- Tag results for Yediyurappa
![]() | ದುಬೈ: ನಾಳೆ ಬಿಎಸ್ ಯಡಿಯೂರಪ್ಪಗೆ ಬಸವ ಭೂಷಣ ಪ್ರಶಸ್ತಿ ಪ್ರದಾನಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ನಾಳೆ ದುಬೈ ಬಸವ ಸಮಿತಿ ಬಸವ ಭೂಷಣ ಪ್ರಶಸ್ತಿ ಪ್ರದಾನ ಮಾಡಲಿದೆ. ಈ ಕಾರ್ಯಕ್ರಮದಲ್ಲಿ ಭಾಗವಹಿಸುವ ಸಲುವಾಗಿ ಯಡಿಯೂರಪ್ಪ ಅವರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದುಬೈಗೆ ಪ್ರಯಾಣ ಬೆಳೆಸಿದ್ದಾರೆ. |
![]() | ಮೇ 10ರೊಳಗೆ ಸಂಪುಟ ಪುನಾರಚನೆ ನಿಶ್ಚಿತ: ಮಾಜಿ ಸಿಎಂ ಯಡಿಯೂರಪ್ಪ ಭವಿಷ್ಯಬಹು ನಿರೀಕ್ಷಿತ ಸಂಪುಟ ಪುನಾರಚನೆ ಮೇ 10ರೊಳಗೆ ನಡೆಯಲಿದೆ ಎಂದು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ. ಸಂಪುಟ ಪುನಾರಚನೆ ವಿಚಾರವಾಗಿ ದೆಹಲಿ ವರಿಷ್ಠರು ಕೈಗೊಳ್ಳುವ ತಿರ್ಮಾನಕ್ಕೆ ಬದ್ಧ ಎಂದರು. |
![]() | ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಇಲ್ಲ, ಸಿಎಂ ಬೊಮ್ಮಾಯಿ ಉತ್ತಮ ಕೆಲಸ ಮಾಡುತ್ತಿದ್ದಾರೆ: ಯಡಿಯೂರಪ್ಪಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಬೆಂಗಳೂರು ಭೇಟಿಗೂ ಮುನ್ನ ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಕುರಿತ ಊಹಾಪೋಹಗಳನ್ನು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಸೋಮವಾರ ಸ್ಪಷ್ಟವಾಗಿ ತಳ್ಳಿಹಾಕಿದ್ದು,... |
![]() | ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ನನ್ನ ಹೆಸರು ಬೇಡ ಎಂದ ಬಿಎಸ್ವೈ; ಕೇಳಿಬರುತ್ತಿವೆ ಹಲವು ಹೆಸರುಗಳು...ಸೋಗಾನೆ ಗ್ರಾಮದಲ್ಲಿ ನಿರ್ಮಾಣವಾಗುತ್ತಿರುವ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ತಮ್ಮ ಹೆಸರಿಡುವ ನಿರ್ಧಾರವನ್ನು.... |
![]() | ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ನನ್ನ ಹೆಸರು ಬೇಡ: ಸಿಎಂ ಬೊಮ್ಮಾಯಿಗೆ ಬಿಎಸ್ ಯಡಿಯೂರಪ್ಪ ಪತ್ರ!ಶಿವಮೊಗ್ಗದ ಸೋಗಾನೆಯಲ್ಲಿ ನಿರ್ಮಾಣವಾಗುತ್ತಿರುವ ವಿಮಾನ ನಿಲ್ದಾಣಕ್ಕೆ ತಮ್ಮ ಹೆಸರಿಡುವುದು ಬೇಡ ಎಂದು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ. |
