- Tag results for Win
![]() | ಶ್ರೀರಂಗಪಟ್ಟಣ ಮಸೀದಿ-ಇ-ಅಲ್ಲಾ ವಿವಾದ: ಕಾನೂನು-ಸುವ್ಯವಸ್ಥೆಗೆ ಧಕ್ಕೆ ತರುವವರ ವಿರುದ್ಧ ಕಠಿಣ ಕ್ರಮ- ಗೃಹ ಸಚಿವರ ಎಚ್ಚರಿಕೆರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆಗೆ ಧಕ್ಕೆ ತರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಮಂಗಳವಾರ ಎಚ್ಚರಿಗೆ ನೀಡಿದ್ದಾರೆ. |
![]() | 'ಅಂಜನಾದ್ರಿ ಬೆಟ್ಟದ ಮೇಲೆ ಗಾಳಿ ಗೋಪುರ ನಿರ್ಮಾಣ'ಅಂಜನಾದ್ರಿ ಬೆಟ್ಟದ ಮೇಲೆ ಗಾಳಿ ಗೋಪುರ ನಿರ್ಮಿಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. |
![]() | ಪಂಜಾಬ್: ಗುಪ್ತಚರ ಕೇಂದ್ರ ಕಚೇರಿಯಲ್ಲಿ ಗ್ರೆನೇಡ್ ಸ್ಫೋಟ!ಪಂಜಾಬ್ ಪೊಲೀಸ್ನ ಗುಪ್ತಚರ ಕೇಂದ್ರ ಕಚೇರಿಯಲ್ಲಿ ಅನುಮಾನಾಸ್ಪದ ಸ್ಫೋಟ ಸಂಭವಿಸಿದೆ. |
![]() | 'ಲಾಕ್ ಅಪ್' ರಿಯಾಲಿಟಿ ಶೋ ಗೆದ್ದ ಕಾಮಿಡಿಯನ್ ಮುನಾವರ್ ಫಾರೂಕಿ!‘ಆಲ್ಟ್ ಬಾಲಾಜಿ’ ಹಾಗೂ ‘ಎಂಎಕ್ಸ್ ಪ್ಲೇಯರ್’ನಲ್ಲಿ ಪ್ರಸಾರವಾಗುತ್ತಿದ್ದ ಲಾಕಪ್ ರಿಯಾಲಿಟಿ ಶೋನಲ್ಲಿ ಹಾಸ್ಯ ಕಲಾವಿದ ಮುನಾವರ್ ಫಾರೂಕಿ ಅವರು ಜಯಶಾಲಿಯಾಗಿದ್ದಾರೆ. |
![]() | ವಾರದಲ್ಲಿ ಬಿಎಸ್ಎನ್ಎಲ್ 4ಜಿ ಸೇವೆ ಆರಂಭ: ಕೇಂದ್ರ ಸಚಿವಕೆಲವೇ ವಾರಗಳಲ್ಲಿ ಸ್ವದೇಶಿ 4ಜಿ ನೆಟ್ವರ್ಕ್ ಸೇವೆ ಬಿಎಸ್ಎನ್ಎಲ್ ಮೂಲಕ ಆರಂಭವಾಗಲಿದೆ ಎಂದು ಕೇಂದ್ರ ಎಲೆಕ್ಟ್ರಾನಿಕ್ಸ್, ಮಾಹಿತಿ ತಂತ್ರಜ್ಞಾನ ಮತ್ತು ಸಂಹವನ ಸಚಿವ ಅಶ್ವಿನಿ ವೈಷ್ಣವ್ ಅವರು ಶುಕ್ರವಾರ ಹೇಳಿದ್ದಾರೆ. |
![]() | ಐಪಿಎಲ್ 2022: ಪಂಜಾಬ್ ವಿರುದ್ಧ ಡೆಲ್ಲಿಗೆ 9 ವಿಕೆಟ್ ಗಳ ಜಯಇಲ್ಲಿನ ಬ್ರಾಬೌರ್ನೆ ಸ್ಟೇಡಿಯಂನಲ್ಲಿ ನಡೆದ 2022 ಐಪಿಎಲ್ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡ 9 ವಿಕೆಟ್ ಗಳಿಂದ ಪಂಜಾಬ್ ಕಿಂಗ್ಸ್ ತಂಡವನ್ನು ಸೋಲಿಸಿದೆ. |
