- Tag results for Youth
![]() | ಚನ್ನಗಿರಿಯಲ್ಲಿ ಭೀಕರ ಅಪಘಾತ: ಲಾರಿ ಹರಿದು ಇಬ್ಬರು ಯುವಕರು ಸ್ಥಳದಲ್ಲೇ ದುರ್ಮರಣಲಾರಿ ಹರಿದು ಇಬ್ಬರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ದಾವಣಗೆರೆ ಚನ್ನಗಿರಿಯ ದೇವರಹಳ್ಳಿ ಕ್ರಾಸ್ ಬಳಿ ನಡೆದಿದೆ. |
![]() | ಮಂಗಳೂರು: ಅನ್ಯಧರ್ಮದ ಯುವತಿಯೊಂದಿಗೆ ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ಯುವಕನಿಗೆ ಚೂರಿ ಇರಿತಅನ್ಯ ಧರ್ಮೀಯ ಯುವತಿಯೊಂದಿಗೆ ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ಯುವಕನನ್ನು ಥಳಿಸಿ, ಚೂರಿ ಇರಿದಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ. |
![]() | 'ಮುತ್ತಿನ ಕಥೆ': ದೊಡ್ಡ ಕಂಪೆನಿಯ ಉದ್ಯೋಗ ತೊರೆದು ಹಳ್ಳಿಯಲ್ಲಿ ಮುತ್ತು ಬೆಳೆಯುತ್ತಿರುವ ಬಿಹಾರದ ಯುವಕ!ಬುದ್ಧಿವಂತಿಕೆಯಿಂದ ಯೋಜಿತವಾಗಿ ಕಷ್ಟಪಟ್ಟು ಮಾಡಿದರೆ ಸ್ವ ಉದ್ಯೋಗ ಉತ್ತಮ ಆಯ್ಕೆ. ಹೀಗೆ ಸ್ವ ಉದ್ಯೋಗ ಮಾಡುತ್ತಿರುವ 28 ವರ್ಷದ ಯುವಕ ನಿತಿಲ್ ಭಾರದ್ವಾಜ್ ಬಿಹಾರದ ಬಗಾ ಜಿಲ್ಲೆಯಲ್ಲಿ ಯುವಕರಿಗೆ ಮಾದರಿಯಾಗಿದ್ದಾರೆ. |
![]() | ಸಚಿವ ಸುಧಾಕರ್ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ಸಚಿವರ ಆರೋಗ್ಯ ತಪಾಸಣೆ ಅಣಕುಆರೋಗ್ಯ ಸಚಿವ ಸುಧಾಕರ್ ವಿರುದ್ಧ ಯುವ ಕಾಂಗ್ರೆಸ್ ಕಾರ್ಯಕರ್ತರು ಗುರುವಾರ ವಿನೂತನ ಪ್ರತಿಭಟನೆ ನಡೆಸಿದರು. ಬೆಂಗಳೂರಿನ ರೇಸ್ ಕೋರ್ಸ್ ರಸ್ತೆಯಲ್ಲಿರುವ ಕಾಂಗ್ರೆಸ್ ಭವನದ ಮುಂದೆ ಯುವ ಕಾಂಗ್ರೆಸ್ ಮುಖಂಡ ಮನೋಹರ್ ನೇತೃತ್ವದಲ್ಲಿ ವಿನೂತನ ಧರಣಿ ನಡೆಯಿತು. |
![]() | ಯುವ ಸಮೂಹಕ್ಕೆ ಉದ್ಯೋಗ, ಹೊಸ ನೇಮಕಾತಿ ಪ್ರಸ್ತಾಪವಿಲ್ಲ; ನವೋದ್ಯಮಗಳಿಗೆ ಹೆಚ್ಚಿನ ಒತ್ತು ನೀಡಿಲ್ಲ: ಯುವ ಕಾಂಗ್ರೆಸ್ ಅಧ್ಯಕ್ಷ ರಕ್ಷಾ ರಾಮಯ್ಯಯುವ ಸಮೂಹಕ್ಕೆ ಉದ್ಯೋಗ ಒದಗಿಸಿ ನೆಮ್ಮದಿಯ ಬದುಕು ಕಟ್ಟಿಕೊಳ್ಳಲು ರಾಜ್ಯ ಬಜೆಟ್ ನಲ್ಲಿ ಯಾವುದೇ ಕಾರ್ಯಕ್ರಮಗಳನ್ನು ಪ್ರಕಟಿಸದೇ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತೀವ್ರ ನಿರಾಸೆ ಉಂಟು ಮಾಡಿದ್ದಾರೆ ಎಂದು ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ಎಂ.ಎಸ್. ರಕ್ಷಾ ರಾಮಯ್ಯ ಟೀಕಿಸಿದ್ದಾರೆ. |
