Bengaluru

ಯುವತಿಯರ ಹೆಸರಿನಲ್ಲಿ ನಕಲಿ ಫೇಸ್ಬುಕ್ ಖಾತೆ ತೆರೆದು, ಧ್ವನಿ ಬದಲಾಯಿಸುವ ಆ್ಯಪ್ ಬಳಸಿ ಹೆಣ್ಣಿನ ಧ್ವನಿಯಲ್ಲೇ ಮಾತನಾಡಿ ಯುವಕರನ್ನು ಪುಸಲಾಯಿಸಿ ...

ಸಾರ್ವಜನಿಕ ಕಾರ್ಯಕ್ರಮಗಳು, ಉತ್ಸವಗಳು ನಡೆದಾಗ ಭದ್ರತೆಯ ಕಣ್ಗಾವಲು ಇಡುವುದು ಪೊಲೀಸರಿಗೆ ಬಹುದೊಡ್ಡ ಸವಾಲಿನ ಕೆಲಸ. ಅಲ್ಲಲ್ಲಿ ಸಿಸಿ ಟಿವಿ ಕ್ಯಾಮೆರಾ ಅಳವಡಿಸಿದ್ದರೂ, ಅದರ ವ್ಯಾಪ್ತಿ, ವಿಸ್ತಾರ ಸೀಮಿತ

: ನಿವೇಶನನದ ಆಸೆಗಾಗಾಗಿ ನಾದಿನಿಯನ್ನೇ ಕೊಂದಿದ್ದ ಭಾವ ಹಾಗೂ ಇನ್ನೊಬ್ಬ ವ್ಯಕ್ತಿಯನ್ನು ಪೋಲೀಸರು ಬಂಧಿಸಿದ್ದಾರೆ.

ಯಲಹಂಕ ವಾಯು ನೆಲೆಯಲ್ಲಿ ನಿನ್ನೆ ಸಂಭವಿಸಿದ ಸೂರ್ಯಕಿರಣ್ ಲಘು ಯುದ್ಧ ವಿಮಾನ ದುರಂತದ ಬಳಿಕ ಆಘಾತಕ್ಕೊಳಗಾಗಿರುವ ಸೂರ್ಯ ಕಿರಣ್ ಲಘು ಯುದ್ಧ ವಿಮಾನ ತಂಡ ವೈಮಾನಿಕ ಪ್ರದರ್ಶನದಿಂದಲೇ ದೂರು ಉಳಿದಿದೆ.

ಕನ್ನಡ ಚಿತ್ರರಂಗಕ್ಕೆ ಒಬ್ಬರೇ ಯಜಮಾನ ಅದು, ಡಾ.ವಿಷ್ಟುವರ್ಧನ್ ಅವರು ಮಾತ್ರ ಎಂದು ಚಾಲೆಂಜಿಂಗ್ ಸ್ಟಾರ್ ದರ್ಶನ್ ಹೇಳಿದ್ದಾರೆ.

ಕಾಶ್ಮೀರದ ಪುಲ್ವಾಮಾದಲ್ಲಿ ಸೇನೆಯ ಮೇಲೆ ನಡೆದ ಭಯೋತ್ಪಾದನೆ ದಾಳಿಯನ್ನು ಖಂಡಿಸಿರುವ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯು (ಕೆಎಸ್ಸಿಎ) ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿದ್ದ ಪಾಕಿಸ್ತಾನ ಆಟಗಾರರ ಭಾವಚಿತ್ರಗಳನ್ನು ತೆರವುಗೊಳಿಸಿದೆ.

