social_icon
  • Tag results for Writer

ಪ್ರಗತಿಪರ ಸಾಹಿತಿಗಳಿಗೆ ಬೆದರಿಕೆ: ಸಿಸಿಬಿಗೆ ಪ್ರಕರಣಗಳ ವರ್ಗಾವಣೆ

ಪ್ರಗತಿಪರ ಸಾಹಿತಿಗಳಿಗೆ ಪದೇ ಪದೇ ಬೆದರಿಕೆ ದೂರುಗಳ ಹಿನ್ನೆಲೆಯಲ್ಲಿ ಅದಕ್ಕೆ ಸಂಬಂಧಿಸಿದ ಎಲ್ಲಾ ಪ್ರಕರಣಗಳನ್ನು ನಗರ ಕೇಂದ್ರ ಅಪರಾಧ ವಿಭಾಗಕ್ಕೆ ಪೊಲೀಸ್ ಇಲಾಖೆ ವರ್ಗಾಯಿಸಿದೆ.

published on : 25th August 2023

ಪ್ರಗತಿಪರ ಸಾಹಿತಿಗಳಿಗೆ ಜೀವ ಬೆದರಿಕೆ ಗಂಭೀರವಾಗಿ ಪರಿಗಣಿಸಲಾಗುವುದು: ಗೃಹ ಸಚಿವ ಪರಮೇಶ್ವರ್

ರಾಜ್ಯದ ಪ್ರಗತಿಪರ ಸಾಹಿತಿಗಳು ಮತ್ತು ಚಿಂತಕರಿಗೆ ಜೀವ ಬೆದರಿಕೆ ಹಾಕಿರುವುದನ್ನು ಗಂಭೀರವಾಗಿ ಪರಿಗಣಿಸಲಾಗುವುದು ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್ ಅವರು ಗುರುವಾರ ಹೇಳಿದ್ದಾರೆ.

published on : 17th August 2023

ಅಭಿವ್ಯಕ್ತಿ ಸ್ವಾತಂತ್ರ್ಯದ ಬಗ್ಗೆ ಆತಂಕಪಡುವ ಅಗತ್ಯವಿಲ್ಲ: ಸಾಹಿತಿಗಳಿಗೆ ಸಿಎಂ ಸಿದ್ದರಾಮಯ್ಯ ಭರವಸೆ

ನಮ್ಮ ಸರ್ಕಾರದಲ್ಲಿ ಯಾರೂ ಸಹ ಅಭಿವ್ಯಕ್ತಿ ಸ್ವಾತಂತ್ರ್ಯ ಬಗ್ಗೆ ಆತಂಕ ಪಡುವ ಅಗತ್ಯ ಇಲ್ಲ. ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಧಕ್ಕೆ ಬರದಂತೆ ನಾವು ನೋಡಿಕೊಳ್ಳುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಸಾಹಿತಿಗಳಿಗೆ ಭರವಸೆ...

published on : 24th June 2023

ಕನ್ನಡದ ಖ್ಯಾತ ಕವಿ, ಕತೆಗಾರ ಕೆ.ವಿ ತಿರುಮಲೇಶ್‌ ವಿಧಿವಶ

ಕನ್ನಡದ ಖ್ಯಾತ ಕವಿ, ಕತೆಗಾರ, ವಿಮರ್ಶಕ ಕೆ.ವಿ. ತಿರುಮಲೇಶ್‌ (82) ಇನ್ನಿಲ್ಲ. ಇಂದು ಮುಂಜಾನೆ ಹೈದರಾಬಾದಿನ ತಮ್ಮ ಮಗಳ ನಿವಾಸದಲ್ಲಿ ಅವರು ಕೊನೆಯುಸಿರು ಎಳೆದಿದ್ದಾರೆ.

published on : 30th January 2023

ಮಂಗಳೂರು: ಕನ್ನಡದ ಖ್ಯಾತ ಲೇಖಕಿ ಸಾರಾ ಅಬೂಬಕ್ಕರ್‌ ನಿಧನ

ಕನ್ನಡ ಖ್ಯಾತ ಲೇಖಕಿ ಸಾರಾ ಅಬೂಬಕ್ಕರ್‌ ನಿಧನರಾಗಿದ್ದಾರೆ. ವಯೋಸಹಜ ಕಾರಣಗಳಿಂದ ನಿಧನ ಹೊಂದಿದ್ದಾರೆ. ಅವರು‌ ಮಂಗಳೂರಿನ ಹ್ಯಾಟ್ ಹಿಲ್ ಬಳಿ ನೆಲೆಸಿದ್ದು, ನಾಲ್ವರು ಪುತ್ರರು ಅಪಾರ ಬಂಧುಗಳನ್ನು ಅಗಲಿದ್ದಾರೆ.

published on : 10th January 2023

ಹಿರಿಯ ನಟ ಜಿ.ಕೆ. ಗೋವಿಂದ ರಾವ್ ವಿಧಿವಶ

ಹಿರಿಯ ರಂಗಕರ್ಮಿ ಜಿ.ಕೆ. ಗೋವಿಂದ ರಾವ್ (86) ಅವರು ಶುಕ್ರವಾರ ವಿಧಿವಶರಾಗಿದ್ದಾರೆಂದು ತಿಳಿದುಬಂದಿದೆ.

published on : 15th October 2021

ಸ್ಯಾಂಡಲ್ ವುಡ್ ನ ಯುವ ಸಂಭಾಷಣೆಕಾರ ಗುರು ಕಶ್ಯಪ್ ನಿಧನ; ಕಲಾವಿದರ ಕಂಬನಿ

ಸ್ಯಾಂಡಲ್ ವುಡ್ ನ ಮತ್ತೊಬ್ಬ ಜನಪ್ರಿಯ ಸಂಭಾಷಣೆ ಬರಹಗಾರ ಗುರು ಕಶ್ಯಪ್ ನಿಧನರಾಗಿದ್ದಾರೆ. ಹೃದಯಾಘಾತದಿಂದ ಕಳೆದ ರಾತ್ರಿ ಗುರು ಕಶ್ಯಪ್ ಮೃತಪಟ್ಟಿದ್ದಾರೆ.

published on : 14th September 2021

ರಾಶಿ ಭವಿಷ್ಯ

rasi-2 rasi-12 rasi-5 rasi-1
rasi-4 rasi-10 rasi-3 rasi-7
rasi-8 rasi-5 rasi-11 rasi-9