social_icon
  • Tag results for assets

ಅಮಾನ್ಯ ವಿವಾಹದಿಂದ ಜನಿಸಿದ ಮಕ್ಕಳು ಪೋಷಕರ ಆಸ್ತಿಯಲ್ಲಿ ಪಾಲು ಪಡೆಯಲು ಅರ್ಹರು: ಸುಪ್ರೀಂ ಕೋರ್ಟ್

'ಅಮಾನ್ಯ ಮದುವೆ'ಗಳಿಂದ ಜನಿಸಿದ ಮಕ್ಕಳಿಗೂ ತಮ್ಮ ಪೋಷಕರ ಆಸ್ತಿಯಲ್ಲಿ ಹಕ್ಕು ಇದೆ ಎಂದು ಸುಪ್ರೀಂಕೋರ್ಟ್ ಮಹತ್ವದ ತೀರ್ಪು ನೀಡಿದೆ. ಅಂತಹ ಮಕ್ಕಳು ಶಾಸನಬದ್ಧವಾಗಿ ಕಾನೂನು ಸಮ್ಮತಿ ಪಡೆದಿರುತ್ತಾರೆ ಎಂದು ನ್ಯಾಯಾಲಯ ವಿವರಿಸಿದೆ.

published on : 2nd September 2023

14 ಸರ್ಕಾರಿ ಅಧಿಕಾರಿಗಳ ಕಚೇರಿ, ಮನೆ ಮೇಲೆ ಲೋಕಾಯುಕ್ತ ದಾಳಿ, 13 ಕೇಸ್ ದಾಖಲು

ಆದಾಯಕ್ಕಿಂತ ಹೆಚ್ಚಿನ ಆಸ್ತಿ ಗಳಿಸಿದ ಆರೋಪದ ಹಿನ್ನೆಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ಗುರುವಾರ ರಾಜ್ಯ ಸರ್ಕಾರದ 14 ಅಧಿಕಾರಿಗಳಿಗೆ ಸೇರಿದ 45 ಸ್ಥಳಗಳ ಮೇಲೆ ದಾಳಿ ನಡೆಸಿದ್ದು, ಇದುವರೆಗೆ 13 ಪ್ರಕರಣಗಳನ್ನು ದಾಖಲಿಸಿದ್ದಾರೆ.

published on : 17th August 2023

ಚುನಾವಣೆಯಲ್ಲಿ ಸ್ಪರ್ಧಿಸುವ ಅಭ್ಯರ್ಥಿಗಳು ಆಸ್ತಿ ಘೋಷಣೆ ಮಾಡದಿರುವುದೂ ಭ್ರಷ್ಟಾಚಾರಕ್ಕೆ ಸಮ: ಹೈಕೋರ್ಟ್‌

ಚುನಾವಣೆಗಳಲ್ಲಿ ಸ್ಪರ್ಧಿಸುವ ಅಭ್ಯರ್ಥಿಗಳು ತಮ್ಮ, ಕುಟುಂಬ ಮತ್ತು ಅವಲಂಬಿತರ ಆಸ್ತಿ ವಿವರಗಳನ್ನು ಘೋಷಿಸದಿದ್ದರೆ ಅಥವಾ ಮರೆ ಮಾಚಿದರೆ ಅದೂ ಕೂಡ ಭ್ರಷ್ಟಾಚಾರ ಎನಿಸಲಿದ್ದು, ಇದು ಅನರ್ಹತೆಗೂ ಕಾರಣವಾಗಲಿದೆ ಎಂದು ಹೈಕೋರ್ಟ್‌ ಅಭಿಪ್ರಾಯಪಟ್ಟಿದೆ.

published on : 11th August 2023

ಉದ್ಯೋಗಕ್ಕಾಗಿ ಭೂಮಿ ಹಗರಣ: ಲಾಲು ಯಾದವ್, ಕುಟುಂಬಕ್ಕೆ ಸೇರಿದ 6 ಕೋಟಿ ರೂ. ಮೌಲ್ಯದ ಆಸ್ತಿ ವಶಕ್ಕೆ

