social_icon
  • Tag results for alcohol

ಪ್ರಯಾಣಿಕರ ಅಶಿಸ್ತಿನ ವರ್ತನೆ ಬೆನ್ನಲ್ಲೇ 'ಎಣ್ಣೆ ನೀತಿ' ಮಾರ್ಪಡಿಸಿದ ಏರ್ ಇಂಡಿಯಾ

ಇತ್ತೀಚಿಗೆ ವಿಮಾನದಲ್ಲಿ ಕುಡಿದ ಮತ್ತಿನಲ್ಲಿ ಪ್ರಯಾಣಿಕರ ಅಶಿಸ್ತಿನ ವರ್ತನೆಗಳು ಹೆಚ್ಚುತ್ತಿದ್ದು, ಇದರಿಂದ ಎಚ್ಚೆತ್ತುಕೊಂಡ ಏರ್ ಇಂಡಿಯಾ, ತನ್ನ ವಿಮಾನದಲ್ಲಿನ ಆಲ್ಕೋಹಾಲ್ ಸೇವಾ ನೀತಿಯನ್ನು ಮಾರ್ಪಡಿಸಿದೆ.

published on : 25th January 2023

ಉತ್ತರ ಪ್ರದೇಶ: ಗರ್ಭಿಣಿ ಪತ್ನಿಯನ್ನು ಬೈಕ್‌ಗೆ ಕಟ್ಟಿ ಎಳೆದೊಯ್ದ ಮದ್ಯವ್ಯಸನಿ ಪತಿ

ಮದ್ಯವ್ಯಸನಿ ಪತಿ ತನ್ನ ಕುಡಿಯುವ ಚಟವನ್ನು ವಿರೋಧಿಸಿದ್ದಕ್ಕೆ ಗರ್ಭಿಣಿಯಾಗಿದ್ದ ಪತ್ನಿಯನ್ನು ತನ್ನ ಮೋಟಾರ್‌ ಸೈಕಲ್‌ಗೆ ಕಟ್ಟಿ 200 ಮೀಟರ್‌ಗೂ ಹೆಚ್ಚು ದೂರ ಎಳೆದೊಯ್ದ ಆಘಾತಕಾರಿ ಘಟನೆ ನಡೆದಿದೆ.

published on : 15th January 2023

ನಿಮಗೆ ಗೊತ್ತೇ... ಆರೋಗ್ಯಕ್ಕಾಗಿ ಆಲ್ಕೋಹಾಲ್ ಸೇವನೆಗೆ ಯಾವುದೇ ಸುರಕ್ಷತೆಯ ಮಿತಿ ಇಲ್ಲ!

ಆಲ್ಕೋಹಾಲ್ ಸೇವನೆಗೆ ಯಾವುದೇ ಸುರಕ್ಷತೆಯ ಮಿತಿಯಿಲ್ಲ ಮತ್ತು ಯಾವುದೇ ಪ್ರಮಾಣದ ಮದ್ಯಪಾನ ಒಬ್ಬರ ಆರೋಗ್ಯದ ಮೇಲೆ ತೀವ್ರ ಪರಿಣಾಮ ಬೀರುತ್ತದೆ ಎಂದು ವಿಶ್ವ ಆರೋಗ್ಯ ಸಂಸ್ಥೆ ಪ್ರಕಟಿಸಿರುವ ದಿ ಲ್ಯಾನ್ಸೆಟ್ ಪಬ್ಲಿಕ್ ಹೆಲ್ತ್ ಜರ್ನಲ್‌ನಲ್ಲಿ ಹೇಳಲಾಗಿದೆ.

published on : 13th January 2023

ಭಾರತ್ ಜೋಡೋ ಯಾತ್ರೆ ವೇಳೆ ಚಿಕನ್​​, ಮದ್ಯದ ಗ್ಲಾಸ್​​​ ಮುಂದೆ ರಾಹುಲ್ ಗಾಂಧಿ: ಫೋಟೋ ವೈರಲ್!

