- Tag results for bjp
![]() | ಬಿಜೆಪಿಯ ಆರು ಸಂಸದರು, 13 ಶಾಸಕರು ಟಿಎಂಸಿ ಸೇರಲು ಸಿದ್ಧರಿದ್ದಾರೆ: ಟಿಎಂಸಿ ನಾಯಕಬಿಜೆಪಿ ಶಾಸಕರೊಬ್ಬರು ತೃಣಮೂಲ ಕಾಂಗ್ರೆಸ್(ಟಿಎಂಸಿ)ಗೆ ಸೇರಿದ ಮಾರನೇ ದಿನವೇ ಕೇಸರಿ ಪಾಳೆಯದ ಹಲವು ಸಂಸದರು ಮತ್ತು ಶಾಸಕರು ಬಂಗಾಳದ ಆಡಳಿತ ಪಕ್ಷಕ್ಕೆ ಜಿಗಿಯಲು ಅಣಿಯಾಗುತ್ತಿದ್ದಾರೆ ಎಂದು ಟಿಎಂಸಿ ನಾಯಕರೊಬ್ಬರು... |
![]() | ಬಿಜೆಪಿ ಕಾಶ್ಮೀರವನ್ನು ಅಫ್ಘಾನಿಸ್ತಾನವನ್ನಾಗಿ ಮಾಡಿದೆ: ಮೆಹಬೂಬಾ ಮುಫ್ತಿಬಿಜೆಪಿ ಜಮ್ಮು ಮತ್ತು ಕಾಶ್ಮೀರವನ್ನು ಅಫ್ಘಾನಿಸ್ತಾನವನ್ನಾಗಿ ಪರಿವರ್ತಿಸಿದೆ. ಬಿಜೆಪಿ ಸರ್ಕಾರ ಅತಿಕ್ರಮಣ ವಿರೋಧಿ ಅಭಿಯಾನದ ಅಡಿಯಲ್ಲಿ ಬಡವರು ಮತ್ತು ಅಂಚಿನಲ್ಲಿರುವವರ ಮನೆಗಳನ್ನು ಬುಲ್ಡೋಜರ್ಗಳನ್ನು ಬಳಸಿ ನೆಲಸಮ... |
![]() | ಉದ್ಯೋಗದ ಹಿಂದೆ ಓಡಬೇಡಿ ಎಂದ ಮೋಹನ್ ಭಾಗವತ್: ಮೋದಿಯವರ 2 ಕೋಟಿ ಉದ್ಯೋಗ ಭರವಸೆ ಏನು ಎಂದ ಕಪಿಲ್ ಸಿಬಲ್ಉದ್ಯೋಗದ ಬೆನ್ನತ್ತಿ ಓಡುವ ಪ್ರವೃತ್ತಿ ನಿಲ್ಲಿಸಬೇಕು ಎಂದು ಜನರನ್ನು ಒತ್ತಾಯಿಸಿದ ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರ ಹೇಳಿಕೆಗೆ ತಿರುಗೇಟು ನೀಡಿರುವ ರಾಜ್ಯಸಭಾ ಸಂಸದ ಕಪಿಲ್ ಸಿಬಲ್, ಹಾಗಿದ್ದರೆ, ಪ್ರಧಾನಿ ನರೇಂದ್ರ ಮೋದಿಯವರ ವರ್ಷಕ್ಕೆ 2 ಕೋಟಿ ಉದ್ಯೋಗ ಸೃಷ್ಟಿ ಭರವಸೆಯು ಏನು ಎಂದು ಪ್ರಶ್ನಿಸಿದ್ದಾರೆ. |
![]() | ಮಂಚ ಮುರಿಯೋದೇ ಅಚ್ಚೇ ದಿನವಾ? ಭದ್ರಾ ಮೇಲ್ದಂಡೆ ಯೋಜನೆಗೆ ಹಣ ಕೊಟ್ಟಿರೋದು ಸಾಕಾ? ನಿಮ್ಮ ಬಾಯಾಗ ಮಣ್ಣು ಹಾಕಾ?ರಾಜ್ಯದಲ್ಲಿ ಬಿಜೆಪಿ 13 ಜನರನ್ನು ಮಂಚದ ಮೇಲೆ ಮಲಗಿಸಿ ಸರಕಾರ ರಚಿಸಿದ್ದು ಇವರಿಗೆ ನಾಚಿಕೆ ಆಗಬೇಕು. ಹೀಗಾಗಿ ಕೂಡಲೇ ಬಸವರಾಜ ಬೊಮ್ಮಾಯಿ ಅವರು ರಾಜೀನಾಮೆ ಕೊಟ್ಟು ಹೊರಗಡೆ ಬರಬೇಕೆಂದು ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ಒತ್ತಾಯಿಸಿದ್ದಾರೆ. |
