social_icon
  • Tag results for Yediyurappa

ನಾಳಿನ ಬೆಂಗಳೂರು ಬಂದ್ ಯಶಸ್ಸಿಗೆ ಬಿಜೆಪಿ ಬೆಂಬಲ: ಯಡಿಯೂರಪ್ಪ

ಕಾವೇರಿ ನದಿ ನೀರನ್ನು ತಮಿಳುನಾಡಿಗೆ ಹರಿಸುತ್ತಿರುವುದನ್ನು ವಿರೋಧಿಸಿ ನಾಳೆ ಬೆಂಗಳೂರು ಬಂದ್ ಗೆ ಬಿಜೆಪಿ ನಾಯಕ ಬಿಎಸ್ ಯಡಿಯೂರಪ್ಪ ಬೆಂಬಲ ಘೋಷಿಸಿದ್ದಾರೆ. 

published on : 25th September 2023

ಬಿಜೆಪಿ-ಜೆಡಿಎಸ್ ಮೈತ್ರಿ: ಬಿಎಸ್'ಯಡಿಯೂರಪ್ಪ ಭೇಟಿಯಾಗಿ, ಕಾಲಿಗೆ ನಮಸ್ಕರಿಸಿದ ನಿಖಿಲ್ ಕುಮಾರಸ್ವಾಮಿ

ಬಿಜೆಪಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟಕ್ಕೆ (ಎನ್​ಡಿಎ) ಜೆಡಿಎಸ್ ಸೇರ್ಪಡೆಯಾದ ಹಿನ್ನೆಲೆಯಲ್ಲಿ ರಾಜ್ಯ ಬಿಜೆಪಿ ಹಿರಿಯ ನಾಯಕ ಬಿ.ಎಸ್.ಯಡಿಯೂರಪ್ಪ ಅವರನ್ನು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಹೆಚ್.ಡಿ.ಕುಮಾರಸ್ವಾಮಿ ಪುತ್ರ ನಿಖಿಲ್ ಕುಮಾರ್ ಸ್ವಾಮಿ ಅವರು, ಭಾನುವಾರ ಭೇಟಿಯಾಗಿ ಆಶೀರ್ವಾದ ಪಡೆದರು.

published on : 24th September 2023

'ಕಾವೇರಿ' ಬಂದ್ ಗೆ ಜೆಡಿಎಸ್-ಬಿಜೆಪಿ ಬೆಂಬಲ; ರಾಜಕೀಯ ಬೇಡ ಎಂದ ಡಿಸಿಎಂ ಡಿಕೆ ಶಿವಕುಮಾರ್

ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ವಿಚಾರವಾಗಿ ಕನ್ನಡಪರ ಸಂಘಟನೆಗಳು ಕರೆ ನೀಡಿರುವ ಬೆಂಗಳೂರು ಬಂದ್ ಗೆ ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳು ಬೆಂಬಲ ನೀಡಿದ್ದು, ರಾಜ್ಯದ ಹಿತಾಸಕ್ತಿ ವಿಚಾರದಲ್ಲಿ ರಾಜಕೀಯ ಮಾಡಬೇಡಿ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ.

published on : 23rd September 2023

ಕಾವೇರಿ ಸಮಸ್ಯೆಗೆ ಡಿಎಂಕೆ-ಕಾಂಗ್ರೆಸ್‌ ಹೊಂದಾಣಿಕೆ ಕಾರಣ; ಕೋರ್ಟ್ ಮುಂದೆ ಸಮರ್ಪಕ ವಾದ ಮಂಡಿಸಲು ಸರ್ಕಾರ ವಿಫಲ: ಬಿಎಸ್‌ ಯಡಿಯೂರಪ್ಪ

