social_icon
  • Tag results for adjourned

ಮೇಲ್ಮನೆಯಲ್ಲೂ ಐತಿಹಾಸಿಕ ಮಹಿಳಾ ಮೀಸಲಾತಿ ವಿಧೇಯಕ ಅಂಗೀಕಾರ! ಸಂಸತ್ ಕಲಾಪ ಅನಿರ್ಧಿಷ್ಟಾವಧಿಗೆ ಮುಂದೂಡಿಕೆ

ಸಂಸತ್ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಶೇ.33 ರಷ್ಟು ಮೀಸಲಾತಿ ಒದಗಿಸುವ ಐತಿಹಾಸಿಕ ಮಹಿಳಾ ಮೀಸಲಾತಿ ಮಸೂದೆ ರಾಜ್ಯಸಭೆಯಲ್ಲೂ ಗುರುವಾರ ಅಂಗೀಕಾರವಾಯಿತು. ಇದರೊಂದಿಗೆ ಸಂಸತ್ತಿನ ಉಭಯ ಸದನಗಳಲ್ಲಿಯೂ ಮಸೂದೆ ಅಂಗೀಕಾರವಾಗಿದೆ.

published on : 21st September 2023

ವಿಶೇಷ ಅಧಿವೇಶನ: ಉಭಯ ಸದನಗಳು ಮುಂದೂಡಿಕೆ; ನಾಳೆ ಹೊಸ ಸಂಸತ್ ಭವನದಲ್ಲಿ ಕಲಾಪ ಮುಂದುವರಿಕೆ

ಸಂಸತ್ ನ ಸುಧೀರ್ಘ 75 ವರ್ಷಗಳ ಪಯಣ ಕುರಿತ ಚರ್ಚೆಯ ನಂತರ ಲೋಕಸಭೆ ಹಾಗೂ ರಾಜ್ಯಸಭೆ ಕಲಾಪವನ್ನು ನಾಳೆಗೆ ಮುಂದೂಡಲಾಯಿತು. ಮಂಗಳವಾರ ಮಧ್ಯಾಹ್ನ ಹೊಸ ಸಂಸತ್ ಭವನದಲ್ಲಿ ಮತ್ತೆ ಕಲಾಪ ಪುನರ್ ಆರಂಭವಾಗಲಿದೆ. 

published on : 18th September 2023

ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲಿ ನಮಗೆ ಪರಿಣಿತಿಯಿಲ್ಲ ಎಂದ 'ಸುಪ್ರೀಂ', ವರದಿ ಸಲ್ಲಿಸಲು ಪ್ರಾಧಿಕಾರಕ್ಕೆ ಸೂಚನೆ

ಕಾವೇರಿ ನದಿ ನೀರಿಗಾಗಿ ತಮಿಳುನಾಡು ಸಲ್ಲಿಸಿದ್ದ ಅರ್ಜಿಯನ್ನು ಇಂದು ವಿಚಾರಣೆಯನ್ನು ನಡೆಸಿದ ಸುಪ್ರೀಂ ಕೋರ್ಟ್, ಸದ್ಯ ಯಾವುದೇ ಆದೇಶ ನೀಡದೆ, ಮುಂದಿನ ವಿಚಾರಣೆಯನ್ನು ಸೆಪ್ಟೆಂಬರ್ 1ಕ್ಕೆ ಮುಂದೂಡಿದೆ.

published on : 25th August 2023

ಮಣಿಪುರ ವಿಚಾರವಾಗಿ ಗದ್ದಲ, ರಾಜ್ಯಸಭಾ ಕಲಾಪ ಮಧ್ಯಾಹ್ನ 2 ಗಂಟೆಗೆ ಮುಂದೂಡಿಕೆ

ಮಣಿಪುರ ವಿಚಾರವಾಗಿ ರಾಜ್ಯಸಭೆಯಲ್ಲಿ ಇಂದು ಮತ್ತೆ ಗದ್ದಲವೇರ್ಪಟ್ಟಿದ್ದರಿಂದ ಕಲಾಪವನ್ನು ಮಧ್ಯಾಹ್ನ 2 ಗಂಟೆಗೆ ಮುಂದೂಡಲಾಯಿತು.

