- Tag results for Yoga
![]() | ಮಕ್ಕಳೊಂದಿಗೆ ಮಗುವಾದ ಮೋದಿ: ನೀವೂ ಪ್ರಧಾನಿಯಾಗುತ್ತೀರಾ... ಚಿಣ್ಣರೊಂದಿಗೆ ಅಕ್ಕರೆಯ ಮಾತು!ಮಕ್ಕಳೊಂದಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ವಿಶೇಷ ಬಾಂಧ್ಯವವನ್ನು ಹೊಂದಿದ್ದು, ಅದನ್ನು ಹಲವು ಬಾರಿ ತೋರ್ಪಡಿಸಿದ್ದಾರೆ. |
![]() | ರಾಜಯೋಗ ಚಿತ್ರಕ್ಕೆ ನಾಯಕನಾಗಿ ರಾಮಾ ರಾಮಾ ರೇ ಖ್ಯಾತಿಯ ಧರ್ಮಣ್ಣ ಕಡೂರ್ ಎಂಟ್ರಿರಾಮಾ ರಾಮಾ ರೇ ಚಿತ್ರದ ಮೂಲಕ ಖ್ಯಾತಿಯನ್ನು ಪಡೆದ ಧರ್ಮಣ್ಣ ಕಡೂರ್ ಅವರು ಪೋಷಕ ಪಾತ್ರಗಳಲ್ಲಿ ಹೆಚ್ಚಾಗಿ ಕಾಣಿಸಿಕೊಂಡರು. ನಟ ಇದೀಗ ಮೊದಲ ಬಾರಿಗೆ ನಾಯಕನಾಗಿ ಕಾಣಿಸಿಕೊಳ್ಳಲು ಸಿದ್ಧರಾಗಿದ್ದಾರೆ. ಫ್ಯಾಮಿಲಿ ಎಂಟರ್ಟೈನರ್ ಆಗಿರುವ ಚಿತ್ರವನ್ನು ಲಿಂಗರಾಜು ನಿರ್ದೇಶಿಸಲಿದ್ದಾರೆ. |
![]() | ಸತ್ಯಾಂಶ ಮರೆ ಮಾಚಿದ ಆರೋಪ: ಇಶಾ ಯೋಗ ಕೇಂದ್ರದ ವಿರುದ್ಧದ ಅರ್ಜಿ ವಜಾಗೊಳಿಸಿದ ಕರ್ನಾಟಕ ಹೈಕೋರ್ಟ್ಚಿಕ್ಕಬಳ್ಳಾಪುರ ಜಿಲ್ಲೆಯ ನಂದಿ ಬೆಟ್ಟದ ತಪ್ಪಲಿನಲ್ಲಿ ಇಶಾ ಯೋಗ ಕೇಂದ್ರಕ್ಕೆ ಭೂಮಿ ಮಂಜೂರು ಮತ್ತು ನಿರ್ಮಾಣ ಚಟುವಟಿಕೆಗಳ ಕುರಿತು ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ತೀರ್ಪು ನೀಡದೆ ವಜಾಗೊಳಿಸಿದ್ದು, ಅರ್ಜಿದಾರರು ವಸ್ತಾವಿಕ ಸಂಗತಿಗಳನ್ನು ನಿಗ್ರಹಿಸಿದ್ದಾರೆ ಎಂದು ಪೀಠ ಹೇಳಿದೆ. |
