- Tag results for bengaluru
![]() | ಉದ್ಯೋಗಾಕಾಂಕ್ಷಿಗಳೇ ಎಚ್ಚರ: ಸರ್ವ ಶಿಕ್ಷಾ ಅಭಿಯಾನದ ನಕಲಿ ವೆಬ್ ಸೈಟ್ ಪತ್ತೆ, ಉದ್ಯೋಗದ ನೆಪದಲ್ಲಿ ಹಣ ವಸೂಲಿ!ಇತ್ತೀಚಿನ ದಿನಗಳಲ್ಲಿ ವೆಬ್ ಸೈಟ್, ಯುಟ್ಯೂಬ್ ಗಳು ಸೇರಿದಂತೆ ಹತ್ತಾರು ನಕಲಿ ತಾಣಗಳು ತಪ್ಪು ಮಾಹಿತಿ ನೀಡುವ ಮೂಲಕ ಜನರನ್ನು ಹಾದಿ ತಪ್ಪಿಸುತ್ತಿವೆ. ಮತ್ತೆ ಕೆಲವರು ಇದನ್ನೇ ಅಸ್ತ್ರ ಮಾಡಿಕೊಂಡು ಜನರ ಸುಲಿಗೆಗೂ ಇಳಿದಿವೆ. |
![]() | EV ಅಭಿಯಾನ, EV ಎಕ್ಸ್ ಪೋಗೆ ಸಿಎಂ ಬೊಮ್ಮಾಯಿ ಚಾಲನೆ; ಇವಿ ಬಸ್ ಖರೀದಿಗೆ ಸರ್ಕಾರ ನಿರ್ಧಾರಕರ್ನಾಟಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶುಕ್ರವಾರ ವಿದ್ಯುತ್ ಚಾಲಿತ ವಾಹನ ಅಭಿಯಾನ ಮತ್ತು EV ಎಕ್ಸ್ ಪೋಗೆ ಚಾಲನೆ ನೀಡಿದರು. |
![]() | '7 ದಿನಗಳೊಳಗೆ ಈದ್ಗಾ ಮೈದಾನದ ಮತ್ತಷ್ಟು ದಾಖಲೆ ನೀಡಿ': ವಕ್ಫ್ ಬೋರ್ಡ್ ಗೆ ಬಿಬಿಎಂಪಿ ಮತ್ತೊಂದು ನೋಟಿಸ್!ಚಾಮರಾಜಪೇಟೆ ಈದ್ಗಾ ಮೈದಾನ (Chamarajpet Idgah Maidan) ವಿವಾದ ವಿಚಾರಕ್ಕೆ ಸಂಬಂಧಿಸಿದಂತೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP) ವಕ್ಫ್ ಬೋರ್ಡ್ಗೆ ಮತ್ತೊಂದು ನೋಟಿಸ್ ನೀಡಿದೆ. |
![]() | ಹಲವು ಜಿಲ್ಲೆಗಳಲ್ಲಿ ಕೋರ್ಟ್ ಕಟ್ಟಡ ನಿರ್ಮಾಣಕ್ಕೆ ಅನುದಾನ ಬಿಡುಗಡೆಗೆ ಸಚಿವ ಸಂಪುಟ ಅನುಮೋದನೆ: ಮಾಧುಸ್ವಾಮಿಹಲವು ಜಿಲ್ಲೆಗಳ ಕೋರ್ಟ್ ಗಳ ಕಟ್ಟಡ ನಿರ್ಮಾಣಕ್ಕೆ ಅನುದಾನ ಬಿಡುಗಡೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲಿ ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ. |
![]() | ರಾಜ್ಯದಲ್ಲಿ ಮುಂಗಾರು ಕ್ಷೀಣ: ಜಲ ವಿದ್ಯುತ್ ಉತ್ಪಾದನೆ ಮೇಲೆ ಪರಿಣಾಮ ಬೀರುವ ಸಾಧ್ಯತೆನೈರುತ್ಯ ಮುಂಗಾರುವಿನ ಆರಂಭದ ತಿಂಗಳು ಮಳೆಯ ಕೊರತೆಯಿಂದ ಜಲಾಶಯಗಳಲ್ಲಿ ನೀರಿನ ಸಂಗ್ರಹ ಕಡಿಮೆಯಾಗಿದ್ದು, ವಿದ್ಯುತ್ ಉತ್ಪಾದನೆ ಮೇಲೆ ಪರಿಣಾಮ ಬೀರುವ ಸಾಧ್ಯತೆಯಿದೆ. |
