social_icon
  • Tag results for bangalore

ಸುಧಾರಿತ ಮೂಲಸೌಕರ್ಯ ವ್ಯವಸ್ಥೆಗೆ ಆದ್ಯತೆ; ಶಿವರಾಮ ಕಾರಂತ ಬಡಾವಣೆಯಲ್ಲಿ 200 ಮೀ. ಅಗಲದ ಮಾದರಿ ರಸ್ತೆ ನಿರ್ಮಾಣ

ಬಡಾವಣೆಯಲ್ಲಿ ಮೂಲಸೌಕರ್ಯ ವ್ಯವಸ್ಥೆಯನ್ನು ಕಲ್ಪಿಸಲು ಹೆಚ್ಚು ಸುಧಾರಿತ ವಿಧಾನವನ್ನು ಅನುಷ್ಠಾನಗೊಳಿಸಲು ಮುಂದಾಗಿರುವ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ಡಾ. ಶಿವರಾಮ ಕಾರಂತ ಬಡಾವಣೆಯ ರಾಮಗೊಂಡನಹಳ್ಳಿ ಗ್ರಾಮದಲ್ಲಿ 200 ಮೀ. ಅಗಲದ ರಸ್ತೆ ನಿರ್ಮಾಣ ಮಾಡಲಿದೆ.

published on : 23rd September 2023

ಬೆಂಗಳೂರು ವಿವಿ ಎಸ್‌ಸಿ/ಎಸ್‌ಟಿ ಪಿಎಚ್‌ಡಿ ವಿದ್ಯಾರ್ಥಿಗಳಿಗೆ ಆ್ಯಪಲ್ ಮ್ಯಾಕ್‌ಬುಕ್‌ ವಿತರಣೆ

ಎಸ್‌ಸಿ/ಎಸ್‌ಟಿ ಪಿಎಚ್‌ಡಿ ವಿದ್ಯಾರ್ಥಿಗಳಿಗೆ ಬೆಂಗಳೂರು ವಿಶ್ವವಿದ್ಯಾಲಯ (ಬಿಯು) ಬುಧವಾರ ಆ್ಯಪಲ್ ಮ್ಯಾಕ್‌ಬುಕ್ ಲ್ಯಾಪ್‌ಟಾಪ್‌ಗಳನ್ನು ವಿತರಿಸಿದೆ.

published on : 11th August 2023

ಹಿಂಸಾಚಾರ ಪೀಡಿತ ಮಣಿಪುರಕ್ಕೆ ಬೆಂಗಳೂರಿನಿಂದ ಪರಿಹಾರ ಸಾಮಾಗ್ರಿಗಳ ರವಾನೆ!

ಜನಾಂಗೀಯ ಘರ್ಷಣೆಯ ಕೇಂದ್ರ ಬಿಂದುವಾಗಿರುವ ಮಣಿಪುರದಲ್ಲಿ ಸಂಕಷ್ಟಕ್ಕೆ ಸಿಲುಕಿರುವ ವಿದ್ಯಾರ್ಥಿಗಳು ಹಾಗೂ ಸಂಬಂಧಿಕರಿಗೆ ಮಣಿಪುರ ಮೈತೇಯಿ ಅಸೋಸಿಯೇಷನ್ ಬೆಂಗಳೂರು ಪರಿಹಾರ ಸಾಮಾಗ್ರಿಗಳನ್ನು ಸಂಗ್ರಹಿಸಿ, ರವಾನಿಸುವ ಕೆಲಸ ಮಾಡುತ್ತಿದೆ.