![]() | ಮೈಸೂರು: ಬೃಹತ್ ಉದ್ಯೋಗ ಮೇಳ ಆಯೋಜಿಸಲು ಬಿಜೆಪಿ ಟಿಕೆಟ್ ಆಕಾಂಕ್ಷಿ ರಾಜೀವ್ ಮುಂದು!ರಾಜ್ಯದಲ್ಲಿ ವಿಧಾನಸಭಾ ಚುನಾವಣೆ ಹತ್ತಿರಬರುತ್ತಿದ್ದು, ಈ ಹಿನ್ನೆಲೆಯಲ್ಲಿ ಕೆ.ಆರ್ ಕ್ಷೇತ್ರದಿಂದ ಸ್ಪರ್ಧಿಸಲು ಬಿಜೆಪಿ ಟಿಕೆಟ್ ಗಾಗಿ ಲಾಬಿ ನಡೆಸುತ್ತಿರುವ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಎಚ್.ವಿ.ರಾಜೀವ್ ಮಾರ್ಚ್ 10 ರಿಂದ ನಗರದಲ್ಲಿ ಎರಡು ದಿನಗಳ ಬೃಹತ್ ಉದ್ಯೋಗ ಮೇಳವನ್ನು ಆಯೋಜಿಸುತ್ತಿದ್ದಾರೆ. |
![]() | 'ಡಾಲರ್' ಸಿನಿಮಾ ಟ್ರೇಲರ್ ಅನಾವರಣಗೊಳಿಸಿದ ನಿರ್ದೇಶಕ ಯೋಗರಾಜ್ ಭಟ್ಚೊಚ್ಚಲ ಬಾರಿಗೆ ನಿರ್ದೇಶಕ ಕಿರಣ್ ಕುಮಾರ್ ಡಾಲರ್ ಎನ್ನುವ ಕ್ರೈಮ್-ಕಾಮಿಡಿ ಸಿನಿಮಾ ಮೂಲಕ ಸ್ಯಾಂಡಲ್ ವುಡ್ ಗೆ ಪ್ರವೇಶಿಸುತ್ತಿದ್ದಾರೆ. |
![]() | ದ್ವೇಷ ಭಾಷಣ: ರಾಜಸ್ಥಾನದಲ್ಲಿ ಬಾಬಾ ರಾಮ್ದೇವ್ ವಿರುದ್ಧ ಎಫ್ಐಆರ್ ದಾಖಲುರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆದ ಧರ್ಮಗುರುಗಳ ಸಭೆಯಲ್ಲಿ ಪ್ರಚೋದನಕಾರಿ ಹೇಳಿಕೆ ನೀಡುವ ಮೂಲಕ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಆರೋಪದ ಮೇಲೆ ಯೋಗ ಗುರು ಬಾಬಾ ರಾಮ್ದೇವ್ ಅವರ ವಿರುದ್ಧ ಭಾನುವಾರ |
![]() | ಗಿನ್ನೀಸ್ ದಾಖಲೆ ಸೇರಿದ ಕರ್ನಾಟಕದ ಯೋಗಥಾನ್-2023; ರಾಜಸ್ಥಾನದ ದಾಖಲೆ ಸರಿಗಟ್ಟಿದ ರಾಜ್ಯ!ರಾಷ್ಟ್ರೀಯ ಯುವ ದಿನದ ಅಂಗವಾಗಿ ರಾಜ್ಯಾದ್ಯಂತ ನಡೆದ ಯೋಗಥಾನ್ ಗಿನ್ನೀಸ್ ದಾಖಲೆ ಸೇರುವಲ್ಲಿ ಯಶಸ್ವಿಯಾಗಿದೆ. |
![]() | ವಿಶ್ವದಾಖಲೆಯ ಯೋಗಥಾನ್-2023ಕ್ಕೆ ಬೆಂಗಳೂರಿನಲ್ಲಿ ರಾಜ್ಯಪಾಲ ಗೆಹ್ಲೋಟ್ ಚಾಲನೆರಾಷ್ಟ್ರೀಯ ಯುವ ದಿನದ ಅಂಗವಾಗಿ ರಾಜ್ಯದಾದ್ಯಂತ ಯೋಗಥಾನ್ ಆಯೋಜಿಸಲಾಗಿದ್ದು, ಬೆಂಗಳೂರಿನಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಭಾನುವಾರ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. |
