- Tag results for accident
![]() | ಬೆಂಗಳೂರು: ನಿಯಂತ್ರಣ ತಪ್ಪಿ ಕಾರಿನ ಮೇಲೆ ಬಿದ್ದ ಕಾಂಕ್ರಿಟ್ ಲಾರಿ, ತಾಯಿ ಮಗಳ ದುರ್ಮರಣ!ಬನ್ನೇರುಘಟ್ಟ ಸಮೀಪದ ಬ್ಯಾಲಮರದ ದೊಡ್ಡಿ ಬಳಿ ನಿಯಂತ್ರಣ ತಪ್ಪಿ ಕಾಂಕ್ರಿಟ್ ಮಿಕ್ಸರ್ ಲಾರಿಯೊಂದು ಕಾರಿ ಮೇಲೆ ಉರುಳಿ ಬಿದ್ದಿದ್ದು ಕಾರಿನಲ್ಲಿದ್ದ ತಾಯಿ ಮಗಳು ಮೃತಪಟ್ಟಿದ್ದಾರೆ. |
![]() | ಹುತಾತ್ಮ ಪಟ್ಟ ಗಾಂಧಿ ಕುಟುಂಬದ ಏಕಸ್ವಾಮ್ಯವಲ್ಲ; ಇಂದಿರಾ, ರಾಜೀವ್ ಹತ್ಯೆ ಆಕಸ್ಮಿಕ ಅಷ್ಟೇ: ಉತ್ತರಾಖಂಡ ಸಚಿವಹುತಾತ್ಮ ಪಟ್ಟ ಗಾಂಧಿ ಕುಟುಂಬದ ಏಕಸ್ವಾಮ್ಯವಲ್ಲ; ಇಂದಿರಾಗಾಂಧಿ ಹಾಗೂ ರಾಜೀವ್ಗಾಂಧಿಯವರ ಹತ್ಯೆ ಪ್ರಕರಣಗಳು ಆಕಸ್ಮಿಕ ಎಂದು ಉತ್ತರಾಖಂಡ ಸಚಿವ ಗಣೇಶ್ ಜೋಶಿ ಹೇಳಿದ್ದಾರೆ. |
![]() | ಮುಂಬೈ-ಅಹಮದಾಬಾದ್ ಹೆದ್ದಾರಿಯ ಪಲ್ಘಾರ್ ಜಿಲ್ಲೆಯಲ್ಲಿ ಕಾರು-ಬಸ್ಸು ನಡುವೆ ಭೀಕರ ಅಪಘಾತ: ನಾಲ್ವರು ಸ್ಥಳದಲ್ಲೇ ಸಾವುಪಾಲ್ಘರ್ ಜಿಲ್ಲೆಯ ದಹಾನು ಪ್ರದೇಶದಲ್ಲಿ ಮುಂಬೈ-ಅಹಮದಾಬಾದ್ ಹೆದ್ದಾರಿಯಲ್ಲಿ ಕಾರು ಮತ್ತು ಬಸ್ ನಡುವೆ ಭೀಕರ ಡಿಕ್ಕಿ ಸಂಭವಿಸಿ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. |
![]() | ಸೇಲಂ: ಬೆಂಗಳೂರಿಗೆ ಹೊರಟಿದ್ದ ಬಸ್ಗೆ ಹೊತ್ತಿಕೊಂಡ ಬೆಂಕಿ, ಹತ್ತು ಮಂದಿ ಪ್ರಯಾಣಿಕರಿಗೆ ಸುಟ್ಟಗಾಯಸೋಮವಾರ ಮುಂಜಾನೆ ತಮಿಳುನಾಡಿನ ಸೇಲಂ ಜಿಲ್ಲೆಯ ಮೆಟ್ಟೂರು ಬಳಿ ಬೆಂಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್ಗೆ ಬೆಂಕಿ ಹೊತ್ತಿಕೊಂಡಿದ್ದು, ವಾಹನದಿಂದ ಹಲವರು ಜಿಗಿದಿದ್ದರಿಂದ ಬಸ್ಸಿನಲ್ಲಿದ್ದ ಪ್ರಯಾಣಿಕರು ಪವಾಡ ಸದೃಶ ರೀತಿಯಲ್ಲಿ ಪಾರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. |
![]() | ಮಂಡ್ಯ: ಜಾಯಿಂಟ್ ವ್ಹೀಲ್ನಲ್ಲಿ ಆಡುವಾಗ ಸಿಲುಕಿಕೊಂಡ ಕೂದಲು; ಕಿತ್ತು ಬಂತು ಬಾಲಕಿ ತಲೆಯ ನೆತ್ತಿ ಭಾಗಭೀಕರ ಅಪಘಾತವೊಂದರಲ್ಲಿ ಜಾಯಿಂಟ್ ವ್ಹೀಲ್ನಲ್ಲಿ ಸವಾರಿ ಮಾಡುವಾಗ ಕೂದಲು ಸಿಕ್ಕಿಹಾಕಿಕೊಂಡಿದ್ದರಿಂದ ಬಾಲಕಿಯ ನೆತ್ತಿಯ ಒಂದು ಭಾಗವು ಕಿತ್ತುಹೋಗಿದೆ. ಹೀಗಾಗಿ ಬಾಲಕಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಮಂಡ್ಯ ಜಿಲ್ಲೆಯಲ್ಲಿ ನಡೆದಿದೆ ಎಂದು ಸೋಮವಾರ ಪೊಲೀಸರು ತಿಳಿಸಿದ್ದಾರೆ. |
