social_icon
  • Tag results for beach

ಮಂಗಳೂರು: ಮಲ್ಲಮಾರ್‌ ಬೀಚ್‌‌ನಲ್ಲಿ ಬಾಗಲಕೋಟೆಯ ಯುವಕ ಸಮುದ್ರ ಪಾಲು, ಇಬ್ಬರು ಸ್ನೇಹಿತರ ರಕ್ಷಣೆ

ಬಾಗಲಕೋಟೆಯ ಯುವಕನೊಬ್ಬ ಸಮುದ್ರದಲ್ಲಿ ಮುಳುಗಿ ಸಾವಿಗೀಡಾಗಿದ್ದು, ದೈತ್ಯ ಅಲೆಗಳಿಗೆ ಸಿಲುಕಿ ಕೊಚ್ಚಿ ಹೋಗಿದ್ದ ಆತನ ಇಬ್ಬರು ಸ್ನೇಹಿತರನ್ನು ಇಲ್ಲಿಗೆ ಸಮೀಪದ ಮಲ್ಲಮಾರ್ ಬೀಚ್‌ನಲ್ಲಿ ರಕ್ಷಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

published on : 19th September 2023

ಕಾರವಾರ: ಅಲೆಗಳ ಹೊಡೆತಕ್ಕೆ ಸಿಲುಕಿ ಕೊಚ್ಚಿ ಹೋಗಿದ್ದ ನಾಲ್ವರು ಪ್ರವಾಸಿಗರ ರಕ್ಷಣೆ

ಗೋಕರ್ಣ ಬೀಚ್‌ನಲ್ಲಿ ಜೀವ ರಕ್ಷಕ ತಂಡದ ಸಮಯೋಚಿತ ಕ್ರಮದಿಂದಾಗಿ ನೀರಿನಲ್ಲಿ ಮುಳುಗುತ್ತಿದ್ದ ನಾಲ್ವರು ಪ್ರವಾಸಿಗರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸೋಮವಾರ ಈ ಘಟನೆ ನಡೆದಿದೆ. 

published on : 19th September 2023

ಕನ್ಯಾಕುಮಾರಿ ಬೀಚ್‌ನಲ್ಲಿ ಮುಳುಗಿ ಬೆಂಗಳೂರಿನ ಇಬ್ಬರು ಪ್ರವಾಸಿಗರು ಸಾವು, ಯುವತಿ ರಕ್ಷಣೆ

ತಮಿಳುನಾಡಿನ ಕನ್ಯಾಕುಮಾರಿ ಬೀಚ್ ನಲ್ಲಿ ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿ ಇಬ್ಬರು ಸಾವನ್ನಪ್ಪಿದ್ದು ಓರ್ವ ಯುವತಿಯನ್ನು ರಕ್ಷಿಸಲಾಗಿದೆ.  

published on : 4th September 2023

ಉಡುಪಿ: ಮಲ್ಪೆ ಬೀಚ್‌ನಲ್ಲಿ ಮುಳುಗಿ 16 ವರ್ಷದ ಬಾಲಕಿ ಸಾವು, ಮತ್ತೋರ್ವ ಬಾಲಕಿ ರಕ್ಷಣೆ

ಉಡುಪಿ ಜಿಲ್ಲೆಯ ಮಲ್ಪೆ ಕಡಲತೀರದಲ್ಲಿ ಶನಿವಾರ ರಾತ್ರಿ ಪ್ರಬಲ ಅಲೆಗಳಿಗೆ ಕೊಚ್ಚಿಹೋಗಿ ಮಡಿಕೇರಿ ಮೂಲದ 16 ವರ್ಷದ ಬಾಲಕಿ ನೀರಿನಲ್ಲಿ ಮುಳುಗಿ ಸಾವಿಗೀಡಾಗಿದ್ದಾಳೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

published on : 7th August 2023

ಮಂಗಳೂರು: ದೋಣಿ ಮುಳುಗಡೆ; 9 ಮೀನುಗಾರರ ರಕ್ಷಣೆ..!