![]() | ರಾಮನ ಬಗ್ಗೆ ವಾಟ್ಸಾಪ್ ನಲ್ಲಿ ಸ್ಟೇಟಸ್ ಹಾಕಿದ್ದ ಯುವಕನ ಮನೆ ಮೇಲೆ ದಾಳಿ: ಮೂವರ ಬಂಧನಸಾಮಾಜಿಕ ಜಾಲತಾಣಗಳಲ್ಲಿ ಭಗವಾನ್ ರಾಮನ ಬಗ್ಗೆ ಪೋಸ್ಟ್ ಹಾಕಿದ್ದಕ್ಕೆ ಯುವಕನೊಬ್ಬನ ಮನೆ ಮೇಲೆ ದಾಳಿ ನಡೆಸಿ, ನಿಂಧಿಸಿದ್ದ ಐವರ ವಿರುದ್ಧ ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ ಪೊಲೀಸರು ದೂರು ದಾಖಲಿಸಿದ್ದಾರೆ. |
![]() | ಅನ್ಯಕೋಮಿನ ಯುವತಿ ಪ್ರೀತಿಸಿದ್ದಕ್ಕೆ ಬಾಲಕನ ಮರ್ಮಾಂಗಕ್ಕೆ ಚಿತ್ರಹಿಂಸೆ ನೀಡಿ ಭೀಕರ ಕೊಲೆ, ಮೂವರು ಬಂಧನನಾಪತ್ತೆಯಾಗಿದ್ದ ಬಾಲಕನೋರ್ವನ ಶವ ಕೊಳೆತ ಸ್ಥಿತಿಯಲ್ಲಿ ಜಿಲ್ಲೆಯ ಜೇವರ್ಗಿ ತಾಲೂಕಿನ ಚಾಮನೂರು-ನರಿಬೋಳ ಗ್ರಾಮದ ಬಳಿಯ ನಿರ್ಮಾಣ ಹಂತದಲ್ಲಿರುವ ಬ್ರಿಡ್ಜ್ ಬಳಿ ಪತ್ತೆಯಾಗಿದೆ. |
![]() | ಕೋಡಿ ದೊಡ್ಡಿ ಯುವಕನ ಆತ್ಮಕ್ಕೆ ಶಾಂತಿ ಸಿಗಲಿ, ಅಭಿಮಾನಿಗಳಿಗೆ ಇದು ಮಾದರಿಯಾಗದಿರಲಿ: ಯಶ್ತನ್ನ ಅಂತ್ಯಕ್ರಿಯೆಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ರಾಕಿಂಗ್ ಸ್ಟಾರ್ ಯಶ್ ಬರಬೇಕು ಎಂದು ಡೆತ್ ನೋಟ್ ಬರೆದು ಆತ್ಮಹತ್ಯೆಗೆ ಶರಣಾದ ಅಭಿಮಾನಿ ಬಗ್ಗೆ ಯಶ್ ಪ್ರತಿಕ್ರಿಯಿಸಿದ್ದು, ಅಭಿಮಾನಿಗಳ ಅಭಿಮಾನಕ್ಕೆ ಇದು ಮಾದರಿಯಾಗದಿರಲಿ ಎಂದು ಮನವಿ ಮಾಡಿದ್ದಾರೆ. |
![]() | ಯುವ ಕಾಂಗ್ರೆಸ್ ಘಟಕದ ಚುನಾವಣೆ: ಗೊಂದಲಗಳ ಪರಿಹಾರಕ್ಕಾಗಿ ವರಿಷ್ಠರ ಮೊರೆ ಹೋದ ರಕ್ಷಾ ರಾಮಯ್ಯರಾಜ್ಯ ಯುವ ಕಾಂಗ್ರೆಸ್ ಘಟಕದ ಚುನಾವಣೆಯಲ್ಲಿನ ಗೊಂದಲಗಳನ್ನು ನಿವಾರಿಸುವ ಕುರಿತಂತೆ ಯುವ ಕಾಂಗ್ರೆಸ್ ಅಧ್ಯಕ್ಷ ರಕ್ಷಾ ರಾಮಯ್ಯ ಮಂಗಳವಾರ ಬೆಳಿಗ್ಗೆ ದೆಹಲಿಗೆ ತೆರಳಿದರು. |
