social_icon
  • Tag results for app

ಕೊಪ್ಪಳದಲ್ಲಿ ಆಟಿಕೆ ತಯಾರಿಕೆ ಕ್ಲಸ್ಟರ್‌ ಸ್ಫಾಪನೆ ಸರ್ಕಾರದ ಕೆಟ್ಟ ನಿರ್ಧಾರ: ತಜ್ಞರ ಅಭಿಮತ

ಭಾರತದ ಮೊದಲ ಆಟಿಕೆ ತಯಾರಿಕೆ ಕ್ಲಸ್ಟರ್ ಯೋಜನೆ ಇನ್ನೂ ಪ್ರಾರಂಭವಾಗಿಲ್ಲ. ಬಹಳ ನಿರೀಕ್ಷೆಯಿಂದ ಈ ಮಹತ್ವಾಕಾಂಕ್ಷೆಯ ಯೋಜನೆಗೆ ಮೂರು ವರ್ಷಗಳ ಹಿಂದೆ ಬಹಳ ಸಂಭ್ರಮದಿಂದ ಅಡಿಗಲ್ಲು ಹಾಕಲಾಯಿತು.

published on : 11th December 2023

ಕರ್ನಾಟಕದ ಅಭಿವೃದ್ಧಿಯಲ್ಲಿ ಎಸ್.ನಿಜಲಿಂಗಪ್ಪನವರ ಕೊಡುಗೆ ಅಪಾರ : ಮುಖ್ಯಮಂತ್ರಿ ಸಿದ್ದರಾಮಯ್ಯ

ಐವತ್ತು ವರ್ಷಗಳ ಕಾಲ ರಾಜ್ಯ ಹಾಗೂ ರಾಷ್ಟ್ರ ರಾಜಕಾರಣದಲ್ಲಿ ತೊಡಗಿದ್ದ ಮಾಜಿ ಮುಖ್ಯಮಂತ್ರಿ ಎಸ್. ನಿಜಲಿಂಗಪ್ಪ ಅವರು ಕರ್ನಾಟಕದ ಅಭಿವೃದ್ಧಿಗೆ ಅಪಾರ ಕೊಡುಗೆ ನೀಡಿದ್ದರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. 

published on : 10th December 2023

ಎಸ್.ಸಿ.ಎಸ್.ಪಿ/ಟಿ.ಎಸ್‌.ಪಿ ಯೋಜನೆಯ ಅನುದಾನದ ದುರ್ಬಳಕೆಗೆ ಅವಕಾಶ ನೀಡುವುದಿಲ್ಲ: ಸಚಿವ ಡಾ. ಹೆಚ್.ಸಿ. ಮಹದೇವಪ್ಪ

ರಾಜ್ಯ ಸರ್ಕಾರ ಎಸ್.ಸಿ.ಎಸ್.ಪಿ/ ಟಿ.ಎಸ್.ಪಿ ಯೋಜನೆಗೆ ಮೀಸಲಿಟ್ಟಿರುವ ಅನುದಾನವನ್ನು ಯಾವುದೇ ಕಾರಣಕ್ಕೂ ದುರ್ಬಳಕೆ ಆಗಲು ಅವಕಾಶ ನೀಡುವುದಿಲ್ಲ ಎಂದು ಸಮಾಜ ಕಲ್ಯಾಣ ಸಚಿವ ಡಾ.ಹೆಚ್.ಸಿ.ಮಹದೇವಪ್ಪ ವಿಧಾನಪರಿಷತ್ತಿನಲ್ಲಿಂದು ಸ್ಪಷ್ಪಪಡಿಸಿದರು.

published on : 8th December 2023

ಹೈಕಮಾಂಡ್ ಮೌನ; ಅರಣ್ಯ ರೋಧನವಾದ ಯತ್ನಾಳ್ ಆರ್ಭಟ! (ಸುದ್ದಿ ವಿಶ್ಲೇಷಣೆ)

