social_icon
  • Tag results for announced

ಕೇರಳ ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ, ಶೇಕಡಾ 99.70 ರಷ್ಟು ಉತ್ತೀರ್ಣ

ಕೇರಳ ಸರ್ಕಾರ 2023 ನೇ ಸಾಲಿನ 10ನೇ(ಎಸ್‌ಎಸ್‌ಎಲ್‌ಸಿ) ತರಗತಿಯ ಬೋರ್ಡ್ ಪರೀಕ್ಷೆಯ ಫಲಿತಾಂಶ ಶುಕ್ರವಾರ ಪ್ರಕಟಿಸಿದ್ದು, ಒಟ್ಟು ಶೇಕಡಾ 99.70 ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. 

published on : 19th May 2023

ನಾಳೆ ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶ ಪ್ರಕಟ

2022-23ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶ ನಾಳೆ (ಶುಕ್ರವಾರ) ಪ್ರಕಟವಾಗಲಿದೆ.

published on : 20th April 2023

ರಾಜ್ಯ ಬಜೆಟ್ 2023: ಮುಖ್ಯಮಂತ್ರಿ ವಿದ್ಯಾಶಕ್ತಿ ಯೋಜನೆ ಘೋಷಣೆ

ಮುಖ್ಯಮಂತ್ರಿ ವಿದ್ಯಾಶಕ್ತಿ ಹೊಸ ಯೋಜನೆ ಘೋಷಿಸಿದ್ದಾರೆ. ಈ ಯೋಜನೆಯಡಿ ಸರ್ಕಾರಿ ಪದವಿ ಪೂರ್ವ ಮತ್ತು ಸರ್ಕಾರಿ ಪದವಿ ಕಾಲೇಜುಗಳಲ್ಲಿ ಎಲ್ಲ ವಿದ್ಯಾರ್ಥಿಗಳಿಗೆ ಪೂರ್ಣ ಶುಲ್ಕ ವಿನಾಯಿತಿ ಘೋಷಿಸಿದ್ದಾರೆ.

published on : 17th February 2023

2023ನೇ ಸಾಲಿನ ಪದ್ಮ ಪ್ರಶಸ್ತಿ ಪ್ರಕಟ: ಎಸ್ ಎಂ ಕೃಷ್ಣಗೆ ಪದ್ಮವಿಭೂಷಣ, ಭೈರಪ್ಪ, ಸುಧಾ ನಾರಾಯಣಮೂರ್ತಿಗೆ ಪದ್ಮ ಭೂಷಣ

2023ನೇ ಸಾಲಿನ ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಪದ್ಮ ಪ್ರಶಸ್ತಿಯನ್ನು ಕೇಂದ್ರ ಸರ್ಕಾರ ಬುಧವಾರ ಪ್ರಕಟಿಸಿದೆ.

published on : 25th January 2023

ಕಾಂಗ್ರೆಸ್ ನಿಂದ ಹೊರ ನಡೆದ ನಂತರ ಬಿಜೆಪಿ ರಾಷ್ಟ್ರೀಯ ವಕ್ತಾರರಾಗಿ ಜೈವೀರ್ ಶೇರ್ಗಿಲ್ ನೇಮಕ

ಗಾಂಧಿಗಳ ವಿರುದ್ಧ ಕಟುವಾದ ಟೀಕೆಗಳೊಂದಿಗೆ ಕಾಂಗ್ರೆಸ್‌ನಿಂದ ಹೊರ ನಡೆದ ಮೂರು ತಿಂಗಳ ನಂತರ, ಜೈವೀರ್ ಶೆರ್ಗಿಲ್ ಅವರನ್ನು ಶುಕ್ರವಾರ ಬಿಜೆಪಿ ರಾಷ್ಟ್ರೀಯ ವಕ್ತಾರರನ್ನಾಗಿ ನೇಮಿಸಲಾಗಿದೆ.

