social_icon
  • Tag results for belagavi

ಬೆಳಗಾವಿ ಮತ್ತೊಂದು ಬಿಹಾರ: ಬಿಜೆಪಿ ಅಧಿಕಾರದಲ್ಲಿದ್ದಾಗ ರಾಜಸ್ತಾನವಾಗಿತ್ತೆ? ಅಭಯ್ ಪಾಟೀಲ್ ಹೇಳಿಕೆಗೆ ಜಾರಕಿಹೊಳಿ ತಿರುಗೇಟು

ಬೆಳಗಾವಿ ಮತ್ತೊಂದು ಬಿಹಾರವಾಗಿದೆ ಎಂಬ ಬಿಜೆಪಿ ಶಾಸಕ ಅಭಯ ಪಾಟೀಲ (ಬೆಳಗಾವಿ ದಕ್ಷಿಣ ಕ್ಷೇತ್ರ) ಹೇಳಿಕೆಗೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಪ್ರತಿಕ್ರಿಯಿಸಿದ್ದಾರೆ.

published on : 29th November 2023

ಬೆಳಗಾವಿ, ಚಿಕ್ಕೋಡಿ ಮೇಲೆ ಕಾಂಗ್ರೆಸ್ ಕಣ್ಣು: ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುವ ಅದೃಷ್ಟ ಯಾರಿಗೆ?

ಬೆಳಗಾವಿ ಮತ್ತು ಚಿಕ್ಕೋಡಿ ಲೋಕಸಭಾ ಕ್ಷೇತ್ರಗಳೆರಡರಲ್ಲೂ ಬಿಜೆಪಿ ತನ್ನ ಹಿಡಿತ ಸಾಧಿಸಲು ಸಮರ್ಥವಾಗಿದ್ದರೂ, ವಿಧಾನಸಭೆ ಚುನಾವಣೆಯಲ್ಲಿ ಗೆದ್ದು ಬೀಗಿರುವ ಕಾಂಗ್ರೆಸ್ ಮುಂದಿನ ಲೋಕಸಭೆ ಚುನಾವಣೆಯಲ್ಲಿ ಮತ್ತೆ ಪುಟಿದೇಳಲು ಸಜ್ಜಾಗಿದೆ.

published on : 28th November 2023

ಡಿ.5ರಿಂದ ಚಳಿಗಾಲ ಅಧಿವೇಶನ: ಬಂದೋಬಸ್ತ್‌ಗೆ 5,000ಕ್ಕೂ ಹೆಚ್ಚು ಪೊಲೀಸರ ನಿಯೋಜನೆ

ಡಿಸೆಂಬರ್ 4 ರಿಂದ 15 ರವರೆಗೆ ಸುವರ್ಣ ವಿಧಾನಸೌಧದಲ್ಲಿ ನಡೆಯಲಿರುವ ರಾಜ್ಯ ವಿಧಾನಮಂಡಲದ ಚಳಿಗಾಲದ ಅಧಿವೇಶನದ ವೇಳೆ ಭದ್ರತೆಗಾಗಿ 5 ಸಾವಿರಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗುತ್ತಿದೆ.

published on : 28th November 2023

ಸುಳ್ಳು ಸುದ್ದಿ ತಡೆಗೆ ಸರ್ಕಾರ ಮುಂದು: ಮುಂಬರುವ ಬೆಳಗಾವಿ ಚಳಿಗಾಲದಲ್ಲಿ ಮಸೂದೆ ಮಂಡನೆಗೆ ಸಿದ್ಧತೆ

ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ, ಅವಹೇಳನಕಾರಿ ಪೋಸ್ಟ್‌ಗಳ ಹಾಕುವುದನ್ನು ತಡೆಯುವ ಸಲುವಾಗಿ ಕಾನೂನು ಜಾರಿಗೆ ತರಲು ರಾಜ್ಯ ಸರ್ಕಾರ ಸಿದ್ಧತೆ ನಡೆಸುತ್ತಿದೆ.

published on : 27th November 2023

ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಡಿ ಕೆ ಶಿವಕುಮಾರ್ ಕೇಸು ವಿರೋಧ ಪಕ್ಷಗಳಿಗೆ ಆಗಲಿದೆಯೇ ರಾಜಕೀಯ ಅಸ್ತ್ರ?

ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರನ್ನು ಕೇಂದ್ರೀಯ ತನಿಖಾ ದಳದ (CBI) ತನಿಖೆಯಿಂದ ಪಾರು ಮಾಡುವ ಸಿದ್ದರಾಮಯ್ಯ ಸರ್ಕಾರದ ಪ್ರಯತ್ನಗಳು ರಾಜಕೀಯ ಬಿರುಗಾಳಿಯನ್ನು ಎಬ್ಬಿಸಿದೆ. 

published on : 26th November 2023

ಬೆಳಗಾವಿ: ಕಂಟೊನ್ಮೆಂಟ್ ಬೋರ್ಡ್ ಸಿಇಒ ಕೆ.ಆನಂದ್ ತಮ್ಮ ನಿವಾಸದಲ್ಲಿ ಶವವಾಗಿ ಪತ್ತೆ!

ಬೆಳಗಾವಿ ಕಂಟೋನ್ಮೆಂಟ್ ಬೋರ್ಡ್‌ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶನಿವಾರ ಬೆಳಗ್ಗೆ ತಮ್ಮ ಅಧಿಕೃತ ನಿವಾಸದಲ್ಲಿ ಶವವಾಗಿ ಪತ್ತೆಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

published on : 25th November 2023

ಡಿಕೆಶಿ ವಿರುದ್ಧದ ಸಿಬಿಐ ತನಿಖೆಗೆ ಅನುಮತಿ ವಾಪಸ್: ಅಧಿವೇಶನದಲ್ಲಿ ಚರ್ಚೆಗೆ ಸಿದ್ಧ ಎಂದ ಕಾಂಗ್ರೆಸ್

ಸಿಬಿಐ ತನಿಖೆ ನಡೆಸುತ್ತಿರುವ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಿರುದ್ಧದ ಅಕ್ರಮ ಆಸ್ತಿ (ಡಿಎ) ಪ್ರಕರಣವನ್ನು ಹಿಂಪಡೆಯುವ ಸಂಪುಟ ನಿರ್ಧಾರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಸಂಪುಟ ಸಹೋದ್ಯೋಗಿಗಳು ಶುಕ್ರವಾರ ಸಮರ್ಥಿಸಿಕೊಂಡಿದ್ದಾರೆ.

published on : 25th November 2023

ರಾಜ್ಯಾಧ್ಯಕ್ಷ, ವಿಪಕ್ಷ ನಾಯಕನ ಆಯ್ಕೆ: ಯಡಿಯೂರಪ್ಪ ಬಣದ ವಿರುದ್ಧ ಬಿಜೆಪಿಯಲ್ಲಿ ಭುಗಿಲೆದ್ದ ಅಸಮಾಧಾನ!

2024ರ ಲೋಕಸಭೆ ಚುನಾವಣೆಗೆ ಮುಂಚಿತವಾಗಿ ಬಿಜೆಪಿಯ ಅಷ್ಟೇನು ಜನಪ್ರಿಯವಲ್ಲದ ಇಬ್ಬರು ನಾಯಕರನ್ನು ಪಕ್ಷದ ಅಧ್ಯಕ್ಷರಾಗಿ ಮತ್ತು ವಿರೋಧ ಪಕ್ಷದ ನಾಯಕರನ್ನಾಗಿ ನೇಮಿಸಿರುವುದು ಇದೀಗ ಪಕ್ಷದೊಳಗೆ ಅಸಮಧಾನ ಭುಗಿಲೇಳಲು ಕಾರಣವಾಗಿದೆ. 