-ಯಗಟಿ ಮೋಹನ್ ಬಿಜೆಪಿಯ ಹಿರಿಯ ಶಾಸಕ ಬಸವನಗೌಡ ಪಾಟೀಲ ಯತ್ನಾಳ್ ಮತ್ತೆ ಪಕ್ಷದ ನಾಯಕ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹಾಗೂ ಅವರ ಪುತ್ರ, ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ ವಿಜಯೇಂದ್ರ ವಿರುದ್ಧ ಸಿಡಿದು ನಿಂತಿದ್ದಾರೆ. 

published on : 8th December 2023

‘ಸಿಎಂ ಸಿದ್ದರಾಮಯ್ಯ ತುಷ್ಟೀಕರಣ ರಾಜಕಾರಣ ಮಾಡುತ್ತಿದ್ದಾರೆ’: ಬಿಜೆಪಿ ಶಾಸಕ ಬೊಮ್ಮಾಯಿ ಟೀಕೆ

ಅಲ್ಪಸಂಖ್ಯಾತರ ತುಷ್ಟೀಕರಣದ ಮೂಲಕ ಇತರ ಎಲ್ಲ ಸಮುದಾಯಗಳ ಮೇಲೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸವಾರಿ ಮಾಡಲು ಹೊರಟಿದ್ದಾರೆ’ ಎಂದು ಬಿಜೆಪಿ ಶಾಸಕ ಬಸವರಾಜ ಬೊಮ್ಮಾಯಿ ಅವರು ಮಂಗಳವಾರ ಟೀಕಿಸಿದ್ದಾರೆ.

published on : 6th December 2023

ಛತ್ತೀಸ್‌ಗಢ: ಮಹದೇವ್ ಬೆಟ್ಟಿಂಗ್ ಆ್ಯಪ್ ಹಗರಣದ ಆರೋಪಿ ತಂದೆಯ ಶವ ಪತ್ತೆ; ಆತ್ಮಹತ್ಯೆ ಶಂಕೆ

ಛತ್ತೀಸ್‌ಗಢದ ದುರ್ಗ್ ಜಿಲ್ಲೆಯ ಹಳ್ಳಿಯೊಂದರಲ್ಲಿ ಮಹದೇವ್ ಬೆಟ್ಟಿಂಗ್ ಆ್ಯಪ್ ಹಗರಣದ ಆರೋಪಿ ಎಂದು ಹೆಸರಿಸಲಾದ ವ್ಯಕ್ತಿಯ ತಂದೆ ಅನುಮಾನಾಸ್ಪದವಾಗಿ ಶವವಾಗಿ ಪತ್ತೆಯಾಗಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

published on : 6th December 2023

ಅನುದಾನಿತ ಶಾಲೆಗಳಿಗೆ ಶಿಕ್ಷಕರ ನೇಮಿಸಿ, ಇಲ್ಲವೇ ಬಂದ್ ಮಾಡಿ; ಸರ್ಕಾರಕ್ಕೆ ಎಂಎಲ್‌ಸಿಗಳ ಆಗ್ರಹ

ಅನುದಾನಿತ ಶಾಲೆಗಳಿಗೆ ಶಿಕ್ಷಕರ ನೇಮಿಸಿ ಇಲ್ಲವೇ, ಶಾಲೆಗಳನ್ನೇ ಬಂದ್ ಮಾಡಿ ಎಂದು ರಾಜ್ಯ ಸರ್ಕಾರಕ್ಕೆ ಎಂಎಲ್‌ಸಿಗಳು ಆಗ್ರಹಿಸಿದರು.

published on : 5th December 2023

ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಎಲ್ಲಾ 28 ಸ್ಥಾನಗಳನ್ನು ಗೆಲ್ಲುತ್ತದೆ: ಬಿಎಸ್ ಯಡಿಯೂರಪ್ಪ