published on : 2nd December 2022

ಡಿಸೆಂಬರ್ 30ಕ್ಕೆ 'ಪದವಿ ಪೂರ್ವ' ಚಿತ್ರ ರಿಲೀಸ್

ಹರಿಪ್ರಸಾದ್ ಜಯಣ್ಣ ಚೊಚ್ಚಲ ನಿರ್ದೇಶನದ 'ಪದವಿ ಪೂರ್ವ' ಬಿಡುಗಡೆ ದಿನಾಂಕ ಫಿಕ್ಸ್ ಆಗಿದೆ. ಯೋಗರಾಜ್ ಸಿನಿಮಾಸ್ ಮತ್ತು ರವಿ ಶಾಮನೂರು ಫಿಲಂಸ್ ಜಂಟಿ ನಿರ್ಮಾಣದ ಈ ಸಿನಿಮಾ ಡಿಸೆಂಬರ್ 30 ರಂದು ಚಿತ್ರ ಮಂದಿರಗಳಲ್ಲಿ ಬಿಡುಗಡೆಗೆ ಸಜ್ಜಾಗಿದೆ.

published on : 28th November 2022

ಮಳವಳ್ಳಿಯಲ್ಲಿ ಅತ್ಯಾಚಾರದಿಂದ ಬಾಲಕಿ ಸಾವು: ಕುಟುಂಬಕ್ಕೆ 10 ಲಕ್ಷ ರೂ. ಪರಿಹಾರ- ಸಿಎಂ ಬೊಮ್ಮಾಯಿ

ಮಂಡ್ಯ ಜಿಲ್ಲೆ ಮಳವಳ್ಳಿಯಲ್ಲಿ ಇತ್ತೀಚಿಗೆ ಅತ್ಯಾಚಾರಕ್ಕೊಳಗಾಗಿ ಮೃತಪಟ್ಟ ಬಾಲಕಿಯ ಕುಟುಂಬಕ್ಕೆ 10 ಲಕ್ಷ ರೂ. ಪರಿಹಾರ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದರು.

published on : 16th October 2022

ಮೆಗಾಸ್ಟಾರ್ ಚಿರಂಜೀವಿಯ 'ಬೋಳಾ ಶಂಕರ್' ರಿಲೀಸ್ ಡೇಟ್ ಘೋಷಣೆ

ಮೆಗಾಸ್ಟಾರ್ ಚಿರಂಜೀವಿಯ 67ನೇ ಹುಟ್ಟುಹಬ್ಬದ ಪ್ರಯುಕ್ತ ಅವರ ಮುಂದಿನ ಚಿತ್ರ 'ಬೋಳಾ ಶಂಕರ್' ಹೊಸ ಫೋಸ್ಟರ್ ಬಿಡುಗಡೆಯಾಗಿದ್ದು, ರಿಲೀಸ್ ಡೇಟ್ ಘೋಷಣೆಯಾಗಿದೆ.

published on : 21st August 2022

ಏಷ್ಯಾ ಕಪ್: ಟೀಂ ಇಂಡಿಯಾ ಪ್ರಕಟ, ಕೆಎಲ್ ರಾಹುಲ್ ಉಪ ನಾಯಕ, ತಂಡಕ್ಕೆ ಕೊಹ್ಲಿ ವಾಪಸ್; ಬೂಮ್ರಾ ಟೂರ್ನಿಯಿಂದ ಹೊರಗೆ

ಆಗಸ್ಟ್ 27 ರಿಂದ ದುಬೈನಲ್ಲಿ ನಡೆಯಲಿರುವ ಏಷ್ಯಾ ಕಪ್ ಕ್ರಿಕೆಟ್ ಟೂರ್ನಿಗೆ ಟೀಂ ಇಂಡಿಯಾ ಆಟಗಾರರನ್ನು ಪ್ರಕಟಿಸಲಾಗಿದೆ. ಕೆಎಲ್ ರಾಹುಲ್ ಮತ್ತೆ ಉಪ ನಾಯಕರಾಗಿ ಮರಳಿದ್ದಾರೆ. ವಿರಾಟ್ ಕೊಹ್ಲಿ ಕೂಡಾ ತಂಡಕ್ಕೆ ವಾಪಸ್ ಆಗಿದ್ದಾರೆ. ಜಸ್ಪ್ರೀತ್ ಬೂಮ್ರಾ ಟೂರ್ನಿಯಿಂದ ಹೊರಗುಳಿದಿದ್ದಾರೆ.

published on : 8th August 2022

 ಬೆಂಗಳೂರು ಪ್ರೆಸ್ ಕ್ಲಬ್ ಚುನಾವಣೆ ಫಲಿತಾಂಶ ಪ್ರಕಟ

ಪ್ರತಿಷ್ಟಿತ ಬೆಂಗಳೂರು ಪ್ರೆಸ್ ಕ್ಲಬ್ ಚುನಾವಣೆಯ ಫಲಿತಾಂಶ ಪ್ರಕಟಗೊಂಡಿದೆ. ಅಧ್ಯಕ್ಷರಾಗಿ ಆರ್, ಶ್ರೀಧರ್, ಉಪಾಧ್ಯಕ್ಷರಾಗಿ ಆನಂದ್ ಬೈದನಮನೆ ಆಯ್ಕೆಯಾಗಿದ್ದಾರೆ.