![]() | ಮತದಾರರ ಪಟ್ಟಿ ಬಿಜೆಪಿ ಕಾರ್ಯಕರ್ತರಿಗೆ ಭಗವದ್ಗೀತೆ; ಭಾರತವನ್ನು ಒಗ್ಗೂಡಿಸಿದ್ದು ಜೋಡೋ ಯಾತ್ರೆಯಲ್ಲ, ಪ್ರಧಾನಿ ಮೋದಿ: ನಳಿನ್ ಕುಮಾರ್ ಕಟೀಲ್ಶಿವಮೊಗ್ಗದಲ್ಲಿ ನಡೆಯುತ್ತಿರುವ ಪೇಜ್ ಪ್ರಮುಖ್ ಸಮಾವೇಶದಲ್ಲಿ ಮಾತನಾಡಿದ ಅವರು, ಪೇಜ್ ಪ್ರಮುಖ್ ಮತದಾರರ ಜೊತೆ ನಿರಂತರ ಸಂಪರ್ಕದಲ್ಲಿರಬೇಕು, ಸಂಕಲ್ಪ ಅಭಿಯಾನ ಯಾತ್ರೆಯನ್ನು ಯಶಸ್ವಿಗೊಳಿಸಿದ್ದಕ್ಕಾಗಿ ನಾನು ಸಂತಸಗೊಂಡಿದ್ದೇನೆ ಎಂದಿದ್ದಾರೆ. |
![]() | ಬಿಜೆಪಿ ರಾಜ್ಯ ಉಪಾಧ್ಯಕ್ಷರಾಗಿ ನೇಮಕ ಮಾಜಿ ಶಾಸಕ ನಂದೀಶ್ ರೆಡ್ಡಿಮಾಜಿ ಶಾಸಕ ನಂದೀಶ್ ರೆಡ್ಡಿ ಅವರನ್ನು ರಾಜ್ಯ ಬಿಜೆಪಿ ಉಪಾಧ್ಯಕ್ಷರಾಗಿ ನೇಮಿಸಿ ಆದೇಶ ಹೊರಡಿಸಿದೆ. |
![]() | ಮುಷರಫ್ 'ಶಾಂತಿಯ ನಿಜವಾದ ಶಕ್ತಿ' ಎಂದ ತರೂರ್; ಪಾಕ್ ಧ್ಯಾನದಲ್ಲಿ ಕಾಂಗ್ರೆಸ್ - ಬಿಜೆಪಿ ತರಾಟೆಪಾಕಿಸ್ತಾನ ಮಾಜಿ ಅಧ್ಯಕ್ಷ ಜನರಲ್(ನಿವೃತ್ತ) ಪರ್ವೇಜ್ ಮುಷರಫ್ ಅವರ ನಿಧನಕ್ಕೆ ಭಾನುವಾರ ಸಂತಾಪ ಸೂಚಿಸಿದ ಹಿರಿಯ ಕಾಂಗ್ರೆಸ್ ನಾಯಕ ಶಶಿ ತರೂರ್ ಅವರು,"ಒಂದು ಕಾಲದಲ್ಲಿ ಭಾರತದ ಬದ್ಧ ವೈರಿಯಾಗಿದ್ದ ಅವರು... |
![]() | ಪಂಚಾಯತ್ ಚುನಾವಣೆ: ಪಶ್ಚಿಮ ಬಂಗಾಳ ಬಿಜೆಪಿ ಶಾಸಕ ಸುಮನ್ ಕಾಂಜಿಲಾಲ್ ಟಿಎಂಸಿಗೆ ಸೇರ್ಪಡೆಪಶ್ಚಿಮ ಬಂಗಾಳ ಬಿಜೆಪಿ ಶಾಸಕ ಸುಮನ್ ಕಾಂಜಿಲಾಲ್ ಅವರು ಭಾನುವಾರ ಕೋಲ್ಕತ್ತಾದಲ್ಲಿ ಆಡಳಿತರೂಢ ತೃಣಮೂಲ ಕಾಂಗ್ರೆಸ್ಗೆ ಸೇರ್ಪಡೆಗೊಂಡಿದ್ದಾರೆ ಎಂದು ಟಿಎಂಸಿ ಪ್ರಕಟಣೆಯಲ್ಲಿ ತಿಳಿಸಿದೆ. |
