- Tag results for Yogaraj Bhat
![]() | ಇದು ರವಿ ಬೆಳೆಗೆರೆ ಸಾವಲ್ಲ, ಹುಟ್ಟು: ಯೋಗರಾಜ್ ಭಟ್ಕನ್ನಡ ಅಭಿಮಾನಿಯಾಗಿ ಇದು ರವಿ ಬೆಳಗೆರೆ ಅವರ ಸಾವಲ್ಲ, ಅವರ ಹುಟ್ಟು ಎಂದು ಸಾಹಿತಿ,ನಿರ್ದೇಶಕ ಯೋಗರಾಜ್ ಭಟ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. |
![]() | ಒಂದು ಕಮರ್ಷಿಯಲ್ ಚಿತ್ರಕ್ಕೆ ಯೋಗರಾಜ್ ಭಟ್, ಶಶಾಂಕ್ ಸೇರಿ ಐವರ ನಿರ್ದೇಶನ!ಕನ್ನಡ ಚಿತ್ರರಂಗದ ಐದು ಪ್ರಸಿದ್ಧ ನಿರ್ದೇಶಕರು - ಯೋಗರಾಜ್ ಭಟ್, ಕೆ ಎಂ ಚೈತನ್ಯ, ಶಶಾಂಕ್, ಜಯತೀರ್ಥ ಮತ್ತು ಪವನ್ ಕುಮಾರ್ ಒಂದೇ ಚಿತ್ರಕ್ಕಾಗಿ ಒಟ್ಟಾಗುತ್ತಿದ್ದಾರೆ. |
![]() | ಯೋಗರಾಜ್ ಭಟ್ ಚಿತ್ರದಲ್ಲಿ ಸೆಂಚುರಿ ಸ್ಟಾರ್ ಶಿವಣ್ಣ ಜತೆಗೆ ಪ್ರಭುದೇವ ಸಾಥ್!ಸೆಂಚುರಿ ಸ್ಟಾರ್ ಶಿವರಾಜ್ಕುಮಾರ್ ಯೋಗರಾಜ್ ಭಟ್ ಜತೆಗೆ ಚಿತ್ರವೊಂದನ್ನು ಮಾಡುತ್ತಾರೆನ್ನುವ ಸುದ್ದಿ ಕೆಲ ದಿನಗಳಿಂದ ಗಾಂಧಿನಗರದಲ್ಲಿ ಹರಿದಾಡುತ್ತಿತ್ತು. ಇದೀಗ ಈ ಸುದ್ದಿ ಅಧಿಕೃತವಾಗಿದ್ದು ಭಟ್ರ ಚಿತ್ರಕಥೆಗೆ ಶಿವಣ್ಣ ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ. |
![]() | 'ಗಾಳಿಪಟ 2' ಪೋಸ್ಟ್ ಪ್ರೊಡಕ್ಷನ್ ಕೆಲಸ ಪ್ರಾರಂಭಿಸಿದ ಯೋಗರಾಜ್ ಭಟ್ನಿರ್ದೇಶಕ ಯೋಗರಾಜ್ ಭಟ್ ಗಾಳಿಪಟ 2 ಪೋಸ್ಟ್ ಪ್ರೊಡಕ್ಷನ್ ಕೆಲಸವನ್ನು ಪುನರಾರಂಭಿಸಲಿದ್ದಾರೆ. ಕರ್ನಾಟಕ ಸರ್ಕಾರ ಚಿತ್ರೋದ್ಯಮದ ಕೆಲಸ ಪುನರಾರಂಭಿಸಲು ಅನುಮತಿ ನೀಡಿದ ನಂತರ ನಿರ್ದೇಶಕರು ಈ ನಿರ್ಧಾರ ಕೈಗೊಂಡಿದ್ದಾರೆ. |
![]() | ಕೊರೋನಾ: ಪೊಲೀಸರ ಕಾರ್ಯವೈಖರಿ ಕುರಿತು ಯೋಗರಾಜ್ ಭಟ್ಟರಿಂದ ಸಾಕ್ಷ್ಯಚಿತ್ರಕೊರೋನಾ ವೈರಸ್ ಬಿಕ್ಕಟ್ಟು ಆರಂಭವಾದ ದಿನದಿಂದಲೂ ಜನರನ್ನು ನಿಯಂತ್ರಿಸುವ ಕಾರ್ಯದಲ್ಲಿ ಪೊಲೀಸರ ಪಾತ್ರ ಮಹತ್ವದ್ದಾಗಿದೆ. ಲಾಕ್ ಡೌನ್ ಇದ್ದರೂ ಮನೆಯಿಂದ ಹೊರಗೆ ಬರುವ ಮಂದಿ, ಸುರಕ್ಷಿತವಾಗಿರಿ ಎಂದು ಬುದ್ಧಿ ಹೇಳಿದರೂ ಹರಿಹಾಯುವ ಜನರು, ದಾಳಿ ನಡೆಸುವ ಪುಂಡರು ಹೀಗೆ |