ಉಪ್ಪುಂದ ತಾರಾಪತಿಯಿಂದ ಮೀನುಗಾರಿಕೆಗೆ ತೆರಳಿದ್ದ ದೋಣಿಯು ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿ ಪಲ್ಟಿಯಾಗಿದ್ದು, ಈ ವೇಳೆ ಸ್ಥಳೀಯ ಮೀನುಗಾರರು ನೆರವಿಗೆ ಧಾವಿಸಿ 9 ಮಂದಿ ಮೀನುಗಾರರನ್ನು ರಕ್ಷಣೆ ಮಾಡಿದ್ದಾರೆ.

published on : 5th August 2023

ಮುಂಗಾರು ಆರಂಭ: ಗೋವಾದ ಬೀಚ್‌ಗಳಿಗೆ ಪ್ರವೇಶ ನಿಷೇಧ; ಆದರೂ ನಿಲ್ಲದ ಪ್ರವಾಸಿಗರ ಭೇಟಿ

ಗೋವಾದಲ್ಲಿ ಮುಂಗಾರು ಆರಂಭವಾಗಿದ್ದು, ಬೀಚ್‌ಗಳನ್ನು ಯಾವುದೇ ರೀತಿಯ ಚಟುವಟಿಕೆಗೆಗೆ ಅವಕಾಶ ನೀಡದೆ ಅಧಿಕಾರಿಗಳು ಮುಚ್ಚಿದ್ದಾರೆ. ಆದರೆ, ಕಡಿಮೆ ಸಂಖ್ಯೆಯಲ್ಲಿದ್ದರೂ ಪ್ರವಾಸಿಗರು ಮಾತ್ರ ಸಮುದ್ರ ತೀರಗಳಲ್ಲಿ ಕಂಡುಬರುತ್ತಿದ್ದಾರೆ.

published on : 28th June 2023

ಮುಂಬೈ: ಜುಹು ಬೀಚ್ ನಲ್ಲಿ ನಾಲ್ವರು ಬಾಲಕರು ನೀರುಪಾಲು, ಓರ್ವನ ರಕ್ಷಣೆ!

ಮುಂಬೈನ ಜುಹು ಬೀಚ್ ಗೆ ಇಳಿದಿದ್ದ ನಾಲ್ವರು ಮಕ್ಕಳು ನಾಪತ್ತೆಯಾಗಿದ್ದು, ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ಈ ವೇಳೆ ಮತ್ತೊರ್ವ ಬಾಲಕನ ರಕ್ಷಿಸಲಾಗಿದೆ.

published on : 12th June 2023

'ದಯವಿಟ್ಟು ಬೀಚ್‌ನಲ್ಲಿ ಇದು ಬೇಡ': ನೆದರ್ಲೆಂಡ್ ಸರ್ಕಾರದ ವಿಚಿತ್ರ ಮನವಿ ಏನು? ಯಾವ ದೇಶದಲ್ಲಿ ಎಂತಹ ರೂಲ್ಸ್ ಇದೆ ಗೊತ್ತೆ!

ಪ್ರವಾಸಿಗರ ಸ್ವರ್ಗ ಎಂದೇ ಕರೆಯಲಾಗುವ ನೆದರ್‌ಲೆಂಡ್ ನ ಪಟ್ಟಣವೊಂದು ಪ್ರವಾಸಿಗರ ಕೃತ್ಯಕ್ಕೆ ಹೈರಾಣಾಗಿ ಹೋಗಿದ್ದು, ಇದೀಗ ಬಹಿರಂಗವಾಗಿಯೇ ಸೆಕ್ಸ್ ಮಾಡಬೇಡಿ ಎಂದು ಮನವಿ ಮಾಡುತ್ತಿದೆ.

published on : 11th June 2023

ದಕ್ಷಿಣ ಕನ್ನಡ ಜಿಲ್ಲೆಯ ಕರಾವಳಿಯಲ್ಲಿ ತೀವ್ರವಾಗುತ್ತಿರುವ ಕಡಲ್ಕೊರೆತ; ಎರಡು ಡಜನ್‌ಗೂ ಹೆಚ್ಚು ಮನೆಗಳಿಗೆ ಭೀತಿ

