- Tag results for bengaluru
![]() | ಬೆಂಗಳೂರಿನಲ್ಲಿ ಫಾಕ್ಸ್ಕಾನ್ ಘಟಕ; 'ಅಂದು ಒಪ್ಪಂದ ಟೀಕಿಸಿ, ಇಂದು ನಾಚಿಕೆ ಬಿಟ್ಟು ಕ್ರೆಡಿಟ್ ತಗೊಳ್ತಿದ್ದೀರಿ' ಎಂದ ಬಿಜೆಪಿಬೆಂಗಳೂರಿನಲ್ಲಿ ಫಾಕ್ಸ್ಕಾನ್ ಘಟಕ ಆರಂಭದ ಕುರಿತು ಆಡಳಿತಾರೂಢ ಕಾಂಗ್ರೆಸ್ ಮಾಡಿರುವ ಟ್ವೀಟ್ ಗೆ ಕಿಡಿಕಾರಿರುವ ಬಿಜೆಪಿ 'ಅಂದು ಒಪ್ಪಂದ ಟೀಕಿಸಿ, ಇಂದು ನಾಚಿಕೆ ಬಿಟ್ಟು ಕ್ರೆಡಿಟ್ ತಗೊಳ್ತಿದ್ದೀರಿ ಎಂದು ಆಕ್ರೋಶ ವ್ಯಕ್ತಪಡಿಸಿದೆ. |
![]() | ವಿಧಾನಸೌಧ ಕೊಠಡಿಯಿಂದ ಮಾಜಿ ಸಿಎಂಗಳ ಫೋಟೋಗಳ ಜೊತೆ ಸಿದ್ಧಗಂಗಾ ಶ್ರೀಗಳ ಭಾವಚಿತ್ರ ಕೂಡ ಹೊರಕ್ಕೆ; 'ಅಕ್ಷಮ್ಯ' ಎಂದು ಬಿಜೆಪಿ ಕೆಂಡವಿಧಾನಸೌಧದ ಕೊಠಡಿಯಲ್ಲಿ ಅಳವಡಿಸಲಾಗಿದ್ದ ಮಾಜಿ ಸಿಎಂಗಳಾದ ಬಸವರಾಜ ಬೊಮ್ಮಾಯಿ ಮತ್ತು ಎಚ್ ಡಿ ಕುಮಾರಸ್ವಾಮಿ ಅವರ ಫೋಟೋಗಳ ಜೊತೆಗೆ ನಡೆದಾಡುವ ದೇವರು ಶ್ರೀ ಶಿವಕುಮಾರ್ ಸ್ವಾಮೀಜಿಗಳ ಫೋಟೋವನ್ನು ಕೂಡ ತೆಗೆದು ಹಾಕಿರುವುದು ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. |
![]() | ಸಿಎಂ ಕಾನೂನು ಸಲಹೆಗಾರರಾಗಿ ವಿರಾಜಪೇಟೆ ಶಾಸಕ ಎ.ಎಸ್. ಪೊನ್ನಣ್ಣ ನೇಮಕಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಾನೂನು ಸಲಹೆಗಾರರಾಗಿ ವಿರಾಜಪೇಟೆ ಶಾಸಕ ಎ.ಎಸ್. ಪೊನ್ನಣ್ಣ ನೇಮಕವಾಗಿದ್ದು, ಅವರಿಗೆ ಸಂಪುಟ ದರ್ಜೆ ಸ್ಥಾನಮಾನ ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸರ್ಕಾರದ ಮುಖ್ಯಕಾರ್ಯದರ್ಶಿಗೆ ಟಿಪ್ಪಣಿ ಬರೆದಿದ್ದಾರೆ. |
