- Tag results for Yash
![]() | ಯಶ್ ನಟನೆಯ 'ಟಾಕ್ಸಿಕ್'ಗೆ ಯೂನಿವರ್ಸಲ್ ಸ್ಕ್ರಿಪ್ಟ್, ಗ್ಲೋಬಲ್ ಸಿನಿಮಾವಾಗಿ ರಿಲೀಸ್!ಅಂತೂ ನಟ ಯಶ್ ಅವರ 19 ನೇ ಚಿತ್ರ ಘೋಷಣೆಯಾಗಿದೆ. ಟಾಕ್ಸಿಕ್ (TOXIC) ಎಂದು ಹೆಸರಿಡಲಾಗಿರುವ ಈ ಚಿತ್ರವನ್ನು ಮಲಯಾಳಂನ ನಟಿ, ನಿರ್ದೇಶಕಿ ಗೀತು ಮೋಹನ್ದಾಸ್ ನಿರ್ದೇಶಿಸುತ್ತಿದ್ದಾರೆ. ಇದೊಂದು ಜಾಗತಿಕ ಸಿನಿಮಾವಾಗಲಿದೆ ಎಂದು ಹೇಳಲಾಗುತ್ತಿದೆ. |
![]() | ಅಭಿಮಾನಿಗಳ ಕುತೂಹಲಕ್ಕೆ ತೆರೆ: ಯಶ್ 19ನೇ ಚಿತ್ರದ ಹೆಸರು 'Toxic', ಏಪ್ರಿಲ್ 10ಕ್ಕೆ ಸಿನಿಮಾ ತೆರೆಗೆ!ರಾಕಿಂಗ್ ಸ್ಟಾರ್ ಯಶ್ ಅಭಿನಯದ 19ನೇ ಸಿನಿಮಾದ ಶೀರ್ಷಿಗೆ ಇಂದು ಘೋಷಣೆಯಾಗಿದೆ. ಚಿತ್ರಕ್ಕೆ Toxic ಟೈಟಲ್ ನೀಡಿರುವ ಚಿತ್ರ ತಂಡ ಪೋಸ್ಟರ್ ನ್ನು ಶುಕ್ರವಾರ ಬಿಡುಗಡೆ ಮಾಡಿದೆ. |
![]() | 2 ವರ್ಷಗಳಿಂದ ಕಾಯ್ದಿದ್ದ ಯಶ್ ಅಭಿಮಾನಿಗಳಿಗೆ ಗುಡ್ ನ್ಯೂಸ್: ಡಿಸೆಂಬರ್ 8ರಂದು ಹೊಸ ಸಿನಿಮಾ ಶೀರ್ಷಿಕೆ ಅನೌನ್ಸ್!ನಟ, ರಾಕಿಂಗ್ ಸ್ಟಾರ್ ಯಶ್ ಅವರು ತಮ್ಮ ಹೊ ಸಿನಿಮಾ ಕುರಿತು ಮಾಹಿತಿ ನೀಡುವ ಮೂಲಕ ಅಭಿಮಾನಿಗಳಿಗೆ ಸಿಹಿ ಸುದ್ದಿ ನೀಡಿದ್ದಾರೆ. 2022ರ ಏಪ್ರಿಲ್ನಲ್ಲಿ ‘ಕೆಜಿಎಫ್ –2’ ಸಿನಿಮಾ ಬಿಡುಗಡೆಯಾಗಿತ್ತು. |
![]() | 2ನೇ ಟಿ20: ಭಾರತ ಭರ್ಜರಿ ಬ್ಯಾಟಿಂಗ್, ಆಸ್ಟ್ರೇಲಿಯಾಗೆ ಗೆಲ್ಲಲು 236 ರನ್ ಬೃಹತ್ ಗುರಿಆಸ್ಟ್ರೇಲಿಯಾ ವಿರುದ್ಧದ 2ನೇ ಟಿ20 ಪಂದ್ಯದಲ್ಲಿ ಟಾಸ್ ಸೋತರೂ ಮೊದಲು ಬ್ಯಾಟಿಂಗ್ ಮಾಡಿದ ಭಾರತ ತಂಡ ಭರ್ಜರಿ ಬ್ಯಾಟಿಂಗ್ ಮೂಲಕ ಬೃಹತ್ ಮೊತ್ತ ಪೇರಿಸಿದೆ. |