ಉದ್ಯೋಗಕ್ಕಾಗಿ ಭೂಮಿ ಹಗರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ  ಲಾಲೂ ಯಾದವ್ ಹಾಗೂ ಕುಟುಂಬಕ್ಕೆ ಸೇರಿದ 6 ಕೋಟಿ ರೂಪಾಯಿ ಮೌಲ್ಯದ ಆಸ್ತಿಯನ್ನು ಜಾರಿ ನಿರ್ದೇಶನಾಲಯ ವಶಕ್ಕೆ ಪಡೆದಿದೆ. 

published on : 31st July 2023

ಅಕ್ರಮ ಆಸ್ತಿ ಗಳಿಕೆ ಪ್ರಕರಣ: ತನಿಖಾ ವಿಧಾನವೇ ಪ್ರಶ್ನಾರ್ಹವಾಗಿದೆ; ಡಿಕೆಶಿ ಪರ ವಕೀಲರು

ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ವಿರುದ್ಧದ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರೀಯ ತನಿಖಾ ದಳ (ಸಿಬಿಐ) ನಡೆಸುತ್ತಿರುವ ತನಿಖಾ ವಿಧಾನವೇ ಪ್ರಶ್ನಾರ್ಹವಾಗಿದೆ ಎಂದು ಉಪ ಮುಖ್ಯಮಂತ್ರಿ ಶಿವಕುಮಾರ್ ಅವರ ಪರ ವಕೀಲರು ಬಲವಾಗಿ ಪ್ರತಿರೋಧ ದಾಖಲಿಸಿದ್ದಾರೆ.

published on : 22nd July 2023

ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧದ ಅಕ್ರಮ ಆಸ್ತಿ ಪ್ರಕರಣ: ಜುಲೈ 21ಕ್ಕೆ ವಿಚಾರಣೆ ಮುಂದೂಡಿದ ಹೈಕೋರ್ಟ್ 

ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ಗುರುವಾರ ಜುಲೈ 21 ಕ್ಕೆ ಮುಂದೂಡಿದೆ.

published on : 13th July 2023

ಗಾಲಿ ಜನಾರ್ದನ ರೆಡ್ಡಿಗೆ ಮತ್ತೊಂದು ಸಂಕಷ್ಟ; ಕೊಪ್ಪಳ ಜಿಲ್ಲಾಧಿಕಾರಿಗಳಿಂದ ವರದಿ ಕೇಳಿದ ಚುನಾವಣಾ ಆಯೋಗ

ಗಾಲಿ ಜನಾರ್ದನ ರೆಡ್ಡಿ ಅವರು ವಿಧಾನಸಭಾ ಚುನಾವಣೆಗೂ ಮುನ್ನ ಸಲ್ಲಿಸಿರುವ ಚುನಾವಣಾ ಅಫಿಡವಿಟ್‌ನಲ್ಲಿ ವಾಹನಗಳು ಮತ್ತು ಆಸ್ತಿ ವಿವರಗಳನ್ನು ನೀಡಿಲ್ಲ ಎನ್ನುವ ಪ್ರಕರಣಕ್ಕೆ ಸಂಬಂಧಿಸಿದಂತೆ ಚುನಾವಣಾ ಆಯೋಗವು ಕೊಪ್ಪಳ ಜಿಲ್ಲಾಧಿಕಾರಿಗಳಿಂದ ವರದಿ ಕೇಳಿದೆ ಎಂದು ಮೂಲಗಳು ಬುಧವಾರ ತಿಳಿಸಿವೆ.

published on : 5th July 2023

ಉದಯನಿಧಿ ಸ್ಟಾಲಿನ್ ಫೌಂಡೇಶನ್‌ನ 36 ಕೋಟಿ ರೂ. ಮೊತ್ತದ ಆಸ್ತಿ, ಬ್ಯಾಂಕ್ ಠೇವಣಿ ಇಡಿಯಿಂದ ಜಪ್ತಿ