ವೈಮಾನಿಕ ಮತ್ತು ಮಿಲಿಟರಿ ಕ್ಷೇತ್ರಗಳ ತಂತ್ರಜ್ಞಾನ, ಉತ್ಪನ್ನಗಳ ಅನಾವರಣಗೊಳಿಸುವ ಏಷಿಯಾದ ಅತಿದೊಡ್ಡ, ಪ್ರತಿಷ್ಠಿತ 'ಏರೋ ಇಂಡಿಯಾ 2019' ಹನ್ನೆರಡನೇ ಆವೃತ್ತಿಗೆ ಬುಧವಾರ ಬೆಳಗ್ಗೆ 9 ಗಂಟೆಗೆ ಯಲಹಂಕ ...

ವಿಮಾನ ದುರಂತ ಪ್ರಕರಣಕ್ಕೆ ಹೊಸ ಟ್ವಿಸ್ಟ್ ಸಿಕ್ಕಿದ್ದು, ವಿಮಾನಗಳಲ್ಲಿದ್ದದ್ದು ಮೂವರು ಪೈಲಟ್ ಗಳಲ್ಲ.. ಬದಲಿಗೆ 4 ಮಂದಿ ಪೈಲಟ್ ಗಳು ಎನ್ನಲಾಗಿದೆ. ಈ ಪೈಕಿ ಇಂದು ಮುಂಜಾನೆ ಮೂರನೇ ಪೈಲಟ್ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ ಎಂದು ತಿಳಿದುಬಂದಿದೆ.

ಏರೋ ಇಂಡಿಯಾ 2019 ಆರಂಭಕ್ಕೂ ಮುನ್ನಾದಿನವೇ ಸಂಭವಿಸಿರುವ ಸೂರ್ಯಕಿರಣ್ ಯುದ್ಧ ವಿಮಾನಗಳ ಪತನ ವಿಚಾರಕ್ಕೆ ಸಂಬಂಧಿಸಿದಂತೆ ತನಿಖೆಗೆ ಸಮಿತಿ ರಚನೆ ಮಾಡಲಾಗಿದೆ ಎಂದು ಭಾರತೀಯ ವಾಯುಸೇನೆ ಮಾಹಿತಿ ನೀಡಿದೆ.

ತೀವ್ರ ಕುತೂಹಲ ಕೆರಳಿಸಿರುವ ಏರೋ ಇಂಡಿಯಾ 2019ಕ್ಕೆ ಕ್ಷಣಗಣನೆ ಆರಂಭವಾಗಿರುವಂತೆಯೇ ಬೆಂಗಳೂರು ಏರ್ ಷೋ ವೇಳೆ ಅವಘಡವೊಂದು ಸಂಭವಿಸಿದ್ದು,...

ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಜೆಡಿಎಸ್ ಗೆ ಐದು ಸೀಟುಗಳನ್ನು ಬಿಟ್ಟು ಕೊಡಲು ಕಾಂಗ್ರೆಸ್ ನಿರ್ಧರಿಸಿದೆ ಎಂದು ಮೂಲಗಳು ತಿಳಿಸಿವೆ...

ಪ್ರಯಾಣ ಶುಲ್ಕ ಏರಿಸುವಂತೆ ಆಟೋ ಚಾಲಕರ ಸಂಘ ಸರ್ಕಾರಕ್ಕೆ ಸಲ್ಲಿಸಿದ್ದ ಮನವಿಯನ್ನು ತಿರಸ್ಕರಿಸಲಾಗಿದೆ, ಲೋಕಸಭೆ ಚುನಾವಣೆ ಸಮೀಪಿಸುತ್ತಿರುವ ...

ಪ್ರೇಮಿಗಳ ದಿನದಂದು ಸ್ಕೂಲ್ ಬ್ಯಾಗ್ ನಲ್ಲಿದ್ದ ಪ್ರೇಮ ಪತ್ರ ಶಿಕ್ಷಕರ ಕೈಗೆ ಸಿಕ್ಕಿದ್ದರಿಂದ ಭೀತಿಗೊಂಡ 13 ವರ್ಷದ ಬಾಲಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನೆಲಮಂಗಲದಲ್ಲಿ ನಡೆದಿದೆ.

