- Tag results for assembly
![]() | 2023ರ ವಿಧಾನಸಭೆ ಚುನಾವಣೆ ಟಿಕೆಟ್ ಗಾಗಿ ಸಿದ್ದು-ಡಿಕೆಶಿ ಬೆಂಬಲಿಗರ ಪೈಪೋಟಿ: ಮಾಗಡಿ-ತುಮಕೂರಿನಲ್ಲಿ ಜಟಾಪಟಿ!ಮಾಗಡಿಯಲ್ಲಿ ನಾಲ್ಕು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದ ಹೆಚ್.ಸಿ.ಬಾಲಕೃಷ್ಣ ಅವರಿಗೆ ಯಾವುದೇ ಮೈತ್ರಿ ಸರ್ಕಾರದಲ್ಲಿ ಸಚಿವ ಸ್ಥಾನ ಸಿಗದೆ ನಿರಾಸೆಗೊಂಡಿದ್ದು, ಶಿವಕುಮಾರ್ ಮೇಲೆ ವಿಶ್ವಾಸವಿಟ್ಟು ಕಾಂಗ್ರೆಸ್ ಸೇರಿದ್ದಾರೆ. |
![]() | ಗುಜರಾತ್ ಕಾಂಗ್ರೆಸ್ ನಾಯಕ ಹಾರ್ದಿಕ್ ಪಟೇಲ್ ಕಾಂಗ್ರೆಸ್ ಪಕ್ಷಕ್ಕೆ ಗುಡ್ ಬೈಗುಜರಾತ್ ನಲ್ಲಿ ಪಾಟೀದಾರ್ ಮೀಸಲಾತಿ ಹೋರಾಟದ ಮೂಲಕ ರಾಜಕೀಯವಾಗಿ ಗುರುತಿಸಿಕೊಂಡಿದ್ದ ಹಾರ್ದಿಕ್ ಪಟೇಲ್ ಕಾಂಗ್ರೆಸ್ ಪಕ್ಷವನ್ನು ತೊರೆದಿದ್ದಾರೆ. |
![]() | ಮರುಕಳಿಸುತ್ತಿದೆ 2013ರ ಚುನಾವಣಾ ರಣತಂತ್ರ: ಪರಮೇಶ್ವರ್ ವಿರುದ್ಧ, ಸಿದ್ದು ಪರ ಕಣಕ್ಕಿಳಿದ ಕುರುಬರು!2023ರ ವಿಧಾನಸಭೆ ಚುನಾವಣೆ 2013ರ ಚುನಾವಣೆ ರಣತಂತ್ರವನ್ನು ಮರುಕಳಿಸುವ ಸಾಧ್ಯತೆಯಿದೆ. |
![]() | 2023 ವಿಧಾನಸಭಾ ಚುನಾವಣೆ: ಹಳೇ ಮೈಸೂರು ಭಾಗದಲ್ಲಿ ಭರ್ಜರಿ ಗೆಲುವು ಸಾಧಿಸುತ್ತೇವೆ- ಅರುಣ್ ಸಿಂಗ್ ವಿಶ್ವಾಸ2023 ರಾಜ್ಯ ವಿಧಾನಸಬಾ ಚುನಾವಣೆಯಲ್ಲಿ ಹಳೇ ಮೈಸೂರು ಭಾಗದಲ್ಲಿ ಭರ್ಜರಿ ಗೆಲುವು ಸಾಧಿಸುತ್ತೇವೆಂದು ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ. |
![]() | 2023ರ ವಿಧಾನಸಭೆ ಚುನಾವಣೆ: ಮಹಿಳಾ ಮತದಾರರ ಓಲೈಕೆಗೆ 'ನಾ ನಾಯಕಿ' ಕಾರ್ಯಕ್ರಮಕ್ಕೆ ಕಾಂಗ್ರೆಸ್ ಚಾಲನೆ!2023ರ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಕರ್ನಾಟಕ ಕಾಂಗ್ರೆಸ್ ಈ ಕಾರ್ಯಕ್ರಮ ನಡೆಸಲು ಮುಂದಾಗಿದೆ. 'ನಾ ನಾಯಕಿ' (ಐ ಯಾಮ್ ಲೀಡರ್) ಪ್ರಾರಂಭಿಸಲು ಸಜ್ಜಾಗಿದೆ. |