ಅಕ್ರಮ ಹಣ ವರ್ಗಾವಣೆ ಕುರಿತ ತನಿಖೆಯ ಭಾಗವಾಗಿ ಉದಯನಿಧಿ ಸ್ಟಾಲಿನ್ ಫೌಂಡೇಶನ್ ಅವರ ಬ್ಯಾಂಕ್ ಖಾತೆಯಲ್ಲಿ ಇರಿಸಲಾಗಿದ್ದ 34.7 ಲಕ್ಷ ರೂ ಹಾಗೂ ತಮಿಳುನಾಡಿನಾದ್ಯಂತ 36 ಕೋಟಿ ರೂಪಾಯಿಗೂ ಹೆಚ್ಚು ಮೌಲ್ಯದ ಸ್ಥಿರಾಸ್ತಿಯನ್ನು ಜಪ್ತಿ ಮಾಡಲಾಗಿದೆ.  

published on : 27th May 2023

ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣ; ಡಿಕೆ ಶಿವಕುಮಾರ್​ಗೆ ಬಿಗ್ ರಿಲೀಫ್

ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಗೆ ಬಿಗ್ ರಿಲೀಫ್ ಸಿಕ್ಕಿದೆ.

published on : 17th May 2023

ಶಿವಸೇನೆ ಆಸ್ತಿಯನ್ನು ಠಾಕ್ರೆ ಬಣದಿಂದ ಶಿಂಧೆ ಬಣಕ್ಕೆ ವರ್ಗಾಯಿಸುವ ಮನವಿ ತಿರಸ್ಕರಿಸಿದ 'ಸುಪ್ರೀಂ'

ಉದ್ಧವ್ ಠಾಕ್ರೆ ಬಣ ಹೊಂದಿರುವ ಶಿವಸೇನೆ ಪಕ್ಷದ ಎಲ್ಲಾ ಆಸ್ತಿಯನ್ನು ಮುಖ್ಯಮಂತ್ರಿ ಏಕನಾಥ್ ಶಿಂಧೆ ನೇತೃತ್ವದ ಗುಂಪಿಗೆ ವರ್ಗಾಯಿಸುವಂತೆ ಮಹಾರಾಷ್ಟ್ರ ಸರ್ಕಾರಕ್ಕೆ ನಿರ್ದೇಶನ ಕೋರಿ ಸಲ್ಲಿಸಲಾದ ಮನವಿಯನ್ನು ಸುಪ್ರೀಂ ಕೋರ್ಟ್ ಶುಕ್ರವಾರ ವಜಾಗೊಳಿಸಿದೆ.

published on : 28th April 2023

ಆದಾಯಕ್ಕಿಂತ ಅಧಿಕ ಆಸ್ತಿ ಗಳಿಕೆ ಪ್ರಕರಣ: ಮೈಸೂರಿನ ಎಎಸ್ಐ ಮಾಜಿ ಅಧಿಕಾರಿಗೆ ಐದು ವರ್ಷ ಕಠಿಣ ಕಾರಾಗೃಹ ಶಿಕ್ಷೆ, 3.5 ಕೋಟಿ ರೂ. ದಂಡ

ಮೈಸೂರಿನ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಯ (ಎಎಸ್‌ಐ) ತೋಟಗಾರಿಕಾ ಮಾಜಿ ಉಪ ಅಧೀಕ್ಷಕರಿಗೆ ಇಲ್ಲಿನ ನ್ಯಾಯಾಲಯವು ಆದಾಯಕ್ಕಿಂತ ಅಧಿಕ ಆಸ್ತಿ ಗಳಿಕೆ ಪ್ರಕರಣದಲ್ಲಿ ಐದು ವರ್ಷಗಳ ಕಠಿಣ ಜೈಲು ಶಿಕ್ಷೆ ಮತ್ತು 3.5 ಕೋಟಿ ರೂ. ರೂಪಾಯಿ ದಂಡ ವಿಧಿಸಿದೆ.