![]() | ಯಡಿಯೂರಪ್ಪರನ್ನೇ ಪಂಕ್ಚರ್ ಮಾಡಿರುವ ಬಿಜೆಪಿ ಹೈಕಮಾಂಡ್: ಸಿದ್ದರಾಮಯ್ಯ ತಿರುಗೇಟುಕಾಂಗ್ರೆಸ್ ಪ್ರಜಾಧ್ವನಿ ಯಾತ್ರೆಯ ಬಸ್ ಪಂಕ್ಚರ್ ಆಗಿದೆ ಎಂಬ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಹೇಳಿಕೆಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. |
![]() | ಅಲ್ಪಸಂಖ್ಯಾತರ ಕಲ್ಯಾಣಕ್ಕೆ ಬಿಜೆಪಿ ಬದ್ಧವಾಗಿದೆ: ಸಚಿವ ಡಾ.ಕೆ.ಸುಧಾಕರ್ಭಾರತದಾದ್ಯಂತ ಅಲ್ಪಸಂಖ್ಯಾತರ ಅಭಿವೃದ್ಧಿ ಮತ್ತು ಕಲ್ಯಾಣಕ್ಕೆ ಬಿಜೆಪಿ ಬದ್ಧವಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ.ಕೆ.ಸುಧಾಕರ್ ಅವರು ಶನಿವಾರ ಹೇಳಿದರು. |
![]() | ಯೋಜನೆಗಳನ್ನು ರೂಪಿಸಿದ್ದೇ ಕೊಳ್ಳೆ ಹೊಡೆಯಲು, ಪೊಲೀಸ್ ಇಲಾಖೆ ಉನ್ನತೀಕರಣ ಹೆಸರಲ್ಲೂ ಸಿದ್ದರಾಮಯ್ಯ ಸರ್ಕಾರ ಭ್ರಷ್ಟಾಚಾರ: ಬಿಜೆಪಿಅಭಿವೃದ್ಧಿಯ ರಾಜಕಾರಣ ಎಂದರೆ ಅದು ರಾಜ್ಯದ ಅಭಿವೃದ್ಧಿಯಲ್ಲ, ಪಕ್ಷದ ನಾಯಕರ ಅಭಿವೃದ್ಧಿ ಇದು ಕಾಂಗ್ರೆಸ್ ಸಿದ್ಧಾಂತ ಎಂಬುದು ಬಹಿರಂಗ ಸತ್ಯ. ಸಿದ್ದರಾಮಯ್ಯ ಅವರ ಸರ್ಕಾರ ಅಧಿಕಾರದಲ್ಲಿದ್ದಾಗ ಮಾಡಿದ್ದೂ ಅದನ್ನೇ ಎಂದು ರಾಜ್ಯ ಬಿಜೆಪಿ ಸಿದ್ದರಾಮಯ್ಯ ಅವರ ವಿರುದ್ಧ ಕಿಡಿಕಾರಿದೆ. |
![]() | ತನ್ನ ಪ್ರಣಾಳಿಕೆಯ ಶೇ 25ರಷ್ಟು ಭರವಸೆಯನ್ನೂ ಬಿಜೆಪಿ ಈಡೇರಿಸಿಲ್ಲ: ಡಿಕೆ.ಶಿವಕುಮಾರ್ತನ್ನ ಪ್ರಣಾಳಿಕೆಯಲ್ಲಿ ನೀಡಿದ್ದ ಶೇ.25ರಷ್ಟು ಭರವಸೆಯನ್ನೂ ಬಿಜೆಪಿ ಈಡೇರಿಸಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಶನಿವಾರ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು. |