ರಾಹುಲ್ ಗಾಂಧಿ ನೇತೃತ್ವದ ಕಾಂಗ್ರೆಸ್ ಪಕ್ಷದ ಭಾರತ್ ಜೋಡೋ ಯಾತ್ರೆ ಕಾಶ್ಮೀರದತ್ತ ಸಾಗುತ್ತಿದೆ. ಪ್ರಯಾಣ ಅಂತಿಮ ಹಂತಕ್ಕೆ ಬಂದಿದೆ.

published on : 11th January 2023

ವಿಮಾನದಲ್ಲಿ ಕುಡಿದು ಗದ್ದಲ, ಇಬ್ಬರು ಪ್ರಯಾಣಿಕರ ಬಂಧನ

ವಿಮಾನದಲ್ಲಿ ಪ್ರಯಾಣಿಕರ ಅನುಚಿತ ವರ್ತನೆ ಮುಂದುವರೆದಿದೆ. ಇಂಡಿಗೋ ವಿಮಾನ ಹಾರಾಟದ ಮಾರ್ಗ ಮಧ್ಯ ಮಧ್ಯದಲ್ಲಿ ಕುಡಿದು ಗದ್ದಲ ಉಂಟುಮಾಡಿದ ಆರೋಪದ ಮೇರೆಗೆ ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆ(ಸಿಐಎಸ್ ಎಫ್) ನೆರವಿನಿಂದ ಇಬ್ಬರು ಪ್ರಯಾಣಿಕರನ್ನು ಪಾಟ್ನಾ ವಿಮಾನ ನಿಲ್ದಾಣದ ಪೊಲೀಸರು ಬಂಧಿಸಿದ್ದಾರೆ.

published on : 9th January 2023

ಮದ್ಯವ್ಯಸನಿ ಅಧಿಕಾರಿಗಿಂತ ರಿಕ್ಷಾ ಚಾಲಕ, ಕಾರ್ಮಿಕರು ಉತ್ತಮ ವರ: ಕುಡಿತದಿಂದ ಮಗನನ್ನು ಕಳೆದುಕೊಂಡ ಕೇಂದ್ರ ಸಚಿವರು

ಮದ್ಯವ್ಯಸನಿ ಅಧಿಕಾರಿಗಿಂತ ರಿಕ್ಷಾ ಚಾಲಕ ಅಥವಾ ಕಾರ್ಮಿಕರು ಉತ್ತಮ ವರ. ಹೀಗಾಗಿ ಜನರು ತಮ್ಮ ಹೆಣ್ಣುಮಕ್ಕಳು ಮತ್ತು ಸಹೋದರಿಯರನ್ನು ಮದ್ಯವ್ಯಸನಿಗಳಿಗೆ ಮದುವೆ ಮಾಡಬೇಡಿ ಎಂದು ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ರಾಜ್ಯ ಸಚಿವ ಕೌಶಲ್ ಕಿಶೋರ್ ಜನರಿಗೆ ಮನವಿ ಮಾಡಿದರು.

published on : 25th December 2022

ಮದ್ಯ ಸೇವನೆಗೆ ಹಣ ನೀಡಲಿಲ್ಲವೆಂದು ನೆರೆ ಮನೆಯ ಮಹಿಳೆಯ ಹತ್ಯೆ!

ಮದ್ಯ ಸೇವನೆಗೆ ಹಣ ನೀಡಲಿಲ್ಲವೆಂದು ವ್ಯಕ್ತಿಯೋರ್ವ ನೆರೆ ಮನೆಯ ಮಹಿಳೆಯನ್ನು ಹತ್ಯೆ ಮಾಡಿರುವ ಘಟನೆ ಮಹಾರಾಷ್ಟ್ರದ ಥಾಣೆಯಲ್ಲಿ ನಡೆದಿದೆ. 