![]() | ಶಾಲೆಗಳಲ್ಲಿ ಪ್ರತಿದಿನ ಸಂವಿಧಾನದ ಪ್ರಸ್ತಾವನೆ ಓದುವುದು ಕಡ್ಡಾಯ; ಸಚಿವ ಹೆಚ್ ಸಿ ಮಹದೇವಪ್ಪಶಾಲೆಗಳಲ್ಲಿ ಪ್ರತಿದಿನ ಸಂವಿಧಾನದ ಪ್ರಸ್ತಾವನೆ ಓದುವುದು ಮತ್ತು ಅರ್ಥೈಸುವುದನ್ನು ಕಡ್ಡಾಯಗೊಳಿಸಿ ಸಮಾಜ ಕಲ್ಯಾಣ ಸಚಿವ ಹೆಚ್ ಸಿ ಮಹದೇವಪ್ಪ ಸೂಚಿಸಿದ್ದಾರೆ. |
![]() | ‘ಕಾವೇರಿ 2.0’ ಜನಸ್ನೇಹಿ ತಂತ್ರಾಂಶಕ್ಕೆ ಕಂದಾಯ ಸಚಿವ ಕೃಷ್ಣ ಬೈರೇಗೌಡ ಚಾಲನೆಕರ್ನಾಟಕ ಮುದ್ರಾಂಕ ಇಲಾಖೆ ‘ಕಾವೇರಿ 2.0’ ಜನಸ್ನೇಹಿ ತಂತ್ರಾಂಶವನ್ನು ಜಾರಿಗೆ ತಂದಿದ್ದು, ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ಗುರುವಾರ ತಂತ್ರಾಂಶಕ್ಕೆ ಚಾಲನೆ ನೀಡಿದರು. |
![]() | ಬಿಬಿಎಂಪಿ ಆಸ್ತಿ ತೆರಿಗೆ ಶೇ. 5 ರಷ್ಟು ರಿಯಾಯಿತಿ: ಜೂನ್ ಅಂತ್ಯದವರೆಗೂ ವಿಸ್ತರಣೆಬಿಬಿಎಂಪಿ ವ್ಯಾಪ್ತಿಯಲ್ಲಿ ಸ್ವತ್ತುಗಳಿಗೆ ಆಸ್ತಿ ತೆರಿಗೆ ಪಾವತಿಸುತ್ತಿರುವ ತೆರಿಗೆದಾರರಿಗೆ ಶೇ. 5 ರಷ್ಟು ರಿಯಾಯಿತಿಯು ಜೂನ್ 30 ರವರೆಗೆ ವಿಸ್ತರಣೆಯಾಗಿದೆ. ಮೇ ಅಂತ್ಯಕ್ಕೆ ಮುಕ್ತಾಯವಾಗಬೇಕಿದ್ದ ರಿಯಾಯಿತಿ ಅವಧಿಯನ್ನು ಒಂದು ತಿಂಗಳು ವಿಸ್ತರಣೆ ಮಾಡುವಂತೆ ಬಿಬಿಎಂಪಿ ಮಾಜಿ ಸದಸ್ಯರು ಮನವಿ ಮಾಡಿದ್ದರು. |
![]() | ಹಿಂದಿನ ಸರ್ಕಾರದ ಜನಪರ ಯೋಜನೆಗಳಿಗೆ ಅನುದಾನ ಕಡಿತ ಮಾಡಬೇಡಿ: ಮಾಜಿ ಸಿಎಂ ಬೊಮ್ಮಾಯಿ ಒತ್ತಾಯಹಿಂದಿನ ಬಿಜೆಪಿ ಸರ್ಕಾರ ಘೋಷಿಸಿದ ಜನಪರ ಯೋಜನೆಗಳಿಗೆ ಅನುದಾನ ಕಡಿತ ಮಾಡದಂತೆ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಒತ್ತಾಯಿಸಿದ್ದಾರೆ. |
![]() | ಬೆಂಗಳೂರಿನಲ್ಲಿ ಶೀಘ್ರದಲ್ಲೇ ಆಸ್ಟ್ರೇಲಿಯನ್ ಕಾನ್ಸುಲೇಟ್ ಕಚೇರಿ ಆರಂಭಭಾರತದಲ್ಲಿನ ಆಸ್ಟ್ರೇಲಿಯಾದ ಕಾನ್ಸಲ್ ಜನರಲ್ ಬ್ಯಾರಿ ಓʼ ಫ್ಯಾರೆಲ್ ಅವರಿಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು. |
