- Tag results for attack
![]() | ಭ್ರಷ್ಟಾಚಾರದಲ್ಲಿ ತೊಡಗಿರುವವರೆಲ್ಲರೂ ಒಂದೆಡೆ ಸೇರುತ್ತಿದ್ದಾರೆ: ವಿಪಕ್ಷಗಳ ವಿರುದ್ಧ ಪ್ರಧಾನಿ ಮೋದಿ ವಾಗ್ದಾಳಿಭ್ರಷ್ಟಾಚಾರದ ವಿರುದ್ಧ ಸಮರ ಸಾರಿರುವ ತಮ್ಮ ಸರ್ಕಾರದ ವಿರುದ್ಧ ವಿಪಕ್ಷಗಳು ಒಟ್ಟಾಗಿ ಬರುತ್ತಿವೆ ಎಂದು ಮಂಗಳವಾರ ಹೇಳಿರುವ ಪ್ರಧಾನಿ ನರೇಂದ್ರ ಮೋದಿ, ಸುಳ್ಳು ಆರೋಪಗಳಿಂದ ಅಡ್ಡಿಯಾಗದಂತೆ ಭ್ರಷ್ಟಾಚಾರ ಮಟ್ಟಹಾಕುವುದು ಮುಂದುವರೆಯಲಿದೆ ಎಂದು ಹೇಳಿದ್ದಾರೆ. |
![]() | ಕೊಡಗಿನಲ್ಲಿ ಕಾಡಾನೆ ದಾಳಿ; ಬೆಳೆ ಉಳಿಸಿಕೊಳ್ಳಲು ಹೋದ ರೈತನಿಗೆ ಗಂಭೀರ ಗಾಯಜಮೀನಿಗೆ ನುಗ್ಗಿದ ಕಾಡಾನೆಯಿಂದ ಬೆಳೆ ಉಳಿಸಿಕೊಳ್ಳುವ ಹೋರಾಟದಲ್ಲಿ ಆನೆ ದಾಳಿಯಿಂದ ರೈತ ಗಾಯಗೊಂಡಿರುವ ಘಟನೆ ಕೊಡಗಿನಲ್ಲಿ ನಡೆದಿದೆ. |
![]() | ಅಫ್ಘಾನಿಸ್ತಾನ ವಿದೇಶಾಂಗ ಕಚೇರಿ ಬಳಿ ಬಾಂಬ್ ಸ್ಫೋಟ; ಕನಿಷ್ಠ 6 ಮಂದಿ ಸಾವುತಾಲಿಬಾನ್ ಆಡಳಿತದಲ್ಲಿರುವ ಅಫ್ಗಾನಿಸ್ತಾನದಲ್ಲಿ ಮತ್ತೊಂದು ಬಾಂಬ್ ಸ್ಫೋಟ ವರದಿಯಾಗಿದ್ದು, ಅಫ್ಘಾನಿಸ್ತಾನ ವಿದೇಶಾಂಗ ಕಚೇರಿ ಬಳಿ ಬಾಂಬ್ ಸ್ಫೋಟಿಸಿ ಕನಿಷ್ಠ 6 ಮಂದಿ ಸಾವಿಗೀಡಾಗಿದ್ದಾರೆ ಎಂದು ತಿಳಿದುಬಂದಿದೆ. |
![]() | ಬೆಳಗಾವಿ: 8 ಜನರ ಮೇಲೆ ಬೀದಿ ನಾಯಿ ದಾಳಿಗಡಿ ಜಿಲ್ಲೆ ಬೆಳಗಾವಿಯಲ್ಲಿ 8 ಜನರ ಮೇಲೆ ಬೀದಿ ನಾಯಿಯೊಂದು ದಾಳಿ ಮಾಡಿದ್ದು, ಪಾಲಿಕೆ ಅಧಿಕಾರಿಗಳ ವಿರುದ್ಧ ಜನ ಹಿಡಿ ಶಾಪ ಹಾಕುತ್ತಿದ್ದಾರೆ. |
![]() | ಸ್ಯಾನ್ ಫ್ರಾನ್ಸಿಸ್ಕೋದಲ್ಲಿ ಖಲಿಸ್ಥಾನಿ ಬೆಂಬಲಿಗರಿಂದ ಭಾರತೀಯ ದೂತಾವಾಸ ಕಚೇರಿ ಮೇಲೆ ದಾಳಿಖಲೀಸ್ಥಾನಿ ಪರ ಬೆಂಬಲಿಗರು ಸ್ಯಾನ್ ಫ್ರಾನ್ಸಿಸ್ಕೋದಲ್ಲಿ ಭಾರತೀಯ ದೂತವಾಸ ಕಚೇರಿ ಮೇಲೆ ದಾಳಿ ನಡೆಸಿದ್ದಾರೆ. |
![]() | ಕ್ರಿಕೆಟ್ ಆಡುತ್ತಿದ್ದಾಗ ಹೃದಯಾಘಾತಕ್ಕೆ ವ್ಯಕ್ತಿ ಬಲಿ: ಕಳೆದ 45 ದಿನಗಳಲ್ಲಿ 8ನೇ ಸಾವು!ರಾಜ್ಕೋಟ್ನಲ್ಲಿ ಸ್ನೇಹಿತರೊಂದಿಗೆ ಕ್ರಿಕೆಟ್ ಆಡುತ್ತಿದ್ದಾಗ ವ್ಯಕ್ತಿಯೋರ್ವ ದಿಢೀರ್ ಕುಸಿದು ಬಿದ್ದಿದ್ದು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಕಳೆದ ಒಂದೂವರೆ ತಿಂಗಳಲ್ಲಿ ಗುಜರಾತ್ನ ಕ್ರಿಕೆಟ್ ಮೈದಾನದಲ್ಲಿ ಹೃದಯಾಘಾತದಿಂದ ಮೃತಪಟ್ಟ ಪ್ರಕರಣ 8 ಆಗಿದೆ. |