![]() | ಪ್ರವಾಸದಲ್ಲಿರುವ ಬಿಎಸ್ ವೈಗೆ ಸಮನ್ಸ್ ತಲುಪಿಸಲು ಅಧಿಕಾರಿಗಳ ವಿಫಲ! ಫೋನ್ ಸಂಪರ್ಕಕ್ಕೂ ಸಿಗದ ಮಾಜಿ ಸಿಎಂ ಮರ್ಮವೇನು?ಅಕ್ರಮ ಭೂ ಡಿನೋಟಿಫಿಕೇಷನ್ ಪ್ರಕರಣದಲ್ಲಿ ಸಂಕಷ್ಟಕ್ಕೆ ಒಳಗಾಗಿರುವ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಸಮನ್ಸ್ ತಲುಪಿಸುವಲ್ಲಿ ಅಧಿಕಾರಿಗಳು ವಿಫಲರಾಗಿದ್ದಾರೆ. |
![]() | ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಮಾಜಿ ಸಿಎಂ ಯಡಿಯೂರಪ್ಪ ಹೆಸರಿಡಲು ರಾಜ್ಯ ಸಚಿವ ಸಂಪುಟ ಅನುಮೋದನೆಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಹೆಸರಿಡಲು ರಾಜ್ಯ ಸಚಿವ ಸಂಪುಟ ಅನುಮೋದನೆ ನೀಡಿದೆ. |
![]() | ಈಶ್ವರಪ್ಪ ಎಲ್ಲ ಆರೋಪಗಳಿಂದ ಮುಕ್ತರಾಗಿ, ಶೀಘ್ರದಲ್ಲೇ ಮತ್ತೆ ಸಚಿವರಾಗುತ್ತಾರೆ: ಯಡಿಯೂರಪ್ಪ ವಿಶ್ವಾಸಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್(ಆರ್ಡಿಪಿಆರ್) ಸಚಿವ ಕೆ.ಎಸ್.ಈಶ್ವರಪ್ಪ ಅವರು ರಾಜೀನಾಮೆ ನೀಡಲು ಮುಂದಾಗಿದ್ದು, ತಮ್ಮ ಹಳೆಯ ಸ್ನೇಹಿತನ ಬೆಂಬಲಕ್ಕೆ ನಿಂತಿರುವ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ.... |
![]() | ಅಲ್ಪ ಸಂಖ್ಯಾತರು ಶಾಂತಿಯುತ ಬದುಕು ನಡೆಸಲು ಅವಕಾಶ ಕೊಡಿ: ಯಡಿಯೂರಪ್ಪಇತ್ತೀಚೆಗಷ್ಟೇ ಧಾರವಾಡದಲ್ಲಿ ಹಣ್ಣಿನ ಗಾಡಿ ಮಾರಾಟಗಾರರ ಮೇಲೆ ನಡೆದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಪಕ್ಷ ಕಾಂಗ್ರೆಸ್ ಮತ್ತು ಜೆಡಿಎಸ್ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸುತ್ತಿವೆ. |
![]() | ಬೆಳ್ಳಂದೂರು ಡಿನೋಟಿಫಿಕೇಷನ್ ಪ್ರಕರಣ: ಸುಪ್ರೀಂ ಕೋರ್ಟ್ ಮೊರೆ ಹೋದ ಮಾಜಿ ಸಿಎಂ ಯಡಿಯೂರಪ್ಪಬೆಳ್ಳಂದೂರು ಡಿನೋಟಿಫಿಕೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ವಿಚಾರಣಾ ನ್ಯಾಯಾಲಯವು ನೀಡಿರುವ ಸಮನ್ಸ್ಗೆ ತಡೆ ನೀಡುವಂತೆ ಮಾಜಿ ಮುಖ್ಯಮಂತ್ರಿ, ಬಿಜೆಪಿ ಹಿರಿಯ ನಾಯಕ ಬಿಎಸ್ ಯಡಿಯೂರಪ್ಪ ಅವರು ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದಾರೆ. |
![]() | ಮಾಜಿ ಸಿಎಂ ಯಡಿಯೂರಪ್ಪ ವಿರುದ್ಧ 'ವಿಶೇಷ ಕ್ರಿಮಿನಲ್ ಕೇಸ್' ದಾಖಲಿಸುವಂತೆ ಕೋರ್ಟ್ ಆದೇಶಬಿಎಸ್ ಯಡಿಯೂರಪ್ಪ ಅವರು 2006-07ರಲ್ಲಿ ಬಿಜೆಪಿ-ಜೆಡಿಎಸ್ ಸಮ್ಮಿಶ್ರ ಸರ್ಕಾರದಲ್ಲಿ ಉಪ ಮುಖ್ಯಮಂತ್ರಿಯಾಗಿದ್ದ ವೇಳೆ ಮಾಡಿದ್ದ ಡಿನೋಟಿಫಿಕೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ |
![]() | ಶಿವಮೊಗ್ಗ ವಿಮಾನ ನಿಲ್ದಾಣಕ್ಕ ಮಾಜಿ ಸಿಎಂ ಯಡಿಯೂರಪ್ಪ ಹೆಸರಿಡಿ: ಕೆಎಸ್ ಈಶ್ವರಪ್ಪ ಆಗ್ರಹಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರೊಂದಿಗೆ ಆಗಾಗ್ಗೆ ಭಿನ್ನಾಭಿಪ್ರಾಯ ವ್ಯಕ್ತಪಡಿಸುತ್ತಿದ್ದ ಆರ್ಡಿಪಿಆರ್ ಸಚಿವ ಕೆಎಸ್ ಈಶ್ವರಪ್ಪ ಅವರು ಭಾನುವಾರ ಅನಿರೀಕ್ಷಿತ ಪ್ರಸ್ತಾಪವನ್ನು ಮುಂದಿಟ್ಟಿದ್ದು, ತಮ್ಮ ಈ ಆಗ್ರಹದಿಂದ ಎಲ್ಲರ ಹುಬ್ಬೇರುವಂತೆ ಮಾಡಿದೆ. |
![]() | ಹತ್ಯೆಯಾದ ಬಜರಂಗದಳದ ಕಾರ್ಯಕರ್ತ ಹರ್ಷ ಮನೆಗೆ ಮಾಜಿ ಸಿಎಂ ಯಡಿಯೂರಪ್ಪ ಭೇಟಿ: ರೂ.25 ಲಕ್ಷ ಪರಿಹಾರ ವಿತರಣೆಹತ್ಯೆಗೀಡಾದ ಬಜರಂಗದಳದ ಕಾರ್ಯಕರ್ತ ಹರ್ಷ ಮನೆಗೆ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಭೇಟಿ ನೀಡಿದ್ದು, ಕುಟುಂಬಸ್ಥರಿಗೆ ಸಾಂತ್ವನ ಹೇಳಿ, ರಾಜ್ಯ ಸರಕಾರದ ಪರವಾಗಿ ಹರ್ಷ ಕುಟುಂಬಕ್ಕೆ ರೂ.25 ಲಕ್ಷ ಪರಿಹಾರದ ಚೆಕ್ ನೀಡಿದರು. |
![]() | ಯಡಿಯೂರಪ್ಪ ಅವರಂತಹ ನಾಯಕ ಸಿಕ್ಕಿರುವುದು ನನ್ನ ಅದೃಷ್ಟ: ಬಸವರಾಜ ಬೊಮ್ಮಾಯಿಅಧಿಕಾರ ತೊರೆದರೂ ರಾಜ್ಯದಾದ್ಯಂತ ಪ್ರವಾಸ ಮಾಡಿ ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರಲು ಸಂಕಲ್ಪ ಮಾಡುವ ಯಡಿಯೂರಪ್ಪ ಅವರಂತಹ ಮನೋಭಾವದ ನಾಯಕ ದೇಶದಲ್ಲೇ ಅಪರೂಪ. |
![]() | ಬಿಜೆಪಿಯನ್ನು ಮತ್ತೆ ಅಧಿಕಾರಕ್ಕೆ ತರಲು ಬಜೆಟ್ ಅಧಿವೇಶನದ ನಂತರ ರಾಜ್ಯ ಪ್ರವಾಸ: ಬಿ.ಎಸ್ ಯಡಿಯೂರಪ್ಪಬಜೆಟ್ ಅಧಿವೇಶನದ ನಂತರ ಮತ್ತೊಮ್ಮೆ ರಾಜ್ಯದಲ್ಲಿ ಪ್ರವಾಸ ಮಾಡುತ್ತೇನೆ. ಕಾಂಗ್ರೆನ್ನವರ ಯಾವುದೇ ಬೂಟಾಟಿಕೆ ನಡೆಯೋದಿಲ್ಲ. |