- Tag results for announced
![]() | ಬೆಂಗಳೂರು ಪ್ರೆಸ್ ಕ್ಲಬ್ ಚುನಾವಣೆ ಫಲಿತಾಂಶ ಪ್ರಕಟಪ್ರತಿಷ್ಟಿತ ಬೆಂಗಳೂರು ಪ್ರೆಸ್ ಕ್ಲಬ್ ಚುನಾವಣೆಯ ಫಲಿತಾಂಶ ಪ್ರಕಟಗೊಂಡಿದೆ. ಅಧ್ಯಕ್ಷರಾಗಿ ಆರ್, ಶ್ರೀಧರ್, ಉಪಾಧ್ಯಕ್ಷರಾಗಿ ಆನಂದ್ ಬೈದನಮನೆ ಆಯ್ಕೆಯಾಗಿದ್ದಾರೆ. |
![]() | 2020-21ನೇ ಸಾಲಿನ ಏಕಲವ್ಯ, ಕ್ರೀಡಾರತ್ನ, ಕ್ರೀಡಾ ಪೋಷಕ ಪ್ರಶಸ್ತಿ ಪ್ರಕಟಕರ್ನಾಟಕ ಸರ್ಕಾರದ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ನೀಡುವ 2020-21ನೇ ಸಾಲಿನ ಏಕಲವ್ಯ ಪ್ರಶಸ್ತಿ, ಜೀವಮಾನ ಸಾಧನೆ, ಕ್ರೀಡಾರತ್ನ ಹಾಗೂ ಕ್ರೀಡಾ ಪೋಷಕ ಪ್ರಶಸ್ತಿ ಪುರಸ್ಕೃತರ ಪಟ್ಟಿಯನ್ನು... |
![]() | ರಾಮ್ ಗೋಪಾಲ್ ವರ್ಮಾ ಶಿಷ್ಯ ಕಿಶೋರ್ ಭಾರ್ಗವ್ ನಿರ್ದೇಶನದ 'ಸ್ಟಾಕರ್' ಬಿಡುಗಡೆ ದಿನಾಂಕ ಫಿಕ್ಸ್ನಿರ್ದೇಶಕ ಕಿಶೋರ್ ಭಾರ್ಗವ್ ಅವರು ಬಾಲಿವುಡ್ ನಿರ್ದೇಶಕ ರಾಮ್ ಗೋಪಾಲ್ ವರ್ಮಾ ಅವರ ಬಳಿ ಸಹಾಯಕರಾಗಿ ಕೆಲಸ ನಿರ್ವಹಿಸಿದ್ದರು |
![]() | ವಿದೇಶದಲ್ಲಿ ಪತಿ, ಸ್ವದೇಶದಲ್ಲಿ ಪತ್ನಿ ಲಾಕ್: 'ಮೇಡ್ ಇನ್ ಚೈನಾ' ಸಿನಿಮಾ ಬಿಡುಗಡೆ ದಿನಾಂಕ ಅನೌನ್ಸ್'ಇಕ್ಕಟ್', 'ಬಡವ ರಾಸ್ಕಲ್' ಸಿನಿಮಾ ಖ್ಯಾತಿಯ ನಾಗಭೂಷಣ್ ಮತ್ತು ಪ್ರಿಯಾಂಕಾ ತಿಮ್ಮೇಶ್ ಪ್ರಧಾನ ಪಾತ್ರದಲ್ಲಿ ಕಾಣಿಸಿಕೊಂಡಿರುವ ಮೇಡ್ ಇನ್ ಚೈನಾ ಸಿನಿಮಾವನ್ನು ಪ್ರೀತಂ ತೆಗ್ಗಿನಮನೆ ನಿರ್ದೇಶಿಸಿದ್ದಾರೆ. |
![]() | ಭಾರತದ ಮೊದಲ ಸೂಪರ್ ಹೀರೊ ಶಕ್ತಿಮಾನ್ ಈಗ ಸಿನಿಮಾ ಆಗಲಿದೆ: ಸೋನಿ ಪಿಕ್ಚರ್ಸ್ ಘೋಷಣೆ90ರ ದಶಕದಲ್ಲಿ ಅತ್ಯಂತ ಜನಪ್ರಿಯತೆ ಗಳಿಸಿದ್ದ 'ಶಕ್ತಿಮಾನ್' ಧಾರಾವಾಹಿ ಸಿನಿಮಾ ಆಗಿ ಮತ್ತೆ ಅವತರಿಸುತ್ತಿದೆ. |
