- Tag results for assault
![]() | ಉತ್ತರ ಪ್ರದೇಶ: ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಹತ್ಯೆಗೈದ ವ್ಯಕ್ತಿಗೆ ಗಲ್ಲು, 15 ದಿನದಲ್ಲೇ ಶಿಕ್ಷೆ ಪ್ರಕಟಿಸಿದ ಕೋರ್ಟ್!ಒಂಬತ್ತು ವರ್ಷದ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಹತ್ಯೆ ಮಾಡಿದ ವ್ಯಕ್ತಿಗೆ ಮಥುರಾದ ಪೋಕ್ಸೊ ನ್ಯಾಯಾಲಯ ಸೋಮವಾರ ಗಲ್ಲು ಶಿಕ್ಷೆ ವಿಧಿಸಿದೆ ಎಂದು ಸರ್ಕಾರಿ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. |
![]() | ಬೆಂಗಳೂರು: ಆನೇಕಲ್ನಲ್ಲಿ ಪೊಲೀಸರಿಂದ ಹಲ್ಲೆ ಆರೋಪ, ಕ್ರಮಕ್ಕೆ ಇಬ್ಬರು ವಿದ್ಯಾರ್ಥಿಗಳ ಆಗ್ರಹಶನಿವಾರ ಸಂಜೆ 7.30ರ ಸುಮಾರಿಗೆ ಆನೇಕಲ್ನ ಚಂದಾಪುರ ವೃತ್ತದ ಬಳಿ ಪೊಲೀಸರು ತಮ್ಮ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಇಬ್ಬರು ಕಾಲೇಜು ವಿದ್ಯಾರ್ಥಿಗಳು ಆರೋಪಿಸಿದ್ದು, ಅವರ ವಿರುದ್ಧ ಕ್ರಮಕ್ಕೆ ಒತ್ತಾಯಿಸಿದ್ದಾರೆ. |
![]() | ಮಂಗಳೂರು: ಕಾಂಗ್ರೆಸ್ ಕಾರ್ಯಕರ್ತನ ಮೇಲೆ ಹಲ್ಲೆ ನಡೆಸಿದ ಎಸ್ಡಿಪಿಐ ಕಾರ್ಯಕರ್ತನ ಬಂಧನಭಾನುವಾರ ರಾತ್ರಿ ನಡೆದ ಗಲಾಟೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತನ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್ಡಿಪಿಐ) ಪಕ್ಷದ ಕಾರ್ಯಕರ್ತನನ್ನು ಪೊಲೀಸರು ಬಂಧಿಸಿದ್ದಾರೆ. |
![]() | ವರುಣಾ: ಹತಾಶೆ ಮತ್ತು ಸೋಲಿನ ಭಯದಲ್ಲಿ ಸಿದ್ದರಾಮಯ್ಯ ಬೆಂಬಲಿಗರಿಂದ ಕುಕೃತ್ಯ; ವಿ ಸೋಮಣ್ಣ- ಸಂಸದ ಪ್ರತಾಪ್ ಸಿಂಹ ಕಿಡಿಮೈಸೂರು ಜಿಲ್ಲೆಯ ವರುಣಾ ಕ್ಷೇತ್ರದ ಸಿದ್ದರಾಮಯ್ಯನಹುಂಡಿಯಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ಕಾರ್ಯಕರ್ತರ ನಡುವೆ ನಡೆದ ಗಲಾಟೆ ಪ್ರಕರಣ ಬಗ್ಗೆ ವರುಣಾ ಬಿಜೆಪಿ ಅಭ್ಯರ್ಥಿ ವಿ.ಸೋಮಣ್ಣ ಪ್ರತಿಕ್ರಿಯಿಸಿ ಬೇಸರ ವ್ಯಕ್ತಪಡಿಸಿದ್ದಾರೆ. ಸಿದ್ದರಾಮಯ್ಯ ಅವರ ಅಣ್ಣನ ಮನೆ ಮುಂದೆಯೇ ಈ ಗಲಾಟೆ ನಡೆದಿದೆ ಎಂದು ಆರೋಪಿಸಿದ್ದಾರೆ. |