published on : 10th August 2023

ಗದ್ದಲದ ನಡುವೆ ರಾಜ್ಯಸಭೆ-ಲೋಕಸಭೆ ಮಧ್ಯಾಹ್ನ 2ಕ್ಕೆ ಮುಂದೂಡಿಕೆ; ಕಾಂಗ್ರೆಸ್ ಸಂಸದೆ ರಜನಿ ಪಾಟೀಲ್ ಅಮಾನತು ಹಿಂದಕ್ಕೆ

ಮಣಿಪುರ ಹಿಂಸಾಚಾರದ ಬಗ್ಗೆ ಚರ್ಚೆಗೆ ವಿರೋಧ ಪಕ್ಷಗಳು ಪಟ್ಟುಹಿಡಿದಿದ್ದರೆ, ಆಡಳಿತ ಪಕ್ಷದ ಸದಸ್ಯರು ರಾಜಸ್ಥಾನದಲ್ಲಿನ ಕಾನೂನು ಮತ್ತು ಸುವ್ಯವಸ್ಥೆಗೆ ಸಂಬಂಧಿಸಿದ ವಿಚಾರ ಪ್ರಸ್ತಾಪಿಸಲು ಪ್ರಯತ್ನಿಸಿದ ನಡುವೆಯೇ ರಾಜ್ಯಸಭೆಯ ಕಲಾಪವನ್ನು ಸೋಮವಾರ ಮಧ್ಯಾಹ್ನ 2 ಗಂಟೆಗೆ ಮುಂದೂಡಲಾಯಿತು. 

published on : 7th August 2023

ಮುಂಗಾರು ಅಧಿವೇಶನ: ಮುಂದುವರಿದ ವಿರೋಧ ಪಕ್ಷಗಳ ಗದ್ದಲ; ಆಗಸ್ಟ್ 7ಕ್ಕೆ ರಾಜ್ಯಸಭೆ ಕಲಾಪ ಮುಂದೂಡಿಕೆ

ಮಹಿಳೆಯರ ಮೇಲಿನ ದೌರ್ಜನ್ಯದ ವಿಚಾರವಾಗಿ ಪ್ರತಿಪಕ್ಷಗಳ ಸಂಸದರು ಮತ್ತು ಆಡಳಿತ ಪಕ್ಷದ ಸದಸ್ಯರ ಗದ್ದಲದ ನಡುವೆ, ರಾಜ್ಯಸಭಾ ಅಧ್ಯಕ್ಷ ಜಗದೀಪ್ ಧನಕರ್ ಅವರು ಸದನವನ್ನು ಆಗಸ್ಟ್ 7 ಕ್ಕೆ ಮುಂದೂಡಿದರು.

published on : 4th August 2023

ಮಣಿಪುರ ವಿಚಾರವಾಗಿ ಮುಂದುವರಿದ ವಿಪಕ್ಷಗಳ ಪ್ರತಿಭಟನೆ; ಲೋಕಸಭೆ ಕಲಾಪ ಮಧ್ಯಾಹ್ನ 2 ಗಂಟೆಗೆ ಮುಂದೂಡಿಕೆ

ಮಣಿಪುರ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಪ್ರತಿಪಕ್ಷಗಳ ಸದಸ್ಯರ ಪ್ರತಿಭಟನೆ ಮುಂದುವರಿದಿದ್ದು, ಲೋಕಸಭೆ ಕಲಾಪಕ್ಕೆ ಗುರುವಾರವೂ ಅಡ್ಡಿಯುಂಟಾಯಿತು. ಪ್ರತಿಭಟನೆ ನಡುವೆಯೇ ಕಲಾಪವನ್ನು ಮಧ್ಯಾಹ್ನ 2 ಗಂಟೆಗೆ ಮುಂದೂಡಲಾಯಿತು.

published on : 3rd August 2023

ಮಣಿಪುರ ವಿಚಾರವಾಗಿ ಉಭಯ ಸದನದಲ್ಲಿ ಗದ್ದಲ: ರಾಜ್ಯಸಭೆಯಲ್ಲಿ ವಿಪಕ್ಷಗಳ ಸಭಾತ್ಯಾಗ, ಲೋಕಸಭೆ ಮುಂದೂಡಿಕೆ