ಸಾಮಾಜಿಕ ಜಾಲತಾಣದಲ್ಲಿ ಸೈನಿಕರ ಬಗ್ಗೆ ಅವಹೇಳನಕಾರಿ ಸ್ಟೇಟಸ್ ಹಾಕಿದ್ದನ್ನು ಪ್ರಶ್ನಿಸಿದ್ದ ಸಹಪಾಠಿ ಮೇಲೆ ಹಲ್ಲೆ ನಡೆಸಿದ ಜಮ್ಮು- ಕಾಶ್ಮೀರ ಮೂಲದ ಮೂವರು ನರ್ಸಿಂಗ್ ವಿದ್ಯಾರ್ಥಿಗಳನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ.

ಅಸ್ಸಾಂನಿಂದ ಬಂದಿದ್ದ 28 ವರ್ಷದ ಯುವತಿ ಮೇಲೆ ಪಿಜಿ ಮಾಲೀಕ ಹಾಗೂ ಅಡುಗೆ ಭಟ್ಟ ಹಾಗೂ ಆತನ ತಾಯಿ ಸೇರಿ ಹಲ್ಲೆ ನಡೆಸಿ ಮಧ್ಯರಾತ್ರಿಯಲ್ಲಿ ಪಿಜಿಯಿಂದ ಹೊರ ಹಾಕಿರುವ ಘಟನೆ ವೈಟ್ ಪೀಲ್ಡ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಪುಲ್ವಾಮಾದಲ್ಲಿ ನಡೆದ ಭೀಕರ ಉಗ್ರ ದಾಳಿಯಲ್ಲಿ 40ಕ್ಕೂ ಹೆಚ್ಚು ಭಾರತೀಯ ಯೋಧರು ಹುತಾತ್ಮರಾಗಿದ್ದು ಉಗ್ರರ ದಾಳಿಯನ್ನು ಖಂಡಿಸಿ ಬೆಂಗಳೂರಿನ ಎಸ್ ಪಿ...

ಪುಲ್ವಾಮದಲ್ಲಿ ನಡೆದ ಉಗ್ರರ ದಾಳಿಯಲ್ಲಿ ಹುತಾತ್ಮರಾದ ರಾಜ್ಯದ ಯೋಧ ಎಚ್.ಗುರು ಅವರ ಪಾರ್ಥಿವ ಶರೀರ ನಗರಕ್ಕೆ ಆಗಮಿಸಿದಾಗ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ....

ತಾನೊಬ್ಬ ಪ್ರಸಿದ್ದ ಟಿವಿ ಕಂಪವಿಯ ಸರ್ವೀಸ್ ಮ್ಯಾನ್ ಎಂದು ಹೇಳಿಕೊಂಡು ಬಂದ ಕಳ್ಳನೊಬ್ಬ ಹಾಡಹಗಲೇ ಮನೆ ದರೋಡೆ ಮಾಡಿರುವ ಘಟನೆ ಬೆಂಗಳೂರಿನಲ್ಲಿ ...

ಸೇನೆಯ ಬಗ್ಗೆ ಫೇಸ್ ಬುಕ್ ನಲ್ಲಿ ಅವಹೇಳನಾಕಾರಿ ರೀತಿಯಲ್ಲಿ ಹೇಳಿಕೆ ನೀಡಿದ್ದ ಕಾಶ್ಮೀರದ ಯುವಕ ಆಬಿದ್ ಮಲ್ಲಿಕ್ ವಿರುದ್ಧ ಬೆಂಗಳೂರು ನಗರ ಪೊಲೀಸ್ ಆಯುಕ್ತರ ಕಚೇರಿಯಲ್ಲಿನ ಸೈಬರ್ ಅಪರಾಧ ಘಟಕ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

31 ವರ್ಷದ ಟೆಕ್ಕಿಯೊಬ್ಬ ತನ್ನ ಕಚೇರಿಯ 13ನೇ ಮಹಡಿಯಿಂದ ಕೆಳಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡ ...