- Tag results for ballari
![]() | 'ಅವನೊಬ್ಬ ರಣಹೇಡಿ, ನಮ್ಮನ್ನು ಬಳಸಿಕೊಂಡು ಲೂಟಿ ಮಾಡಿದ: ಅವನು ಹೇಳಿದ್ದು ಕೇಳಲಿಲ್ಲ ಅಂದ್ರೆ ಎಲ್ಲರೂ ಡೆಮಾಲಿಷ್'ಅವನು ನಮ್ಮನ್ನ ಬಳಸಿಕೊಂಡು ಬೇಳೆ ಬೇಯಿಸಿಕೊಂಡ. ಜನಾರ್ದನರೆಡ್ಡಿ ಹಿಂದೆ ಎಲ್ಲರನ್ನೂ ಖರೀದಿ ಮಾಡಿ ಕರುಣಾಕರ ರೆಡ್ಡಿಯನ್ನ ಗೆಲ್ಲಿಸಿದ. ಈ ಬಾರಿ ಕಾಂಗ್ರೆಸ್, ಬಿಜೆಪಿಯಲ್ಲಿ ಇರುವವರನ್ನ ಖರೀದಿ ಮಾಡಿ ಕೆಆರ್ಪಿಪಿ ಪರವಾಗಿ ಕೆಲಸ ಮಾಡಿಕೊಂಡ ಎಂದು ಆರೋಪಿಸಿದ್ದಾರೆ. |
![]() | ಬಳ್ಳಾರಿಯಲ್ಲಿ ಮಾಜಿ ಸಚಿವ ಶ್ರೀರಾಮುಲುಗೆ ಸೋಲು: ಗಳಗಳನೆ ಅತ್ತ ಅಭಿಮಾನಿಗಳು!ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಮಾಜಿ ಸಚಿವ ಬಿ. ಶ್ರೀರಾಮುಲು ಸೋಲನುಭವಿಸಿದ ಹಿನ್ನೆಲೆಯಲ್ಲಿ ಅವರ ಮನೆಗೆ ಧಾವಿಸುತ್ತಿರುವ ಬೆಂಬಲಿಗರು ತಮ್ಮ ನೆಚ್ಚಿನ ನಾಯಕನಿಗೆ ಬಂದಿರುವ ಸ್ಥಿತಿ ಕಂಡು ಕಣ್ಣೀರು ಹಾಕುತ್ತಿದ್ದಾರೆ. |
![]() | ಕಾಂಗ್ರೆಸ್ ಶಾಸಕ ನಾಗೇಂದ್ರ ಮೇಲೆ ಹಲ್ಲೆಗೆ ಯತ್ನ: ಇಬ್ಬರ ಬಂಧನಬಳ್ಳಾರಿ ಗ್ರಾಮೀಣ ವಿಧಾನಸಭಾ ಕ್ಷೇತ್ರದ ನೂತನ ಶಾಸಕ ಬಿ. ನಾಗೇಂದ್ರ ಅವರಿಗೆ ಕಿಡಿಗೇಡಿಗಳಿಬ್ಬರು ಕತ್ತಿ ತೋರಿಸಿ ಬೆದರಿಕೆ ಹಾಕಿದರೆನ್ನಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಬಂಧನಕ್ಕೊಳಪಡಿಸಲಾಗಿದೆ. |
![]() | ಬಳ್ಳಾರಿ ಗ್ರಾಮೀಣ ಫಲಿತಾಂಶ: ಬಿ. ಶ್ರೀರಾಮುಲು ಸೋಲುಅಚ್ಚರಿಯ ಬೆಳವಣಿಗೆಯೊಂದರಲ್ಲಿ ಬಳ್ಳಾರಿ ಗ್ರಾಮೀಣ ಕ್ಷೇತ್ರದಲ್ಲಿ ಸಾರಿಗೆ ಸಚಿವ ಬಿ. ಶ್ರೀರಾಮುಲು ಅವರು ಸೋಲು ಕಂಡಿದ್ದಾರೆ. |
![]() | ಬಳ್ಳಾರಿಯಲ್ಲಿ ಕಾಂಗ್ರೆಸ್–ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ; 10 ಮಂದಿ ಗಾಯ, ನಾಲ್ವರ ಬಂಧನಮತದಾನದ ದಿನವಾದ ಬುಧವಾರ ಬಳ್ಳಾರಿ ಜಿಲ್ಲೆಯಲ್ಲಿ ನಡೆದ ಎರಡು ಪ್ರತ್ಯೇಕ ಘರ್ಷಣೆಯಲ್ಲಿ 10 ಮಂದಿ ಗಾಯಗೊಂಡಿದ್ದು, ಘಟನೆ ಸಂಬಂಧ ನಾಲ್ವರನ್ನು ಬಂಧನಕ್ಕೊಳಪಡಿಸಲಾಗಿದೆ. |
![]() | ಬಳ್ಳಾರಿಯಲ್ಲಿ ಬಿಜೆಪಿ-ಕಾಂಗ್ರೆಸ್ ಮಾರಾಮಾರಿ: ಕಾರ್ಯಕರ್ತನ ತಲೆಗೆ ಕಲ್ಲೇಟುಕರ್ನಾಟಕ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯದಾದ್ಯಂತ ಮತದಾನ ನಡೆಯುತ್ತಿದ್ದು, ಇಂದು ಕೂಡ ಬಿಜೆಪಿ ಹಾಗೂ ಕಾಂಗ್ರೆಸ್ ಕಾರ್ಯಕರ್ತರ ನಡುವಿನ ಜಟಾಪಟಿ ಮುಂದುವರಿದಿದೆ. |
![]() | ಬಳ್ಳಾರಿ ನಗರಕ್ಕೆ 'ನೋ ಎಂಟ್ರಿ': ಪತ್ನಿ ಅರುಣಾ ಲಕ್ಷ್ಮಿ ಪರ ಜನಾರ್ದನ ರೆಡ್ಡಿ ಡಿಜಿಟಲ್ ಪ್ರಚಾರಕಲ್ಯಾಣ ರಾಜ್ಯ ಪ್ರಗತಿ ಪಕ್ಷ ಸಂಸ್ಥಾಪಕ ಹಾಗೂ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಅವರು ಬಳ್ಳಾರಿ ಜಿಲ್ಲೆಗೆ ಪ್ರವೇಶಿಸದಂತೆ ನ್ಯಾಯಾಲಯದ ಆದೇಶ ಇರುವ ಕಾರಣ ಮತದಾರರೊಂದಿಗೆ ಸಂಪರ್ಕ ಸಾಧಿಸಲು ಡಿಜಿಟಲ್ ಮಾರ್ಗ ಹಿಡಿದಿದ್ದಾರೆ. |
![]() | ಬಳ್ಳಾರಿ: ಕಾಂಗ್ರೆಸ್ ಗೆ ಮತ್ತೊಂದು ತಲೆನೋವು; ಬಂಡಾಯದ ಬಾವುಟ ಹಾರಿಸಿದ ಅನಿಲ್ ಲಾಡ್, ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆಬಳ್ಳಾರಿ ನಗರ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ, ಮಾಜಿ ಶಾಸಕ ಅನಿಲ್ ಲಾಡ್ ಬಂಡಾಯದ ಬಾವುಟ ಹಾರಿಸಿದ್ದು, ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುವುದಾಗಿ ಘೋಷಿಸಿದ್ದಾರೆ. |
![]() | ಬಳ್ಳಾರಿಯ ಎರಡು ಕ್ಷೇತ್ರಗಳಲ್ಲಿ ಶ್ರೀರಾಮಲು ಸ್ಪರ್ಧೆ?ಮುಂಬರುವ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವ ಬಿ.ಶ್ರೀರಾಮುಲು ಅವರು, ಬಳ್ಳಾರಿ ಗ್ರಾಮಾಂತರ ಮತ್ತು ಸಂಡೂರು ಎರಡೂ ಕ್ಷೇತ್ರಗಳಿಂದ ಸ್ಪರ್ಧಿಸಲು ಬಯಸಿದ್ದು, ಇದಕ್ಕಾಗಿ ಬಿಜೆಪಿಯಿಂದ ಎರಡು ಟಿಕೆಟ್ಗಾಗಿ ಲಾಬಿ ನಡೆಸುತ್ತಿದ್ದಾರೆಂದು ಮೂಲಗಳಿಂದ ತಿಳಿದುಬಂದಿದೆ. |
![]() | ಬಳ್ಳಾರಿ, ಜಯಮಹಲ್ ರಸ್ತೆ ಅಗಲೀಕರಣ: ವಿಸ್ತೃತ ವಿವರಣೆ ಒಳಗೊಂಡ ಸ್ಥಿತಿಗತಿ ವರದಿ ಸಲ್ಲಿಸಲು ಬಿಬಿಎಂಪಿಗೆ ಹೈಕೋರ್ಟ್ ನಿರ್ದೇಶನಬೆಂಗಳೂರಿನ ಬಳ್ಳಾರಿ ರಸ್ತೆ ಅಗಲೀಕರಣಕ್ಕೆ ಸಂಬಂಧಿಸಿದಂತೆ ಏಪ್ರಿಲ್ 18ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಬುಧವಾರ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಗೆ (ಬಿಬಿಎಂಪಿ) ಹೈಕೋರ್ಟ್ ನಿರ್ದೇಶಿಸಿದೆ. |
