- Tag results for Withdraw
![]() | ಮಹಿಳೆಯರಿಗೆ ಉಚಿತ ಬಸ್ ಪ್ರಯಾಣದ 'ಶಕ್ತಿ' ಯೋಜನೆ ವಿರುದ್ಧ ಸಲ್ಲಿಸಿದ್ದ ಪಿಐಎಲ್ ವಾಪಸ್ರಾಜ್ಯದಲ್ಲಿ ‘ಶಕ್ತಿ’ ಯೋಜನೆಯಡಿ ಮಹಿಳೆಯರಿಗೆ ಒದಗಿಸುತ್ತಿರುವ ಉಚಿತ ಬಸ್ ಪ್ರಯಾಣವನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್) ಹಿಂಪಡೆಯಲು ಹೈಕೋರ್ಟ್ ಗುರುವಾರ ಅನುಮತಿ ನೀಡಿದೆ. |
![]() | ನಟ ಸನ್ನಿ ಡಿಯೋಲ್ ಬಂಗಲೆ ಹರಾಜು ಹಿಂಪಡೆದ ಬ್ಯಾಂಕ್ ಆಫ್ ಬರೋಡಾ: ಕಾರಣ ಕೇಳಿದ ಕಾಂಗ್ರೆಸ್ಸಾಲ ಮರುಪಾವತಿಸದ ಹಿನ್ನಲೆ ಬ್ಯಾಂಕ್ ಬಾಲಿವುಡ್ ನಟ ಸನ್ನಿ ಡಿಯೋಲ್ ಮನೆಯನ್ನು ಹರಾಜಿಗೆ ಇಟ್ಟಿತ್ತು. ಈ ಬಗ್ಗೆ ಜಾಹೀರಾತನ್ನು ನೀಡಿತ್ತು. ಆದರೀಗ ಅದೇ ಬ್ಯಾಂಕ್ ಮನೆ ಹರಾಜಿನ ನೋಟೀಸ್ ಹಿಂಪಡೆದಿದೆ |
![]() | ಮಣಿಪುರ: ಬ್ರಾಡ್ಬ್ಯಾಂಡ್ ಮೇಲಿನ ನಿಷೇಧ ತೆರವು; ಮೊಬೈಲ್ ಇಂಟರ್ನೆಟ್ ನಿಷೇಧ ಮುಂದುವರಿಕೆಜನಾಂಗೀಯ ಹಿಂಸಾಚಾರ ಪೀಡಿತ ಮಣಿಪುರದಲ್ಲಿ ಸುಮಾರು ಮೂರು ತಿಂಗಳ ನಂತರ ರಾಜ್ಯ ಸರ್ಕಾರ ಬ್ರಾಡ್ಬ್ಯಾಂಡ್ ಇಂಟರ್ನೆಟ್ ಮೇಲಿನ ನಿಷೇಧವನ್ನು ಕೆಲವು ಷರತ್ತುಗಳೊಂದಿಗೆ ಮಂಗಳವಾರ ಹಿಂಪಡೆದಿದೆ. |
![]() | ಜೂನ್ 2ರ ಹೊತ್ತಿಗೆ ಸಾರ್ವಜನಿಕರ ಬಳಿ 83,242 ಕೋಟಿ ರೂ. ಗಳಷ್ಟು ನಗದು ಇಳಿಕೆ: ಆರ್ಬಿಐ2000 ರೂಪಾಯಿ ಮುಖಬೆಲೆಯ ನೋಟುಗಳನ್ನು ಹಿಂತೆಗೆದುಕೊಳ್ಳುವ ಕ್ರಮದ ನಂತರ ಸಾರ್ವಜನಿಕರ ಬಳಿ ಇರುವ ನಗದು ಜೂನ್ 2ರ ಹೊತ್ತಿಗೆ ಸುಮಾರು 83,242 ಕೋಟಿ ರೂ.ಗಳಷ್ಟು ಕಡಿಮೆಯಾಗಿದೆ ಎಂದು ಭಾರತೀಯ ರಿಸರ್ವ್ ಬ್ಯಾಂಕ್ (ಆರ್ಬಿಐ) ತಿಳಿಸಿದೆ. |
