆಗಳ ಪ್ರಕಾರ ಪ್ರಕಟಿಸಲಾದ ಮಾಸಿಕ ವರದಿಯಲ್ಲಿ ಈ ವಿವರವನ್ನು ಒದಗಿಸಲಾಗಿದೆ. |
![]() | ಇನ್ನು ಮುಂದೆ WhatsApp ಸಂದೇಶ ಕಳುಹಿಸಿದ ನಂತರ 15 ನಿಮಿಷಗಳವರೆಗೆ ಎಡಿಟ್ ಮಾಡಬಹುದುಮೆಟಾ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಾರ್ಕ್ ಜುಕರ್ಬರ್ಗ್ ಸೋಮವಾರ WhatsApp ನಲ್ಲಿ ಹೊಸ ವೈಶಿಷ್ಟ್ಯವನ್ನು ಘೋಷಿಸಿದ್ದು, ಇನ್ನು ಮುಂದೆ ವಾಟ್ಸ್ ಆ್ಯಪ್ ಬಳಕೆದಾರರು ಸಂದೇಶಗಳನ್ನು ಕಳುಹಿಸಿದ ನಂತರ 15... |