published on : 1st August 2023

ಬಿಎಂಐಸಿ ಯೋಜನೆ ಅಕ್ರಮಗಳ ವಿರುದ್ಧ ಬಿಜೆಪಿ-ಜೆಡಿಎಸ್ ಜಂಟಿ ಹೋರಾಟ

ಬೆಂಗಳೂರು-ಮೈಸೂರು ಮೂಲಸೌಕರ್ಯ ಕಾರಿಡಾರ್ (ಬಿಎಂಐಸಿ) ಯೋಜನೆ ಹಾಗೂ ನಂದಿ ಇನ್ಫ್ರಾಸ್ಟ್ರಕ್ಚರ್ ಕಾರಿಡಾರ್ ಎಂಟರ್ ಪ್ರೈಸ್ (ಎನ್ಐಸಿಇ)  ವಿರುದ್ಧ ಜಂಟಿ ಹೋರಾಟ ಮಾಡುವುದಾಗಿ ವಿಪಕ್ಷಗಳಾದ ಬಿಜೆಪಿ-ಜೆಡಿಎಸ್ ಘೋಷಿಸಿವೆ. 

published on : 22nd July 2023

ನಾವು ಒಗ್ಗಟ್ಟಿನಿಂದ ಇದ್ದೇವೆ: ಬೆಂಗಳೂರಿನ ಸಭೆಯಲ್ಲಿ ಪ್ರತಿಪಕ್ಷಗಳ ಘೋಷ ವಾಕ್ಯ; ಮೊದಲ ದಿನ ಪವಾರ್ ಗೈರು!

ಬೆಂಗಳೂರಿನ ತಾಜ್ ವೆಸ್ಟ್ ಎಂಡ್ ಹೋಟೆಲ್ ನಲ್ಲಿ ನಡೆದ ಪ್ರತಿಪಕ್ಷಗಳ ಮೈತ್ರಿಕೂಟದ ಸಭೆಯಲ್ಲಿ 26 ಪಕ್ಷದ ಪ್ರತಿನಿಧಿಗಳು ಭಾಗಿಯಾಗಿದ್ದು, 2024 ರ ಲೋಕಸಭಾ ಚುನಾವಣೆ ತಯಾರಿ ಬಗ್ಗೆ ಚರ್ಚಿಸಿದ್ದಾರೆ.

published on : 18th July 2023

ಆರ್ ಸಿಬಿ ತಂಡದಿಂದ ಕೈ ಬಿಡುವಾಗ ಒಂದೇ ಒಂದು ಮಾತು ಕೂಡ ಹೇಳಲಿಲ್ಲ: ಚಹಲ್ ಬೇಸರ

ಐಪಿಎಲ್ ಫ್ರಾಂಚೈಸಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದಿಂದ ತಮ್ಮನ್ನು ಕೈ ಬಿಡುವಾಗ ಒಂದೇ ಒಂದು ಕರೆಕೂಡ ಮಾಡಲಿಲ್ಲ ಎಂದು ಟೀಂ ಇಂಡಿಯಾ ಸ್ಟಾರ್ ಸ್ಪಿನ್ನರ್ ಯಜುವೇಂದ್ರ ಚಹಲ್ ಬೇಸರ ವ್ಯಕ್ತಪಡಿಸಿದ್ದಾರೆ.

published on : 16th July 2023

ಶಿಕ್ಷಕರ ಕ್ಷೇತ್ರಕ್ಕೆ ಚುನಾವಣೆ ನಡೆಸಿ: ಚುನಾವಣಾ ಆಯೋಗಕ್ಕೆ ಹೈಕೋರ್ಟ್ ಆದೇಶ

ಬೆಂಗಳೂರು ಶಿಕ್ಷಕರ ಕ್ಷೇತ್ರವು ತನ್ನ ವ್ಯಾಪ್ತಿಗೆ ಒಳಪಡುವ ಸುಮಾರು 8,000 ಶಾಲೆಗಳನ್ನು ಮತ್ತು ಒಂದು ಲಕ್ಷಕ್ಕೂ ಹೆಚ್ಚು ಶಿಕ್ಷಕರನ್ನು ಹೊಂದಿದೆ. ಕಳೆದ ಮೂರು ತಿಂಗಳಿನಿಂದ ಖಾಲಿ ಇರುವ ಸ್ಥಾನಕ್ಕೆ ವಿಧಾನ ಪರಿಷತ್ತಿನಲ್ಲಿ ಧ್ವನಿ ಎತ್ತುವವರಿಲ್ಲ ಎನ್ನುವಂತಾಗಿದೆ. 