![]() | ಭೀಕರ ದೃಶ್ಯ: ಕಳ್ಳತನದ ಶಂಕೆಯಿಂದಾಗಿ ಮ್ಯಾನೇಜರ್ ಗೆ ಥಳಿಸಿ ಕೊಂದ ಕಿರಾತಕರು, ವಿಡಿಯೋ ವೈರಲ್!ಉತ್ತರ ಪ್ರದೇಶದ ಶಹಜಹಾನ್ಪುರದಲ್ಲಿ ಕಳ್ಳತನದ ಶಂಕೆಯಿಂದ ವ್ಯಕ್ತಿಯೋರ್ವನನ್ನು ಕಂಬಕ್ಕೆ ಕಟ್ಟಿ ಥಳಿಸಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. |
![]() | ಯುಕೆಜಿ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ: ಡಿಎಂಕೆ ಕೌನ್ಸಿಲರ್ ಬಂಧನಆರು ವರ್ಷದ ಯುಕೆಜಿ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದ ಮೇಲೆ ಕಡಲೂರು ಜಿಲ್ಲೆಯ ವೃದ್ಧಾಚಲಂನಲ್ಲಿರುವ ಖಾಸಗಿ ಪ್ರಾಥಮಿಕ ಶಾಲೆಯ ನಿವೃತ್ತ ಶಿಕ್ಷಕ 53 ವರ್ಷದ ವಿ ಪಕ್ಕಿರಿಸಾಮಿ ಅವರನ್ನು ಪೊಲೀಸರು ಬಂಧಿಸಿದ್ದಾರೆ. |
![]() | ಬೆಂಗಳೂರು: ಇಎಂಐ ತಡವಾಗಿ ಪಾವತಿ ಮಾಡಿದ ವ್ಯಕ್ತಿ ಮೇಲೆ 'ರಿಕವರಿ ಏಜೆಂಟ್'ಗಳಿಂದ ಹಲ್ಲೆಆರ್ಥಿಕ ಸಮಸ್ಯೆಯಿಂದಾಗಿ ಮಾರ್ಚ್ ತಿಂಗಳ ಇಎಂಐ ಪಾವತಿ ವಿಳಂಬ ಮಾಡಿದ ವ್ಯಕ್ತಿಯೊಬ್ಬರ ಮೇಲೆ ರಿಕವರಿ ಏಜೆಂಟ್'ಗಳು ಹಲ್ಲೆ ನಡೆಸಿರುವ ಘಟನೆಯೊಂದು ಚೆಂಬನಹಳ್ಳಿ ಗೇಟ್ ಬಳಿ ನಡೆದಿದೆ. |
![]() | ಬೆಳಗಾವಿ: ಕನ್ನಡ ಬಾವುಟ ಬೀಸುತ್ತಿದ್ದ ಯುವಕನ ಮೇಲೆ ಅಪರಿಚಿತ ಗುಂಪಿನಿಂದ ಹಲ್ಲೆಕುಂದಾನಗರಿ ಬೆಳಗಾವಿ ನಗರದಲ್ಲಿ ಗುರುವಾರ ಸಂಜೆ ನಡೆದ ರಾಮನವಮಿ ಮೆರವಣಿಗೆ ವೇಳೆ ಕನ್ನಡ ಬಾವುಟ ಹಾರಿಸುತ್ತಿದ್ದ ಯುವಕನೊಬ್ಬನಿಗೆ ಅಪರಿಚಿತ ಗುಂಪೊಂದು ಹಲ್ಲೆ ನಡೆಸಿದೆ. |
![]() | ಗಂಡು ಮಗುವಿಗೆ ಜನ್ಮ ನೀಡಲಿಲ್ಲ ಎಂಬ ಕಾರಣಕ್ಕೆ ಪತ್ನಿ ಮೇಲೆ ಹಲ್ಲೆ, ಮೈಸೂರಿನ ವ್ಯಕ್ತಿ ಬಂಧನಗಂಡು ಮಗುವಿಗೆ ಜನ್ಮ ನೀಡಲಿಲ್ಲ ಎಂಬ ಕಾರಣಕ್ಕೆ ಪತ್ನಿಯ ಮೇಲೆ ಹಲ್ಲೆ ನಡೆಸಿದ ಮೈಸೂರು ಜಿಲ್ಲೆಯ ಎಚ್.ಡಿ. ಕೋಟೆ ತಾಲೂಕಿನ ವ್ಯಕ್ತಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ ಅಧಿಕಾರಿಯೊಬ್ಬರು ಸೋಮವಾರ ತಿಳಿಸಿದರು. |
![]() | ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಕುರಿತು ಹೇಳಿಕೆ: ನೋಟಿಸ್ ಬಳಿಕ ರಾಹುಲ್ ಗಾಂಧಿ ನಿವಾಸಕ್ಕೆ ಪೊಲೀಸರ ಭೇಟಿ!ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರ ನಿವಾರಕ್ಕೆ ದೆಹಲಿ ಪೊಲೀಸರು ಭಾನುವಾರ ಭೇಟಿ ನೀಡಿದ್ದಾರೆ. |
![]() | ಚಿಕ್ಕವಳಿದ್ದಾಗ ತಂದೆಯಿಂದ ನನ್ನ ಮೇಲೆ ಲೈಂಗಿಕ ದೌರ್ಜನ್ಯ: ಸ್ವಾತಿ ಮಲಿವಾಲ್ನಾನೂ ಸಹ ಬಾಲ್ಯದಲ್ಲಿ ನನ್ನ ತಂದೆಯಿಂದ ಲೈಂಗಿಕ ದೌರ್ಜನ್ಯಕ್ಕೊಳಗಾಗಿದ್ದೇನೆ ಎಂದು ದೆಹಲಿ ಮಹಿಳಾ ಆಯೋಗದ(ಡಿಸಿಡಬ್ಲ್ಯು) ಮುಖ್ಯಸ್ಥೆ ಸ್ವಾತಿ ಮಲಿವಾಲ್ ಅವರು ಶನಿವಾರ ಹೇಳಿದ್ದಾರೆ. |
![]() | ದಕ್ಷಿಣ ಕನ್ನಡ: ಅರಣ್ಯಾಧಿಕಾರಿಗಳ ಮೇಲೆ ಹಲ್ಲೆ ನಡೆಸಿದ 7 ಮಂದಿಯ ಬಂಧನದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಬ್ಬರನ್ನು ಕೊಂದಿದ್ದ ಕಾಡಾನೆಯನ್ನು ಸೆರೆಹಿಡಿದ ನಂತರ ಅರಣ್ಯ ಅಧಿಕಾರಿಗಳ ಮೇಲೆ ಹಲ್ಲೆ ನಡೆಸಿದ ಏಳು ಜನರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ. |
![]() | ಜಾಮೀನು ಸಿಕ್ಕ ತಕ್ಷಣ ಕ್ರಿಕೆಟಿಗ ಪೃಥ್ವಿ ಶಾ ವಿರುದ್ಧ ಪ್ರಕರಣ ದಾಖಲಿಸಿದ ಸಪ್ನಾ ಗಿಲ್!ಕ್ರಿಕೆಟಿಗ ಪೃಥ್ವಿ ಶಾ ಮತ್ತು ಸಾಮಾಜಿಕ ಮಾಧ್ಯಮದ ಪ್ರಭಾವಿ ಮತ್ತು ಭೋಜ್ಪುರಿ ನಟಿ ಸಪ್ನಾ ಗಿಲ್ ನಡುವಿನ ಜಗಳ ಸಾಕಷ್ಟು ಸುದ್ದಿ ಮಾಡಿತ್ತು. |
![]() | ವಿಕಲಚೇತನರಿಗಾಗಿ ಇರುವ ಆಸನ ಬಿಟ್ಟುಕೊಡಲು ಕೇಳಿದ್ದಕ್ಕೆ ವಿದ್ಯಾರ್ಥಿಯಿಂದ ನಿರ್ವಾಹಕಿ ಮೇಲೆ ಹಲ್ಲೆ, ಅನುಚಿತ ವರ್ತನೆವಿಶೇಷಚೇತನರಿಗಾಗಿ ಮೀಸಲಿರುವ ಆಸನದಲ್ಲಿ ಕುಳಿತಿದ್ದ ಯುವಕನಿಗೆ ಅರ್ಹ ವ್ಯಕ್ತಿಗೆ ಆಸನ ಬಿಟ್ಟು ಕೊಡಲು ಸೂಚಿಸಿದ್ದಕ್ಕೆ ಆತ ಕೆಎಸ್ ಆರ್ ಟಿಸಿ ನಿರ್ವಾಹಕರ ಮೇಲೆ ಹಲ್ಲೆ ನಡೆಸಿ ಅನುಚಿತವಾಗಿ ವರ್ತಿಸಿರುವ ಘಟನೆ ಮಂಗಳೂರಿನಲ್ಲಿ ವರದಿಯಾಗಿದೆ. |
![]() | ಗುರುಗ್ರಾಮ್: 11ನೇ ತರಗತಿ ವಿದ್ಯಾರ್ಥಿನಿ ಮೇಲೆ ಹೆತ್ತ ತಂದೆ, ಸಹೋದರನಿಂದ ಲೈಂಗಿಕ ದೌರ್ಜನ್ಯ17 ವರ್ಷದ ಬಾಲಕಿಯ ಮೇಲೆ ಆಕೆಯ ತಂದೆ ಮತ್ತು ಸಹೋದರ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. |