![]() | ಬಳ್ಳಾರಿಗೆ ಕಾಂಗ್ರೆಸ್ ನ 23 ವರ್ಷದ ತ್ರಿವೇಣಿ ನೂತನ ಮೇಯರ್; ರಾಜ್ಯದ ಅತಿ ಕಿರಿಯ ಮೇಯರ್ ಎಂಬ ಹೆಗ್ಗಳಿಕೆಬಳ್ಳಾರಿ ಮಹಾನಗರ ಪಾಲಿಕೆಯ ನೂತನ ಮೇಯರ್ ಆಗಿ ಕಾಂಗ್ರೆಸ್ ಪಕ್ಷದ ಡಿ.ತ್ರಿವೇಣಿ ಆಯ್ಕೆಯಾಗಿದ್ದು ಉಪ ಮೇಯರ್ ಆಗಿ ಬಿ.ಜಾನಕಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಇನ್ನು ತ್ರಿವೇಣಿ ರಾಜ್ಯದ ಅತಿ ಕಿರಿಯ ಮೇಯರ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. |
![]() | ಮಹಿಳಾ ಪ್ರಾತಿನಿಧ್ಯ ಎಂಬ ಕನ್ನಡಿಯೊಳಗಿನ ಗಂಟು: 75 ವರ್ಷಗಳಲ್ಲಿ 'ಬಳ್ಳಾರಿ' ವಿಧಾನಸಭೆ ಕ್ಷೇತ್ರದಿಂದ ಆಯ್ಕೆಯಾಗಿರುವುದು ಏಕಮಾತ್ರ ಮಹಿಳೆ!ರಾಜಕೀಯದಲ್ಲಿ ಮಹಿಳಾ ಪ್ರಾತಿನಿಧ್ಯ, ಶಾಸನಸಭೆಗಳಲ್ಲಿ ಮಹಿಳೆಯರಿಗೆ ಮೀಸಲಾತಿ ಎಂಬ ಕನ್ನಡಿಯೊಳಗಿನ ಗಂಟು ಪ್ರತೀ ಚುನಾವಣೆ ಸಂದರ್ಭದಲ್ಲೂ ಮುನ್ನೆಲೆಗೆ ಬರುತ್ತದೆ. |
![]() | ಬಳ್ಳಾರಿ: ಶಾಲಾ ಬಸ್ಗೆ ಬೆಂಕಿ, ಕೂದಲೆಳೆ ಅಂತರದಲ್ಲಿ 30 ಮಕ್ಕಳು ಪಾರುಶಾಲಾ ಬಸ್ ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಕೂದಲೆಳೆ ಅಂತರದಲ್ಲಿ 30 ಮಕ್ಕಳು ಪಾರಾದ ಘಟನೆ ಬಳ್ಳಾರಿ ಜಿಲ್ಲೆಯ ಬಳ್ಳಾರಿ ಜಿಲ್ಲೆಯ ಸಿರುಗುಪ್ಪ ತಾಲೂಕಿನ ತೆಕ್ಕಲಕೋಟೆ ಗ್ರಾಮದ ಬಳಿ ಸೋಮವಾರ ನಡೆದಿದೆ |
![]() | ಬಳ್ಳಾರಿ- ವಿಜಯನಗರದಲ್ಲಿ ಮ್ಯಾಂಗನೀಸ್ ಅದಿರು ಗಣಿಗಾರಿಕೆಗೆ ಕೇಂದ್ರೀಯ ಸಮಿತಿ ಅನುಮತಿಬಳ್ಳಾರಿ ಜಿಲ್ಲೆಯಲ್ಲಿ ಮ್ಯಾಂಗನೀಸ್ ಅದಿರು ಗಣಿಗಾರಿಕೆಗೆ ಅನುಮತಿ ನೀಡಲು ಕೇಂದ್ರೀಯ ಸಬಲೀಕರಣ ಸಮಿತಿ (ಸಿಇಸಿ) ಒಪ್ಪಿಗೆ ನೀಡಿದೆ. ಅದಿರು ತೆಗೆಯುವ ಮಿತಿ 2.86 ಲಕ್ಷ ಟನ್ ಇದ್ದಿದ್ದು ಈಗ 5.82 ಲಕ್ಷ ಟನ್ಗೆ ಏರಿಸಲಾಗಿದೆ. |
![]() | ಕರ್ನಾಟಕವನ್ನು ಭ್ರಷ್ಟಾಚಾರದಿಂದ ಮುಕ್ತಗೊಳಿಸಿ, ದಕ್ಷಿಣ ಭಾರತದಲ್ಲಿ ನಂಬರ್ ಒನ್ ಮಾಡುತ್ತೇವೆ: ಅಮಿತ್ ಶಾಪ್ರಧಾನಿ ನರೇಂದ್ರ ಮೋದಿ ಮತ್ತು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಮೇಲೆ ವಿಶ್ವಾಸವಿಡುವಂತೆ ಕರ್ನಾಟಕದ ಜನತೆಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಬುಧವಾರ ಕರೆ ನೀಡಿದ್ದು, ಭ್ರಷ್ಟಾಚಾರವನ್ನು ತೊಡೆದುಹಾಕಲು ಮತ್ತು ಐದು ವರ್ಷಗಳಲ್ಲಿ ಕರ್ನಾಟಕವನ್ನು ದಕ್ಷಿಣ ಭಾರತದಲ್ಲಿ ನಂಬರ್ ಒನ್ ಸ್ಥಾನಕ್ಕೆ ತರುವಂತಹ ಆಡಳಿತವನ್ನು ಬಿಜೆಪಿ ನೀಡಲಿದೆ ಎಂದು ಹೇಳಿದರು. |