![]() | ಓಲೈಕೆ ರಾಜಕಾರಣ ಎಂದರೇನು? ನಾಗರಿಕರಿಗೆ ಸರ್ಕಾರದ ಸೌಲಭ್ಯಗಳನ್ನು ಪಡೆಯುವ ಹಕ್ಕಿದೆ: ಬಿ ಕೆ ಹರಿಪ್ರಸಾದ್ (ಸಂದರ್ಶನ)ಕಾಂಗ್ರೆಸ್ ಅಲ್ಪಸಂಖ್ಯಾತ ಸಮುದಾಯವನ್ನು ಓಲೈಸುವ ಪಕ್ಷ ಎಂದು ಆಡಳಿತಾರೂಢ ಬಿಜೆಪಿ ಆಗಾಗ್ಗೆ ಆರೋಪಿಸುವುದುಂಟು. ಇದಕ್ಕೆ ಉತ್ತರಿಸಿರುವ ಕಾಂಗ್ರೆಸ್ ಹಿರಿಯ ನಾಯಕ ಮತ್ತು ರಾಜ್ಯ ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕ ಬಿ.ಕೆ.ಹರಿಪ್ರಸಾದ್, ಸರ್ಕಾರದಿಂದ ತಮ್ಮ ಕಲ್ಯಾಣವನ್ನು ಪಡೆಯುವ ಹಕ್ಕು ನಾಗರಿಕರಿಗೆ ಇದೆ ಎಂದು ಹೇಳಿದರು. |
![]() | ಅಲ್ಪಸಂಖ್ಯಾತರ ಓಲೈಸಲು ಸಿದ್ದರಾಮಯ್ಯ ದೂರದೃಷ್ಟಿಯಿಲ್ಲದೆ ಭರವಸೆ ನೀಡುತ್ತಿದ್ದಾರೆ: ಅರುಣ್ ಸಿಂಗ್ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮತ್ತು ಕರ್ನಾಟಕ ಉಸ್ತುವಾರಿ ಅರುಣ್ ಸಿಂಗ್ ಅವರು ಶನಿವಾರ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದು, ಹಲವಾರು ರಾಜ್ಯಗಳ ಚುನಾವಣೆಯಲ್ಲಿ ಸೋತರೂ ಅಲ್ಪಸಂಖ್ಯಾತರ ಓಲೈಕೆ ರಾಜಕಾರಣವನ್ನು ಆ ಪಕ್ಷ ಮುಂದುವರೆಸಿದೆ ಎಂದು ವ್ಯಂಗ್ಯವಾಡಿದ್ದಾರೆ. |
![]() | ಮುಂದಿನ 25 ವರ್ಷಗಳ ಅಮೃತ ಕಾಲಕ್ಕೆ ಈ ಬಜೆಟ್ ಅಡಿಪಾಯವಾಗಿದೆ: ಕೇಂದ್ರ ಸಚಿವ ಪಿಯೂಷ್ ಗೋಯಲ್ಭಾರತವು ವಿಶ್ವದ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ಆರ್ಥಿಕತೆಗಳಲ್ಲಿ ಒಂದಾಗಿದ್ದು, ಈ ವರ್ಷ ಮಂಡಿಸಿದ ಬಜೆಟ್ ಮುಂದಿನ 25 ವರ್ಷಗಳಿಗೆ ಅಡಿಪಾಯ ಹಾಕಿದೆ ಎಂದು ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಸಚಿವ ಪಿಯೂಷ್ ಗೋಯಲ್ ಹೇಳಿದ್ದಾರೆ. |