![]() | ಯುವ ಕಾಂಗ್ರೆಸ್ ಘಟಕದ ಚುನಾವಣೆಯಲ್ಲಿ ಗೆದ್ದು ಸೋತವರ ಆಕ್ರೋಶರಾಜ್ಯ ಯುವ ಕಾಂಗ್ರೆಸ್ ಘಟಕದ ಚುನಾವಣೆಯಲ್ಲಿ ಗೆದ್ದ ನಂತರ 120 ಕ್ಕೂ ಹೆಚ್ಚು ಮಂದಿ ಪರಾಭಗೊಂಡಿದ್ದು ಹೇಗೆ? ಇದಕ್ಕೆ ಕಾರಣ ಏನು? ಈ ಎಲ್ಲಾ ಗೊಂದಲಗಳಿಗೆ ಕೂಡಲೇ ಪರಿಹಾರ ಹುಡುಕಬೇಕೆಂದು ಗೆದ್ದು ಸೋತ ಯುವ ಕಾಂಗ್ರೆಸ್ ಘಟಕದ ಪ್ರಮುಖರು ಒತ್ತಾಯಿಸಿದ್ದಾರೆ. |
![]() | ನನ್ನ ಮತ್ತು ನಲಪಾಡ್ ಅಣ್ಣನ ನಡುವೆ ಭಿನ್ನಮತವಿಲ್ಲ: ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ರಕ್ಷಾ ರಾಮಯ್ಯಕರ್ನಾಟಕ ಯೂತ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಮಾಜಿ ಸಚಿವ ಎಂಆರ್ ಸೀತಾರಾಮ್ ಪುತ್ರ ರಕ್ಷಾ ರಾಮಯ್ಯ ಆಯ್ಕೆಯಾಗಿದ್ದಾರೆ. |
![]() | ಯುವ ಕಾಂಗ್ರೆಸ್ ಚುನಾವಣೆ ಫಲಿತಾಂಶದ ಬೆನ್ನಲ್ಲೇ ರಾಜ್ಯ ಕಾಂಗ್ರೆಸ್ ನಲ್ಲಿ ಭಿನ್ನಮತ: ಡಿಕೆಶಿ ಪ್ರತಿಕ್ರಿಯೆ ಹೀಗಿದೆ..ಇತ್ತೀಚಿಗೆ ನಡೆದ ಯುವ ಕಾಂಗ್ರೆಸ್ ಚುನಾವಣೆಯಲ್ಲಿ ಮೊಹಮ್ಮದ್ ನಲಪಾಡ್ ಗೆದ್ದರೂ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ಮಾಜಿ ಸಚಿವ ಸೀತಾರಾಂ ಪುತ್ರ ರಕ್ಷಾ ರಾಮಯ್ಯ ಅವರನ್ನು ಆಯ್ಕೆ ಮಾಡಲಾಗಿದೆ. |
![]() | ಯುವ ಕಾಂಗ್ರೆಸ್ ಅಧ್ಯಕ್ಷ ಚುನಾವಣೆ ಫಲಿತಾಂಶದಿಂದ ಪಕ್ಷದಲ್ಲಿ ಬಿರುಕು: ರಕ್ಷಾ ರಾಮಯ್ಯ ಆಯ್ಕೆಯಿಂದ ಹಿರಿಯ ನಾಯಕರಲ್ಲಿ ಒಡಕು!ಹಲವು ದಿನಗಳಿಂದ ವಿಳಂಬವಾಗಿದ್ದ ಕರ್ನಾಟಕ ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷೀಯ ಚುನಾವಣೆಯ ಫಲಿತಾಂಶ ಕೊನೆಗೂ ಹೊರಬಿದ್ದಿದೆ. |
![]() | ರಾಜ್ಯ ಯುವ ಕಾಂಗ್ರೆಸ್ ಘಟಕದ ಅಧ್ಯಕ್ಷರಾಗಿ ರಕ್ಷಾ ರಾಮಯ್ಯ ಆಯ್ಕೆಭಾರತೀಯ ಯುವ ಕಾಂಗ್ರೆಸ್ ಕರ್ನಾಟಕ ಘಟಕದ ರಾಜ್ಯಾಧ್ಯಕ್ಷರಾಗಿ ಮಾಜಿ ಸಚಿವ ಎಂ.ಆರ್.ಸೀತಾರಾಂ ಪುತ್ರ ಹಾಗೂ ಕಾಂಗ್ರೆಸ್ ಯುವ ಮುಖಂಡ ರಕ್ಷಾ ರಾಮಯ್ಯ ಅವರು ಆಯ್ಕೆಯಾಗಿದ್ದಾರೆ. |
![]() | ಉತ್ತರ ಪ್ರದೇಶ: ಪ್ರಧಾನಿ ಮೋದಿ ಸಹೋದರನ ಹೆಸರಿನಲ್ಲಿ ಹಣ ಸಂಗ್ರಹಿಸುತ್ತಿದ್ದ ಯುವಕನ ಬಂಧನ!ಪ್ರಧಾನಿ ನರೇಂದ್ರ ಮೋದಿ ಅವರ ಸಹೋದರನ ಹೆಸರಿನಲ್ಲಿ ಹಣ ಸಂಗ್ರಹಿಸುತ್ತಿದ್ದ ಆರೋಪದ ಮೇರೆಗೆ ಯುವಕನೊಬ್ಬವನ್ನು ಬಂಧಿಸಿರುವುದಾಗಿ ಪೊಲೀಸರು ಮಂಗಳವಾರ ತಿಳಿಸಿದ್ದಾರೆ. |