![]() | ಹರಿಯಾಣ: ಮದುವೆಯಿಂದ ವಾಪಸ್ಸಾಗುತ್ತಿದ್ದವರು ಮಸಣಕ್ಕೆ; ಭೀಕರ ಅಪಘಾತದಲ್ಲಿ ಮೂವರು ಸಾವು, 7 ಮಂದಿಗೆ ಗಾಯಮದುವೆ ಕಾರ್ಯಕ್ರಮ ಮುಗಿಸಿಕೊಂಡು ವಾಪಸ್ಸಾಗುತ್ತಿದ್ದಾಗ ಎರಡು ಕಾರುಗಳ ನಡುವೆ ಡಿಕ್ಕಿ ಸಂಭವಿಸಿದ್ದು, ಮೂವರು ಮೃತಪಟ್ಟು, ಏಳು ಮಂದಿ ಗಾಯಗೊಂಡಿರುವ ಘಟನೆ ಹರಿಯಾಣದ ರೇವರಿ ಬಳಿ ನಿನ್ನೆ ರಾತ್ರಿ ನಡೆದಿದೆ. ಘಟನೆಯಲ್ಲಿ ಮೂವರು ಮಕ್ಕಳು ಸೇರಿದಂತೆ ಏಳು ಮಂದಿ ಗಾಯಗೊಂಡಿದ್ದು, ಅವರನ್ನು ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗೆ ಸೇರಿಸಲಾಗಿದೆ. |
![]() | ಬಲೂಚಿಸ್ತಾನ: ಕಂದಕಕ್ಕೆ ಉರುಳಿಬಿದ್ದ ಬಸ್'ಗೆ ಹೊತ್ತಿಕೊಂಡ ಬೆಂಕಿ, 40 ಮಂದಿ ದುರ್ಮರಣಬಲೂಚಿಸ್ತಾನದ ಲಾಸ್ಬೆಲಾದಲ್ಲಿ ಬಸ್ಸೊಂದು ಕಂದಕಕ್ಕೆ ಉರುಳಿಬಿದ್ದ ಪರಿಣಾಮ 40 ಮಂದಿ ಸಾವನ್ನಪ್ಪಿರುವ ಘಟನೆ ಭಾನುವಾರ ನಡೆದಿದೆ. |
![]() | ಪೆರುವಿನಲ್ಲಿ ಭೀಕರ ರಸ್ತೆ ಅಪಘಾತ: ಬಂಡೆಗೆ ಡಿಕ್ಕಿ ಹೊಡೆದು ಉರುಳಿ ಬಿದ್ದ ಬಸ್, 24 ಮಂದಿ ದುರ್ಮರಣವಾಯುವ್ಯ ಪೆರುವಿನಲ್ಲಿ ಬಸ್ಸೊಂದು ಬಂಡೆಯೊಂದಕ್ಕೆ ಡಿಕ್ಕಿ ಹೊಡೆದು ಉರುಳಿ ಬಿದ್ದ ಪರಿಣಾಮ 24 ಮಂದಿ ದುರ್ಮರಣವನ್ನಪ್ಪಿರುವ ಘಟನೆ ಶನಿವಾರ ನಡೆದಿದೆ. |
![]() | ಬಿಎಂಟಿಸಿಗೆ ಮತ್ತೊಂದು ಬಲಿ: ದ್ವಿಚಕ್ರ ವಾಹನ ಸವಾರ ಸಾವುನಗರದಲ್ಲಿ ಬಿಎಂಟಿಸಿ ಬಸ್ಸಿನಡಿಗೆ ಸಿಲುಕಿ ಮತ್ತೊಬ್ಬರು ಮೃತಪಟ್ಟಿದ್ದಾರೆ. ಕೆಲ ದಿನಗಳ ಹಿಂದಷ್ಟೇ ಯಶವಂತಪುರದ ಸತ್ವ ಅಪಾರ್ಟ್ಮೆಂಟ್ ಬಳಿ ಅಪಘಾತ ಸಂಭವಿಸಿ ಮಹಿಳೆಯೊಬ್ಬರು ಮೃತಪಟ್ಟಿದ್ದರು. ಈಗ ಮತ್ತೆ ಬಿಎಂಟಿಸಿ ಬಸ್ಗೆ ಮತ್ತೊಂದು ಬಲಿ ಸಂಭವಿಸಿದೆ. |