![]() | ಅರ್ಜುನ್ ಜನ್ಯಾ ಮತ್ತು ವಿಜಯ ಪ್ರಕಾಶ್ ಜತೆಸೇರಿ 'ಲಾಕ್ ಡೌನ್' ಟೈಮಲ್ಲಿ ಮ್ಯೂಸಿಕಲ್ ಟ್ರ್ಯಾಕ್ ತಯಾರಿಗಿಳಿದ ಭಟ್ರು!ಕೋವಿಡ್ ಲಾಕ್ಡೌನ್ ನಡುವೆಯೇ ನಿರ್ದೇಶಕ ಯೋಗರಾಜ್ ಭಟ್, ಸಂಗೀತ ಸಂಯೋಜಕ ಅರ್ಜುನ್ ಜನ್ಯಾ ಮತ್ತು ಗಾಯಕ ವಿಜಯ್ ಪ್ರಕಾಶ್ ಮೂವರೂ ಸೇರಿ ಮ್ಯೂಸಿಕ್ ವಿಡಿಯೋ ಒಂದನ್ನು ಬಿಡುಗಡೆ ಮಾಡಲು ಸಿದ್ದವಾಗಿದ್ದಾರೆ. |
![]() | ಯೋಗರಾಜ್ ಭಟ್ರು ತಡರಾತ್ರಿ ಭೇಟಿಯಾಗಿದ್ದು ಯಾರನ್ನ?ಅದೊಂದು ದಿನ ಯೋಗರಾಜ್ ಭಟ್ರು ಮನೆಗೆ ಬರೋದು ತಡವಾಗಿತ್ತಂತೆ ಪತ್ನಿ ಹುಸಿಮುನಿಸಿನಿಂದ ಬಾಗಿಲು ತೆರೆಯೋಕೆ ಒಲ್ಲೆ ಅಂದ್ರಂತೆ. . . ಆಗ ಪ್ರವೇಶ ದ್ವಾರದ ಬಳಿ ಪರದಾಡುತ್ತಿದ್ದ ಅವರನ್ನ ವ್ಯಕ್ತಿಯೊಬ್ಬರು ಭೇಟಿಯಾದ್ರಂತೆ... |
![]() | ಯೋಗರಾಜ್ ಭಟ್ಟರ ಹೊಸ ಸಿನೆಮಾ 'ಪದವಿಪೂರ್ವ’ಖ್ಯಾತ ನಿರ್ದೇಶಕ ಯೋಗರಾಜ್ ಭಟ್ ಅವರು ಹೊಸ ಚಿತ್ರ ನಿರ್ಮಾಣಕ್ಕೆ ಕೈಹಾಕಿದ್ದು, ಯೋಗರಾಜ್ ಸಿನಿಮಾಸ್ ಅಡಿಯಲ್ಲಿ ಮುಂದಿನ ವರ್ಷ ಜನವರಿ ೨೦೨೦ಕ್ಕೆ ಚಿತ್ರ ಆರಂಭವಾಗಲಿದೆ. |
![]() | ಯೋಗರಾಜ್ ನಿರ್ಮಾಣದ ಚಿತ್ರದಲ್ಲಿ ನವ ಪ್ರತಿಭೆ ಪೃಥ್ವಿ ಶ್ಯಾಮನೂರು ಚಿತ್ರರಂಗಕ್ಕೆ ಎಂಟ್ರಿ!ನಿರ್ದೇಶಕ ಯೋಗರಾಜ್ ಭಟ್ ಅವರು ಚಿತ್ರವೊಂದನ್ನು ನಿರ್ಮಿಸುತ್ತಿದ್ದು ಈ ಚಿತ್ರದ ಮೂಲಕ ನವ ಪ್ರತಿಭೆ ಪೃಥ್ವಿ ಶ್ಯಾಮನೂರು ಮತ್ತು ಹರಿಪ್ರಸಾದ್ ಜಯಣ್ಣ ಚೊಚ್ಚಲ ಬಾರಿಗೆ ನಿರ್ದೇಶಕನಕ್ಕೆ ಕೈ ಹಾಕಿದ್ದಾರೆ. |
