Belagavi

ಪುಲ್ವಾಮಾ ದಾಳಿಯಲ್ಲಿ 40 ಸಿಆರ್ ಪಿಎಫ್ ಯೋಧರು ಹುತಾತ್ಮರಾದರೂ ಹತಾಶರಾಗದ ಆರ್ಥಿಕವಾಗಿ ಹಿಂದುಳಿದಿರುವ ಸಾವಿರಾರು ಯುವಕರು ಇಲ್ಲಿ ನಡೆದ ಸೇನಾ ನೇಮಕಾತಿ ರ್ಯಾಲಿಯಲ್ಲಿ ಪಾಲ್ಗೊಂಡರು.

ಖಾನಾಪುರದಲ್ಲಿ ಫೆ.15ರಿಂದ ನಡೆಯಲಿರುವ ಮಹಾಲಕ್ಷ್ಮೀ ಜಾತ್ರಾ ಮಹೋತ್ಸವ ಪ್ರಯುಕ್ತ ಈ ಮಾರ್ಗದಿಂದ ಹಾದು ಹೋಗುವ ತಡೆ ರಹಿತ ರೈಲುಗಳ ನಿಲುಗಡೆ ಮಾಡಲಾಗುತ್ತಿದ್ದು, ಭಕ್ತರು ಇದರ ಸದುಪಯೋಗ ಪಡೆಯಬೇಕೆಂದು ಕೇಂದ್ರ ಸಚಿವ ಅನಂತಕುಮಾರ್ ಹೆಗಡೆ ಮನವಿ ಮಾಡಿದ್ದಾರೆ.

ವಿಶ್ವೇಶ್ವರಯ್ಯ ತಾಂತ್ರಿಕ ಮಹಾವಿದ್ಯಾಲಯವನ್ನು ವಿಭಜಿಸುವುದಾಗಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ...

: ತನ್ನ ಜನ್ಮದಿನಕ್ಕಾಗಿ ತಯಾರಾದ ಕೇಕ್ ಅನ್ನು ತಲ್ವಾರ್ ನಿಂದ ಕತ್ತರಿಸಿದ್ದ ಬಿಜೆಪಿ ನಾಯಕ ನಿಖಿಲ್ ಮುರ್ಕುಟೆ ಅವರನ್ನು ಪೋಲೀಸರು ಬಂಧಿಸಿದ್ದಾರೆ.

: ಮಾಜಿ ಕ್ರಿಕೆಟಿಗ, ಭಾರತ ತಂಡದ ಮಾಜಿ ಕೋಚ್ ಆಗಿದ್ದ ಅನಿಲ್ ಕುಂಬ್ಳೆಗೆ ಯಡೂರಿನ ಕಾಡಸಿದ್ದೇಶ್ವರ ಮಠದಿಂದ ವಿಶ್ವ ಚೇತನ ಪ್ರಶಸ್ತಿ ಲಭಿಸಿದೆ.

ಖಾನಾಪುರದಿಂದ ಲೋಂಡಾದವರೆಗೆ ರಾಷ್ಟ್ರೀಯ ಹೆದ್ದಾರಿ4-ಎಯ ವಿಸ್ತರಣೆಗೆ ಸುಮಾರು 22 ಸಾವಿರ ಮರಗಳು..

ಮಾಜಿ ಸಿಆರಪಿಎಫ್ ಯೋಧನೊಬ್ಬ ಪತ್ನಿ ಹಾಗೂ ಪ್ರೇಯಸಿಗೆ ಕೈಕೊಟ್ಟು ಇನ್ನೊಬ್ಬಳನ್ನು ವಿವಾಹವಾಗಿರುವ ಘಟನೆ ಬೆಳಗಾವಿ ಜಿಲ್ಲೆಯಲ್ಲಿ ನಡೆದಿದೆ.

ಟ್ರ್ಯಾಕ್ಟರ್ ಹಿಂಭಾಗಕ್ಕೆ ಬೈಕ್ ಡಿಕ್ಕಿಯಾಗಿ ಸೈನಿಕನೊಬ್ಬ ದುರ್ಮರಣಕ್ಕೀಡಾದ ಘಟನೆ ಬೆಳಗಾವಿಯಲ್ಲಿ ನಡೆದಿದೆ.

ಸಂಬಂಧಿಕರ ಅಂತ್ಯಕ್ರಿಯೆ ಮುಗಿಸಿ ಹಿಂತಿರುಗುತ್ತಿದ್ದ ವೇಳೆ ಕಾರೊಂದು ಕಾಲುವೆಗೆ ಉರುಳಿ ಬಿದ್ದ ಪರಿಣಾಮ ಒಂದೇ ಕುಟುಂಬದ ಐವರು ದಾರುಣ ಸಾವಿಗೀಡಾಗಿರುವ ಘಟನೆ ಬೆಳಗಾವಿ ಜಿಲ್ಲೆ ಸವದತ್ತಿಯಲ್ಲಿ ನಡೆದಿದೆ.

ಬೈಕ್ ಹಾಗೂ ಲಾರಿ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮಾಜಿ ಶಾಸಕ ದತ್ತು ಹಕ್ಯಾಗೋಳ (78) ಮೃತಪಟ್ಟಿದ್ದಾರೆ.