![]() | ಅಸ್ಸಾಂ: ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಶಾಲಾ ಬಾಲಕಿಯರ ಸಾವು, ಐವರಿಗೆ ಗಾಯಅಸ್ಸಾಂನ ಧುಬ್ರಿ ಜಿಲ್ಲೆಯಲ್ಲಿ ಗಣರಾಜ್ಯೋತ್ಸವ ದಿನದಂದು ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಶಾಲಾ ಬಾಲಕಿಯರು ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ಇತರ ಐವರು ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. |
![]() | ಮಂಗಳೂರು: ವ್ಯಾನ್ನಲ್ಲಿಯೇ ಬೆಂಕಿ ಹಚ್ಚಿಕೊಂಡ 46 ವರ್ಷದ ವ್ಯಕ್ತಿಉಡುಪಿ ಜಿಲ್ಲೆಯ ಮುಂಡ್ಕೂರು ಗ್ರಾಮದಲ್ಲಿ 46 ವರ್ಷದ ವ್ಯಕ್ತಿಯೊಬ್ಬರು ತಮ್ಮ ವ್ಯಾನ್ನಲ್ಲಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ. |
![]() | ಮಾಗಡಿ ರಸ್ತೆಯಲ್ಲಿ ಭೀಕರ ಅಪಘಾತ: ಮಹಿಳೆ ಸಾವುರಸ್ತೆ ಕಾಮಗಾರಿಯಿಂದ ನಡೆದ ಅಪಘಾತದಲ್ಲಿ ಮಹಿಳೆಯೊಬ್ಬರು ಬಲಿಯಾಗಿರುವ ದಾರುಣ ಘಟನೆ ಮಾಗಡಿ ರಸ್ತೆಯ ಚಿಕ್ಕಗೊಲ್ಲರಹಟ್ಟಿಯಲ್ಲಿ ನಡೆದಿದೆ. |
![]() | ಬೆಂಗಳೂರು: ಖಾಸಗಿ ಬಸ್ ಡಿಕ್ಕಿ, ಸ್ಕೂಟಿಯಲ್ಲಿ ತೆರಳುತ್ತಿದ್ದ ಮಹಿಳೆ ಸ್ಥಳದಲ್ಲೇ ಸಾವುಖಾಸಗಿ ಬಸ್ ಹರಿದು ಮಹಿಳೆ ಸಾವನ್ನಪ್ಪಿರುವ ಭೀಕರ ಘಟನೆ ಯಶವಂತಪುರದಲ್ಲಿರುವ ಗೋವರ್ಧನ ಚಿತ್ರಮಂದಿರದ ಮುಂಭಾಗದಲ್ಲಿ ಮಂಗಳವಾರ ನಡೆದಿದೆ. |
![]() | ಬೆಂಗಳೂರು: ಕಾರಿನ ಮೇಲೆ ಬಿದ್ದ ನಮ್ಮ ಮೆಟ್ರೊ ಬ್ಯಾರಿಕೇಡ್, ಅಪಾಯದಿಂದ ಪ್ರಯಾಣಿಕರು ಪಾರುಬೆಂಗಳೂರಿನ ಮೆಟ್ರೋ ನಿರ್ಮಾಣ ಸ್ಥಳದಲ್ಲಿ ಮತ್ತೊಂದು ಘಟನೆ ವರದಿಯಾಗಿದ್ದು, ನಾಲ್ಕು ಚಕ್ರದ ವಾಹನದ ಮೇಲೆ ಬ್ಯಾರಿಕೇಡ್ ಬಿದ್ದು, ಕುಟುಂಬ ಸದಸ್ಯರನ್ನು ಹೊತ್ತೊಯ್ಯುತ್ತಿದ್ದ ವಾಹನಕ್ಕೆ ಹಾನಿಯಾಗಿದ್ದು, ಚಾಲಕ ಸಂತೋಷ್ ಕುಮಾರ್ ಸೇರಿದಂತೆ ಕಾರಿನಲ್ಲಿದ್ದವರು ಸುರಕ್ಷಿತವಾಗಿದ್ದಾರೆ. |
![]() | ಕೇರಳದಲ್ಲಿ ಭೀಕರ ರಸ್ತೆ ಅಪಘಾತ: ಕಾರು-ಲಾರಿ ನಡುವೆ ಡಿಕ್ಕಿ, ಐವರು ಯುವಕರು ದುರ್ಮರಣಆಲಪ್ಪುಳದ ಅಂಬಲಪ್ಪುಳದಲ್ಲಿ ಎನ್ಎಚ್ 66 ರ ಕಕ್ಕಾಝಂ ರೈಲು ಮೇಲ್ಸೇತುವೆಯಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಕಾರು-ಲಾರಿ ಮಧ್ಯೆ ಡಿಕ್ಕಿ ಸಂಭವಿಸಿದ ಪರಿಣಾಮ ಐವರು ಯುವಕರು ದುರ್ಮರಣವನ್ನಪ್ಪಿರುವ ಘಟನೆ ಸೋಮವಾರ ನಡೆದಿದೆ. |