ಇಂದಿನ ನಾಲ್ಕು ರಾಜ್ಯಗಳ ವಿಧಾನಸಭೆ ಚುನಾವಣೆಯ ಫಲಿತಾಂಶದಲ್ಲಿ ಮೂರರಲ್ಲಿ ಪಕ್ಷವು ಗಮನಾರ್ಹ ಮುನ್ನಡೆ ಸಾಧಿಸಿದ್ದು, 2024ರ ಲೋಕಸಭೆ ಚುನಾವಣೆಯಲ್ಲಿ ಕರ್ನಾಟಕದ ಎಲ್ಲಾ 28 ಸ್ಥಾನಗಳನ್ನು ಬಿಜೆಪಿ ಗೆಲ್ಲಲಿದೆ ಎಂದು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಭಾನುವಾರ ಹೇಳಿದ್ದಾರೆ. 

published on : 3rd December 2023

ಮುಸ್ಲಿಮರ ಮತ ಬೇಡ ಹೇಳಿಕೆ: ಬಿಜೆಪಿ ನಾಯಕ ಕೆ.ಎಸ್.ಈಶ್ವರಪ್ಪ ವಿರುದ್ಧದ ಪ್ರಕರಣಕ್ಕೆ ಮಧ್ಯಂತರ ತಡೆ

‘ನಮಗೆ ಮುಸ್ಲಿಮರ ಮತ ಬೇಡ’ ಎಂಬ ಹೇಳಿಕೆ ಕುರಿತು ಬಿಜೆಪಿ ಮುಖಂಡ ಕೆ ಎಸ್ ಈಶ್ವರಪ್ಪ ವಿರುದ್ಧ ದಾಖಲಾಗಿದ್ದ ಪ್ರಕರಣಕ್ಕೆ ಹೈಕೋರ್ಟ್ ಶುಕ್ರವಾರ ಮಧ್ಯಂತರ ತಡೆ ನೀಡಿದೆ.

published on : 3rd December 2023

ಸಚಿವ ಮಧು ಬಂಗಾರಪ್ಪಗೆ ಅಧಿಕಾರದ ಪಿತ್ತ ನೆತ್ತಿಗೇರಿದೆ: ಬೇಳೂರು ಗೋಪಾಲಕೃಷ್ಣ ವಾಗ್ದಾಳಿ

ಸಚಿವ ಮಧು ಬಂಗಾರಪ್ಪ ಅವರಿಗೆ ಅಹಂ ಜಾಸ್ತಿ ಆಗಿದೆ, ಅಧಿಕಾರದ ಪಿತ್ತ ನೆತ್ತಿಗೆ ಏರಿದೆ ಎಂದು ಸ್ವಪಕ್ಷ ಶಾಸಕ ಬೇಳೂರು ಗೋಪಾಲಕೃಷ್ಣ ವಾಗ್ದಾಳಿ ನಡೆಸಿದ್ದಾರೆ.

published on : 2nd December 2023

ಪಕ್ಷದ ಎಲ್ಲಾ ಹುದ್ದೆಗಳು ತಮ್ಮ ಮಕ್ಕಳಿಗೆ ಬೇಕು, ಇನ್ನು ಏನಾದ್ರೂ ಇದ್ರೆ ತಮ್ಮ ಮನೆ ಬೆಕ್ಕುಗಳಿಗೂ ಕೊಡಿಸಿ: ಯತ್ನಾಳ್ ಕಿಡಿ

ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ವಿರುದ್ದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮತ್ತೆ ವಾಗ್ದಾಳಿ ನಡೆಸಿದ್ದಾರೆ.

published on : 2nd December 2023

ವೀರಪ್ಪನ್ ಹತ್ಯೆಯಾಗಿ 2 ದಶಕ ಕಳೆದರೂ ಬಗೆಹರಿದಿಲ್ಲ ನರಹಂತಕನ ಸಾವಿನ ರಹಸ್ಯ: ಪೊಲೀಸರು- ಲೇಖಕರ ಭಿನ್ನ ವರಸೆ!