![]() | ಉತ್ತರ ಪ್ರದೇಶ: ಹಿಂದೂ ಮಹಿಳೆ ಅಪಹರಣ ಆರೋಪ, ಮುಸ್ಲಿಂ ವ್ಯಕ್ತಿ ಮನೆಗೆ ಬೆಂಕಿ ಹಚ್ಚಿದ ಬಲ ಪಂಥೀಯರು!ಹಿಂದೂ ಮಹಿಳೆಯನ್ನು ಅಪಹರಿಸಿದ ಆರೋಪಕ್ಕೊಳಗಾದ ಮುಸ್ಲಿಂ ವ್ಯಕ್ತಿಯೊಬ್ಬರ ಕುಟುಂಬಕ್ಕೆ ಸೇರಿದ ಎರಡು ಮನೆಗಳಿಗೆ ಬಲ ಪಂಥೀಯ ಕಾರ್ಯಕರ್ತರು ಶುಕ್ರವಾರ ಬೆಂಕಿ ಹಚ್ಚಿದ್ದಾರೆ. ಗುಂಪು ದಾಳಿಗೆ ಸಂಬಂಧಿಸಿದಂತೆ ಎಂಟು ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. |
![]() | ಬೆಂಗಳೂರು: ಉಯ್ಯಾಲೆಯ ತಂತಿಗೆ ಸಿಲುಕಿ 11 ವರ್ಷದ ಬಾಲಕಿ ಸಾವುಉಯ್ಯಾಲೆಯ ತಂತಿಗೆ ಸಿಲುಕಿಕೊಂಡು 11 ವರ್ಷದ ಬಾಲಕಿಯೊಬ್ಬಳು ಉಸಿರುಗಟ್ಟಿ ಸಾವನ್ನಪ್ಪಿರುವ ಘಟನೆ ಮಾಗಡಿ ರಸ್ತೆಯ ಕೆಂಚನಹಳ್ಳಿಯಲ್ಲಿ ನಡೆದಿದೆ. |
![]() | ಐಪಿಎಲ್ 2022: 'ಆರ್ ಸಿಬಿ ಗೆಲ್ಲೋವರೆಗೂ ಮದುವೆಯಾಗಲ್ಲ' ಇಂಟರ್ನೆಟ್ ನಲ್ಲಿ ಫೋಸ್ಟರ್ ಸದ್ದು!ಐಪಿಎಲ್ ಆರಂಭವಾದಾಗಿನಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಒಂದು ಬಾರಿಯೂ ಕಪ್ ಗೆದ್ದಿಲ್ಲ. ಆದರೂ ಅವರ ಅಭಿಮಾನಿಗಳಂತೂ ಭರವಸೆ ಕಳೆದುಕೊಂಡಿಲ್ಲ. ಪ್ರತಿ ಬಾರಿ ಐಪಿಎಲ್ ಪಂದ್ಯಾವಳಿ ಶುರುವಾದಾಗಲೂ ಈ ಸಲ ಕಪ್ ನಮ್ದೆ ಅಂತಾ ಹೇಳ್ತಾನೆ ಇರ್ತಾರೆ. ಇದು ಪ್ರತಿ ಬಾರಿ ಟ್ರೋಲ್ ಆಗ್ತಾನೆ ಇರುತ್ತದೆ. |
![]() | ಬಡವರಿಗೆ ಯಾವುದೇ ಧರ್ಮವಿಲ್ಲ, ನಮ್ಮನ್ನು ಗುರಿ ಮಾಡದಿರಿ: ಬಲಪಂಥೀಯರ ದಾಳಿಗೊಳಗಾದ ಮುಸ್ಲಿಂ ವ್ಯಾಪಾರಿಬಡವರಿಗೆ ಯಾವುದೇ ಧರ್ಮವಿಲ್ಲ, ಬಡವರನ್ನು ಗುರಿ ಮಾಡದಿರಿ ಎಂದು ಬಲಪಂಥೀಯರ ಕೆಂಗಣ್ಣಿಗೆಗೊಳಗಾದ ಮುಸ್ಲಿಂ ವ್ಯಾಪಾರಿಗಳು ಮನವಿ ಮಾಡಿಕೊಂಡಿದ್ದಾರೆ. |
![]() | ಇವರೇ ನೋಡಿ ಬೆಂಗಳೂರಿನ 'ಗುಬ್ಬಚ್ಚಿ' ಪ್ರಿಯ ಮನುಷ್ಯಬೇಸಿಗೆ ಬೇಗೆ ಏರುತ್ತಿರುವಂತೆಯೇ ನಗರದಲ್ಲಿ ಪಕ್ಷಿಗಳ ನೀರು ಮತ್ತು ಆಹಾರಕ್ಕಾಗಿ ಕುರಿತ ಹಾಹಾಕಾರ ಮುಂದುವರೆದಿರುವಂತೆಯೇ ಬೆಂಗಳೂರಿನ ನಿವಾಸಿಯೊಬ್ಬರು ತಮ್ಮ ಪರಿಸರ ಸ್ನೇಹಿಗುಣದ ಮೂಲಕ ಖ್ಯಾತಿಗಳಿಸಿದ್ದಾರೆ. |