published on : 12th June 2022

2020-21ನೇ ಸಾಲಿನ ಏಕಲವ್ಯ, ಕ್ರೀಡಾರತ್ನ, ಕ್ರೀಡಾ ಪೋಷಕ ಪ್ರಶಸ್ತಿ ಪ್ರಕಟ

ಕರ್ನಾಟಕ ಸರ್ಕಾರದ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ನೀಡುವ 2020-21ನೇ ಸಾಲಿನ ಏಕಲವ್ಯ ಪ್ರಶಸ್ತಿ, ಜೀವಮಾನ ಸಾಧನೆ, ಕ್ರೀಡಾರತ್ನ ಹಾಗೂ ಕ್ರೀಡಾ ಪೋಷಕ ಪ್ರಶಸ್ತಿ ಪುರಸ್ಕೃತರ ಪಟ್ಟಿಯನ್ನು...

published on : 4th April 2022

ರಾಮ್ ಗೋಪಾಲ್ ವರ್ಮಾ ಶಿಷ್ಯ ಕಿಶೋರ್ ಭಾರ್ಗವ್ ನಿರ್ದೇಶನದ 'ಸ್ಟಾಕರ್' ಬಿಡುಗಡೆ ದಿನಾಂಕ ಫಿಕ್ಸ್

ನಿರ್ದೇಶಕ ಕಿಶೋರ್ ಭಾರ್ಗವ್ ಅವರು ಬಾಲಿವುಡ್ ನಿರ್ದೇಶಕ ರಾಮ್ ಗೋಪಾಲ್ ವರ್ಮಾ ಅವರ ಬಳಿ ಸಹಾಯಕರಾಗಿ ಕೆಲಸ ನಿರ್ವಹಿಸಿದ್ದರು

published on : 29th March 2022

ವಿದೇಶದಲ್ಲಿ ಪತಿ, ಸ್ವದೇಶದಲ್ಲಿ ಪತ್ನಿ ಲಾಕ್: 'ಮೇಡ್ ಇನ್ ಚೈನಾ' ಸಿನಿಮಾ ಬಿಡುಗಡೆ ದಿನಾಂಕ ಅನೌನ್ಸ್

'ಇಕ್ಕಟ್', 'ಬಡವ ರಾಸ್ಕಲ್' ಸಿನಿಮಾ ಖ್ಯಾತಿಯ ನಾಗಭೂಷಣ್ ಮತ್ತು ಪ್ರಿಯಾಂಕಾ ತಿಮ್ಮೇಶ್‌ ಪ್ರಧಾನ ಪಾತ್ರದಲ್ಲಿ ಕಾಣಿಸಿಕೊಂಡಿರುವ ಮೇಡ್ ಇನ್ ಚೈನಾ ಸಿನಿಮಾವನ್ನು ಪ್ರೀತಂ ತೆಗ್ಗಿನಮನೆ ನಿರ್ದೇಶಿಸಿದ್ದಾರೆ.

published on : 2nd March 2022

ಭಾರತದ ಮೊದಲ ಸೂಪರ್ ಹೀರೊ ಶಕ್ತಿಮಾನ್ ಈಗ ಸಿನಿಮಾ ಆಗಲಿದೆ: ಸೋನಿ ಪಿಕ್ಚರ್ಸ್ ಘೋಷಣೆ

90ರ ದಶಕದಲ್ಲಿ ಅತ್ಯಂತ ಜನಪ್ರಿಯತೆ ಗಳಿಸಿದ್ದ 'ಶಕ್ತಿಮಾನ್' ಧಾರಾವಾಹಿ ಸಿನಿಮಾ ಆಗಿ ಮತ್ತೆ ಅವತರಿಸುತ್ತಿದೆ.

published on : 11th February 2022

ರಾಶಿ ಭವಿಷ್ಯ

rasi-2 rasi-12 rasi-5 rasi-1
rasi-4 rasi-10 rasi-3 rasi-7
rasi-8 rasi-5 rasi-11 rasi-9