![]() | ಯಥಾಸ್ಥಿತಿ ಜನವರಿ 15ರ ಇಶಾ ಯೋಗ ಕೇಂದ್ರದ ಕಾರ್ಯಕ್ರಮದ ಮೇಲೆ ಪರಿಣಾಮ ಬೀರಲ್ಲ: ಹೈಕೋರ್ಟ್ ಸ್ಪಷ್ಟನೆಚಿಕ್ಕಬಳ್ಳಾಪುರದಲ್ಲಿ ಆದಿ ಯೋಗಿ ಪ್ರತಿಮೆ ಪ್ರತಿಷ್ಠಾಪನೆಗೆ ಮಂಜೂರಾಗಿರುವ ಪ್ರದೇಶದಲ್ಲಿ ಯಾವುದೇ ಅಭಿವೃದ್ಧಿ ಕಾರ್ಯ ನಡೆಸದೆ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಜನವರಿ 11 ರಂದು ನೀಡಿದ್ದ ಮಧ್ಯಂತರ ಆದೇಶವು ಜನವರಿ 15 ರಂದು... |
![]() | ಯೋಗರಾಜ್ ಭಟ್ ನಿರ್ದೇಶನದ 'ಗರಡಿ' ಚಿತ್ರೀಕರಣ ಮುಕ್ತಾಯಯಶಸ್ ಸೂರ್ಯ ಅಭಿನಯದ ಯೋಗರಾಜ್ ಭಟ್ ಅವರ ಗರಡಿ ಚಿತ್ರೀಕರಣ ಪೂರ್ಣಗೊಂಡಿದೆ. 70 ದಿನಗಳ ಅವಧಿಯಲ್ಲಿ ಚಿತ್ರೀಕರಣಗೊಂಡ ಈ ಚಿತ್ರಕ್ಕೆ ಸಚಿವ ಬಿ.ಸಿ.ಪಾಟೀಲ್ ಬೆಂಬಲ ನೀಡಿದ್ದಾರೆ. |
![]() | ಯೋಗ ಪ್ರಚಾರಕ್ಕಾಗಿ 15,000 ಕಿಮೀ ಪಾದಯಾತ್ರೆ ನಡೆಸುತ್ತಿರುವ ಮೈಸೂರಿನ ಯುವಕಜನರಲ್ಲಿ ಯೋಗ ಜಾಗೃತಿ ಮೂಡಿಸಲು ಮೈಸೂರಿನಿಂದ 15,000 ಕಿ.ಮೀ ಪಾದಯಾತ್ರೆ ಆರಂಭಿಸಿರುವ ಕೃಷ್ಣಾ ನಾಯಕ, ಕರ್ನಾಟಕ, ಕೇರಳ, ತಮಿಳುನಾಡು ಬಳಿಕ ಬುಧವಾರ ದೇಗುಲ ನಗರಿ ತಿರುಪತಿಗೆ ಪ್ರವೇಶಿಸಿದರು. |
![]() | ಪಂಚಭೂತಗಳಲ್ಲಿ ಸಿದ್ದೇಶ್ವರ ಶ್ರೀಗಳು ಲೀನ; ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿದ ಅಂತ್ಯಕ್ರಿಯೆನೆನ್ನೆ ಇಹಲೋಕ ತ್ಯಜಿಸಿದ್ದ ಜ್ಞಾನಯೋಗಾಶ್ರಮದ ಪರಮಪೂಜ್ಯ ಶ್ರೀ ಸಿದ್ದೇಶ್ವರ ಸ್ವಾಮೀಜಿಗಳ ಅಂತ್ಯಕ್ರಿಯೆಯನ್ನು ಇಂದು ಆಶ್ರಮದ ಆವರಣದಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ, ಶ್ರೀಗಳ ಇಚ್ಛೆಯಂತೆಯೇ ನೆರವೇರಿಸಲಾಯಿತು. |
