social_icon
  • Tag results for Youth

ಚಿಕ್ಕಮಗಳೂರು: ಕಾರು-ಬೈಕ್ ಮಧ್ಯೆ ಭೀಕರ ಅಪಘಾತ; ಸವಾರರಿಬ್ಬರ ದುರ್ಮರಣ

ಕಾರು ಮತ್ತು ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಯುವಕರು ಮೃತಪಟ್ಟಿರುವ ಘಟನೆ ತರೀಕರೆ ತಾಲೂಕಿನ ಬೆಟ್ಟದಹಳ್ಳಿ ಗ್ರಾಮದ ಬಳಿ ನಡೆದಿದೆ. 

published on : 29th March 2023

ಬೆಂಗಳೂರು: ಕೇಂದ್ರ ಸರ್ಕಾರದ ವಿರುದ್ಧ ಯುವ ಕಾಂಗ್ರೆಸ್ ಕಾರ್ಯಕರ್ತರಿಂದ 'ಪಂಜಿನ ಮೆರವಣಿಗೆ'

ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಮಾನಹಾನಿ ಹೇಳಿಕೆ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಲೋಕಸಭಾ ಸದಸ್ಯತ್ವದಿಂದ ಅನರ್ಹಗೊಳಿಸಿರುವುದರ ವಿರುದ್ಧ ಯುವ ಕಾಂಗ್ರೆಸ್ ಕಾರ್ಯಕರ್ತರು ರಾಜಧಾನಿ ಬೆಂಗಳೂರಿನಲ್ಲಿ ರಾತ್ರಿ ಪಂಜಿನ ಮೆರವಣಿಗೆ ನಡೆಸಿದರು.

published on : 26th March 2023

ವಿಜಯಪುರ: ಕಾಲುವೆ ನೀರಿನಲ್ಲಿ ಮುಳುಗಿ ಇಬ್ಬರ ದುರ್ಮರಣ

ಇಂಡಿ ತಾಲೂಕಿನ ಕಾಲುವೆ ನೀರಿನಲ್ಲಿ ಮುಳುಗಿದ್ದ ಇಬ್ಬರು ಯುವಕರು ಮೃತಪಟ್ಟಿದ್ದಾರೆ.

published on : 24th March 2023

ಆರ್ ಎಸ್ ಎಸ್ ಸೇರಲು ಡಿಜಿಟಲ್ ಪ್ಲಾಟ್‌ ಫಾರ್ಮ್‌ ಮೂಲಕ ಯುವ ಜನರ ಆಸಕ್ತಿ: 7 ಲಕ್ಷಕ್ಕೂ ಹೆಚ್ಚು ಮನವಿ ಸ್ವೀಕಾರ

ಪ್ರತಿಪಕ್ಷಗಳ ಎಲ್ಲಾ ಟೀಕೆಗಳ ನಡುವೆ, ಕಳೆದ 5 ವರ್ಷಗಳಿಂದ ವಿಶೇಷವಾಗಿ ಯುವಜನರಲ್ಲಿ ಆರ್‌ಎಸ್‌ಎಸ್ ಸೇರುವ ಕ್ರೇಜ್ ಹೆಚ್ಚಾಗಿದೆ. ಆರ್‌ಎಸ್‌ಎಸ್  ಆಡಳಿತಾರೂಢ ಭಾರತೀಯ ಜನತಾ ಪಕ್ಷದ ಸೈದ್ಧಾಂತಿಕ ಮಾರ್ಗದರ್ಶಕ ಎಂದು ಪರಿಗಣಿಸಲಾಗಿದೆ

published on : 13th March 2023

ಜಾತ್ರೆಯಿಂದ ಮನೆಗೆ ಹಿಂದಿರುಗುತ್ತಿದ್ದ ಇಬ್ಬರು ಬಾಲಕಿಯರ ಮೇಲೆ 6 ಯುವಕರಿಂದ ಸಾಮೂಹಿಕ ಅತ್ಯಾಚಾರ

ಆಘಾತಕಾರಿ ಘಟನೆಯೊಂದರಲ್ಲಿ, ಜಿಲ್ಲೆಯ ಹುಸೈಂಗಂಜ್ ಪೊಲೀಸ್ ವೃತ್ತದ ವ್ಯಾಪ್ತಿಯಲ್ಲಿ ಇಬ್ಬರು ಅಪ್ರಾಪ್ತ ಬಾಲಕಿಯರ ಮೇಲೆ ಆರು ಯುವಕರು ಸಾಮೂಹಿಕ ಅತ್ಯಾಚಾರವೆಸಗಿದ್ದಾರೆ.

published on : 13th March 2023

ಮತ ಚಲಾಯಿಸುವಂತೆ ನಗರದ ಮತದಾರರು, ಯುವಕರನ್ನು ಪ್ರೇರೇಪಿಸಬೇಕು: ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್

ನಗರ ಪ್ರದೇಶದ ಮತದಾರರು ಮತದಾನದ ಬಗ್ಗೆ ನಿರಾಸಕ್ತಿ ತೋರುತ್ತಿರುವ ಬಗ್ಗೆ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಕಳವಳ ವ್ಯಕ್ತಪಡಿಸಿದರು.

published on : 11th March 2023

ವೆಡ್ಡಿಂಗ್ ಕಾರ್ಡ್ ವೈರಲ್; ಪೊಲೀಸರಿಗೆ ಹೆದರಿ ತರಾತುರಿಯಲ್ಲಿ ಇಬ್ಬರನ್ನು ವಿವಾಹವಾದ ಬುಡಕಟ್ಟು ಯುವಕ!

