- Tag results for Yeddyurappa
![]() | ಹಳೇ ಮೈಸೂರು ಭಾಗದಲ್ಲಿ ಸಿದ್ದರಾಮಯ್ಯ ಸ್ಪರ್ಧಿಸುತ್ತಾರೆ: ಭವಿಷ್ಯ ನುಡಿದ ಮಾಜಿ ಸಿಎಂ ಯಡಿಯೂರಪ್ಪಸಿಎಲ್ಪಿ ನಾಯಕ ಸಿದ್ದರಾಮಯ್ಯ ಅವರು ಕೋಲಾರ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸುವ ಸಾಧ್ಯತೆಗಳಿಲ್ಲ, ಮುಂಬರುವ ವಿಧಾನಸಭಾ ಚುನಾವಣೆಗೆ ಮೈಸೂರು ಜಿಲ್ಲೆಯ ಒಂದು ಕ್ಷೇತ್ರದಲ್ಲಿ ಸ್ಪರ್ಧೆಮಾಡುತ್ತಾರೆ ಎಂದು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಸೋಮವಾರ ಭವಿಷ್ಯ ನುಡಿದಿದ್ದು, ಈ ಹೇಳಿಗೆ ರಾಜ್ಯ ರಾಜಕೀಯ ವಲಯದಲ್ಲಿ ಭಾರೀ ಚರ್ಚೆಗಳಿಗೆ ಗ್ರಾಸವಾಗಿದೆ. |
![]() | ಮುಸಲ್ಮಾನರ ವಿಶ್ವಾಸ ಗೆಲ್ಲುವಂತೆ ಪ್ರಧಾನಿ ಮೋದಿ ಸೂಚಿಸಿದ್ದಾರೆ: ಬಿ.ಎಸ್.ಯಡಿಯೂರಪ್ಪಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರಲು ಮುಸಲ್ಮಾನ ವಿಶ್ವಾಸ ಗಳಿಸುವಂತೆ ಪ್ರಧಾನಿ ನರೇಂದ್ರ ಮೋದಿ ಪಕ್ಷದ ಮುಖಂಡರಿಗೆ ಸೂಚಿಸಿದ್ದಾರೆಂದು ಎಂದು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಬುಧವಾರ ಹೇಳಿದ್ದಾರೆ. |
![]() | ಸ್ಯಾಂಟ್ರೋ ರವಿಯ ತನಿಖೆ ಮಾಡುತ್ತೇವೆಂಬ ಸಿಎಂ ಹೇಳಿಕೆ ಸದಾರಮೆ ನಾಟಕದ ಡೈಲಾಗ್ ಇದ್ದಂತಿದೆ: ಕಾಂಗ್ರೆಸ್ವಂಚನೆ, ಅತ್ಯಾಚಾರ, ವೇಶ್ಯವಾಟಿಕೆ ಇತ್ಯಾದಿ ಪ್ರಕರಣಗಳಲ್ಲಿ ಸಿಲುಕಿಕೊಂಡಿರುವ ಸ್ಯಾಂಟ್ರೋ ರವಿ ಪ್ರಕರಣ ಕುರಿತು ತನಿಖೆ ಮಾಡುತ್ತೇವೆಂಬ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರ ಹೇಳಿಕೆ ಸದಾರಮೆ ನಾಟಕದ ಡೈಲಾಗ್ ಇದ್ದಂತಿದೆ ಎಂದು ರಾಜ್ಯ ಕಾಂಗ್ರೆಸ್ ಬುಧವಾರ ವ್ಯಂಗ್ಯವಾಡಿದೆ. |
![]() | ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ಯಡಿಯೂರಪ್ಪಗೆ ಅಧಿಕಾರ ನೀಡದ್ದಕ್ಕೆ ನನ್ನನ್ನು ಕ್ಷಮಿಸಿ: ವೀರಶೈವ ಸಮುದಾಯಕ್ಕೆ ಹೆಚ್'ಡಿಕೆವಿಧಾನಸಭಾ ಚುನಾವಣೆಗೆ ಸಿದ್ಧತೆ ಆರಂಭಿಸಿರುವ ಜೆಡಿಎಸ್ ನಾಯಕ ಹೆಚ್.ಡಿ.ಕುಮಾರಸ್ವಾಮಿಯವರು ಲಿಂಗಾಯತ ನಾಯಕ ಬಿ.ಎಸ್.ಯಡಿಯೂರಪ್ಪ ಅವರಿಗೆ ಬಿಜೆಪಿ ಹಿರಿಯ ನಾಯಕರಿಂದ ಆಗಿರುವ ಅನ್ಯಾಯವನ್ನು ಎತ್ತಿ ಹಿಡಿದು ವೀರಶೈವರನ್ನು ಓಲೈಸಲು ಯತ್ನ ನಡೆಸಿದ್ದಾರೆ, |