ರಾಜ್ಯ ಸರ್ಕಾರ ಸಮರ್ಪಕ ವಾದ ಮಾಡದೆ ಇದ್ದುದರಿಂದ, ವಾಸ್ತವಿಕ ಸ್ಥಿತಿಯನ್ನು ಸಮರ್ಥವಾಗಿ ಮನದಟ್ಟು ಮಾಡಿಕೊಡಲು ವಿಫಲವಾಗಿದ್ದರಿಂದ ಕಾವೇರಿ ವಿಚಾರದಲ್ಲಿ ಸುಪ್ರೀಂಕೋರ್ಟ್‌ನಲ್ಲಿ ರಾಜ್ಯಕ್ಕೆ ಹಿನ್ನಡೆಯಾಯಿತು ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.‌ ಯಡಿಯೂರಪ್ಪ ಅಭಿಪ್ರಾಯಪಟ್ಟಿದ್ದಾರೆ.

published on : 21st September 2023

ಡಿಎಂಕೆ ಓಲೈಸಲು ತಮಿಳುನಾಡಿಗೆ ನೀರು; ಬಿಜೆಪಿಯಿಂದ ಕಾವೇರಿ ರಕ್ಷಣಾ ಯಾತ್ರೆ: ಬೊಮ್ಮಾಯಿ, ಬಿಎಸ್ ವೈ

ಡಿಎಂಕೆ ಪಕ್ಷವನ್ನು ಓಲೈಸಲು ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿದ್ದು, ಇದನ್ನು ವಿರೋಧಿಸಿ ಕಾವೇರಿ ಜಲಾನಯನ ಪ್ರದೇಶದಲ್ಲಿ ಬಿಜೆಪಿ ಕಾವೇರಿ ರಕ್ಷಣಾ ಯಾತ್ರೆ ನಡೆಸುತ್ತದೆ ಎಂದು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಮತ್ತು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

published on : 15th September 2023

ದೆಹಲಿಯಲ್ಲಿ ನಡೆದ ಸಭೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ವಿಚಾರ ಚರ್ಚೆಯಾಗಿಲ್ಲ: ಮಾಜಿ ಸಿಎಂ ಯಡಿಯೂರಪ್ಪ

ದೆಹಲಿಯಲ್ಲಿ ನಡೆದ ಬಿಜೆಪಿ ಕೇಂದ್ರೀಯ ಸಂಸದೀಯ ಮಂಡಳಿ ಸಭೆಯಲ್ಲಿ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ವಿಚಾರವಾಗಿ ಯಾವುದೇ ಚರ್ಚೆಯಾಗಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್​.ಯಡಿಯೂರಪ್ಪ ಅವರು ಗುರುವಾರ ಹೇಳಿದ್ದಾರೆ.

published on : 14th September 2023

ಲೋಕಸಭಾ ಚುನಾವಣೆ-2024: ಬಿಜೆಪಿ-ಜೆಡಿಎಸ್ ಮೈತ್ರಿ ಚರ್ಚೆ ನಡೆದಿದೆ; ಮೋದಿ, ಶಾ ನಿರ್ಧಾರ ಅಂತಿಮ- ಯಡಿಯೂರಪ್ಪ

ಲೋಕಸಭಾ ಚುನಾವಣೆ-2024 ಕ್ಕೆ ಬಿಜೆಪಿ-ಜೆಡಿಎಸ್ ಮೈತ್ರಿ ಚರ್ಚೆ ನಡೆದಿದೆ, ಮೋದಿ, ಅಮಿತ್ ಶಾ ಈ ಬಗ್ಗೆ ಅಂತಿಮ ನಿರ್ಧಾರ ಕೈಗೊಳ್ಳಲಿದ್ದಾರೆ ಎಂದು ಯಡಿಯೂರಪ್ಪ ಹೇಳಿದ್ದಾರೆ.

published on : 13th September 2023

ಹಿಂದುತ್ವದ ಬಗ್ಗೆ ಅವಹೇಳನಕಾರಿ ಮಾತು: ರಾಹುಲ್ ಗಾಂಧಿ ಕ್ಷಮೆಯಾಚಿಸಲಿ; ಬಿ.ಎಸ್ ಯಡಿಯೂರಪ್ಪ ಆಗ್ರಹ