published on : 15th December 2022

ಮದ್ಯವ್ಯಸನಿ ಮಗನನ್ನು ಡಂಬಲ್ಸ್‌ನಿಂದ ಹೊಡೆದು ಕೊಂದು ಪೊಲೀಸರಿಗೆ ಶರಣಾದ ಅಪ್ಪ

ಅನುಗೊಂಡನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಹೊಸಕೋಟೆ ಉಪವಿಭಾಗದ ದೇವಲಾಪುರದಲ್ಲಿ ಶುಕ್ರವಾರ ಮಧ್ಯಾಹ್ನ ಹಿರಿಯ ನಾಗರಿಕರೊಬ್ಬರು ತಮ್ಮ ಮಗನನ್ನು ಕಬ್ಬಿಣದ ಡಂಬಲ್ಸ್‌ನಿಂದ ಹೊಡೆದು ಕೊಂದಿದ್ದು, ಬಳಿಕ ಪೊಲೀಸರ ಮುಂದೆ ಶರಣಾಗಿದ್ದಾರೆ.

published on : 27th November 2022

ಬಳ್ಳಾರಿ: ಗ್ರಾಮಸ್ಥರ ಒಗ್ಗಟ್ಟಿನಿಂದ ಜಿಲ್ಲೆಯ ಮೊಟ್ಟ ಮೊದಲ ಮದ್ಯಮುಕ್ತ ಗ್ರಾಮ ಎಂಬ ಹೆಗ್ಗಳಿಕೆಗೆ ಪಾತ್ರವಾದ ಉಪ್ಪಾರಹಳ್ಳಿ!

ಗ್ರಾಮದ ಹಿರಿಯರ ಶ್ರಮದಿಂದ ಬಳ್ಳಾರಿ ಜಿಲ್ಲೆಯ ಕಂಪ್ಲಿ ತಾಲೂಕಿನ ಉಪ್ಪಾರಹಳ್ಳಿ ಗ್ರಾಮವನ್ನು ಮದ್ಯಮುಕ್ತ ಗ್ರಾಮವನ್ನಾಗಿ ಘೋಷಿಸಲಾಗಿದೆ.

published on : 3rd October 2022

ಬೆಂಗಳೂರು: ಪತ್ನಿ ಮತ್ತಾಕೆಯ ಕುಟುಂಬದವರಿಂದ ಮದ್ಯ ಸೇವಿಸುವಂತೆ ಮಗಳಿಗೆ ಒತ್ತಡ; ತಂದೆ ಆರೋಪ!

ತನ್ನ 7 ವರ್ಷದ ಮಗಳಿಗೆ ಪತ್ನಿ ಮತ್ತು ಆಕೆಯ ಕುಟುಂಬಸ್ಥರು ಮದ್ಯ ಸೇವನೆ ಮಾಡುವಂತೆ ಒತ್ತಾಯಿಸಿದ್ದಾರೆ ಎಂದು 45 ವರ್ಷದ ವ್ಯಕ್ತಿಯೊಬ್ಬರು ಕೊತ್ತನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

published on : 27th September 2022

ಬಿಹಾರದಿಂದ ಸಾರಾಯಿ ಹುಡುಕಿಕೊಂಡು ಬರುವ 'ಕುಡುಕರಿಗೆ' ಪ್ರವೇಶ ನಿಷೇಧಿಸಿದ ಜಾರ್ಖಂಡ್ ಗ್ರಾಮ!

ಗಡಿ ಭದ್ರತೆಯನ್ನು ಗಂಭೀರವಾಗಿ ಪರಿಗಣಿಸುವುದು ಕೇವಲ ರಾಷ್ಟ್ರಗಳು ಮಾತ್ರವಲ್ಲ. ಜಾರ್ಖಂಡ್‌ನ ಹಳ್ಳಿಯೊಂದು ಅಪರಿಚಿತ ಮತ್ತು ಅನಗತ್ಯವಾಗಿ ಹೊರಗಿನವರು ತಮ್ಮ ಪ್ರದೇಶಕ್ಕೆ ನುಸುಳುವುದನ್ನು ತಡೆಯಲು ಮುಂದಾಗಿದೆ. ಹೀಗಾಗಿ ಗ್ರಾಮಕ್ಕಿರುವ ಎಲ್ಲಾ ದಾರಿಗಳಲ್ಲಿ ಕಾವಲಿಗೆ ಇಟ್ಟಿದೆ.

published on : 16th September 2022

ಸಾರ್ವಜನಿಕ ಸ್ಥಳದಲ್ಲಿ ಮದ್ಯಪಾನ ಅಪರಾಧ: ಆದರೆ ಕಾರಿನಲ್ಲಿ ಕುಳಿತು ಎಣ್ಣೆ ಹೊಡೆಯುವುದು ಕಾನೂನು ಬಾಹಿರವೇ?