ದಂತ ಚೋರ, ವೀರಪ್ಪನ್  ಸತ್ತು ಸುಮಾರು ಎರಡು ದಶಕಗಳು ಕಳೆದಿವೆ. 2004 ರಲ್ಲಿ  ವೀರಪ್ಪನ್ ಹತ್ಯೆ ಮಾಡಲಾಯಿತು, ಆದರೆ ಅವನ ಸಾವಿನ ಸುತ್ತ ನಿಗೂಢ ಮುಂದುವರಿದಿವೆ.

published on : 2nd December 2023

ಬಾಂಬ್ ಬೆದರಿಕೆ ಪ್ರಕರಣವನ್ನು ಹಗುರವಾಗಿ ನೋಡುವ ಪ್ರಶ್ನೆಯೇ ಇಲ್ಲ, ಪತ್ತೆಹಚ್ಚಿ ಕಠಿಣ ಶಿಕ್ಷೆ: ಶಿಕ್ಷಣ ಸಚಿವ ಮಧು ಬಂಗಾರಪ್ಪ

ಶುಕ್ರವಾರ ಬೆಳಗ್ಗೆ ಬೆಂಗಳೂರಿನ ಹಲವು ಖಾಸಗಿ ಶಾಲೆಗಳು ಮತ್ತು ನಂತರ ಮಧ್ಯಾಹ್ನವಾಗುತ್ತಿದ್ದಂತೆ ಸರ್ಕಾರಿ ಶಾಲೆಗಳಿಗೆ ಹುಸಿ ಬಾಂಬ್ ಬೆದರಿಕೆ ಇಮೇಲ್ ಗಳು ಬಂದಿರುವ ಬಗ್ಗೆ ಪರಿಶೀಲನೆ ಮಾಡಿ ಮುಂದಿನ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಪ್ರಾಥಮಿಕ ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ. 

published on : 1st December 2023

ಕಣ್ಣೂರು ವಿಶ್ವವಿದ್ಯಾಲಯದ ಉಪ ಕುಲಪತಿ ಮರು ನೇಮಕ ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಕಣ್ಣೂರು ವಿಶ್ವವಿದ್ಯಾಲಯದ ಉಪಕುಲಪತಿಯಾಗಿ (VC) ಡಾ.ಗೋಪಿನಾಥ್ ರವೀಂದ್ರನ್ ಅವರ ಮರುನೇಮಕವನ್ನು ಸುಪ್ರೀಂ ಕೋರ್ಟ್ ರಾಜ್ಯ ಸರ್ಕಾರದ ಅನಗತ್ಯ ಹಸ್ತಕ್ಷೇಪ ಎಂದು ಉಲ್ಲೇಖಿಸಿ ರದ್ದುಗೊಳಿಸಿದ್ದು, ಕೇರಳದ ಪಿಣರಾಯಿ ವಿಜಯನ್ ಸರ್ಕಾರಕ್ಕೆ ದೊಡ್ಡ ಆಘಾತವಾಗಿದೆ. 

published on : 1st December 2023

ಮದುವೆಗೆ ನಿರಾಕರಿಸಿದ್ದ ಶಾಲಾ ಶಿಕ್ಷಕಿಯ ಅಪಹರಣ ಪ್ರಕರಣ ಸುಖಾಂತ್ಯ; ಅಪಹರಣಕಾರರ ಬಂಧನ

ಖಾಸಗಿ ಶಾಲಾ ಶಿಕ್ಷಕಿ ಅಪಹರಣ ಪ್ರಕರಣ ಸುಖಾಂತ್ಯ ಕಂಡಿದ್ದು ಅಪಹರಣಕಾರರನ್ನು ಬಂಧಿಸಿರುವ ಪೊಲೀಸರು ಶಿಕ್ಷಕಿ ಅರ್ಪಿತಳನ್ನು ರಕ್ಷಿಸಿದ್ದಾರೆ.

published on : 30th November 2023
1 2 3 4 5 6 > 

ರಾಶಿ ಭವಿಷ್ಯ

rasi-2 rasi-12 rasi-5 rasi-1
rasi-4 rasi-10 rasi-3 rasi-7
rasi-8 rasi-5 rasi-11 rasi-9