![]() | ಬೆಂಗಳೂರಿನಲ್ಲಿ ಮತ್ತೊಂದು ಕೋವಿಡ್ ಕ್ಲಸ್ಟರ್ ಪತ್ತೆ: ಆರ್ ಆರ್ ನಗರ ಕಾಲೇಜಿಗೆ 5 ದಿನ ರಜೆ!ಸಿಲಿಕಾನ್ ಸಿಟಿ ಬೆಂಗಳೂರು ನಗರದಲ್ಲಿ ಮತ್ತೊಂದು ಕೋವಿಡ್ ಕ್ಲಸ್ಟರ್ ಪತ್ತೆಯಾಗಿದ್ದು, ರಾಜರಾಜೇಶ್ವರಿನಗರದ ಕಾಲೇಜಿನಲ್ಲಿ ಸೋಂಕು ಪತ್ತೆಯಾದ ಹಿನ್ನಲೆಯಲ್ಲಿ 5 ದಿನ ರಜೆ ಘೋಷಣೆ ಮಾಡಲಾಗಿದೆ. |
![]() | ಬೆಂಗಳೂರಿನ 847 ಕಿ.ಮೀ ರಸ್ತೆಗಳಲ್ಲಿ ಗುಂಡಿಗಳಿವೆ: ಬಿಬಿಎಂಪಿಬೆಂಗಳೂರಿನ 847 ಕಿ.ಮೀ ರಸ್ತೆಗಳಲ್ಲಿ ಗುಂಡಿಗಳಿವೆ ಎಂದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಕರ್ನಾಟಕ ಹೈಕೋರ್ಟ್ ಗೆ ಮಾಹಿತಿ ನೀಡಿದೆ. |
![]() | ಬೆಂಗಳೂರಿನ ಕೆಎಸ್ಆರ್, ಕಂಟೋನ್ಮೆಂಟ್ ರೈಲು ನಿಲ್ದಾಣಗಳಲ್ಲಿ ಡಿಜಿಟಲ್ ಸ್ಮಾರ್ಟ್ ಲಾಕರ್ ಸೌಲಭ್ಯಬೆಂಗಳೂರು ರೈಲ್ವೆ ವಿಭಾಗವು ಕ್ರಾಂತಿ ವೀರ ಸಂಗೊಳ್ಳಿ ರಾಯಣ್ಣ ಮತ್ತು ಬೆಂಗಳೂರು ಕಂಟೋನ್ಮೆಂಟ್ ರೈಲು ನಿಲ್ದಾಣಗಳಲ್ಲಿ ಡಿಜಿಟಲ್ ಸ್ಮಾರ್ಟ್ ಕ್ಲೋಕ್ ರೂಮ್ಗಳನ್ನು (ಡಿಜಿಲಾಕರ್ಗಳು) ಪ್ರಾರಂಭಿಸಿದೆ. |
![]() | ಪ್ರತಿಕೂಲ ಹವಾಮಾನ: ಬೆಂಗಳೂರು- ಮಂಗಳೂರು ಇಂಡಿಗೋ ವಿಮಾನ ಲ್ಯಾಂಡ್ ಆಗಲು ಅನುಮತಿ ನಕಾರ, KIAಗೆ ವಾಪಸ್ಪ್ರತಿಕೂಲ ಹವಾಮಾನದ ಹಿನ್ನೆಲೆಯಲ್ಲಿ ಗುರುವಾರ ಬೆಂಗಳೂರಿನಿಂದ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತೆರಳಿದ್ದ ಇಂಡಿಗೋ ವಿಮಾನಕ್ಕೆ ಲ್ಯಾಂಡ್ ಆಗಲು ಅನುಮತಿ ನೀಡದ ಕಾರಣ ವಿಮಾನ ವಾಪಸ್ ಕೆಂಪೇಗೌಡ... |
![]() | ರಾಜ್ಯದಲ್ಲಿ 2 ದಿನವೂ 1000 ಗಡಿ ದಾಟಿದ ಕೊರೋನಾ: ಇಂದು ಬೆಂಗಳೂರಿನಲ್ಲಿ 984 ಮಂದಿಗೆ ಪಾಸಿಟಿವ್; ಶೂನ್ಯ ಸಾವು!ರಾಜ್ಯದಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆಯಲ್ಲಿ ಹೆಚ್ಚಳವಾಗುತ್ತಿದ್ದು, ಕಳೆದ 24 ಗಂಟೆಯಲ್ಲಿ 1,046 ಮಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 39,69,411ಕ್ಕೆ ಏರಿಕೆಯಾಗಿದೆ. |