published on : 7th July 2023

ಲೋಕಾಯುಕ್ತ ದಾಳಿ: ಕೆಆರ್ ಪುರ ತಹಶೀಲ್ದಾರ್ ಅಜಿತ್ ರೈ ಬಂಧನ

ಆದಾಯಕ್ಕೂ ಮೀರಿದ ಆಸ್ತಿ ಗಳಿಕೆ ಆರೋಪದ ಹಿನ್ನಲೆಯಲ್ಲಿ ನಿನ್ನೆ ಹಲವೆಡೆ ದಾಳಿ ಮಾಡಿದ್ದ ಲೋಕಾಯುಕ್ತ ಪೊಲೀಸರು ಇಂದು ಕೆಆರ್​ ಪುರ ತಹಶೀಲ್ದಾರ್ ಅಜಿತ್​ ರೈ ಅವರನ್ನು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ.

published on : 29th June 2023

ಬಹುನಿರೀಕ್ಷಿತ ಬೆಂಗಳೂರು ಬಾಯ್ಸ್​ ಚಿತ್ರ ಜೂನ್ 30ಕ್ಕೆ ಬಿಡುಗಡೆ

ವಿ. ಮೇಕರ್ಸ್ ನಿರ್ಮಾಣದಲ್ಲಿ ಮೂಡಿಬಂದಿರುವ ಬೆಂಗಳೂರು ಬಾಯ್ಸ್ ಸಿನಿಮಾದ ಬಿಡುಗಡೆ ದಿನಾಂಕ ಘೋಷಣೆಯಾಗಿದೆ.

published on : 26th June 2023

ನೇಪಥ್ಯಕ್ಕೆ ಸರಿಯುತ್ತಿವೆ ಸಿಂಗಲ್ ಸ್ಕ್ರೀನ್ ಚಿತ್ರಮಂದಿರಗಳು: ಕನ್ನಡ ಚಲನಚಿತ್ರಗಳೇ ಕಾರಣ ಎನ್ನುತ್ತಿದ್ದಾರೆ ಮಾಲೀಕರು!

ರಾಜ್ಯದಲ್ಲಿ ಕ್ರಮೇಣ ಸಿಂಗಲ್ ಸ್ಕ್ರೀನ್ ಚಿತ್ರಮಂದಿರಗಳು ನೇಪಥ್ಯಕ್ಕೆ ಸರಿಯುತ್ತಿದ್ದು, ಒಂದಲ್ಲ ಒಂದು ಕಾರಣದಿಂದ ಸಿಂಗಲ್ ಸ್ಕ್ರೀನ್ ಚಿತ್ರಮಂದಿರಗಳು ಬಾಗಿಲು ಹಾಕುತ್ತಿವೆ. ಆದರೆ ಈ ಪರಿಸ್ಥಿತಿಗೆ ಕನ್ನಡ ಚಲನಚಿತ್ರಗಳೇ ಕಾರಣ ಎಂದು ಅವುಗಳ ಮಾಲೀಕರು ದೂಷಿಸುತ್ತಿದ್ದಾರೆ.

published on : 21st June 2023

ವಿರಾಟ್ ಕೊಹ್ಲಿ ಈಗ ಸಾವಿರ ಕೋಟಿ ಒಡೆಯ: ಕ್ರಿಕೆಟ್ ಬಿಟ್ಟು ಏನೆಲ್ಲಾ ವ್ಯವಹಾರ ಮಾಡ್ತಾರೆ ಗೊತ್ತಾ?