![]() | ಬಾಡಿಗೆ ಮನೆಯಲ್ಲಿದ್ದ ವಿದ್ಯಾರ್ಥಿ ನೇಣಿಗೆ ಶರಣು; ಶವ ನೋಡಿದ ಮನೆಯ ಮಾಲೀಕನಿಗೆ ಹೃದಯಾಘಾತ, ಸಾವು!ಪರೀಕ್ಷೆಯ ಒತ್ತಡದ ಕಾರಣ ಬಾಡಿಗೆ ಮನೆಯಲ್ಲಿದ್ದ 10ನೇ ತರಗತಿಯ ವಿದ್ಯಾರ್ಥಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದನ್ನು ನೋಡಿದ ಮನೆಯ ಮಾಲೀಕ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ರಾಜಸ್ಥಾನದ ಧೋಲ್ ಪುರ್ ಜಿಲ್ಲೆಯಲ್ಲಿ ನಡೆದಿದೆ. |
![]() | ಸುಳ್ಳು ಆಧಾರಿತ, ಸಂಘಟಿತ ವೈಯಕ್ತಿಕ ದಾಳಿ; ಬ್ರಿಟನ್ ನಲ್ಲಿ ರಾಹುಲ್ ಭಾಷಣದ ಟೀಕೆಗಳಿಗೆ ಸ್ಯಾಮ್ ಪಿತ್ರೋಡಾ ಪ್ರತಿಕ್ರಿಯೆಭಾರತದಲ್ಲಿ ಪ್ರಜಾಪ್ರಭುತ್ವದ ಮೇಲೆ ದಾಳಿಯಾಗುತ್ತಿದೆ ಎಂದು ಬ್ರಿಟನ್ ಭಾಷಣದಲ್ಲಿನ ರಾಹುಲ್ ಗಾಂಧಿ ಹೇಳಿಕೆ ರಾಜಕೀಯ ವಲಯದಲ್ಲಿ ಬಿರುಗಾಳಿ ಎಬ್ಬಿಸಿದ್ದು, ಕಾಂಗ್ರೆಸ್ ನ ವಿದೇಶ ಸಂಪರ್ಕ ಮುಖ್ಯಸ್ಥರಾಗಿರುವ ಸ್ಯಾಮ್ ಪಿತ್ರೋಡಾ ರಾಹುಲ್ ಗಾಂಧಿ ಸಮರ್ಥನೆಗೆ ಮುಂದಾಗಿದ್ದಾರೆ. |
![]() | ಗೋವಾದ ಅಂಜುನಾ ಬೀಚ್ ನಲ್ಲಿ ದೆಹಲಿ ಮೂಲದ ಪ್ರವಾಸಿಗರ ಮೇಲೆ ಹಲ್ಲೆ: ನಾಲ್ವರ ಬಂಧನಗೋವಾದ ಪ್ರಸಿದ್ಧ ಅಂಜುನಾ ಬೀಚ್ನಲ್ಲಿ ದೆಹಲಿ ಮೂಲದ ಕುಟುಂಬವೊಂದರ ಮೇಲೆ ದಾಳಿ ನಡೆಸಿದ ಆರೋಪದಲ್ಲಿ ನಾಲ್ವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. |
![]() | ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವನಾರಾಯಣ ನಿಧನ: ಕಾಂಗ್ರೆಸ್ ಪಕ್ಷಕ್ಕೆ ತುಂಬಲಾರದ ನಷ್ಟಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ಚಾಮರಾಜನಗರದ ಮಾಜಿ ಸಂಸದ ಆರ್.ಧ್ರುವನಾರಾಯಣ್ ಅವರು ನಿನ್ನೆ ಶನಿವಾರ ಬೆಳಗ್ಗೆ ತಮ್ಮ ನಿವಾಸದಲ್ಲಿ ತೀವ್ರ ಹೃದಯಾಘಾತದಿಂದ ನಿಧನರಾಗಿದ್ದಾರೆ. |
![]() | ನವದೆಹಲಿ: ಕಾರಿನಲ್ಲಿ ಮ್ಯೂಸಿಕ್ ವಾಲ್ಯೂಮ್ ಕಡಿಮೆ ಮಾಡಲು ಹೇಳಿದ ಪೇದೆ ಮೇಲೆ ದಾಳಿ; ಓರ್ವನ ಬಂಧನಕಾರಿನಲ್ಲಿ ಮ್ಯೂಸಿಕ್ ವಾಲ್ಯೂಮ್ ತಗ್ಗಿಸುವಂತೆ ಹೇಳಿದ ಪೊಲೀಸ್ ಪೇದೆ ಮೇಲೆ ವ್ಯಕ್ತಿಯೊಬ್ಬ ಕಾರು ಹರಿಸಲು ಯತ್ನಿಸಿದ ಘಟನೆ ದೆಹಲಿಯ ದ್ವಾರಕಾ ಎಂಬಲ್ಲಿ ಮಾರ್ಚ್ 8ರಂದು ಹೋಳಿ ಹಬ್ಬದ ದಿನ ನಡೆದಿದೆ. |