![]() | ರಾಜ್ಯದಲ್ಲಿ ಅಮಿತ್ ಶಾ: ಸಿಂಗಾಪುರದಲ್ಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಯಡಿಯೂರಪ್ಪಮಂಡ್ಯದಲ್ಲಿ ನಡೆದ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಕಾರ್ಯಕ್ರಮಕ್ಕೆ ನಾಯಕರೊಬ್ಬರು ಗೈರು ಹಾಜರಾಗಿದ್ದು, ಶುಕ್ರವಾರ ಎದ್ದುಕಾಣುತ್ತಿದ್ದು, ಬೂಕನಕೆರೆಯಿಂದ ಬಂದಿರುವ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ. ಅವರ ಅನುಪಸ್ಥಿತಿಯು ಅನೇಕ ಹುಬ್ಬೇರುವಂತೆ ಮಾಡಿತ್ತು. |
![]() | ಬಸವನಗೌಡ ಪಾಟೀಲ ಯತ್ನಾಳ್: ಬಿಜೆಪಿ ಪಾಲಿಗೆ ಬಿಸಿ ತುಪ್ಪ (ಸುದ್ದಿ ವಿಶ್ಲೇಷಣೆ)-ಯಗಟಿ ಮೋಹನ್ 'ಇದು ಗಂಟಲಲ್ಲಿನ ಬಿಸಿ ತುಪ್ಪ, ಉಗಿಯುವಂತಿಲ್ಲ ನುಂಗುವಂತಿಲ್ಲ‘ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಕುರಿತು ಪಕ್ಷದ ಪ್ರಮುಖ ನಾಯಕರೊಬ್ಬರು ಹೇಳಿದ ಮಾತು ಇದು. |
![]() | 2023ರ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್'ಗೆ ಹೀನಾಯ ಸೋಲು: ಬಿಎಸ್ವೈ, ಸಿಎಂ ಬೊಮ್ಮಾಯಿ2023ರ ಕರ್ನಾಟಕ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ಗೆ ಹೀನಾಯವಾಗಿ ಸೋಲುಂಟಾಗಲಿದೆ. ಆಂತರಿಕ ಕಚ್ಚಾಟಕ್ಕೆ ಕಾರಣವಾಗಿರುವ ಕಾಂಗ್ರೆಸ್ ನಾಯಕರ ಮುಖ್ಯಮಂತ್ರಿಯಾಗುವ ಕನಸು ಇದರಿಂದ ಭಗ್ನವಾಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಭವಿಷ್ಯ ನುಡಿದಿದ್ದಾರೆ. |
![]() | ಯಡಿಯೂರಪ್ಪ ರಾಜತಂತ್ರಕ್ಕೆ ಬೆಚ್ಚಿದ ಬಿಜೆಪಿ ಹೈಕಮಾಂಡ್ (ಸುದ್ದಿ ವಿಶ್ಲೇಷಣೆ)ಅದೊಂದು ಹೇಳಿಕೆ ಬಿಜೆಪಿಯಲ್ಲಿ ತಲ್ಲಣ ತಂದಿದೆ. ಮಾಜಿ ಮುಖ್ಯಮಂತ್ರಿ, ಬಿ.ಎಸ್. ಯಡಿಯೂರಪ್ಪ ಚುನಾವಣಾ ರಾಜಕೀಯದಿಂದ ದೂರ ಸರಿಯುವ ಘೋಷಣೆ ಮಾಡಿರುವುದು ಈ ತಲ್ಲಣಕ್ಕೆ ಕಾರಣ. |
![]() | ಬಿಜೆಪಿಯಲ್ಲಿ ಯಡಿಯೂರಪ್ಪ ಒಂಟಿಯೇ? (ಸುದ್ದಿ ವಿಶ್ಲೇಷಣೆ)-ಯಗಟಿ ಮೋಹನ್ ತಾವೇ ಕಟ್ಟಿದ ಮನೆಯಲ್ಲಿ ಮಾಜಿ ಮುಖ್ಯಮಂತ್ರಿ, ಬಿಜೆಪಿಯ ಹಿರಿಯ ನಾಯಕ ಬಿ.ಎಸ್.ಯಡಿಯೂರಪ್ಪ ಒಂಟಿಯಾಗಿದ್ದಾರೆಯೆ ಎಂಬ ಪ್ರಶ್ನೆ ಮೂಡಿದೆ. |