![]() | ಯೋಗರಾಜ್ ಭಟ್ಟರ ಗಾಳಿಪಟ-2 ಹಾರಿಸಲಿದ್ದಾರಾ ನಟ ಪ್ರಭುದೇವ?ಯೋಗರಾಜ ಭಟ್ ನಿರ್ದೇಶನದ ಗಾಳಿಪಟ-2 ಸಿನಿಮಾ ಗಾಂಧಿನಗರದಲ್ಲಿ ಭಾರಿ ಹೈಪ್ ಕ್ರಿಯೇಟ್ ಮಾಡಿದೆ, ಜೊತೆಗೆ ಕಲಾವಿದರಲ್ಲೂ ಕೂಡ ಬದಲಾಗಿದೆ. |
![]() | ನನ್ನ ಮುಂದಿನ ಸಿನಿಮಾಗೆ ಶರಣ್ ನಾಯಕ: ಮಹೇಶ್ ದಾನಣ್ಣನವರ್ಗಾಳಿಪಟ-2 ಸಿನಿಮಾ ನಿರ್ಮಾಪಕ ಮಹೇಶ್ ದಾನಣ್ಣನವರ್ ತಮ್ಮ ಮುಂದಿನ ಸಿನಿಮಾ ನಾಯಕ ಶರಣ್ ಎಂದು ಘೋಷಿಸಿದ್ದಾರೆ. ... |
![]() | ಯೋಗರಾಜ್ ಭಟ್ಟರ 'ಗಾಳಿಪಟ-2' ನಲ್ಲಿ ಅದಿತಿ ಪ್ರಭುದೇವ ಮಿಂಚಿಂಗ್ಯೋಗರಾಜ್ ಭಟ್ ಮುಂದಿನ ಚಿತ್ರ "ಗಾಳಿಪಟ-2" ನಲ್ಲಿ ನಟವರ್ಗವು ದೊಡ್ಡ ಸಂಖ್ಯೆಯಲ್ಲಿದೆ.ಈ ನಡುವೆ ಅದಿತಿ ಪ್ರಭುದೇವ ಸಹ ಚಿತ್ರತಂಡ ಸೇರಿಕೊಂಡಿದ್ದಾರೆ. |
![]() | ಮಾನ್ಸೂನ್ಗಾಗಿ ಕಾಯುತ್ತಿದ್ದಾರೆ ಯೋಗರಾಜ್ ಭಟ್ ಯಾಕಂತೀರಾ?ಹಚ್ಚ ಹಸಿರಿನ ಥಾಣ, ಕೈಗೆಟಕುವ ಮೋಡ, ಚುಮು ಚುಮು ಚಳಿಯಲ್ಲಿ ಗಾಲಿಪಟ ಚಿತ್ರವನ್ನು ನಿರ್ಮಿಸಿ ಕನ್ನಡಿಗರಿಗೆ ಹೊಸ ಪ್ರಪಂಚವನ್ನು ಕಣ್ಮುಂದೆ ತಂದು ಬಿಟ್ಟಿದ್ದ ಖ್ಯಾತ ನಿರ್ದೇಶಕ ಯೋಗರಾಜ್ ಭಟ್... |
![]() | ವಿಕೃತನ ಕೆಲಸಕ್ಕೆ ಹೂವೊಂದು ಸುಟ್ಟಿದೆ: ಮಧು ಸಾವಿನ ಕುರಿತು ಯೋಗರಾಜ್ ಭಟ್ ವ್ಯಾಖ್ಯಾನರಾಯಚೂರಿನ ಇಂಜಿನಿಯರಿಂಗ್ ವಿದ್ಯಾರ್ಥಿನಿ ಮಧು ಪತ್ತಾರ್ ಅತ್ಯಾಚಾರ ಹಾಗೂ ಕೊಲೆ ಪ್ರಕರಣ ರಾಜ್ಯಾದ್ಯಂತ ವ್ಯಾಪಕ ಸದ್ದು ಮಾಡುತ್ತಿದೆ. ಕನ್ನಡ ಚಿತ್ರರಂಗದ ಗಣ್ಯರು , ನಟ ನಟಿಯರು ಸಹ .... |
![]() | ಭಟ್ಟರ ಚಿತ್ರಕ್ಕೆ ಭರ್ಜರಿ ರೆಸ್ಪಾನ್ಸ್, ಬರಲಿದೆ ಪಂಚತಂತ್ರ-2ಯೋಗರಾಜ ಭಟ್ಟರ ಹೊಸ ಚಿತ್ರ "ಪಂಚತಂತ್ರ"ಗೆ ಕನ್ನಡ ಸಿನಿ ಪ್ರೇಕ್ಷಕರಿಂದ ಸಖತ್ ರೆಸ್ಪಾನ್ಸ್ ಬಂದಿದೆ. ಮೂರನೇ ವಾರದತ್ತ ಮುನ್ನುಗ್ಗಿತ್ತಿರುವ ಈ ಚಿತ್ರ ಕರ್ನಾಟಕದ ಸುಮಾರು 80 ಚಿತ್ರಮಂದಿರಗಳಲ್ಲಿ ತುಂಬಿದ ಪ್ರದರ್ಶನ ಕಾಣುತ್ತಿದೆ. |