![]() | ಸ್ವಲ್ಪ ತಾಳ್ಮೆ ಇರಲಿ, ಅಡುಗೆ ರೆಡಿಯಾದ ಮೇಲೆ ಊಟ ಬಡಿಸಿದರೆ ಚಂದ: ಮುಂದಿನ ಸಿನಿಮಾ ಬಗ್ಗೆ ನಟ ಯಶ್ ಪ್ರತಿಕ್ರಿಯೆ!ನ್ಯಾಷನಲ್ ಸ್ಟಾರ್ ಯಶ್ ಅವರು ಯಶ್ 19 ಸಿನಿಮಾ ತಯಾರಿಯಲ್ಲಿ ಬ್ಯುಸಿಯಾಗಿದ್ದಾರೆ. ಅವರ ಮುಂದಿನ ಚಿತ್ರದ ಅಪ್ಡೇಟ್ಗಾಗಿ ಪ್ರೇಕ್ಷಕರು ಕಳೆದ ಒಂದೂವರೆ ವರ್ಷದಿಂದ ಕಾಯುತ್ತಿದ್ದಾರೆ. ಹೀಗಿರುವಾಗ ತಮ್ಮ ಮುಂದಿನ ಚಿತ್ರದ ಬಗ್ಗೆ ಯಶ್ ಪ್ರತಿಕ್ರಿಯೆ ನೀಡಿದ್ದಾರೆ. |
![]() | ಬಿಗ್ ಬಾಸ್ ಕನ್ನಡ 10: ಇಶಾನಿ, ಭಾಗ್ಯಶ್ರೀ ಔಟ್, ಬ್ರಹ್ಮಾಂಡ ಗುರೂಜಿ ಎಂಟ್ರಿ!ಕಲರ್ಸ್ ಕನ್ನಡದಲ್ಲಿ ಮೂಡಿಬರುತ್ತಿರುವ ಜನಪ್ರಿಯ ರಿಯಾಲಿಟಿ ಶೋ ''ಬಿಗ್ ಬಾಸ್ ಮನೆ ಸೀಸನ್ 10''ರ ವಾರಾಂತ್ಯದ ಎಲಿಮಿನೇಷನ್ ನಲ್ಲಿ ಈ ವಾರ ಇಶಾನಿ ಹಾಗೂ ಭಾಗ್ಯಶ್ರೀ ಮನೆಯಿಂದ ಹೊರಗಡೆ ಬಂದಿದ್ದಾರೆ. |
![]() | ಕೊಲ್ಕತ್ತಾ ಚಲಚಿತ್ರೋತ್ಸವದಲ್ಲಿ ಕೊಡಗಿನ ಮಹಿಳೆ ನಿರ್ದೇಶನದ 'ಕಂದೀಲು' ಪ್ರದರ್ಶನಕೊಡಗಿನ ಮಹಿಳೆಯೊಬ್ಬರು ನಿರ್ದೇಶಿಸಿರುವ ಕನ್ನಡ ಚಿತ್ರವೊಂದು ಡಿಸೆಂಬರ್ 5ರಿಂದ 12ರವರೆಗೆ ನಡೆಯಲಿರುವ 29ನೇ ಕೊಲ್ತತ್ತಾ ಚಲನಚಿತ್ರೋತ್ಸದಲ್ಲಿ ಪ್ರದರ್ಶನಗೊಳ್ಳಲು ಆಯ್ಕೆಯಾಗಿದೆ. ಮಡಿಕೇರಿಯ ಯಶೋಧ ಪ್ರಕಾಶ್ ನಿರ್ದೇಶಿಸಿರುವ 'ಕಂದೀಲು' ಏಕೈಕ ಕನ್ನಡ ಚಿತ್ರ ಮಾತ್ರ ಈ ವರ್ಷದ ಭಾರತೀಯ ಭಾಷೆಗಳ ಚಿತ್ರಗಳಲ್ಲಿ ಸ್ಪರ್ಧೆಗೆ ಆಯ್ಕೆಯಾಗಿದೆ. |
![]() | ಪ್ರಭಾಸ್, ವಿಜಯ್ ದೇವರಕೊಂಡ, ಅಲ್ಲು ಅರ್ಜುನ್ ಬದಲಿಗೆ ಯಶ್ ಜೊತೆ ನಟಿಸಲು ಕರೀನಾ ಕಪೂರ್ಗೆ ಇಷ್ಟವಂತೆ!ಕೆಜಿಎಫ್ ಚಾಪ್ಟರ್ 1 ಮತ್ತು 2 ಚಿತ್ರದ ಕ್ರೇಜ್ ಇನ್ನೂ ಕಡಿಮೆಯಾಗಿಲ್ಲ. ಈ ಸಿನಿಮಾಗಳಿಗೆ ಪರಭಾಷಾ ಪ್ರೇಕ್ಷಕರು ಮೆಚ್ಚುಗೆ ಸೂಚಿಸಿದ್ದರು. ರಾಕಿಂಗ್ ಸ್ಟಾರ್ ಯಶ್ ಅವರ ನಟನೆಗೆ ಎಲ್ಲಿಲ್ಲದ ಮೈಲೇಜ್ ಸಿಕ್ಕಿತ್ತು. ಬಾಲಿವುಡ್ ನಟರಾದ ಶಾರುಖ್ ಖಾನ್, ಶಾಹಿದ್ ಕಪೂರ್ ಸೇರಿದಂತೆ ಅನೇಕರು ಯಶ್ ನಟನೆಗೆ ಜೈ ಎಂದಿದ್ದರು. ಇದೀಗ ಆ ಸಾಲಿಗೆ ನಟಿ ಕರೀನಾ ಕಪೂರ್ ಸೇರಿದ್ದಾರೆ. |