![]() | ಭಾವನಾತ್ಮಕ ಆಘಾತಗಳಿಗೆ ಯೋಗ, ಧ್ಯಾನದಂತಹ ಪುನಶ್ಚೇತನಕಾರಿ ಚಿಕಿತ್ಸೆಯನ್ನು ಅಳವಡಿಸಿಕೊಳ್ಳಿ...ಯೋಗ ಮತ್ತು ಧ್ಯಾನವು ಪುರಾತನ ಪುನಶ್ಚೇತನಕಾರಿ ವಿಜ್ಞಾನಗಳಾಗಿದ್ದು, ಮನಸ್ಸು, ಆತ್ಮ ಮತ್ತು ದೇಹವನ್ನು ಸಮಗ್ರವಾಗಿ ಗುಣಪಡಿಸಲು ಚಿಕಿತ್ಸೆಯಾಗಿ ಬಳಸಬಹುದು. ದೇಹವನ್ನು ಆರೋಗ್ಯವಾಗಿಡಲು, ಮನಸ್ಸನ್ನು ಬಲಪಡಿಸಲು ಮತ್ತು ಆತ್ಮವನ್ನು ಶಾಂತಗೊಳಿಸಲು ಈ ಎರಡಕ್ಕಿಂತ ಉತ್ತಮವಾಗಿ ಬೇರೇನು ಕಾರ್ಯನಿರ್ವಹಿಸುವುದಿಲ್ಲ. |
![]() | ಜ್ಞಾನಯೋಗಾಶ್ರಮದ ಸಿದ್ದೇಶ್ವರ ಶ್ರೀಗಳು ಅಸ್ತಂಗತ; ಜಂಗಮರಿಗೆ ಅಳಿವಿಲ್ಲ- ಸ್ಮಾರಕ ನಿರ್ಮಿಸದಂತೆ ಶ್ರೀಗಳ ಸೂಚನೆಶತಮಾನದ ಸಂತ, ದೇಶ ಕಂಡ ಎರಡನೇ ವಿವೇಕಾನಂದ ಎಂದೇ ಪೂಜಿಸಲ್ಪಡುವ ವಿಜಯಪುರದ ಜ್ಞಾನಯೋಗಾಶ್ರಮದ ಶ್ರೀ ಸಿದ್ದೇಶ್ವರ ಶ್ರೀಗಳು ಇಹಲೋಕ ತ್ಯಜಿಸಿದ್ದಾರೆ. |
![]() | ಸಿದ್ದೇಶ್ವರ ಶ್ರೀಗಳ ಆರೋಗ್ಯ ಸ್ಥಿರ, ಚಿಕಿತ್ಸೆ ಮುಂದುವರಿಕೆ; ಆಶ್ರಮದತ್ತ ಸಾವಿರಾರು ಅಭಿಮಾನಿಗಳ ಆಗಮನ, ಭದ್ರತೆ ಹೆಚ್ಚಳಸಿದ್ದೇಶ್ವರ ಶ್ರೀಗಳ ಆರೋಗ್ಯ ಸ್ಥಿರವಾಗಿದ್ದು, ಚಿಕಿತ್ಸೆ ಮುಂದುವರಿದಿದೆ ಎಂದು ತಿಳಿದುಬಂದಿದೆ. ಈ ಮಧ್ಯೆ ಅಪಾರ ಸಂಖ್ಯೆಯಲ್ಲಿ ಅವರ ಅಭಿಮಾನಿಗಳು ಆಶ್ರಮದತ್ತ ದೌಡಾಯಿಸುತ್ತಿದ್ದು, ಈ ಹಿನ್ನೆಲೆಯಲ್ಲಿ ಅಶ್ರಮದಲ್ಲಿ ಅನ್ನದಾಸೋಹಕ್ಕೆ ವ್ಯವಸ್ಥೆ ಮಾಡಲಾಗುತ್ತಿದೆ. |