![]() | ಕುಸ್ತಿಪಟುಗಳ ಪರವಾಗಿ ನಾಳೆ ಮಹಿಳಾ ಕಾಂಗ್ರೆಸ್ ನಿಂದ ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನೆ- ಪುಷ್ಪಾ ಅಮರನಾಥ್ದೇಶದಲ್ಲಿ ಬಿಜೆಪಿ ಸರ್ಕಾರದ ಆಳ್ವಿಕೆಯಲ್ಲಿ ಮಹಿಳೆಯರ ರಕ್ಷಣೆ ಇಲ್ಲವಾಗಿದೆ. ಬೇಟಿ ಬಚಾವೋ, ಬೇಟಿ ಪಢಾವೋ ಅಧಿಕಾರಕ್ಕೆ ಬಂದ ಬಿಜೆಪಿ ಈಗ ಮಹಿಳೆಯರ ರಕ್ಷಣೆ ಬಗ್ಗೆ ನಿರ್ಲಕ್ಷ್ಯ ವಹಿಸಿದೆ ಎಂದು ರಾಜ್ಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಪುಷ್ಪಾ ಅಮರನಾಥ್ ಆರೋಪಿಸಿದ್ದಾರೆ. |
![]() | ಗ್ಯಾರಂಟಿ ವಿಚಾರದಲ್ಲಿ ಮಾತು ತಪ್ಪಿದರೆ ವಚನಭ್ರಷ್ಟ ಪೋಸ್ಟರ್ ರಿಲೀಸ್: ಎನ್.ರವಿಕುಮಾರ್ಕಾಂಗ್ರೆಸ್ ಪಕ್ಷದವರು ಗ್ಯಾರಂಟಿ ವಿಚಾರದಲ್ಲಿ ನುಡಿದಂತೆ ನಡೆಯದೆ ಇದ್ದರೆ ವಚನ ಭ್ರಷ್ಟ ಪಟ್ಟ ಕಟ್ಟುತ್ತೇವೆ. ವಚನಭ್ರಷ್ಟ ಪೋಸ್ಟರ್ ರಿಲೀಸ್ ಮಾಡುತ್ತೇವೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮತ್ತು ವಿಧಾನಪರಿಷತ್ ಸದಸ್ಯ ಎನ್.ರವಿಕುಮಾರ್ ಎಚ್ಚರಿಸಿದ್ದಾರೆ. |
![]() | ಐಫೋನ್ ತಯಾರಿಕಾ ಕಂಪನಿ ಫಾಕ್ಸ್ ಕಾನ್ ಗೆ ಪೂರ್ತಿ ಭೂಮಿ ಹಸ್ತಾಂತರ- ಸಚಿವ ಎಂ.ಬಿ.ಪಾಟೀಲ್ಮುಂಚೂಣಿ ಐಫೋನ್ ತಯಾರಿಕಾ ಕಂಪನಿ ಫಾಕ್ಸ್ ಕಾನ್ 2024ರ ಏಪ್ರಿಲ್ 1ರ ವೇಳೆಗೆ ದೇವನಹ ಳ್ಳಿ ಘಟಕದಲ್ಲಿ ಉತ್ಪಾದನೆ ಆರಂಭಿಸುವ ಗುರಿ ಹೊಂದಿದ್ದು, ಇದಕ್ಕೆ ಪೂರಕವಾಗಿ ಜುಲೈ 1ರ ಹೊತ್ತಿಗೆ ಪೂರ್ತಿಯಾಗಿ ಭೂಮಿ ಹಸ್ತಾಂತರಿಸುವುದಾಗಿ ಭಾರಿ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ ಪಾಟೀಲ್ ಗುರುವಾರ ಹೇಳಿದರು. |