ಪಟ್ಟಿ ಮಾಡಿದ ವಿಚಾರಗಳನ್ನು ಬದಿಗಿಟ್ಟು ಮಣಿಪುರ ವಿಚಾರವಾಗಿ ಚರ್ಚೆಗೆ ಆದ್ಯತೆ ನೀಡುವಂತೆ ವಿರೋಧ ಪಕ್ಷಗಳು ಮಾಡಿದ ಮನವಿಯನ್ನು ಸಭಾಪತಿ ಒಪ್ಪದ ಕಾರಣ ವಿರೋಧ ಪಕ್ಷಗಳ ಸದಸ್ಯರು ಬುಧವಾರ ರಾಜ್ಯಸಭೆಯಿಂದ ಹೊರನಡೆದರು. ಮತ್ತೊಂದೆಡೆ, ಲೋಕಸಭೆಯನ್ನೂ ಮಧ್ಯಾಹ್ನ 2 ಗಂಟೆಗೆ ಮುಂಡೂದಲಾಯಿತು.

published on : 2nd August 2023

ಮಣಿಪುರ ಸಂಬಂಧ ಪ್ರತಿಭಟನೆ: ಲೋಕಸಭೆ ನಾಳೆಗೆ ಮುಂದೂಡಿಕೆ; ಪೈರಸಿ ತಡೆಯುವ ಸಿನಿಮಾಟೋಗ್ರಾಫ್ ತಿದ್ದುಪಡಿ ಮಸೂದೆ ಅಂಗೀಕಾರ

ಮಣಿಪುರ ವಿಚಾರವಾಗಿ ಸಂಸತ್ತಿನಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಹೇಳಿಕೆಗೆ ಆಗ್ರಹಿಸಿ ಪ್ರತಿಪಕ್ಷಗಳ ಪ್ರತಿಭಟನೆ ನಡೆಸುತ್ತಿರುವ ಹಿನ್ನಲೆ ಲೋಕಸಭೆಯನ್ನು ನಾಳೆಗೆ ಮುಂದೂಡಲಾಗಿದೆ.

published on : 31st July 2023

ನಿಯಮ 267 ಅಡಿ ಮಣಿಪುರ ಪರಿಸ್ಥಿತಿ ಕುರಿತ ಚರ್ಚೆಗೆ ವಿಪಕ್ಷ ಪಟ್ಟು, ರಾಜ್ಯಸಭೆ ಕಲಾಪ ಮಧ್ಯಾಹ್ನ 2ಕ್ಕೆ ಮುಂದೂಡಿಕೆ

ಸೋಮವಾರ ಮಧ್ಯಾಹ್ನ 2 ಗಂಟೆಗೆ ರಾಜ್ಯಸಭೆಯಲ್ಲಿ ಮಣಿಪುರ ವಿಷಯದ ಚರ್ಚೆಗೆ ಸರ್ಕಾರ ಒಪ್ಪಿಗೆ ನೀಡಿತು ಆದರೆ ಪ್ರತಿಪಕ್ಷಗಳು ಸದನದ ನಿಯಮ 267 ರ ಅಡಿಯಲ್ಲಿ ಮಾತ್ರ ಚರ್ಚೆಗೆ ಒತ್ತಾಯಿಸಿದವು. ಇದರಿಂದಾಗಿ ಭೋಜನ ವಿರಾಮಕ್ಕೂ ಮುನ್ನಾ ಎರಡು ಬಾರಿ ಕಲಾಪವನ್ನು ಸಭಾಪತಿ ಮುಂದೂಡಿದರು. 

published on : 31st July 2023

ಮಣಿಪುರ ಪರಿಸ್ಥಿತಿ ಕುರಿತ ಪ್ರಧಾನಿ ಹೇಳಿಕೆಗೆ ವಿಪಕ್ಷಗಳಿಂದ ಮುಂದುವರೆದ ಪ್ರತಿಭಟನೆ: ಲೋಕಸಭೆ ಕಲಾಪ ಮಧ್ಯಾಹ್ನ 2ಕ್ಕೆ ಮುಂದೂಡಿಕೆ

ಇಂದು ಕೂಡಾ ಲೋಕಸಭೆಯಲ್ಲಿ ವಿಪಕ್ಷಗಳು ಪ್ರತಿಭಟನೆ ನಡೆಸಿ, ಗದ್ದಲ ಉಂಟುಮಾಡಿದವು. ಇದರಿಂದಾಗಿ  ಕಲಾಪವನ್ನು ಮಧ್ಯಾಹ್ನ 2 ಗಂಟೆಗೆ ಮುಂದೂಡಲಾಯಿತು. 