ಪೊಲೀಸರ ಕ್ರಮ ಹಾಗೂ ಸಾರ್ವಜನಿಕರ ಆಕ್ರೋಶಕ್ಕೆ ಹೆದರಿದ ಬುಡಕಟ್ಟು ಯುವಕನೊಬ್ಬ ತರಾತುರಿಯಲ್ಲಿ ಏಕಕಾಲದಲ್ಲಿ ಇಬ್ಬರು ಮಹಿಳೆಯರೊಂದಿಗೆ ವಿವಾಹವಾಗಿರುವ ಘಟನೆ ಭದ್ರಾದ್ರಿ-ಕೊತಗುಡೆಂ ಜಿಲ್ಲೆಯ ಚೆರ್ಲಾ ಮಂಡಲದ ಎರ್ರಬೋರು ಗ್ರಾಮದಲ್ಲಿ ಗುರುವಾರ ಬೆಳಗಿನ ಜಾವ ನಡೆದಿದೆ.

published on : 10th March 2023

ವಿಜಯಪುರ: 60 ವರ್ಷದ ಮಹಿಳೆ ಮೇಲೆ ಅತ್ಯಾಚಾರ ಎಸಗಿದ ಇಬ್ಬರು ಯುವಕರ ಬಂಧನ

ವಿಜಯಪುರ ಜಿಲ್ಲೆಯಲ್ಲಿ 60 ವರ್ಷದ ಮಹಿಳೆ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಇಬ್ಬರು ಯುವಕರನ್ನು ಶನಿವಾರ ಬಂಧಿಸಲಾಗಿದೆ. ಬಂಧಿತರನ್ನು ಸದ್ದಾ ಶೇಕ್ ಮತ್ತು ರವಿ ಎಂದು ಗುರುತಿಸಲಾಗಿದ್ದು, ಇವರು ರದ್ದಿ ಅಂಗಡಿಯಲ್ಲಿ ಕೂಲಿ ಕೆಲಸ ಮಾಡುತ್ತಿದ್ದಾರೆ.

published on : 4th March 2023

ಹಂಪಿ ಸ್ಮಾರಕದ ಮೇಲೆ ಹತ್ತಿ ಯುವಕನ ಡ್ಯಾನ್ಸ್; ಎಎಸ್ ಐ ನಿಯಮ ಉಲ್ಲಂಘನೆ; ಪೊಲೀಸರಿಂದ ಸ್ವಯಂಪ್ರೇರಿತ ಕೇಸು ದಾಖಲು

ಹಂಪಿಯ ಹೇಮಕೂಟ ಬೆಟ್ಟದಲ್ಲಿ ಯುವಕರು ಕುಣಿದು ಕುಪ್ಪಳಿಸುವ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, 14ನೇ ಶತಮಾನದ ಪುರಾತನ ಸ್ಮಾರಕದ ಮಂಟಪಕ್ಕೆ ಹತ್ತುತ್ತಿರುವ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿ ವ್ಯಾಪಕ ವಿರೋಧ ವ್ಯಕ್ತವಾಗಿ ಹಂಪಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

published on : 28th February 2023

2025ರ ವೇಳೆಗೆ 'ತಂಬಾಕು ಮುಕ್ತ ಪೀಳಿಗೆ'ಗಾಗಿ ನ್ಯೂಜಿಲೆಂಡ್ ಮಾದರಿಯತ್ತ ಕರ್ನಾಟಕದ ಚಿತ್ತ

2008ರ ನಂತರ ಜನಿಸಿದವರು ಸಿಗರೇಟ್ ಅಥವಾ ತಂಬಾಕು ಉತ್ಪನ್ನಗಳನ್ನು ಖರೀದಿಸುವುದನ್ನು ನಿಷೇಧಿಸುವ ಹೊಸ ಕಾನೂನನ್ನು ಅಂಗೀಕರಿಸಿದ ನ್ಯೂಜಿಲೆಂಡ್‌ನಿಂದ ಪ್ರೇರಿತವಾಗಿರುವ ರಾಜ್ಯ ಆರೋಗ್ಯ ಇಲಾಖೆಯು, 2025 ರ ವೇಳೆಗೆ ತಂಬಾಕು ಮುಕ್ತ ಪೀಳಿಗೆಯನ್ನು (ಜನರೇಷನ್) ರಚಿಸಲು ಕರ್ನಾಟಕಕ್ಕೆ ಇದೇ ಮಾದರಿಯನ್ನು ತರಲು ಮುಂದಾಗಿದೆ. 