![]() | ವಿಂಡರ್ಜಿ ಇಂಡಿಯಾ 2022: ಅಂತಾರಾಷ್ಟ್ರೀಯ ಪವನ ಶಕ್ತಿ ವ್ಯಾಪಾರ ಮೇಳ ಮತ್ತು ಸಮ್ಮೇಳನಕ್ಕೆ ಮುಹೂರ್ತ ನಿಗದಿಇಂಧನ ಸಚಿವ ಆರ್.ಕೆ. ಸಿಂಗ್, ರಾಸಾಯನಿಕ ಮತ್ತು ರಸಗೊಬ್ಬರಗಳ ರಾಜ್ಯ ಸಚಿವ ಭಗವಂತ ಖುತ್ಬಾ ಪಾಲ್ಗೊಳ್ಳಲಿದ್ದಾರೆ. ಶೃಂಗದಲ್ಲಿ ನವೀಕೃತ ಇಂಧನ ಬಳಕೆ ಹಾಗೂ ಇಂಗಾಲಾಮ್ಲ ತಗ್ಗಿಸುವಿಕೆ ಕುರಿತಾಗಿ ಮಾತುಕತೆ ನಡೆಯಲಿದೆ. |
![]() | ಪುನೀತ್ ಕನಸಿನ ಕೂಸು ‘ಪಿಆರ್ಕೆ’ ಬ್ಯಾನರ್ನಲ್ಲಿ ಮತ್ತೊಂದು ಸಿನಿಮಾ: 'ಆಚಾರ್ & ಕೋ' ಚಿತ್ರದಲ್ಲಿ ಹಲವು ವೈವಿಧ್ಯ!ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಪಿ ಆರ್ ಕೆ ಪ್ರೊಡಕ್ಷನ್ಸ್ ನಿಂದ ಹೊಸ ಸಿನಿಮಾ ಘೋಷಣೆಯಾಗಿದೆ. ಅಪ್ಪು ನಿಧನದ ಬಳಿಕ ಪಿ ಆರ್ ಕೆ ಬ್ಯಾನರ್ ನಿಂದ ಅನೌನ್ಸ್ ಮೊದಲ ಸಿನಿಮಾ ಇದಾಗಿದೆ. |
![]() | ಬಳ್ಳಾರಿ: ವಾಲ್ಮೀಕಿ ಭವನದಲ್ಲಿ ಚರ್ಚ್ ಕಾರ್ಯಕ್ರಮ ನಿರ್ಬಂಧಕ್ಕೆ ಬಲಪಂಥೀಯ ಸಂಘಟನೆಗಳ ಒತ್ತಾಯಜಿಲ್ಲೆಯ ವಾಲ್ಮೀಕಿ ಭವನದಲ್ಲಿ ನಿನ್ನೆ ಚರ್ಚ್ ಧಾರ್ಮಿಕ ಕಾರ್ಯಕ್ರಮ ನಡೆಸದಂತೆ ಕೆಲ ಬಲ ಪಂಥೀಯ ಸಂಘಟನೆ ಕಾರ್ಯಕರ್ತರು ಆಕ್ಷೇಪ ವ್ಯಕ್ತಪಡಿಸಿದ್ದರಿಂದ ಸ್ಥಳದಲ್ಲಿ ಕೆಲ ಕಾಲ ಪರಿಸ್ಥಿತಿ ಬಿಗಡಾಯಿಸಿತ್ತು. |
![]() | ಬಿಜೆಪಿ ಯುವ ಮೋರ್ಚಾದ "ಭಾರತ ದರ್ಶನ ಸುಶಾಸನ ಯಾತ್ರೆ' ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಚಾಲನೆಭಾರತೀಯ ಜನತಾ ಯುವ ಮೋರ್ಚಾ ಆಯೋಜಿಸಿರುವ "ಭಾರತ ದರ್ಶನ ಸುಶಾಸನ ಯಾತ್ರೆ" ಗೆ ಬೆಂಗಳೂರಿನಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ, ಸಂಸದ ಹಾಗೂ ಬಿಜೆಪಿ ಯುವ ಮೋರ್ಚಾ ರಾಷ್ಟ್ರೀಯ ಅಧ್ಯಕ್ಷ ತೇಜಸ್ವೀ ಸೂರ್ಯ ಇಂದು ಬೆಂಗಳೂರಿನಲ್ಲಿ ವಿದ್ಯುಕ್ತವಾಗಿ ಚಾಲನೆ ನೀಡಿದರು. |