published on : 31st July 2023

ಮಣಿಪುರ ಪರಿಸ್ಥಿತಿ ಕುರಿತ ಚರ್ಚೆಗೆ ವಿಪಕ್ಷಗಳ ಪಟ್ಟು; ಸಂಸತ್ ಕಲಾಪ ಸೋಮವಾರಕ್ಕೆ ಮುಂದೂಡಿಕೆ

ಮಣಿಪುರ ಪರಿಸ್ಥಿತಿ ಕುರಿತ ಚರ್ಚೆಗೆ ಸಂಬಂಧಿಸಿದಂತೆ ಪ್ರತಿಪಕ್ಷಗಳು ಇಂದು ಸಹ ಸಂಸತ್ತಿನ ಉಭಯ ಸದನಗಳಲ್ಲಿ ಪ್ರತಿಭಟನೆ, ಗದ್ದಲ ಮುಂದುವರೆಸಿದ್ದರಿಂದ ಉಭಯ ಸದನಗಳನ್ನು ಸೋಮವಾರಕ್ಕೆ ಮುಂದೂಡಲಾಯಿತು.

published on : 28th July 2023

ಮಣಿಪುರ ವಿವಾದ; ಪ್ರತಿಪಕ್ಷಗಳ ಗದ್ದಲದ ನಡುವೆಯೇ ಲೋಕಸಭೆ ಕಲಾಪ ನಾಳೆಗೆ ಮುಂದೂಡಿಕೆ

ಮಣಿಪುರದಲ್ಲಿ ನಡೆಯುತ್ತಿರುವ ಹಿಂಸಾಚಾರದ ಕುರಿತು ವಿರೋಧ ಪಕ್ಷಗಳ ಸದಸ್ಯರ ನಿರಂತರ ಪ್ರತಿಭಟನೆಯ ನಡುವೆಯೇ ಲೋಕಸಭೆಯ ಕಲಾಪವನ್ನು ಗುರುವಾರ ದಿನದ ಮಟ್ಟಿಗೆ ಮುಂದೂಡಲಾಯಿತು.

published on : 27th July 2023

ಲೋಕಸಭೆಯಲ್ಲಿ ಮುಂದುವರೆದ ಪ್ರತಿಪಕ್ಷಗಳ ಗದ್ದಲ, ಕಲಾಪ ಮಧ್ಯಾಹ್ನ 2ಕ್ಕೆ ಮುಂದೂಡಿಕೆ

ಪ್ರಧಾನಿ ನರೇಂದ್ರ ಮೋದಿ ಅವರ ಸಮ್ಮುಖದಲ್ಲಿ ಮಣಿಪುರದಲ್ಲಿನ ಜನಾಂಗೀಯ ಹಿಂಸಾಚಾರ ಕುರಿತ ಚರ್ಚೆಗೆ ಗುರುವಾರವೂ ವಿಪಕ್ಷಗಳು ಲೋಕಸಭೆಯಲ್ಲಿ ಗದ್ದಲ, ಪ್ರತಿಭಟನೆ ಮುಂದುವರೆಸಿದರಿಂದ ಕಲಾಪವನ್ನು ಮಧ್ಯಾಹ್ನ 2 ಗಂಟೆಗೆ ಮುಂದೂಡಲಾಯಿತು. 

published on : 27th July 2023

ಮಣಿಪುರ ಕರಿತು ವಿಪಕ್ಷಗಳ ಪ್ರತಿಭಟನೆ ನಡುವೆಯೇ ಅರಣ್ಯ ಸಂರಕ್ಷಣಾ ಮಸೂದೆ ಅಂಗೀಕಾರ; ನಾಳೆಗೆ ಲೋಕಸಭೆ ಮುಂದೂಡಿಕೆ

ಮಣಿಪುರದಲ್ಲಿ ನಡೆಯುತ್ತಿರುವ ಜನಾಂಗೀಯ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ವಿರೋಧ ಪಕ್ಷದ ಸದಸ್ಯರ ಪ್ರತಿಭಟನೆಯ ನಡುವೆಯೇ ಲೋಕಸಭೆಯ ಕಲಾಪವನ್ನು ನಾಳೆಗೆ ಮುಂದೂಡಲಾಯಿತು.

published on : 26th July 2023
1 2 3 > 

ರಾಶಿ ಭವಿಷ್ಯ

rasi-2 rasi-12 rasi-5 rasi-1
rasi-4 rasi-10 rasi-3 rasi-7
rasi-8 rasi-5 rasi-11 rasi-9