![]() | ಬಿಜೆಪಿ ಸರ್ಕಾರ ಜಾರಿಗೆ ತಂದಿದ್ದ ಎಪಿಎಂಸಿ ಕಾಯ್ದೆ ರದ್ದತಿಗೆ ನಿರ್ಧಾರ: ಸಚಿವ ಎಚ್.ಕೆ. ಪಾಟೀಲ್ನಿಕಟಪೂರ್ವ ಬಿಜೆಪಿ ಸರ್ಕಾರ ಜಾರಿಗೊಳಿಸಿದ್ದ ಎಪಿಎಂಸಿ ಕಾಯ್ದೆ ಬದಲು ಹಳೆಯ ಎಪಿಎಂಸಿ ಕಾಯ್ದೆಯನ್ನೆ ಮರುಜಾರಿಗೊಳಿಸುವ ತೀರ್ಮಾನಕ್ಕೆ ಈಗಿನ ಕಾಂಗ್ರೆಸ್ ಸರ್ಕಾರ ಬಂದಿದೆ. |
![]() | ಕೇಸ್ ಗಳನ್ನು ಹಿಂಪಡೆದು ಒತ್ತುವರಿ ತೆರವಿಗೆ ಸಹಕರಿಸಿ: ಖಾಸಗಿ ಡೆವಲಪರ್ಸ್ ಗಳಿಗೆ ಡಿಕೆಶಿ ಮನವಿರಾಜಾಕಾಲುವೆ ಒತ್ತುವರಿ ತೆರವಿಗೆ ಕೋರ್ಟ್ ನಿಂದ ಸ್ಟೇ ತಂದವರೆಲ್ಲರೂ ಕೇಸ್ ಗಳನ್ನು ಹಿಂಪಡೆದು ಒತ್ತುವರಿ ತೆರವು ಕಾರ್ಯಾಚರಣೆಗೆ ಸರ್ಕಾರದೊಂದಿಗೆ ಸಹಕರಿಸಬೇಕು ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಖಾಸಗಿ ಡೆವಲಪರ್ಸ್ ಗಳಿಗೆ ಗುರುವಾರ ಮನವಿ ಮಾಡಿದ್ದಾರೆ. |
![]() | 2000 ರೂ. ನೋಟು ಚಲಾವಣೆಯಿಂದ ಹಿಂದಕ್ಕೆ: ಪ್ರಧಾನಿ ಮೋದಿಯನ್ನು 'ಪಗ್ಲಾ' ಎಂದ ಕಾಂಗ್ರೆಸ್ ಸಂಸದ2000 ರೂ. ನೋಟುಗಳನ್ನು ಚಲಾವಣೆಯಿಂದ ಹಿಂಪಡೆದಿರುವ ಕುರಿತು ಕೇಂದ್ರದ ವಿರುದ್ಧ ವಾಗ್ದಾಳಿ ನಡೆಸಿದ ಕಾಂಗ್ರೆಸ್ ಹಿರಿಯ ನಾಯಕ ಅಧೀರ್ ರಂಜನ್ ಚೌಧರಿ, ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಬುಧವಾರ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. |
![]() | ನ್ಯಾಯಯುತ ತನಿಖೆಯಿಂದ ಮಾತ್ರ ಸತ್ಯ ಬಯಲಾಗುತ್ತದೆ: ಚಲಾವಣೆಯಿಂದ 2000 ರೂ. ನೋಟು ಹಿಂಪಡೆದ ಬಗ್ಗೆ ಖರ್ಗೆಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಶನಿವಾರ ಕೇಂದ್ರದ ವಿರುದ್ಧ ವಾಗ್ದಾಳಿ ನಡೆಸಿದ್ದು, 2016ರಲ್ಲಿ ನೋಟು ಅಮಾನ್ಯೀಕರಣ ಆರ್ಥಿಕತೆಗೆ ಆಳವಾದ ಗಾಯವನ್ನು ಉಂಟುಮಾಡಿದೆ ಮತ್ತು ನ್ಯಾಯಯುತ ತನಿಖೆ ಮಾತ್ರ ಸತ್ಯವನ್ನು ಬಹಿರಂಗಪಡಿಸಲಿದೆ ಎಂದರು. |