![]() | ಪರಿಷತ್ ಫಲಿತಾಂಶ: ಬಿಜೆಪಿ ಭದ್ರಕೋಟೆ ಬೆಳಗಾವಿ, ಧಾರವಾಡದಲ್ಲಿ ಕಾಂಗ್ರೆಸ್ ಗೆಲುವು, ಹಾಸನದಲ್ಲಿ ಸೂರಜ್ ಗೆ ಜಯತೀವ್ರ ಕುತೂಹಲ ಕೆರಳಿಸಿದ ನಗರ ಸ್ಥಳೀಯ ಸಂಸ್ಥೆಗಳಿಂದ ವಿಧಾನಪರಿಷತ್ತಿನ 25 ಸ್ಥಾನಗಳಿಗೆ ಇದೇ 10 ರಂದು ನಡೆದ ಚುನಾವಣೆಯ ಫಲಿತಾಂಶ ಬಹುತೇಕ ಪ್ರಕಟವಾಗಿದ್ದು, 11 ಸ್ಥಾನಗಳಲ್ಲಿ ಆಡಳಿತಾರೂಢ ಬಿಜೆಪಿ, 7 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿದೆ |
![]() | 2020-21 ನೇ ಸಾಲಿನ ಕನ್ನಡ ರಾಜ್ಯೋತ್ಸವ, ಅಮೃತ ಮಹೋತ್ಸವ ರಾಜ್ಯ ಪ್ರಶಸ್ತಿ ಪ್ರಕಟ2020-21 ನೇ ಸಾಲಿನ ಕನ್ನಡ ರಾಜ್ಯೋತ್ಸವ ಪ್ರಶಸ್ತಿಯನ್ನು ರಾಜ್ಯ ಸರ್ಕಾರ ಭಾನುವಾರ ಪ್ರಕಟಿಸಿದೆ. ಇದರ ಜೊತೆಗೆ ಭಾರತ ಸ್ವಾತಂತ್ರ್ಯದ ಅಮೃತ ಮಹೋತ್ಸವ ಸ್ಮರಣೆಗಾಗಿ ರಾಜ್ಯದ 10 ಸಂಘ ಸಂಸ್ಥೆಗಳಿಗೆ ಅಮೃತ ಮಹೋತ್ಸವ ರಾಜ್ಯ ಪ್ರಶಸ್ತಿಯನ್ನು ನೀಡಲಾಗುತ್ತಿದೆ. |
![]() | ಹಾನಗಲ್-ಸಿಂಧಗಿ ವಿಧಾನಸಭೆ ಕ್ಷೇತ್ರಗಳ ಉಪಚುನಾವಣೆ: ಅಕ್ಟೋಬರ್ 30 ರಂದು ಮತದಾನ; ನವೆಂಬರ್ 2 ಮತ ಎಣಿಕೆರಾಜ್ಯದ 2 ಕ್ಷೇತ್ರಗಳ ಉಪಚುನಾವಣೆ ದಿನಾಂಕ ಘೋಷಣೆಯಾಗಿದೆ. ಹಾನಗಲ್ ಹಾಗೂ ಸಿಂದಗಿ ಕ್ಷೇತ್ರಗಳ ಉಪ ಚುನಾವಣೆಯ ದಿನಾಂಕವನ್ನ ಘೋಷಣೆ ಮಾಡಲಾಗಿದೆ. ಅಕ್ಟೋಬರ್ 30ರಂದು ಈ ಎರಡು ಕ್ಷೇತ್ರಗಳಿಗೆ ನಡೆಯಲಿದೆ. ನವೆಂಬರ್ 2 ರಂದು ಮತ ಎಣಿಕೆ ಕಾರ್ಯ ನಡೆಯಲಿದೆ. |
![]() | ಶಿಕ್ಷಕರ ಅರ್ಹತಾ ಪರೀಕ್ಷೆಯಲ್ಲಿ ಕೇವಲ ಶೇ. 19.43 ರಷ್ಟು ಅಭ್ಯರ್ಥಿಗಳು ಉತ್ತೀರ್ಣಇತ್ತೀಚಿಗೆ ನಡೆದ 2021ನೇ ಸಾಲಿನ ಶಿಕ್ಷಕರ ಅರ್ಹತಾ ಪರೀಕ್ಷೆ ಸೋಮವಾರ ಪ್ರಕಟಗೊಂಡಿದ್ದು, ಶೇಕಡಾ 19.43 ರಷ್ಟು ಅಭ್ಯರ್ಥಿಗಳು ಮಾತ್ರ ಉತ್ತೀರ್ಣರಾಗಿದ್ದಾರೆ. |
![]() | 2021-22 ನೇ ಸಾಲಿನ ರಾಜ್ಯಮಟ್ಟದ ಉತ್ತಮ ಶಿಕ್ಷಕರ ಪ್ರಶಸ್ತಿ ಪಟ್ಟಿ ಪ್ರಕಟ2021-22 ನೇ ಸಾಲಿನ ರಾಜ್ಯಮಟ್ಟದ ಉತ್ತಮ ಶಿಕ್ಷಕರ ಪ್ರಶಸ್ತಿ ಪಟ್ಟಿ ಪ್ರಕಟವಾಗಿದೆ. ಪ್ರಾಥಮಿಕ ಶಾಲಾ ವಿಭಾಗದಿಂದ 20 ಹಾಗೂ ಪ್ರೌಢಶಾಲಾ ವಿಭಾಗದಿಂದ 11 ಶಿಕ್ಷಕರು ಆಯ್ಕೆಯಾಗಿದ್ದಾರೆ. |
![]() | ರಾಜ್ಯದಲ್ಲಿ ಅನ್ ಲಾಕ್ 2: ಮೆಟ್ರೋ, ಬಸ್ ಸಂಚಾರಕ್ಕೆ ಅನುಮತಿ, ಸಂಜೆ 5 ಗಂಟೆಯವರೆಗೂ ಎಲ್ಲಾ ಅಂಗಡಿ ಓಪನ್!ಕೋವಿಡ್-19 ಪಾಸಿಟಿವಿಟಿ ಪ್ರಮಾಣ ಶೇಕಡಾ 5ಕ್ಕಿಂತಲೂ ಕಡಿಮೆ ಇರುವ ರಾಜ್ಯದ 16 ಜಿಲ್ಲೆಗಳಲ್ಲಿ ಸೋಮವಾರದಿಂದ ಲಾಕ್ ಡೌನ್ ಸಡಿಲಿಕೆ ಮಾಡಲು ನಿರ್ಧರಿಸಲಾಗಿದೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಇಂದು ತಿಳಿಸಿದರು. |
![]() | ಗ್ರಾಮೀಣ ಆರೋಗ್ಯ ಕಾರ್ಯಕರ್ತರ ಕೌಶಲ್ಯ ತರಬೇತಿ, 80 ಆಕ್ಸಿಜನ್ ಘಟಕ ಸ್ಥಾಪನೆಗೆ ಗೂಗಲ್ ನಿಂದ 113 ಕೋಟಿ ರೂ. ಅನುದಾನ80 ಆಕ್ಸಿಜನ್ ಪ್ಲಾಂಟ್ ಗಳ ಅಳವಡಿಕೆ, ಖರೀದಿ ಮತ್ತು ದೇಶದ ಗ್ರಾಮೀಣ ಪ್ರದೇಶಗಳಲ್ಲಿ ಆರೋಗ್ಯ ಕಾರ್ಯಕರ್ತರ ಕೌಶಲ್ಯ ತರಬೇತಿ ನೆರವಿಗಾಗಿ 133 ಕೋಟಿ ರೂ. ಅನುದಾನವನ್ನು ಮಾಹಿತಿ ತಂತ್ರಜ್ಞಾನದ ದೈತ್ಯ ಕಂಪನಿ ಗೂಗಲ್ ಗುರುವಾರ ಪ್ರಕಟಿಸಿದೆ. |
![]() | ಅಘೋಷಿತ ಲಾಕ್ಡೌನ್ನಿಂದ ನಷ್ಟಕ್ಕೊಳಗಾಗುವ ಎಲ್ಲ ವರ್ಗದವರಿಗೂ ಸರ್ಕಾರ ಸೂಕ್ತ ಪರಿಹಾರ ನೀಡಬೇಕು: ಡಿಕೆಶಿರಾಜ್ಯದಲ್ಲಿ ನಾಳೆಯಿಂದ ಜಾರಿಯಾಗಲಿರುವ ಅಘೋಷಿತ ಲಾಕ್ ಡೌನ್ ನಿಂದ ನಷ್ಟಕ್ಕೊಳಗಾಗುವ ಎಲ್ಲ ವರ್ಗದವರಿಗೂ ಸರ್ಕಾರ ಸೂಕ್ತ ಪರಿಹಾರ ನೀಡಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಒತ್ತಾಯಿಸಿದ್ದಾರೆ. |
![]() | ಜಮ್ಮು-ಕಾಶ್ಮೀರದಲ್ಲಿ ಶನಿವಾರ ರಾತ್ರಿ 8 ಗಂಟೆಯಿಂದ 34 ಗಂಟೆ ಕರ್ಫ್ಯೂ ಜಾರಿಕೊರೋನಾವೈರಸ್ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರಾಡಳಿತ ಪ್ರದೇಶ ಜಮ್ಮು-ಕಾಶ್ಮೀರದಲ್ಲಿ ಶನಿವಾರ ರಾತ್ರಿ 8 ಗಂಟೆಯಿಂದ 34 ಗಂಟೆ ಕರ್ಫ್ಯೂವನ್ನು ಜಾರಿಗೊಳಿಸಲಾಗಿದೆ. |
![]() | 5956 ಗ್ರಾಮ ಪಂಚಾಯಿತಿ ಅಧ್ಯಕ್ಷ-ಉಪಾಧ್ಯಕ್ಷರ ಮೀಸಲಾತಿ ಪ್ರಕಟಗ್ರಾಮ ಪಂಚಾಯಿತಿ ಅಧ್ಯಕ್ಷ-ಉಪಾಧ್ಯಕ್ಷರ ಮೀಸಲಾತಿ ಮಾರ್ಗ ಸೂಚಿಯನ್ನು ರಾಜ್ಯ ಸರ್ಕಾರ ಚುನಾವಣಾ ಆಯೋಗದ ನಿರ್ದೇಶನದಂತೆ ಶನಿವಾರ ಅಧಿಸೂಚನೆ ಹೊರಡಿಸಿದೆ. |