published on : 26th April 2023

ಕರ್ನಾಟಕ ವಿಧಾನಸಭೆ ಚುನಾವಣೆ: ₹ 7 ಕೋಟಿಗೂ ಅಧಿಕ ಮೌಲ್ಯದ ಸ್ಥಿರಾಸ್ತಿ ಘೋಷಿಸಿದ ‘ಬರಿಗಾಲಿನ’ ಬಿಜೆಪಿ ಅಭ್ಯರ್ಥಿ

ಬೈಂದೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗುರುರಾಜ್ ಗಂಟಿಹೊಳೆ ಕಳೆದ 20 ವರ್ಷಗಳಿಂದ ಬರಿಗಾಲಿನಲ್ಲಿ ನಡೆಯುವುದನ್ನು ಅಭ್ಯಾಸ ಮಾಡಿಕೊಂಡಿದ್ದಾರೆ. ಪಕ್ಷದ ಕಾರ್ಯಕರ್ತರು ಮತ್ತು ಬೆಂಬಲಿಗರು ಅವರನ್ನು ಸರಳ ರಾಜಕಾರಣಿ ಎಂದೇ ಕರೆಯುತ್ತಾರೆ. 

published on : 23rd April 2023

5 ವರ್ಷಗಳಲ್ಲಿ ಸಿಎಂ ಬೊಮ್ಮಾಯಿ ಆಸ್ತಿ ಐದು ಪಟ್ಟು ಹೆಚ್ಚಳ!

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಆಸ್ತಿಯು ಕಳೆದ ಐದು ವರ್ಷಗಳಲ್ಲಿ ಐದು ಪಟ್ಟು ಹೆಚ್ಚಾಗಿರುವುದಾಗಿ ತಿಳಿದುಬಂದಿದೆ.

published on : 16th April 2023

27 ಡಿಎಂಕೆ ನಾಯಕರು 2 ಲಕ್ಷ ಕೋಟಿ ರೂ.ಗೂ ಅಧಿಕ ಮೊತ್ತದ ಆಸ್ತಿ ಹೊಂದಿದ್ದಾರೆ: ಅಣ್ಣಾಮಲೈ

ತಮಿಳುನಾಡಿನ  ಡಿಎಂಕೆಯ 27 ನಾಯಕರು 2 ಲಕ್ಷ ಕೋಟಿ ರೂಪಾಯಿಗೂ ಹೆಚ್ಚು ಅಕ್ರಮ ಆಸ್ತಿ ಹೊಂದಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಕೆ.ಅಣ್ಣಾಮಲೈ ಆರೋಪಿಸಿದ್ದಾರೆ.

published on : 14th April 2023

ಜಯಲಲಿತಾ ರಿಂದ ಜಪ್ತಿ ಮಾಡಲಾಗಿದ್ದ ಆಸ್ತಿ ಹರಾಜಿಗೆ ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ನೇಮಕ

1996ರ ಅಕ್ರಮ ಆಸ್ತಿ ಪ್ರಕರಣದಲ್ಲಿ ತಮಿಳುನಾಡು ಮಾಜಿ ಮುಖ್ಯಮಂತ್ರಿ ದಿವಂಗತ ಜೆ ಜಯಲಲಿತಾ ಅವರಿಂದ ವಶಪಡಿಸಿಕೊಂಡ ಕೋಟ್ಯಂತರ ರೂಪಾಯಿ ಮೌಲ್ಯದ ಆಸ್ತಿಯನ್ನು ವಿಲೇವಾರಿ ಮಾಡಲು ರಾಜ್ಯ ಸರ್ಕಾರವು ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ (ಎಸ್‌ಎಸ್‌ಪಿ) ಅನ್ನು ನೇಮಿಸಿದೆ.

published on : 8th April 2023
1 2 3 > 

ರಾಶಿ ಭವಿಷ್ಯ

rasi-2 rasi-12 rasi-5 rasi-1
rasi-4 rasi-10 rasi-3 rasi-7
rasi-8 rasi-5 rasi-11 rasi-9