published on : 19th November 2023

ಬೆಳಗಾವಿ: ಕಂಟೋನ್ಮೆಂಟ್ ಬೋರ್ಡ್ ಕಚೇರಿ ಮೇಲೆ ಸಿಬಿಐ ದಾಳಿ

ಅಕ್ರಮ ನಿರ್ಮಾಣ, ಭೂ ಒತ್ತುವರಿ, ಅಕ್ರಮ ನೇಮಕಾತಿ ಕುರಿತು ನಿವಾಸಿಯೊಬ್ಬರು ಪದೇ ಪದೇ ಮಾಡಿರುವ ಆರೋಪದ ಮೇಲೆ ಕೇಂದ್ರ ತನಿಖಾ ದಳ (ಸಿಬಿಐ) ಶನಿವಾರ ಕಂಟೋನ್ಮೆಂಟ್ ಬೋರ್ಡ್ ಕಚೇರಿ ಮೇಲೆ ದಾಳಿ ಮಾಡಿದೆ. ಕಂಟೋನ್ಮೆಂಟ್ ಬೋರ್ಡ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ ಆನಂದ್ ಮತ್ತು ಮಂಡಳಿಯ ಇತರ ಸಿಬ್ಬಂದಿಯನ್ನು ವಿಚಾರಣೆ ನಡೆಸಿತು.

published on : 19th November 2023

ಬೆಳಗಾವಿ ಅಧಿವೇಶನ: ಭ್ರಷ್ಟಾಚಾರ ವಿಚಾರ ಹಿಡಿದು ಕಾಂಗ್ರೆಸ್ ವಿರುದ್ಧ ಹರಿಹಾಯಲು ಬಿಜೆಪಿ ಸಜ್ಜು

ರಾಜ್ಯ ಬಿಜೆಪಿಗೆ ಇಬ್ಬರು ಸಾರಥಿಗಳು ಸಿಕ್ಕಿದ್ದಾರೆ. ವಿರೋಧ ಪಕ್ಷದ ನಾಯಕನಾಗಿ ಆರ್.ಅಶೋಕ್ ಆಯ್ಕೆಯಾಗಿದ್ದು, ಬಿಜೆಪಿ ರಾಜ್ಯಾಧ್ಯಕ್ಷನಾಗಿ ಬಿವೈ ವಿಜಯೇಂದ್ರ ಆಯ್ಕೆಯಾಗಿದ್ದಾರೆ. ಇಬ್ಬರು ನಾಯಕನ ಆಯ್ಕೆಯಿಂದ ಬಿಜೆಪಿ ಕಾರ್ಯಕರ್ತರಲ್ಲಿ ಹೊಸ ಹುಮ್ಮಸ್ಸು ಬಂದಿದ್ದು, ಸರ್ಕಾರದ ವಿರುದ್ಧ ಮೊದಲ ಪೂರ್ಣಪ್ರಮಾಣದ ಹೋರಾಟಕ್ಕೆ...

published on : 19th November 2023

ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದಿಂದ ಆನ್‌ಲೈನ್‌ನಲ್ಲಿ ಯುಜಿ, ಪಿಜಿ ಕೋರ್ಸ್‌ ಆರಂಭ

ಬೆಳಗಾವಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯವು ಪ್ರಸಕ್ತ ಶೈಕ್ಷಣಿಕ ವರ್ಷದಿಂದ ವಿವಿಧ ವಿಷಯಗಳಲ್ಲಿ ಆನ್‌ಲೈನ್ ಕೋರ್ಸ್‌ಗಳನ್ನು ನೀಡಲಿದೆ. ಈ ಮೂಲಕ ಕೋರ್ಸ್ ಗಳನ್ನು ಆನ್ ಲೈನ್ ನಲ್ಲಿ ನೀಡುವ ದೇಶದ ಮೊದಲ ತಾಂತ್ರಿಕ ವಿಶ್ವವಿದ್ಯಾಲಯವಾಗಿದೆ.

published on : 18th November 2023

ಬೆಳಗಾವಿಯ ಸುವರ್ಣ ವಿಧಾನ ಸೌಧದಲ್ಲಿ ಬರಗಾಲ ಚರ್ಚೆ ಕುರಿತ ಸಭೆ: ಹಾಜರಾಗಿದ್ದು ಕೇವಲ ಇಬ್ಬರು ಶಾಸಕರು!