ಭಾರತದ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ ಸದ್ಯಕ್ಕೆ ವಿಶ್ವದ ಅತ್ಯಂತ ಜನಪ್ರಿಯ ಅಥ್ಲೀಟ್‌ಗಳಲ್ಲಿ ಒಬ್ಬರು. ಇನ್‌ಸ್ಟಾಗ್ರಾಮ್‌ನಲ್ಲಿ 252 ಮಿಲಿಯನ್‌ಗಿಂತಲೂ ಹೆಚ್ಚು ಅನುಯಾಯಿಗಳನ್ನು ಹೊಂದಿರುವ ಕೊಹ್ಲಿ, ಸಾಮಾಜಿಕ ಮಾಧ್ಯಮದಲ್ಲಿ ಅತಿ ಹೆಚ್ಚು ಫಾಲೋವರ್‌ಗಳನ್ನು ಹೊಂದಿದ್ದಾರೆ. 

published on : 18th June 2023

ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇನಲ್ಲಿ ಭೀಕರ ಅಪಘಾತ: ಇಬ್ಬರು ಓರ್ವ ಬಾಲಕಿ, ಯುವತಿ ದುರ್ಮರಣ

ಬೆಂಗಳೂರು–ಮೈಸೂರು ಎಕ್ಸ್‌ಪ್ರೆಸ್ ವೇಯಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಬಾಲಕಿಯರು ದುರ್ಮರಣ ಹೊಂದಿದ್ದು ಮತ್ತೊಬ್ಬರ ಸ್ಥಿತಿ ಗಂಭೀರವಾಗಿದೆ.

published on : 14th June 2023

ದಾಖಲೆ ಬರೆದ ಬೆಂಗಳೂರು ವಿವಿ: ನ್ಯಾಕ್ ಎ++ ಶ್ರೇಣಿ, ರಾಜ್ಯದ ಏಕೈಕ, ದೇಶದ 2ನೇ ಸರ್ಕಾರಿ ವಿವಿ

ಪ್ರತಿಷ್ಠಿತ ಬೆಂಗಳೂರು ವಿಶ್ವವಿದ್ಯಾಲಯ ಐತಿಹಾಸಿಕ ಸಾಧನೆಗೈದಿದ್ದು, ನ್ಯಾಕ್ ಎ++ ಶ್ರೇಣಿ ಪಡೆಯುವ ಮೂಲಕ ಈ ಕೀರ್ತಿಗೆ ಭಾಜನವಾದ ರಾಜ್ಯದ ಮೊದಲ ಮತ್ತು ದೇಶದ 2ನೇ ಸರ್ಕಾರಿ ವಿವಿ ಎಂಬ ಕೀರ್ತಿಗೆ ಭಾಜನವಾಗಿದೆ.

published on : 13th June 2023

ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇ ಟೋಲ್ ದರ ಶೇಕಡ 22ರಷ್ಟು ಹೆಚ್ಚಳ!

ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇ ಟೋಲ್ ದರ ಶೇಕಡ 22ರಷ್ಟು ಹೆಚ್ಚಿಸಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಆದೇಶ ಹೊರಡಿಸಿದೆ. 

published on : 12th June 2023

ಹೋಟೆಲ್, ರೆಸ್ಟೋರೆಂಟ್‌ಗಳನ್ನು 24/7 ತೆರೆಯಲು ಅವಕಾಶ ಕೊಡಿ: ಬೃಹತ್ ಬೆಂಗಳೂರು ಹೋಟೆಲ್ ಅಸೋಸಿಯೇಷನ್

ಬೃಹತ್ ಬೆಂಗಳೂರು ಹೋಟೆಲ್ ಅಸೋಸಿಯೇಷನ್ ​​(ಬಿಬಿಎಚ್ಎ) ರೆಸ್ಟೋರೆಂಟ್‌ಗಳು 24/7 ತೆರೆದಿರಲು ಅವಕಾಶ ನೀಡುವಂತೆ ನಗರ ಪೊಲೀಸರಿಗೆ ನಿರ್ದೇಶನ ನೀಡುವಂತೆ ರಾಜ್ಯ ಸರ್ಕಾರವನ್ನು ವಿನಂತಿಸಿದೆ. 

published on : 5th June 2023
1 2 3 4 > 

ರಾಶಿ ಭವಿಷ್ಯ

rasi-2 rasi-12 rasi-5 rasi-1
rasi-4 rasi-10 rasi-3 rasi-7
rasi-8 rasi-5 rasi-11 rasi-9