![]() | ಬಿಜೆಪಿಗೆ ಹಿರಿಯ ನಟಿ ವಿಜಯಶಾಂತಿ ಗುಡ್ ಬೈ; ಕಾಂಗ್ರೆಸ್ ಸೇರುವ ಸಾಧ್ಯತೆ!ತೆಲಂಗಾಣ ವಿಧಾನಸಭಾ ಚುನಾವಣೆಗೆ ಕೆಲ ದಿನಗಳು ಬಾಕಿಯಿರುವಂತೆಯೇ ಮಾಜಿ ಸಂಸದೆ ಹಾಗೂ ಹಿರಿಯ ನಟಿ ವಿಜಯಶಾಂತಿ ಬಿಜೆಪಿಗೆ ಗುಡ್ ಬೈ ಹೇಳಿದ್ದಾರೆ. ಶುಕ್ರವಾರ ಅವರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ. |
![]() | ಬಿಡುಗಡೆಯಾದ ಮೂರೇ ದಿನಕ್ಕೆ ಬಾಕ್ಸ್ ಆಫೀಸ್ನಲ್ಲಿ 'ಟೈಗರ್ 3' ಕಮಾಲ್; 146.25 ಕೋಟಿ ರೂ. ಕಲೆಕ್ಷನ್!ಸಲ್ಮಾನ್ ಖಾನ್ ಮತ್ತು ಯಶ್ ರಾಜ್ ಫಿಲ್ಮ್ಸ್ಗೆ ಇದು ಸಂಭ್ರಮಾಚರಣೆಯ ಸಮಯ. ನವೆಂಬರ್ 12 ರಂದು ದೀಪಾವಳಿ ಹಬ್ಬದಂದು ಬಿಡುಗಡೆಯಾದ 'ಟೈಗರ್ 3' ಸಿನಿಮಾ ಬಾಕ್ಸ್ ಆಫೀಸ್ನಲ್ಲಿ ಕಮಾಲ್ ಮಾಡಿದೆ. ಚಿತ್ರ ಬಿಡುಗಡೆಯಾದ ಕೇವಲ ಎರಡು ದಿನಗಳಲ್ಲಿಯೇ 100 ಕೋಟಿ ಕ್ಲಬ್ ಸೇರಿದೆ. |
![]() | ಯೋಗರಾಜ್ ಭಟ್ ನಿರ್ದೇಶನದ ಗರಡಿ ಚಿತ್ರಕ್ಕೆ ಯಶಸ್ ಸೂರ್ಯ ಆಯ್ಕೆಯಾಗಿದ್ದೇಗೆ; ನಟ ಹೇಳಿದ್ದೇನು?ಯುಗ ಯುಗಗಳೇ ಸಾಗಲಿ ಎಂಬ ಸಿನಿಮಾ ಮೂಲಯ ತಮ್ಮ ನಟನಾ ಪಯಣ ಆರಂಭಿಸಿದ ಯಶಸ್ ಸೂರ್ಯ ಅವರು, ತಮ್ಮ 15 ವರ್ಷಗಳ ಪಯಣದಲ್ಲಿ ಸುಮಾರು 23 ಚಿತ್ರಗಳಲ್ಲಿ ಕೆಲಸ ಮಾಡಿದ್ದಾರೆ. ಸ್ಟಾರ್ಡಮ್ ಸಾಧಿಸುವ ಗುರಿಯನ್ನು ಹೊಂದಿರುವ ಅವರು, ಯೋಗರಾಜ್ ಭಟ್ ನಿರ್ದೇಶನದ ಗರಡಿ ಚಿತ್ರಕ್ಕೆ ಆಯ್ಕೆಯಾಗಿದ್ದು ಹೇಗೆ ಎಂಬುದರ ಬಗ್ಗೆ ಹೇಳಿದ್ದಾರೆ. |