ಕಾಂಗ್ರೆಸ್‌  ನಾಯಕ ರಾಹುಲ್ ಗಾಂಧಿ ವಿದೇಶೀ ನೆಲದಲ್ಲಿ ಹಿಂದುತ್ವದ ಕುರಿತು ಅವಹೇಳನಕಾರಿಯಾಗಿ ಮಾತನಾಡಿದ್ದಾರೆ. ಈ ಸಂಬಂಧ ಅವರು ಕ್ಷಮೆ ಕೇಳಬೇಕೆಂದು ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್‌ ಯಡಿಯೂರಪ್ಪ  ಆಗ್ರಹಿಸಿದ್ದಾರೆ.

published on : 13th September 2023

ಜೆಡಿಎಸ್- ಬಿಜೆಪಿ ಮೈತ್ರಿ ಬಗ್ಗೆ ಮೋದಿ, ಶಾ ನಿರ್ಧಾರ; ನಾಳೆ ದೆಹಲಿಗೆ ಯಡಿಯೂರಪ್ಪ ಪ್ರಯಾಣ, ವರಿಷ್ಠರ ಭೇಟಿ!

2024ರ ಲೋಕಸಭೆ ಚುನಾವಣೆಗೆ ಜೆಡಿಎಸ್ ಜೊತೆ ಬಿಜೆಪಿ ಮೈತ್ರಿ ಸಂಬಂಧ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಪಕ್ಷದ ಕೇಂದ್ರ ನಾಯಕತ್ವ ನಿರ್ಧರಿಸಲಿದೆ ಎಂದು ಬಿಜೆಪಿ ಹಿರಿಯ ನಾಯಕ ಬಿಎಸ್ ಯಡಿಯೂರಪ್ಪ ಮಂಗಳವಾರ ಹೇಳಿದ್ದಾರೆ.

published on : 12th September 2023

ಉಜ್ಜಯನಿ ಮಹಾಕಾಳೇಶ್ವರ ದೇವಾಲಯದಲ್ಲಿ ಬಿಎಸ್ ಯಡಿಯೂರಪ್ಪ ವಿಶೇಷ ಪೂಜೆ ಸಲ್ಲಿಕೆ!

ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿಯ ಹಿರಿಯ ನಾಯಕ ಬಿಎಸ್ ಯಡಿಯೂರಪ್ಪ ಅವರಿಂದು ಮಧ್ಯಪ್ರದೇಶದ ಉಜ್ಜಯನಿ ಮಹಾಕಾಳೇಶ್ವರ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದರು.

published on : 11th September 2023

ಬಿಜೆಪಿ-ಜೆಡಿಎಸ್ ಮೈತ್ರಿಗೆ ರಾಜ್ಯ ನಾಯಕರ ಅಸಮ್ಮತಿ? ಮಗನಿಗೆ ರಾಜ್ಯಾಧ್ಯಕ್ಷ ಸ್ಥಾನಕ್ಕಾಗಿ ಲಾಬಿ; ಬಿಎಸ್ ವೈ ಯೂಟರ್ನ್ ಏಕೆ!

ಶುಕ್ರವಾರ ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಜೆಡಿಎಸ್  ಮುಖಂಡ  ಎಚ್‌ಡಿ ದೇವೇಗೌಡ ಭೇಟಿ ಮಾಡಿದ್ದರು, ಮೈತ್ರಿ ಒಪ್ಪಂದಕ್ಕೆ ಮುದ್ರೆ ಬಿದ್ದಿರುವುದನ್ನು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಖಚಿತ ಪಡಿಸಿದ್ದರು.

published on : 11th September 2023

ಬಿಎಸ್ ವೈ ಕಡೆಗಣಿಸಿದ್ದೇ ಪಕ್ಷದ ಸೋಲಿಗೆ ಕಾರಣ, ಈಗ ಮತ್ತೆ ಅವರ ಮೊರೆ ಹೋಗಿದ್ದಾರೆ: ಬಿಜೆಪಿ ವಿರುದ್ಧ ರೇಣುಕಾಚಾರ್ಯ ಮತ್ತೆ ಕಿಡಿ