ಸುಭಾಷನಗರ, ಬಟ್ಟಂಪಾಡಿ, ಉಚ್ಚಿಲ, ಉಳ್ಳಾಲದ ಕೈಕೋ ಮತ್ತು ಮಂಗಳೂರು ಸಮೀಪದ ಮುಕ್ಕದ ಸಸಿಹಿತ್ಲುವಿನಲ್ಲಿ ಕಡಲ್ಕೊರೆತ ನಿಧಾನವಾಗಿ ತೀವ್ರಗೊಳ್ಳುತ್ತಿದ್ದು, ದಕ್ಷಿಣ ಕನ್ನಡ ಜಿಲ್ಲಾಡಳಿತವು ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದೆ.

published on : 11th June 2023

ಕೇರಳ ದೋಣಿ ದುರಂತದಲ್ಲಿ 21 ಮಂದಿ ಸಾವು: ಪ್ರಧಾನಿ ಮೋದಿ ಸಂತಾಪ, ತಲಾ 2 ಲಕ್ಷ ಪರಿಹಾರ ಘೋಷಣೆ!

ಕೇರಳದ ಮಲಪ್ಪುರಂನಲ್ಲಿ ಸಂಭವಿಸಿದ ದೋಣಿ ದುರಂತದಲ್ಲಿ 21 ಮಂದಿ ಸಾವನ್ನಪ್ಪಿದ್ದು ಮೃತರ ಕುಟುಂಬಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಸಂತಾಪ ಸೂಚಿಸಿದ್ದಾರೆ.

published on : 8th May 2023

ಕಾಸರಕೋಡು ಕಡಲತೀರದಲ್ಲಿ ಅಪರೂಪದ 'ಗಿಟಾರ್ ಫಿಶ್' ಪತ್ತೆ

ಕಾಸರಕೋಡು ಕಡಲತೀರದಲ್ಲಿ ಅಪರೂಪದ 'ಗಿಟಾರ್ ಫಿಶ್' ಪತ್ತೆಯಾಗಿದೆ.

published on : 25th March 2023

ಗೋವಾದ ಅಂಜುನಾ ಬೀಚ್ ನಲ್ಲಿ ದೆಹಲಿ ಮೂಲದ ಪ್ರವಾಸಿಗರ ಮೇಲೆ ಹಲ್ಲೆ: ನಾಲ್ವರ ಬಂಧನ

ಗೋವಾದ ಪ್ರಸಿದ್ಧ ಅಂಜುನಾ ಬೀಚ್‌ನಲ್ಲಿ ದೆಹಲಿ ಮೂಲದ ಕುಟುಂಬವೊಂದರ ಮೇಲೆ ದಾಳಿ ನಡೆಸಿದ ಆರೋಪದಲ್ಲಿ ನಾಲ್ವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.

published on : 13th March 2023

ಲೇಡೀಸ್ ಬೀಚ್'ಗೆ ಸಾರ್ವಜನಿಕರ ಪ್ರವೇಶಕ್ಕೆ ನಿರ್ಬಂಧ ಹೇರಲು ಅಧಿಕಾರಿಗಳು ಮುಂದು!

ಉತ್ತರ ಕನ್ನಡ ಜಿಲ್ಲೆಯ ಬೈತಕೋಲ್ ಗ್ರಾಮದ ಬ್ರಿಟಿಷರ ಕಾಲದ ಲೇಡೀಸ್ ಬೀಚ್'ಗೆ ಸಾರ್ವಜನಿಕರ ಪ್ರವೇಶದ ಮೇಲೆ ನಿರ್ಬಂಧ ಹೇರಲು ಅಧಿಕಾರಿಗಳು ಮುಂದಾಗಿದ್ದಾರೆಂದು ತಿಳಿದುಬಂದಿದೆ.

published on : 3rd February 2023

ರಾಶಿ ಭವಿಷ್ಯ

rasi-2 rasi-12 rasi-5 rasi-1
rasi-4 rasi-10 rasi-3 rasi-7
rasi-8 rasi-5 rasi-11 rasi-9