18 ವಿಧಾನಸಭಾ ಕ್ಷೇತ್ರಗಳನ್ನು ಹೊಂದಿರುವ ಬೆಳಗಾವಿ ಜಿಲ್ಲೆಯ ಹಲವು ತಾಲೂಕುಗಳು ಈ ವರ್ಷ ಮುಂಗಾರು ಮಳೆ ಕೊರತೆಯಿಂದ ಭೀಕರ ಬರಗಾಲಕ್ಕೆ ತುತ್ತಾಗಿದೆ. ಇಷ್ಟೊಂದು ಸಮಸ್ಯೆಯಿದ್ದರೂ ನಿನ್ನೆ ಶುಕ್ರವಾರ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಬರ ಪರಿಸ್ಥಿತಿ ಕುರಿತು ನಡೆದ ಸಭೆಯಲ್ಲಿ ಜಿಲ್ಲೆಯ 18 ಶಾಸಕರ ಪೈಕಿ ಭಾಗವಹಿಸಿದ್ದು ಮಾತ್ರ ಇಬ್ಬರೇ ಇಬ್ಬರು ಶಾಸಕರು. 

published on : 18th November 2023

ಡಿ. 4 ರಿಂದ ಚಳಿಗಾಲದ ಅಧಿವೇಶನ: ಬೆಳಗಾವಿಯಲ್ಲಿ ಹೋಟೆಲ್‌, ರೆಸಾರ್ಟ್‌ಗಳು ಬುಕ್!

ರಾಜ್ಯ ವಿಧಾನಮಂಡಲದ 10 ದಿನಗಳ ಚಳಿಗಾಲದ ಅಧಿವೇಶನ ಡಿಸೆಂಬರ್ 4 ರಂದು ಬೆಳಿಗ್ಗೆ 11 ಗಂಟೆಗೆ ಬೆಳಗಾವಿಯ ಸುವರ್ಣ ವಿಧಾನ ಸೌಧದಲ್ಲಿ ಪ್ರಾರಂಭವಾಗಲಿದೆ. ಈ ಹಿನ್ನೆಲೆಯಲ್ಲಿ ಬೆಳಗಾವಿಯಲ್ಲಿ ಈಗಾಗಲೇ ಹೋಟೆಲ್‌ಗಳು ಮತ್ತು ರೆಸಾರ್ಟ್‌ಗಳು ಬುಕ್ ಆಗಿವೆ ಎನ್ನಲಾಗಿದೆ. 

published on : 17th November 2023

ಬೆಂಗಳೂರು-ಧಾರವಾಡ 'ವಂದೇ ಭಾರತ್‌ ಎಕ್ಸ್‌ಪ್ರೆಸ್‌ ರೈಲು' ಸೇವೆ ಬೆಳಗಾವಿಯವರೆಗೆ ವಿಸ್ತರಣೆ, ರೈಲ್ವೆ ಸಚಿವಾಲಯ ಆದೇಶ 

 ಬೆಂಗಳೂರು-ಧಾರವಾಡ ವಂದೇ ಭಾರತ್‌ ಎಕ್ಸ್‌ಪ್ರೆಸ್‌ ರೈಲು ಸೇವೆಯನ್ನು  ಬೆಳಗಾವಿಯವರೆಗೆ ವಿಸ್ತರಿಸಿ, ರೈಲ್ವೆ ಸಚಿವಾಲಯ ಆದೇಶ ಹೊರಡಿಸಿದೆ.

published on : 14th November 2023

ಉಡುಪಿಯಲ್ಲಿ ನಾಲ್ವರ ಹತ್ಯೆ ಪ್ರಕರಣ: ಬೆಳಗಾವಿಯಲ್ಲಿ ಆರೋಪಿ ಪ್ರವೀಣ್ ಚೌಗಲೆ ಬಂಧನ

ಇಲ್ಲಿನ ನೇಜಾರಿನಲ್ಲಿ ಒಂದೇ ಕುಟುಂಬದ ನಾಲ್ವರ ಬರ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಹಿಡಿಯುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

published on : 14th November 2023
1 2 3 4 5 6 > 

ರಾಶಿ ಭವಿಷ್ಯ

rasi-2 rasi-12 rasi-5 rasi-1
rasi-4 rasi-10 rasi-3 rasi-7
rasi-8 rasi-5 rasi-11 rasi-9