![]() | ಸಿದ್ದರಾಮಯ್ಯ, ಡಿಕೆಶಿ ಸಿಎಂ ಆಗುವ ಭ್ರಮೆಯಲ್ಲಿದ್ದಾರೆ: ಬಿಎಸ್.ಯಡಿಯೂರಪ್ಪಕಾಂಗ್ರೆಸ್ ನಲ್ಲಿ ಒಂದಿಬ್ಬರು ತಾವೇ ಮುಂದಿನ ಸಿಎಂ ಎಂಬ ಭ್ರಮೆಯಲ್ಲಿದ್ದಾರೆ. ಆದರೆ, ಬಿಜೆಪಿಯ ಜನಸಂಕಲ್ಪ ಸಮಾವೇಶಕ್ಕೆ ಸೇರುತ್ತಿರುವ ಜನರ ಸಂಖ್ಯೆ ನೋಡಿದಾಗ ಬಿಜೆಪಿ ಸ್ಪಷ್ಟ ಬಹುಮತದಿಂದ ಅಧಿಕಾರಕ್ಕೆ ಬರುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಸೋಮವಾರ ಹೇಳಿದರು. |
![]() | ಬೊಮ್ಮಾಯಿ-ಬಿಎಸ್ವೈ ಸಂಬಂಧ ಹಳಸಿದೆ: ವಿಪಕ್ಷ ನಾಯಕ ಸಿದ್ದರಾಮಯ್ಯಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರ ಸಂಬಂಧ ಹಾಳಾಗಿದೆ ಎಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಸೋಮವಾರ ಹೇಳಿದ್ದಾರೆ. |
![]() | ಬಿಜೆಪಿಗೆ ಯಡಿಯೂರಪ್ಪನೇ ಸರ್ವಸ್ವ, ಅವರನ್ನು ಬಿಟ್ಟು ಪ್ರಚಾರಕ್ಕೆ ಹೋಗಲು ಆಗುತ್ತಿಲ್ಲ: ಸಿದ್ದರಾಮಯ್ಯ ಲೇವಡಿರಾಜ್ಯ ಬಿಜೆಪಿಗೆ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರೇ ಸರ್ವಸ್ವ, ಅವರನ್ನು ಬಿಟ್ಟರೆ ಬೇರೆ ನಾಯಕರೇ ಇಲ್ಲ. ಯಡಿಯೂರಪ್ಪರನ್ನು ಬಿಟ್ಟು ಪ್ರಚಾರಕ್ಕೆ ಹೋಗಲು ಅವರಿಗೆ ಆಗುತ್ತಿಲ್ಲ ಎಂದು ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ. |
![]() | ಬಿಎಸ್ ಯಡಿಯೂರಪ್ಪಗೆ ಸಂಕಷ್ಟ: ಭ್ರಷ್ಟಾಚಾರ ಆರೋಪ ಪ್ರಕರಣದ ಮರುವಿಚಾರಣೆಗೆ ಹೈಕೋರ್ಟ್ ಆದೇಶಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ಕುಟುಂಬದ ವಿರುದ್ಧದ ಭ್ರಷ್ಟಾಚಾರ ಆರೋಪ ಪ್ರಕರಣದ ಮರು ವಿಚಾರಣೆಗೆ ಕರ್ನಾಟಕ ಹೈಕೋರ್ಟ್ ಆದೇಶ ನೀಡಿದೆ. |
![]() | ಒಕ್ಕಲಿಗ ಅಭಿವೃದ್ಧಿ ಮಂಡಳಿ ರಚನೆಯಾಗಿ ವರ್ಷವಾದರೂ ಕಚೇರಿಗೆ ಇನ್ನೂ ಸಿಕ್ಕಿಲ್ಲ ಜಾಗ!ಒಕ್ಕಲಿಗ ಅಭಿವೃದ್ಧಿ ಮಂಡಳಿ ರಚನೆ ಮಾಡಿ ಒಂದು ವರ್ಷ ಕಳೆದರೂ ಆಡಳಿತ ಮಂಡಳಿಗೆ ಮಾತ್ರ ಇನ್ನೂ ಕಚೇರಿ ದೊರೆತಿಲ್ಲ. |
![]() | ಪುತ್ರನಿಗೆ ತಪ್ಪಿದ ಪರಿಷತ್ ಟಿಕೆಟ್: ಯಡಿಯೂರಪ್ಪ ಪ್ರತಿಕ್ರಿಯೆ ಹೀಗಿದೆ...ಬಹು ನಿರೀಕ್ಷೆ ಇಟ್ಟುಕೊಂಡಿದ್ದ ವಿಧಾನ ಪರಿಷತ್ಗೆ ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರಿಗೆ ಟಿಕೆಟ್ ನೀಡದಿರುವ ಸಂಬಂಧ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಇದೇ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ. |