![]() | ತ್ರಿಪುರಾ ಚುನಾವಣೋತ್ತರ ಹಿಂಸಾಚಾರ ತನಿಖೆಗೆ ಆಗಮಿಸಿದ್ದ ಸಂಸದೀಯ ತಂಡದ ಮೇಲೆ ದಾಳಿ: ಬಿಜೆಪಿ ವಿರುದ್ಧ ಕಾಂಗ್ರೆಸ್, ಸಿಪಿಎಂ ಕಿಡಿತ್ರಿಪುರಾ ಚುನಾವಣೋತ್ತರ ಹಿಂಸಾಚಾರ ತನಿಖೆಗೆ ಆಗಮಿಸಿದ್ದ ಸಂಸದೀಯ ತಂಡದ ಮೇಲೆ ದಾಳಿ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ವಿರುದ್ಧ ಸಿಪಿಎಂ ಮತ್ತು ಕಾಂಗ್ರೆಸ್ ಪಕ್ಷಗಳು ತೀವ್ರ ಕಿಡಿಕಾರಿವೆ. |
![]() | ತ್ರಿಪುರಾದಲ್ಲಿ ಎಡಪಕ್ಷಗಳು ಮತ್ತು ಕಾಂಗ್ರೆಸ್ ಸಂಸದೀಯ ನಿಯೋಗದ ಮೇಲೆ ಹಲ್ಲೆ; ಮೂವರು ಆರೋಪಿಗಳ ಬಂಧನತ್ರಿಪುರಾದ ಸೆಪಹಿಜಾಲಾ ಜಿಲ್ಲೆಯಲ್ಲಿ ಎಡಪಕ್ಷಗಳು ಮತ್ತು ಕಾಂಗ್ರೆಸ್ ಸಂಸದೀಯ ನಿಯೋಗದ ಮೇಲೆ ನಡೆದ ದಾಳಿಗೆ ಸಂಬಂಧಿಸಿದಂತೆ ಮೂವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ. |
![]() | ಹೃದಯಾಘಾತದಿಂದ ಆರ್.ಧ್ರುವನಾರಾಯಣ ನಿಧನ: ಕೆಪಿಸಿಸಿ ಕಾರ್ಯಾಧ್ಯಕ್ಷರ ಅಂತಿಮ ಕ್ಷಣಗಳು; ಕೆಲವೇ ಕೆಲವು ನಿಮಿಷಗಳಲ್ಲಿ ಎಲ್ಲವೂ ಮುಗಿದಿತ್ತು!ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್. ಧ್ರುವನಾರಾಯಣ ಅವರು ಶನಿವಾರ ಬೆಳಗ್ಗೆ ಮೈಸೂರಿನಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಇಂದು ಮುಂಜಾನೆ ಹೃದಯಾಘಾತಕ್ಕೆ ಒಳಗಾಗಿದ್ದ ಅವರನ್ನು ಒಂಟಿಕೊಪ್ಪಲಿನ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೂ ಅವರು ಬದುಕುಳಿದಿಲ್ಲ. ಧ್ರುವನಾರಾಯಣ ಪತ್ನಿ ಮತ್ತು ಇಬ್ಬರು ಗಂಡು ಮಕ್ಕಳನ್ನು ಅಗಲಿದ್ದಾರೆ. |
![]() | ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್ ಧ್ರುವನಾರಾಯಣ ಹಠಾತ್ ನಿಧನ: ಸಿಎಂ ಸೇರಿ ರಾಜಕೀಯ ನಾಯಕರ ಸಂತಾಪ, ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಕಾರ್ಯಾಧ್ಯಕ್ಷ ಧ್ರುವನಾರಾಯಣನವರು ಶನಿವಾರ ಬೆಳಗಿನ ಜಾವ ತೀವ್ರ ಹೃದಯಾಘಾತದಿಂದ ಹಠಾತ್ ನಿಧನರಾಗಿದ್ದಾರೆ. |