![]() | ಬೆಂಗಳೂರು: ಕೆಜಿಎಫ್ ನಟ ಪ್ರಯಾಣಿಸುತ್ತಿದ್ದ ಕಾರು ಅಪಘಾತ, ಪ್ರಾಣಾಪಾಯದಿಂದ ಪಾರುಕೆಜಿಎಫ್ ನಟ ಬಿಎಸ್ ಅವಿನಾಶ್ ಪ್ರಯಾಣಿಸುತ್ತಿದ್ದ ಮರ್ಸಿಡಿಸ್ ಬೆಂಜ್ ಕಾರಿಗೆ ಅನಿಲ್ ಕುಂಬ್ಳೆ ವೃತ್ತದ ಬಳಿ ಬುಧವಾರ ಕಂಟೈನರ್ ವೊಂದು ಡಿಕ್ಕಿ ಹೊಡೆದೆದಿದ್ದು, ಅಪಘಾತದಲ್ಲಿ ಐಷಾರಾಮಿ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. |
![]() | ಆಲ್ಟ್ನ್ಯೂಸ್ ಸಹ-ಸಂಸ್ಥಾಪಕ ಮೊಹಮ್ಮದ್ ಜುಬೇರ್ ಬೆಂಗಳೂರಿನ ನಿವಾಸದಲ್ಲಿ ಶೋಧ ನಡೆಸಿದ ದೆಹಲಿ ಪೊಲೀಸರು!ದೆಹಲಿ ಪೊಲೀಸ್ ತಂಡ ಇಂದು ಆಲ್ಟ್ನ್ಯೂಸ್ ಸಹ ಸಂಸ್ಥಾಪಕ ಮೊಹಮ್ಮದ್ ಜುಬೈರ್ ನನ್ನು ಬೆಂಗಳೂರಿಗೆ ಕರೆತಂದಿದ್ದು 2018ರ ಜುಬೈರ್ ಟ್ವೀಟ್ಗೆ ಸಂಬಂಧಿಸಿದ ತನಿಖೆಯ ಭಾಗವಾಗಿ ಸುಮಾರು ಮೂರು ಗಂಟೆಗಳ ಕಾಲ ಅವರ ಮನೆಯಲ್ಲಿ ಶೋಧ ನಡೆಸಿತು ಎಂದು ಪೊಲೀಸರು ತಿಳಿಸಿದ್ದಾರೆ. |
![]() | ಬಿಜೆಪಿ, ಜೆಡಿಎಸ್ ಪಕ್ಷದ ಹಲವು ನಾಯಕರು ಸಂಪರ್ಕದಲ್ಲಿ: ಸಿದ್ದರಾಮಯ್ಯರಾಜ್ಯ ವಿಧಾನಸಭಾ ಚುನಾವಣೆಗೆ ಕೆಲವೇ ತಿಂಗಳುಗಳು ಬಾಕಿ ಉಳಿದಿದೆ. ಈ ಮಧ್ಯೆ ವಿಪಕ್ಷ ನಾಯಕ ಸಿದ್ದರಾಮಯ್ಯ ಸ್ಫೋಟಕ ವಿಚಾರವೊಂದನ್ನು ಹೊರಗೆಡವಿದ್ದು, ಬಿಜೆಪಿ ಹಾಗೂ ಜೆಡಿಎಸ್ ನ ಹಲವು ನಾಯಕರು ನನ್ನ ಸಂಪರ್ಕದಲ್ಲಿದ್ದಾರೆ ಎಂದು ಹೇಳಿದ್ದಾರೆ. |
![]() | ಎಥೆನಾಲ್ ಉತ್ಪಾದನೆಯಲ್ಲಿ ಕರ್ನಾಟಕ ಮುಂಚೂಣಿ; ಸಮುದ್ರದ ನೀರಿನಿಂದ ಅಮೋನಿಯಾ ಉತ್ಪಾದನೆಗೆ ಒಪ್ಪಂದ: ಸಿಎಂ ಬೊಮ್ಮಾಯಿಎಥೆನಾಲ್ ಉತ್ಪಾದನೆಯಲ್ಲಿ ಕರ್ನಾಟಕ ಮುಂಚೂಣಿಯಲ್ಲಿದೆ. ಹೈಡ್ರೋಜನ್ ಇಂಧನ ಉತ್ಪಾದನೆಗೆ ಒತ್ತು ನೀಡಲಾಗಿದ್ದು, ಸಮುದ್ರದ ನೀರಿನಿಂದ ಅಮೋನಿಯಾ ಉತ್ಪಾದನೆಗೆ ಒಪ್ಪಂದ ಮಾಡಿಕೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. |
![]() | ಕರ್ನಾಟಕ ಹೈಕೋರ್ಟ್ ಹಂಗಾಮಿ ಮುಖ್ಯ ನ್ಯಾಯಮೂರ್ತಿಯಾಗಿ ಅಲೋಕ್ ಆರಾಧೆ ನೇಮಕಕರ್ನಾಟಕ ಹೈಕೋರ್ಟ್ ಹಂಗಾಮಿ ಮುಖ್ಯ ನ್ಯಾಯಮೂರ್ತಿಯಾಗಿ ಅಲೋಕ್ ಆರಾಧೆ ಅವರನ್ನು ನೇಮಕ ಮಾಡಲಾಗಿದೆ ಎಂದು ತಿಳಿದುಬಂದಿದೆ. |