![]() | ನೋಟು ಅಮಾನ್ಯೀಕರಣದ ಮೂರ್ಖ ನಿರ್ಧಾರ ಮುಚ್ಚಿಕೊಳ್ಳಲು 2000 ರೂ. ನೋಟು ಹಿಂಪಡೆಯಲಾಗಿದೆ: ಚಿದಂಬರಂ2 ಸಾವಿರ ಮುಖಬೆಲೆಯ ನೋಟುಗಳನ್ನು ಚಲಾವಣೆಯಿಂದ ಹಿಂಪಡೆಯುವುದಾಗಿ ಆರ್ಬಿಐ ಘೋಷಿಸಿದ ಬೆನ್ನಲ್ಲೇ ಕಾಂಗ್ರೆಸ್ನ ಹಿರಿಯ ನಾಯಕ ಪಿ ಚಿದಂಬರಂ ಅವರು ಶುಕ್ರವಾರ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದು, 500, 1000 ರೂಪಾಯಿ ನೋಟು ಅಮಾನ್ಯೀಕರಣದ ಮೂರ್ಖತನದ ನಿರ್ಧಾರವನ್ನು ಮುಚ್ಚಿಹಾಕಲು 2000 ರೂ. ನೋಟಿನ ಚಲಾವಣೆಯನ್ನು ಹಿಂಪಡೆಯಲಾಗಿದೆ ಎಂದಿದ್ದಾರೆ. |
![]() | ಪ್ರಧಾನಿ ಮೋದಿ ಅವರದ್ದು FAST ನಡೆ: 2 ಸಾವಿರ ರೂ. ನೋಟು ನಿಷೇಧಕ್ಕೆ ಕಾಂಗ್ರೆಸ್ ಟೀಕೆ!2,000 ರೂಪಾಯಿ ನೋಟುಗಳನ್ನು ನಿಷೇಧಿಸಿರುವ ಬಗ್ಗೆ ಕಾಂಗ್ರೆಸ್ ತೀಕ್ಷ್ಣ ವಾಗ್ದಾಳಿ ನಡೆಸಿದ್ದು, ಈ ನಡೆ ನಮ್ಮ ಸ್ವಯಂ ಘೋಷಿತ ವಿಶ್ವಗುರುವಿನ ಎಂದಿನಂತೆ ಮಾಡುವ ಮೊದಲು ನಿರ್ಧಾರ ಕೈಗೊಂಡು ಆ ನಂತರ ಚಿಂತಿಸುವ ನಡೆಯಾಗಿದೆ ಎಂದು ಹೇಳಿದೆ. |
![]() | 2,000 ರೂ. ನೋಟ್ ಹಿಂಪಡೆದ RBI: ಸೆ.30ರ ವರೆಗೆ ಬ್ಯಾಂಕ್ ಗಳಲ್ಲಿ ನೋಟ್ ಬದಲಾವಣೆಗೆ ಅವಕಾಶಕಪ್ಪು ಹಣ ಹೊಂದಿರುವ ಕುಳಗಳಿಗೆ ಕೇಂದ್ರ ಸರ್ಕಾರ ಮತ್ತೊಮ್ಮೆ ಶಾಕ್ ನೀಡಿದ್ದು, ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ(ಆರ್ ಬಿಐ) 2 ಸಾವಿರ ರೂ. ಮುಖಬೆಲೆಯ ನೋಟುಗಳನ್ನು ಚಲಾವಣೆಯಿಂದ ಹಿಂಪಡೆಯಲು ನಿರ್ಧರಿಸಿದೆ. |