![]() | ಕೆಜಿಎಫ್ ಸಿನಿಮಾ ಬರೋಕ್ಕೆ ಮುಂಚೆ ಯಶ್ ಯಾರು? ಆತ ಎಷ್ಟು ದೊಡ್ಡ ನಟ ಹೇಳಿ?: ಅಲ್ಲು ಅರವಿಂದ್ಇತ್ತೀಚೆಗೆ ಹೈದರಾಬಾದ್ನಲ್ಲಿ ನಡೆದ 'ಕೋಟಬೊಮ್ಮಲಿ ಪಿಎಸ್' ಚಿತ್ರದ ಟೀಸರ್ ಬಿಡುಗಡೆ ಸಮಾರಂಭದಲ್ಲಿ ನಿರ್ಮಾಪಕ ಅಲ್ಲು ಅರವಿಂದ್ ಭಾಗಿ ಆಗಿದ್ದರು. ಇದೇ ವೇಳೆ ಸ್ಟಾರ್ ನಟರ ಸಂಭಾವನೆ ಕುರಿತು ಪತ್ರಕರ್ತರ ಪ್ರಶ್ನೆಗಳಿಗೆ ಅರವಿಂದ್ ಉತ್ತರಿಸಿದ್ದರು. |
![]() | ನಿತೇಶ್ ತಿವಾರಿ 'ರಾಮಾಯಣ'ದಲ್ಲಿ ಯಶ್; ರಾವಣ ಪಾತ್ರಕ್ಕಾಗಿ ದುಬಾರಿ ಸಂಭಾವನೆ!ಕೆಜಿಎಫ್ ಚಾಪ್ಟರ್ 1 ಹಾಗೂ ಚಾಪ್ಟರ್ 2 ಯಶಸ್ಸಿನಿಂದ ಪ್ಯಾನ್ ಇಂಡಿಯಾ ಸ್ಟಾರ್ ಆಗಿ ಖ್ಯಾತಿಗೊಂಡಿರುವ ರಾಕಿಂಗ್ ಸ್ಟಾರ್ ಯಶ್, ಅಭಿಮಾನಿಗಳಿಗೆ ಗುಡ್ ನ್ಯೂಸ್ ಸಿಕ್ಕಿದೆ. |
![]() | ವಿವೇಕ್ ಅಗ್ನಿಹೋತ್ರಿ ನಿರ್ದೇಶನದಲ್ಲಿ ಸಿನಿಮಾ ಆಗ್ತಿದೆ ಎಸ್.ಎಲ್. ಭೈರಪ್ಪ ಅವರ ‘ಪರ್ವ’; ಪ್ರಮುಖ ಪಾತ್ರದಲ್ಲಿ ನಟ ಯಶ್!‘ದಿ ಕಾಶ್ಮೀರ್ ಫೈಲ್ಸ್’, ‘ದಿ ವ್ಯಾಕ್ಸಿನ್ ವಾರ್’ ರೀತಿಯ ಸಿನಿಮಾಗಳ ಮೂಲಕ ಅಪಾರ ಜನಪ್ರಿಯತೆ ಪಡೆದಿರುವ ವಿವೇಕ್ ಅಗ್ನಿಹೋತ್ರಿ ಅವರು ಈಗ ‘ಪರ್ವ’ ಕೃತಿಯನ್ನು ಕೈಗೆತ್ತಿಕೊಂಡಿರುವುದು ವಿಶೇಷ. ಪ್ರಮುಖ ಪಾತ್ರದಲ್ಲಿ ರಾಕಿಂಗ್ ಸ್ಟಾರ್ ಯಶ್ ನಟಿಸಲಿದ್ದಾರೆ ಎಂದು ತಿಳಿದು ಬಂದಿದೆ. |
![]() | ಕೆಜಿಎಫ್ ಸಿನಿಮಾ ಸಿಗುವುದಕ್ಕೆ ಯಶ್ ಬಹಳ ಲಕ್ಕಿ: ರಾಕಿ ಬಾಯ್ ಬಗ್ಗೆ ರವಿ ತೇಜಾ ಉಡಾಫೆ ಮಾತು; ಅಭಿಮಾನಿಗಳ ಬೇಸರಟಾಲಿವುಡ್ ನಟ ರವಿ ತೇಜಾ ಅವರಿಗೆ ಏನ್ ಆಗಿದೆ? ಯಶ್ ಬಗ್ಗೆ ಕೇರ್ಲೆಸ್ ಆಗಿಯೇ ಮಾತನಾಡಿದ್ದಾರೆ. ಇದು ಯಶ್ ಫ್ಯಾನ್ಸ್ಗೆ ಬೇಸರ ತರಿಸೋ ವಿಷಯವೇ ಆಗಿದೆ. ಲಕ್ ಬೈ ಚಾನ್ಸ್ ಯಶ್ ಸೂಪರ್ ಸ್ಟಾರ್ ಆಗಿದ್ದಾರೆ ಎಂದು ಹೇಳಿದ್ದಾರೆ. |