ಸಚಿವ ಸ್ಥಾನ ಕಳೆದುಕೊಂಡಿರುವ ರಮೇಶ್ ಜಾರಕಿಹೊಳಿ ಕಾಂಗ್ರೆಸ್ ಪಕ್ಷದ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುವುದಾಗಿ ಹೇಳಿರುವ ಆಡಿಯೋ ಕ್ಲಿಪ್ ವೈರಲ್ ಆಗಿದೆ.

ಬೆಳಗಾವಿ ಹಾಗೂ ಹುಬ್ಬಳ್ಳಿ ವಿಮಾನ ನಿಲ್ದಾಣಗಳಿಗೆ ರಾಣಿ ಚೆನ್ನಮ್ಮ ಹಾಗೂ ಸಂಗೊಳ್ಳಿ ರಾಯಣ್ಣ ಹೆಸರನ್ನಿಡುವಂತೆ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಕೇಂದ್ರಕ್ಕೆ ಶಿಫಾರಸು ಮಾಡಿದ್ದಾರೆ.

ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್'ಸಿ)ದಡಿ 1998. 1999, 2000ನೇ ಸಾಲಿನಲ್ಲಿ ನೇಮಕಗೊಂಡು ಕೆಲಸ ಕಳೆದುಕೊಳ್ಳುವ ಭೀತಿಯಲ್ಲಿದ್ದ 47ಕ್ಕೂ ಹೆಚ್ಚು ಕೆಎಎಸ್ ಅಧಿಕಾರಿಗಳಿಗೆ ಸದ್ಯಕ್ಕೆ ನಿರಾಳವಾಗಿದ್ದಾರೆ...

ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ಕ್ಷಮೆಯಾಚಿಸಬೇಕು ಎಂದು ಪ್ರತಿಪಕ್ಷ ಬಿಜೆಪಿ ಪಟ್ಟು ಹಿಡಿದು ಪ್ರತಿಭಟನೆ....

ಸಾಲ ಮನ್ನಾ ವಿಚಾರದಲ್ಲಿ ಸರ್ಕಾರ ಸ್ಪಷ್ಟ ಉತ್ತರ ನೀಡಬೇಕು ಮತ್ತು ಪ್ರತಿಪಕ್ಷ ನಾಯಕ ಬಿ.ಎಸ್.ಯಡಿಯೂರಪ್ಪ ಕುರಿತು ನೀಡಿರುವನ ಹೇಳಿಕೆಗೆ ಮುಖ್ಯಮಂತ್ರಿ ಕುಮಾರಸ್ವಾಮಿಯವರು ಕ್ಷಣೆಯಾಚಿಸಬೇಕೆಂದು...

ದೋಸ್ತಿ ಸರಕಾರಕ್ಕೆ ಶಾಕ್ ನೀಡುವ ಪೌರಾಡಳಿತ ಸಚಿವ ರಮೇಶ್ ಜಾರಕಿಹೊಳಿ ಪ್ರವೃತ್ತಿ ಮುಂದುವರಿದಿದೆ. ಕಾಂಗ್ರೆಸ್ ಶಾಸಕಾಂಗ ಪಕ್ಷ ದ (ಸಿಎಲ್ಪಿ) ಸಭೆ ...

ರೈತರಿಗೆ ಬೀಜಗಳು ಮತ್ತು ಕ್ರಿಮಿನಾಶಕಗಳನ್ನು ಮಾರಾಟ ಮಾಡಲು ಕಾನೂನಿನ ಪ್ರಕಾರ ಪರವಾನಗಿ ಇರುವವರಿಗೆ ಮಾತ್ರ ಅವಕಾಶ ನೀಡಬೇಕು ಎಂದು ಸರ್ಕಾರವನ್ನು ಒತ್ತಾಯಿಸಿ ಸುವರ್ಣ ವಿಧಾನಸೌಧ ಬಳಿ ರಾಜ್ಯ ಕೃಷಿ ಪರಿಕರ ಮಾರಾಟಗಾರರು ಪ್ರತಿಭಟನೆ ನಡೆಸಿದರು.

ಬಿಜೆಪಿ ಹಿರಿಯ ನಾಯಕ, ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರ ಕಾರು ಗುರುವಾರ ಅಪಘಾತಕ್ಕೀಡಾಗಿದ್ದು....

ನಿನ್ನೆ ಮಾಜಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಕಾಂಗ್ರೆಸ್ ಶಾಸಕಾಂಗ ಸಭೆಗೆ ಹಲವು ಪ್ರಮಖ ನಾಯಕರು ಗೈರಾಗಿದ್ದರು, ಅದರಲ್ಲೂ ಮುಖ್ಯವಾಗಿ ...

ಕಾಂಗ್ರೆಸ್ ಪಕ್ಷ ಶಾಸಕರ ಅಸಮಧಾನವನ್ನು ದೂರ ಮಾಡಲು ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಗೆ ಭಾಗವಹಿಸಲು ಮುಂದಾಗಿದ್ದ ಮುಖ್ಯಮಂತ್ರಿ ಕುಮಾರಸ್ವಾಮಿಯವರು ಇದೀಗ ಸಭೆಗೆ ಗೈರು ಹಾಜರಾಗಲಿದ್ದಾರೆಂದು ಹೇಳಲಾಗುತ್ತಿದೆ...