![]() | ಬೆಂಗಳೂರು-ಜೋಲಾರಪೆಟ್ಟ ನಡುವೆ ಗಂಟೆಗೆ 143 ಕಿಮೀ ವೇಗದಲ್ಲಿ ರೈಲುಗಳ ಪ್ರಾಯೋಗಿಕ ಚಾಲನೆಬೆಂಗಳೂರು ಮತ್ತು ಜೋಲಾರಪೆಟ್ಟ ನಡುವಿನ ವಿದ್ಯುದ್ದೀಕರಿಸಿದ ಡಬಲ್ ಲೈನ್ ವಿಭಾಗದಲ್ಲಿ ಇಂದು ಗುರುವಾರ ರೈಲಿನ ಚಾಲನೆ ವೇಗದ ಪ್ರಯೋಗ ನಡೆಸಲಾಗುವುದು. |
![]() | ರಸ್ತೆಯಲ್ಲಿ ನಡೆಯುವ ಪ್ರತಿಯೊಬ್ಬ ವ್ಯಕ್ತಿಯೂ ಜೇಮ್ಸ್ ಬಾಂಡ್: ತಾರತಮ್ಯವಿಲ್ಲದೆ ನ್ಯಾಯ ಎಲ್ಲರಿಗೂ ಸಿಗಬೇಕು: ನೂತನ ಆಯುಕ್ತರು ( ಸಂದರ್ಶನ)ಬೆಂಗಳೂರು ನಗರ ಪೊಲೀಸ್ ಆಯುಕ್ತರಾಗಿ ಬಿ. ದಯಾನಂದ್ ಅಧಿಕಾರ ಸ್ವೀಕರಿಸಿದ್ದಾರೆ, ಈ ವೇಳೆ ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಜೊತೆ ಮಾತನಾಡಿದ ಅವರು ಹಲವು ವಿಷಯಗಳ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ. |
![]() | ಜುಲೈನಲ್ಲಿ ಧಾರವಾಡ - ಬೆಂಗಳೂರು ವಂದೇ ಭಾರತ್ ರೈಲಿಗೆ ಚಾಲನೆಉತ್ತರ ಕರ್ನಾಟಕದ ರೈಲ್ವೇ ಪ್ರಯಾಣಿಕರಿಗೊಂದು ಸಂತಸದ ಸುದ್ದಿ. ಬೆಂಗಳೂರು-ಹುಬ್ಬಳ್ಳಿ ಧಾರವಾಡ ನಡುವಿನ ವಂದೇ ಭಾರತ್ ಎಕ್ಸ್ಪ್ರೆಸ್ ಜುಲೈ ವೇಳೆಗೆ ಕಾರ್ಯಾರಂಭ ಮಾಡಲಿದೆ. |
![]() | Karnataka Cabinet: ಪ್ರಿಯಾಂಕ್ ಖರ್ಗೆ, ಎಂಬಿ ಪಾಟೀಲ್ಗೆ ಹೆಚ್ಚುವರಿ ಖಾತೆ ನೀಡಿದ ಸಿಎಂ ಸಿದ್ದರಾಮಯ್ಯಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುಧವಾರ ತಮ್ಮ ಕ್ಯಾಬಿನೆಟ್ ಸಚಿವರಾದ ಪ್ರಿಯಾಂಕ್ ಖರ್ಗೆ (Priyank Kharge) ಮತ್ತು ಎಂ.ಬಿ.ಪಾಟೀಲ್ (MB Patil) ಅವರಿಗೆ ಹೆಚ್ಚುವರಿ ಜವಾಬ್ದಾರಿಗಳನ್ನು ಹಂಚಿಕೆ ಮಾಡಿದ್ದಾರೆ. |