![]() | ದಳಪತಿಗಳ ಪ್ರಾಬಲ್ಯದ ಹಳೇ ಮೈಸೂರಿಗೆ ಬಿಜೆಪಿ ಲಗ್ಗೆ: ಒಂದೊಂದಾಗಿ ಉದುರುತ್ತಿವೆ ಜೆಡಿಎಸ್ ವಿಕೆಟ್? ರೈತರ ವೋಟ್ ಬ್ಯಾಂಕ್ ಗೆ 'ಎಎಪಿ' ಕತ್ತರಿ!ಹಳೇ ಮೈಸೂರು ಭಾಗದಲ್ಲಿ ಬಿಜೆಪಿ ತನ್ನ ಪ್ರಾಬಲ್ಯ ವಿಸ್ತರಿಸಲು ಮುಂದಾಗಿರುವುದರಿಂದ ಜೆಡಿಎಸ್ ಪಕ್ಷಕ್ಕೆ ಹೆಚ್ಚಿನ ಹೊಡೆತ ಬೀಳುವ ಸಾಧ್ಯತೆಯಿದೆ. |
![]() | ವಿಧಾನಸಭೆ ಚುನಾವಣೆ 2023: ಬಿಜೆಪಿಗೆ ಸವಾಲು- ಸಮಸ್ಯೆಯ ಕಗ್ಗಂಟಾಗಿರುವ ಸಂಪುಟ ವಿಸ್ತರಣೆಮುಂದಿನ ವರ್ಷ ಏಪ್ರಿಲ್-ಮೇ ತಿಂಗಳಲ್ಲಿ ರಾಜ್ಯ ವಿಧಾನಸಭೆ ಚುನಾವಣೆ ಅದಕ್ಕೂ ಮುನ್ನ ಸದ್ಯದಲ್ಲಿಯೇ ಬಿಜೆಪಿಯಲ್ಲಿ, ರಾಜ್ಯ ಸಚಿವ ಸಂಪುಟದಲ್ಲಿ ಸಾಕಷ್ಟು ಬದಲಾವಣೆಯ ಮಾತುಗಳು, ಗುಸುಗುಸು ಕೇಳಿಬರುತ್ತಿದೆ. ಈ ಮಧ್ಯೆ ರಾಜ್ಯ ಸರ್ಕಾರ ಭ್ರಷ್ಟಾಚಾರದ ಗಂಭೀರ ಆರೋಪಗಳನ್ನು, ಹಿಂದು-ಮುಸ್ಲಿಂ ಧರ್ಮ ಸಂಘರ್ಷವನ್ನು ಸಾಕಷ್ಟು ಎದುರಿಸುತ್ತಿದೆ. |
![]() | ಖಲಿಸ್ತಾನ ಉಗ್ರರ ಧ್ವಜ ಪ್ರಕರಣ; ಎಸ್ಎಫ್ಜೆ ನಾಯಕನ ವಿರುದ್ಧ ಪ್ರಕರಣ ದಾಖಲು, ಹಿಮಾಚಲ ಪ್ರದೇಶದ ಗಡಿಗಳು ಬಂದ್ಹಿಮಾಚಲ ಪ್ರದೇಶದ ಧರ್ಮಶಾಲಾದಲ್ಲಿರುವ ವಿಧಾನಸಭೆ ಸಂಕೀರ್ಣದ ಮುಖ್ಯದ್ವಾರದ ಮೇಲೆ ಖಲಿಸ್ತಾನ್ ಧ್ವಜ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ನಿಷೇಧಿತ ಸಂಘಟನೆ ಸಿಖ್ಸ್ ಫಾರ್ ಜಸ್ಟಿಸ್ (ಎಸ್ಎಫ್ಜೆ) ನಾಯಕ ಗುರುಪತ್ವಂತ್ ಸಿಂಗ್ ಪನ್ನುನ್ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆಂದು ಸೋಮವಾರ ತಿಳಿದುಬಂದಿದೆ. |
![]() | ಹಿಮಾಚಲ ಪ್ರದೇಶ ವಿಧಾನಸಭೆ ಗೇಟ್, ಗಡಿ ಗೋಡೆಯಲ್ಲಿ ಕಂಡುಬಂದ ಖಲಿಸ್ತಾನ್ ಗುರುತು ಹೊತ್ತ ಧ್ವಜ, ಬರಹಧರ್ಮಶಾಲಾದಲ್ಲಿರುವ ಹಿಮಾಚಲ ಪ್ರದೇಶ ವಿಧಾನಸಭೆಯ ಮುಖ್ಯ ಗೇಟ್ ಮತ್ತು ಖಲಿಸ್ತಾನ್ನಲ್ಲಿರುವ(Khalistani) ಗಡಿ ಗೋಡೆಯ ಮೇಲೆ ಖಲಿಸ್ತಾನಿ ಚಿಹ್ನೆಗಳುಳ್ಳ ಧ್ವಜಗಳನ್ನು ಕಟ್ಟಿರುವುದು ಇಂದು ಬೆಳಗ್ಗೆ ಕಂಡುಬಂದಿದ್ದು, ಗಡಿ ಗೋಡೆಗಳ ಮೇಲೆ ಪಂಜಾಬಿ ಭಾಷೆಯಲ್ಲಿ ಬರೆಯಲಾಗಿತ್ತು. ನಂತರ ಅದನ್ನು ಅಧಿಕಾರಿಗಳು ಉಜ್ಜಿ ತೆಗೆದುಹಾಕಿದ್ದಾರೆ. |
![]() | 2023ರ ವಿಧಾನಸಭೆ ಚುನಾವಣೆಗೆ ಭರ್ಜರಿ ಸಿದ್ಧತೆ: ಬಿಜೆಪಿ ತೆಕ್ಕೆಗೆ ಕಾಂಗ್ರೆಸ್-ಜೆಡಿಎಸ್ ಪ್ರಮುಖ ನಾಯಕರು!ಮುಂದಿನ ವಿಧಾನಸಭೆ ಚುನಾವಣೆ ಗೆಲುವಿನ ದೃಷ್ಟಿಯಿಂದ ಹಳೇ ಮೈಸೂರು ಭಾಗದಲ್ಲಿ ಪಕ್ಷ ವಿಸ್ತರಣೆ, ಬಲವರ್ಧನೆಗೆ ಒತ್ತು ನೀಡಬೇಕೆಂಬ ವರಿಷ್ಠರ ಸೂಚನೆ ಬೆನ್ನಲ್ಲೇ ಬಿಜೆಪಿಯಲ್ಲಿ ಚಟುವಟಿಕೆ ಗರಿಗೆದರಿದೆ. |
![]() | ಹಿಮಾಚಲ ಪ್ರದೇಶ ಅಸೆಂಬ್ಲಿ ಪ್ರವೇಶದ್ವಾರದಲ್ಲಿ ಖಲಿಸ್ತಾನ್ ಧ್ವಜ, ತನಿಖೆಗೆ ಸಿಎಂ ಆದೇಶಹಿಮಾಚಲ ಪ್ರದೇಶದ ವಿಧಾನಸಭೆಯ ಪ್ರವೇಶ ದ್ವಾರ ಮತ್ತು ಗೋಡೆಯ ಮೇಲೆ ಭಾನುವಾರ ಬೆಳಗ್ಗೆ ಖಲಿಸ್ತಾನ್ ಧ್ವಜಗಳು ಕಂಡುಬಂದಿವೆ. ಈ ಕೃತ್ಯವನ್ನು ಹಿಮಾಚಲ ಪ್ರದೇಶ ಮುಖ್ಯಮಂತ್ರಿ ಜೈರಾಮ್ ಠಾಕೂರ್ ಖಂಡಿಸಿದ್ದು, ಇದರ ಹಿಂದಿರುವ ಜನರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಹೇಳಿದ್ದಾರೆ. |
![]() | ಬಿಜೆಪಿಗೆ ಮ್ಯಾಜಿಕ್ ನಂಬರ್ ಕೊಡಲು ಹಳೇ ಮೈಸೂರು ಭಾಗ ವೀಕ್: ಒಕ್ಕಲಿಗರ ಭದ್ರ ಕೋಟೆಯಲ್ಲಿ 'ಕಮಲ' ಅರಳಿಸಲು ನಾಯಕರ 'ಯಾಗ'!ಕರ್ನಾಟಕ ವಿಧಾನಸಭೆ ಚುನಾವಣೆಗೆ ಇನ್ನೂ ಒಂದು ವರ್ಷ ಬಾಕಿ ಇದೆ. ಯುವ ನಾಯಕರನ್ನ ಪಕ್ಷಕ್ಕೆ ಸೆಳೆಯುವ ಕಾರ್ಯಕ್ರಮ ಹಮ್ಮಿಕೊಂಡಿದೆ. ಈ ಬಾರಿ ಶತಾಯಗತಾಯವಾಗಿ ಅಧಿಕಾರಕ್ಕೇರಬೇಕೆಂದು ಇನ್ನಿಲ್ಲದ ಕಸರತ್ತು ನಡೆಸಿದೆ. ಅದಕ್ಕಾಗಿ ಹಳೇ ಮೈಸೂರು ಭಾಗದಲ್ಲಿ ಪಕ್ಷ ಸಂಘಟನೆಗೆ ಬಿಜೆಪಿ ಮುಂದಾಗಿದೆ. |
![]() | ಕಾಂಗ್ರೆಸ್-ಬಿಜೆಪಿಗೆ ಮಾಸ್ಟರ್ ಸ್ಟ್ರೋಕ್ ನೀಡಲು ಎಎಪಿ ಪ್ಲಾನ್: ಆದರೆ ಅಂದುಕೊಂಡಷ್ಟು ಸುಲಭವಲ್ಲ ಕರ್ನಾಟಕ ರಾಜಕೀಯ!ಮುಂದಿನ ವರ್ಷ ನಡೆಯಲಿರುವ ರಾಜ್ಯವಿಧಾನ ಸಭೆ ಚುನಾವಣೆಗಾಗಿ ಬಿಜೆಪಿ, ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳು ಈಗಾಗಲೇ ಚುನಾವಣಾ ತಾಲೀಮು ಆರಂಭಿಸಿವೆ. |
![]() | ಬಿಜೆಪಿ ರಾಷ್ಟ್ರಾಧ್ಯಕ್ಷ ಜೆಪಿ ನಡ್ಡಾ ನೇತೃತ್ವದಲ್ಲಿ ಚಿಂತಕರ ಸಭೆ: ವಿಜಯೇಂದ್ರ ಸಂಪುಟ ಸೇರ್ಪಡೆ ಬಗ್ಗೆ ಚರ್ಚೆ!2023ರ ವಿಧಾನಸಭಾ ಚುನಾವಣೆಗೆ ಕ್ರಿಯಾ ಯೋಜನೆಯನ್ನು ರೂಪಿಸಲು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರು ಏಪ್ರಿಲ್ 29 ರ ನಂತರ ನವದೆಹಲಿಯಲ್ಲಿ ಪಕ್ಷದ ವರಿಷ್ಠರು ಮತ್ತು ಆರೆಸ್ಸೆಸ್ ಮುಖಂಡರ ಸಭೆ ಕರೆಯುವ ಸಾಧ್ಯತೆಯಿದೆ. |
![]() | ರಾಜ್ಯಪಾಲರ ಬದಲು ಸರ್ಕಾರದಿಂದಲೇ ವಿ.ವಿ.ಗಳಿಗೆ ಉಪ ಕುಲಪತಿಗಳ ನೇಮಕ: ತಮಿಳು ನಾಡು ವಿಧಾನಸಭೆ ಅಂಗೀಕಾರರಾಜ್ಯದ ವಿವಿಧ ವಿಶ್ವವಿದ್ಯಾಲಯಗಳಿಗೆ ಉಪಕುಲಪತಿಗಳನ್ನು ನೇಮಿಸಲು ರಾಜ್ಯ ಸರ್ಕಾರಕ್ಕೆ ಅಧಿಕಾರ ನೀಡುವ ಮಸೂದೆಯನ್ನು ತಮಿಳುನಾಡು ವಿಧಾನಸಭೆ ಸೋಮವಾರ ಅಂಗೀಕರಿಸಿದ್ದು, ಈ ಮೂಲಕ ರಾಜ್ಯಪಾಲರ ಅಧಿಕಾರವನ್ನು ಮೊಟಕುಗೊಳಿಸಿದಂತಾಗುತ್ತದೆ. |