published on : 28th February 2023

ತುಮಕೂರು: ಮಹಿಳಾ ಪಿಎಸ್‌ಐ ಜೊತೆ ಅಸಭ್ಯ ವರ್ತನೆ, ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷನ ಬಂಧನ

ಮಹಿಳಾ ಪಿಎಸ್‌ಐ ಜೊತೆ ಅಸಭ್ಯವಾಗಿ ವರ್ತಿಸಿದ ಆರೋಪ ಹಿನ್ನೆಲೆಯಲ್ಲಿ ತುಮಕೂರು ಯುವ ಕಾಂಗ್ರೆಸ್'ನ ಜಿಲ್ಲಾ ಅಧ್ಯಕ್ಷ ಶಶಿ ಹುಲಿಕುಂಟೆ ಅವರನ್ನು ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ.

published on : 28th February 2023

ಮದುವೆಯಲ್ಲಿ ಡ್ಯಾನ್ಸ್ ಮಾಡುವಾಗ ಏಕಾಏಕಿ ಕುಸಿದು ಬಿದ್ದು ಯುವಕ ಸಾವು, ವಿಡಿಯೋ ವೈರಲ್!

ಮಹಾರಾಷ್ಟ್ರದ ನಾಂದೇಡ್ ಜಿಲ್ಲೆಯ 19 ವರ್ಷದ ಯುವಕ ತೆಲಂಗಾಣದಲ್ಲಿ ಶನಿವಾರ ರಾತ್ರಿ ತನ್ನ ಸಂಬಂಧಿಕರ ಮದುವೆಯಲ್ಲಿ ನೃತ್ಯ ಮಾಡುತ್ತಿದ್ದಾಗ ಹೃದಯಾಘಾತದಿಂದ ಸಾವನ್ನಪ್ಪಿದ್ದಾನೆ. 

published on : 27th February 2023

ದೆಹಲಿ: ಹಳಿ ಮೇಲೆ ವಿಡಿಯೋ ಶೂಟಿಂಗ್ ಮಾಡುತ್ತಿದ್ದ ಇಬ್ಬರು ಯುವಕರು ರೈಲಿಗೆ ಸಿಲುಕಿ ಸಾವು

ರಾಷ್ಟ್ರ ರಾಜಧಾನಿ ದೆಹಲಿಯ ಕಾಂತಿ ನಗರ ಮೇಲ್ಸೇತುವೆ ಬಳಿಯ ರೈಲ್ವೆ ಹಳಿಗಳಲ್ಲಿ ಮೊಬೈಲ್ ಫೋನ್‌ನಲ್ಲಿ ಚಿತ್ರೀಕರಿಸುತ್ತಿದ್ದ ಇಬ್ಬರು ಯುವಕರು ರೈಲಿಗೆ ಸಿಲುಕಿದ್ದಾರೆ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ.

published on : 24th February 2023

'ಮದುವೆಯಾಗಲು ಹುಡುಗಿ ಕರುಣಿಸಪ್ಪಾ' ಎಂದು ಮಾದಪ್ಪನ ಬೆಟ್ಟಕ್ಕೆ ಪಾದಯಾತ್ರೆ ಹೊರಟ ಯುವಕರು: ನಟ ಡಾಲಿ ಧನಂಜಯ್ ಚಾಲನೆ

ಇತ್ತೀಚೆಗೆ ಹಳ್ಳಿ ಹುಡುಗರಿಗೆ, ಕೃಷಿಕರಿಗೆ ಮದುವೆಯಾಗಲು ಹುಡುಗಿ ಸಿಗುವುದಿಲ್ಲ ಎಂಬುದು ಎಲ್ಲಾ ಕಡೆ ಬಹಳ ದೊಡ್ಡ ಸಮಸ್ಯೆಯಾಗಿದೆ. ಹುಡುಗಿ ಸಿಗದೆ ವರ್ಷ 35-40 ಆದರೂ ಮದುವೆಯಾಗದೆ ಉಳಿದಿರುವ ಪುರುಷರು ಅನೇಕ ಮಂದಿ ಇದ್ದಾರೆ. 

published on : 23rd February 2023

ಮಂಡ್ಯ: ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಯುವಕರ ದುರ್ಮರಣ, ಮೂವರಿಗೆ ಗಂಭೀರ ಗಾಯ!

ಬೀಗರ ಔತಣಕೂಟ ಮುಗಿಸಿ ಬೆಂಗಳೂರಿನಿಂದ ವಾಪಸಾಗುತ್ತಿದ್ದಾಗ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಯುವಕರು ಸಾವನ್ನಪ್ಪಿದ್ದು ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ.

published on : 20th February 2023
1 2 3 4 5 6 > 

ರಾಶಿ ಭವಿಷ್ಯ

rasi-2 rasi-12 rasi-5 rasi-1
rasi-4 rasi-10 rasi-3 rasi-7
rasi-8 rasi-5 rasi-11 rasi-9