ಬಿಎಸ್ ವೈ ಕಡೆಗಣಿಸಿದ್ದೇ ಪಕ್ಷದ ಸೋಲಿಗೆ ಕಾರಣ, ಈಗ ಮತ್ತೆ ಅವರ ಮೊರೆ ಹೋಗಿದ್ದಾರೆ ಎಂದು ಬಿಜೆಪಿ ವಿರುದ್ಧ ಮಾಜಿ ಸಚಿವ ರೇಣುಕಾಚಾರ್ಯ ಮತ್ತೆ ಕಿಡಿಕಾರಿದ್ದಾರೆ.

published on : 11th September 2023

'ಜೆಡಿಎಸ್ ಜೊತೆ ಇನ್ನೂ ಮೈತ್ರಿ ಒಪ್ಪಂದ ಅಂತಿಮವಾಗಿಲ್ಲ': ಬಿಎಸ್ ಯಡಿಯೂರಪ್ಪ ಯೂಟರ್ನ್

ಸದ್ಯಕ್ಕೆ ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ ಕುರಿತು ಯಾವುದೇ ನಿರ್ಧಾರ ಕೈಗೊಂಡಿಲ್ಲ ಎಂದು ಬಿಜೆಪಿ ಹಿರಿಯ ನಾಯಕ ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ.

published on : 10th September 2023

ಅಧಿಕಾರದಲ್ಲಿ ಉಳಿಯುವ ನೈತಿಕ ಹಕ್ಕನ್ನು ಕಾಂಗ್ರೆಸ್ ಕಳೆದುಕೊಂಡಿದೆ: ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ

ಕಾಂಗ್ರೆಸ್ ಅಧಿಕಾರದಲ್ಲಿ ಮುಂದುವರಿಯುವ ನೈತಿಕ ಹಕ್ಕನ್ನು ಕಳೆದುಕೊಂಡಿದ್ದು, ಸರ್ಕಾರದ ಜನವಿರೋಧಿ ನೀತಿಗಳ ವಿರುದ್ಧ ಬಿಜೆಪಿ ಹೋರಾಟ ನಡೆಸಲಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ ಹಿರಿಯ ನಾಯಕ ಬಿಎಸ್ ಯಡಿಯೂರಪ್ಪ ಶುಕ್ರವಾರ ಹೇಳಿದ್ದಾರೆ.

published on : 9th September 2023

ಜನವಿರೋಧಿ ನೀತಿ: ಕಾಂಗ್ರೆಸ್​ ಸರ್ಕಾರದ ವಿರುದ್ಧ ಬಿಜೆಪಿ ​ಪ್ರತಿಭಟನೆ

ರಾಜ್ಯದ ಆಡಳಿತಾರೂಢ ಕಾಂಗ್ರೆಸ್ ಸರ್ಕಾರ ತಮಿಳುನಾಡಿನ ಡಿಎಂಕೆ ಸರ್ಕಾರ ವನ್ನು ಓಲೈಸಲು ಕದ್ದುಮುಚ್ಚಿ ಕಾವೇರಿ ನೀರು ಹರಿಸಿದ್ದು, ಇದು ನಾಡಿನ ರೈತರು ಮತ್ತು ಜನತೆ ಮಾಡಿದ ದ್ರೋಹವಾಗಿದೆ ಎಂದು ಬಿಜೆಪಿ ನಾಯಕರು ಶುಕ್ರವಾರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

published on : 8th September 2023
1 2 3 4 5 6 > 

ರಾಶಿ ಭವಿಷ್ಯ

rasi-2 rasi-12 rasi-5 rasi-1
rasi-4 rasi-10 rasi-3 rasi-7
rasi-8 rasi-5 rasi-11 rasi-9