ಸಾರ್ವಜನಿಕ ಸ್ಥಳದಲ್ಲಿ ಮದ್ಯಪಾನ ಮಾಡುವುದು ಅಪರಾಧ ಎಂದು ಎಲ್ಲರಿಗೂ ಗೊತ್ತು. ಆದರೆ ಮೋಜಿಗಾಗಿ ಕಾರಿನಲ್ಲಿ ಕೂತು ಅನೇಕರು ಮದ್ಯ ಸೇವಿಸುವುದನ್ನು ನಾವು ನೋಡಿದ್ದೇವೆ. ಅನೇಕ ಜನರು ವಾಹನ ಚಾಲನೆ ಮಾಡುವಾಗ್ಲೂ ಡ್ರಿಂಕ್...

published on : 2nd March 2022

'ಓಲ್ಡ್ ಮಾಂಕ್' ಬಾಟಲಿ ಬಗ್ಗೆ ಮುಂಚೆ ಗೊತ್ತೇ ಇರಲಿಲ್ಲ: 'ಓಲ್ಡ್ ಮಾಂಕ್' ಸಿನಿಮಾ ನಟಿ ಅದಿತಿ ಪ್ರಭುದೇವ

ಪ್ರೇಕ್ಷಕರಿಗೆ ಈ ಸಿನಿಮಾ ಕನ್ನಡದ ಕ್ಲಾಸಿಕ್ ಕಾಮಿಡಿ ಸಿನಿಮಾಗಳನ್ನು ನೆನಪಿಸಲಿದೆ ಎನ್ನುತ್ತಾರೆ ನಾಯಕಿ ಅದಿತಿ ಪ್ರಭುದೇವ. 'ಓಲ್ಡ್ ಮಾಂಕ್' ಸಿನಿಮಾ ಫೆ.25ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗುತ್ತಿದೆ. 

published on : 23rd February 2022

ಆಲ್ಕೋಹಾಲ್ ಎಂದು ತಪ್ಪಾಗಿ ತಿಳಿದು ಕಂಠಪೂರ್ತಿ ಆಸಿಡ್ ಕುಡಿದ ವ್ಯಕ್ತಿ ಸಾವು!

ಆಲ್ಕೋಹಾಲ್ ಎಂದು ತಿಳಿದು ಆಸಿಡ್ ಕುಡಿದು 55 ವರ್ಷದ ವ್ಯಕ್ತಿಯೊಬ್ಬ ಮೃತಪಟ್ಟಿರುವ ಘಟನೆ ತ್ರಿಪುರದ ಕೊವೈ ಜಿಲ್ಲೆಯಲ್ಲಿ ನಡೆದಿದೆ

published on : 6th February 2022

ಬಿಹಾರ ಕಳ್ಳಭಟ್ಟಿ ದುರಂತ: ವಿಷಪೂರಿತ ಮದ್ಯಸೇವನೆಯಿಂದ ಐವರು ಮೃತ್ಯು, ನಾಲ್ವರ ಸ್ಥಿತಿ ಗಂಭೀರ

ಒಂದು ವಾರದ ಹಿಂದಷ್ಟೇ ರಾಜ್ಯದ ಸರನ್ ಜಿಲ್ಲೆಯಲ್ಲಿ ವಿಷಪೂರಿತ ಮಧ್ಯ ಸೇವಿಸಿ ಐವರು ಮೃತಪಟ್ಟ ಘಟನೆ ವರದಿಯಾಗಿತ್ತು

published on : 27th January 2022
1 2 > 

ರಾಶಿ ಭವಿಷ್ಯ

rasi-2 rasi-12 rasi-5 rasi-1
rasi-4 rasi-10 rasi-3 rasi-7
rasi-8 rasi-5 rasi-11 rasi-9