![]() | ಪುಲಿಕೇಶಿನಗರ ಕ್ಷೇತ್ರ: ಏಕೈಕ ಎಐಎಡಿಎಂಕೆ ಅಭ್ಯರ್ಥಿ ನಾಮಪತ್ರ ವಾಪಸ್ಮೇ 10 ರಂದು ನಡೆಯಲಿರುವ ರಾಜ್ಯ ವಿಧಾನಸಭಾ ಚುನಾವಣೆ ಕಣದಿಂದ ತಮಿಳುನಾಡಿನ ಎಡಪ್ಪಾಡಿ ಕೆ ಪಳನಿಸ್ವಾಮಿ ನೇತೃತ್ವದ ಎಐಎಡಿಎಂಕೆ ಹಿಂದೆ ಸರಿದಿದೆ. |
![]() | ಕರ್ನಾಟಕದ ಗಡಿ ಗ್ರಾಮಗಳಲ್ಲಿನ ಆರೋಗ್ಯ ಯೋಜನೆ ಆದೇಶ ಕೂಡಲೇ ಹಿಂಪಡೆಯಿರಿ: ಮಹಾರಾಷ್ಟ್ರಕ್ಕೆ ಸಿಎಂ ಬೊಮ್ಮಾಯಿಕರ್ನಾಟಕದ ಗಡಿಭಾಗದಲ್ಲಿರುವ 865 ಗ್ರಾಮಗಳಲ್ಲಿ ಆರೋಗ್ಯ ಯೋಜನೆಯಾದ ಮಹಾತ್ಮ ಜ್ಯೋತಿಬಾ ಫುಲೆ ಜನ ಆರೋಗ್ಯ ಯೋಜನೆ (ಎಂಜೆಪಿಜೆಎವೈ) ಜಾರಿಗೊಳಿಸುವ ಆದೇಶವನ್ನು ಕೂಡಲೇ ಹಿಂಪಡೆಯಬೇಕೆಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಗುರುವಾರ ಒತ್ತಾಯಿಸಿದ್ದಾರೆ. |
![]() | ಪರೇಶ್ ಮೇಸ್ತಾ ಸಾವು ಪ್ರಕರಣ: 112 ಮಂದಿ ವಿರುದ್ಧದ ಪ್ರಕರಣ ಹಿಂಪಡೆದ ಸರ್ಕಾರ2017ರಲ್ಲಿ ನಡೆದ ಹೊನ್ನಾವರ ಜಿಲ್ಲೆಯಲ್ಲಿ ಕೋಮುಗಲಭೆಗೆ ಕಾರಣವಾಗಿದ್ದ ಪರೇಶ್ ಮೇಸ್ತಾ ಸಾವಿನ ಪ್ರಕರಣದಲ್ಲಿ ಬಹುತೇಕ ಹಿಂದೂ ಕಾರ್ಯಕರ್ತರ ವಿರುದ್ಧ ದಾಖಲಾಗಿದ್ದ 112 ಜನರ ಮೇಲಿನ ಪ್ರಕರಣಗಳನ್ನು ರಾಜ್ಯ ಸರ್ಕಾರ ಹಿಂಪಡೆದಿದೆ. |
![]() | ಫೆ.14 ರಂದು ಗೋವು ಅಪ್ಪಿಕೊಳ್ಳುವ ದಿನ ಆಚರಣೆಯ ಕರೆ ಹಿಂಪಡೆದ ಪ್ರಾಣಿ ಕಲ್ಯಾಣ ಮಂಡಳಿಫೆ.14 ರಂದು ಪ್ರೇಮಿಗಳ ದಿನದಂದು ವೈದಿಕ ಸಂಪ್ರದಾಯವನ್ನು ಸಂಭ್ರಮಿಸುವುದಕ್ಕಾಗಿ ಗೋವು ಅಪ್ಪಿಕೊಳ್ಳುವ ದಿನ (Cow Hug Day) ಆಚರಣೆಗೆ ನೀಡಿದ್ದ ಕರೆಯನ್ನು ಪ್ರಾಣಿ ಕಲ್ಯಾಣ ಮಂಡಳಿ ವಾಪಸ್ ಪಡೆದಿದೆ. |