- Tag results for bjp
![]() | ಉತ್ತರ ಪ್ರದೇಶ: ಸಾಮೂಹಿಕ ಅತ್ಯಾಚಾರಕ್ಕೊಳಗಾಗಿದ್ದ ಬಾಲಕಿ ಸಾವು; ಬಿಜೆಪಿಯಿಂದ ಆರೋಪಿಗಳ ರಕ್ಷಣೆ ಆರೋಪಉತ್ತರ ಪ್ರದೇಶದ ಬಸ್ತಿಯಲ್ಲಿ ಮೂವರಿಂದ ಸಾಮೂಹಿಕ ಅತ್ಯಾಚಾರಕ್ಕೊಳಗಾಗಿದ್ದ 12 ವರ್ಷದ ಬಾಲಕಿಯೊಬ್ಬಳು ಸಾವನ್ನಪ್ಪಿದ್ದಾಳೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ. |
![]() | ಬಿಜೆಪಿ, ಜೆಡಿಎಸ್ ನವರ ಅಸೂಯೆಗೆ ನಮ್ಮ ಬಳಿ ಮದ್ದಿಲ್ಲ: ಡಿ.ಕೆ ಶಿವಕುಮಾರ್ನಮ್ಮ ಸರ್ಕಾರ ತಂದ ಯೋಜನೆಗಳಲ್ಲಿ ಯಾವುದೇ ಗೊಂದಲ ಇಲ್ಲ. ಬಿಜೆಪಿ, ಜನತಾ ದಳದವರಿಗೆ ಈ ಯೋಜನೆ ಜಾರಿಯನ್ನು ಸಹಿಸಿಕೊಳ್ಳಲು ಆಗುತ್ತಿಲ್ಲ. ಅವರ ಅಸೂಯೆಗೆ ಮದ್ದಿಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದರು. |
![]() | ಶಾಲಾ ಸಮವಸ್ತ್ರ ವಿವಾದ: ಶಿಕ್ಷಣಾಧಿಕಾರಿ ಮೇಲೆ ಶಾಯಿ ಎರಚಿದ್ದ ಮೂವರು ಬಿಜೆಪಿ ಪದಾಧಿಕಾರಿಗಳ ವಿರುದ್ಧ ಪ್ರಕರಣಖಾಸಗಿ ಶಾಲೆಯೊಂದರ ಸಮವಸ್ತ್ರ ವಿವಾದಕ್ಕೆ ಸಂಬಂಧಿಸಿದಂತೆ ಮಧ್ಯಪ್ರದೇಶದ ದಾಮೋಹ್ನ ಜಿಲ್ಲಾ ಶಿಕ್ಷಣಾಧಿಕಾರಿ (ಡಿಇಒ) ಮೇಲೆ ಶಾಯಿ ಎರಚಿದ್ದ ಮೂವರು ಬಿಜೆಪಿ ಪದಾಧಿಕಾರಿಗಳ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ಬುಧವಾರ ತಿಳಿಸಿದ್ದಾರೆ. |
![]() | ಕಾಂಗ್ರೆಸ್ ಆಂತರಿಕ ವಿಚಾರಗಳ ಬಗ್ಗೆ ಚಿಂತಿಸುವ ಅಗತ್ಯವಿಲ್ಲ: ಬಿಜೆಪಿಗೆ ಸತೀಶ್ ಜಾರಕಿಹೊಳಿಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿರುವ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ, ಕಾಂಗ್ರೆಸ್ ಪಕ್ಷದ ಆಂತರಿಕ ವಿಚಾರಗಳ ಬಗ್ಗೆ ಬಿಜೆಪಿ ಚಿಂತಿಸುವ ಅಗತ್ಯವಿಲ್ಲ ಎಂದು ಮಂಗಳವಾರ ಹೇಳಿದ್ದಾರೆ. |
![]() | 13 ಮಂದಿ ನಾಲಾಯಕ್ ಸಂಸದರು; ತೇಜೋವಧೆ ನಡೆಯುತ್ತಿದ್ದರೂ ಮೌನವೇಕೆ? ಬಿಜೆಪಿ ಹಿರಿಯರ ಸೂಚನೆಯಂತೆ ಷಡ್ಯಂತ್ರ!ರಾಜ್ಯದಲ್ಲಿ ಆಯ್ಕೆಯಾಗಿರುವ 25 ಬಿಜೆಪಿ ಸಂಸದರ ಪೈಕಿ 13 ಮಂದಿ ನಾಲಾಯಕ್ ಸಂಸದರು ಎಂದು ತೇಜೋವಧೆ ಮಾಡುವ ಕೆಲಸವಾಗುತ್ತಿದೆ. ಈ ಮೂಲಕ ಹಿರಿಯ ಸಂಸದರ ಮನೋಸ್ಥೈರ್ಯ ಕುಗ್ಗಿಸುವ ಪ್ರಯತ್ನವಾಗುತ್ತಿದೆ. |
![]() | ಸರ್ಕಾರಿ ವಕೀಲರ ನೇಮಕಾತಿಯಲ್ಲಿ ಅಕ್ರಮ: ತನಿಖೆಗೆ ಸಿಎಂ ಸಿದ್ದರಾಮಯ್ಯ ಆದೇಶರಾಜ್ಯದಲ್ಲಿ ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದ ಸಹಾಯಕ ಸರ್ಕಾರಿ ಅಭಿಯೋಜಕರು, ಸಹಾಯಕ ಸರ್ಕಾರಿ ವಕೀಲರ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ಆರೋಪ ಕೇಳಿ ಬಂದಿದ್ದು, ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತನಿಖೆಗೆ ಆದೇಶಿಸಿದ್ದಾರೆ. |
![]() | ಕರ್ನಾಟಕದಲ್ಲಿ ಗೋಹತ್ಯೆ ವಿಚಾರದಲ್ಲಿ ಕಾಂಗ್ರೆಸ್ ತನ್ನ ನಿಲುವನ್ನು ಸ್ಪಷ್ಟಪಡಿಸಲಿ: ಕೇಂದ್ರ ಸಚಿವ ಪುರುಷೋತ್ತಮ ರೂಪಾಲಾಕರ್ನಾಟಕದ ಕಾಂಗ್ರೆಸ್ ಸರ್ಕಾರವು ಗೋಹತ್ಯೆ ನಿಷೇಧ ಕಾನೂನನ್ನು ಮರುಪರಿಶೀಲಿಸುತ್ತದೆ ಎಂಬ ಹೇಳಿಕೆಗಳ ನಡುವೆ, ಗೋಹತ್ಯೆಗೆ ಒಪ್ಪಿಗೆ ನೀಡುವ ಮೂಲಕ ಕರ್ನಾಟಕದಲ್ಲಿ ತನ್ನ ಆಡಳಿತವನ್ನು ಪ್ರಾರಂಭಿಸಲು ಬಯಸುವಿರಾ ಎಂದು ಬಿಜೆಪಿ ಮಂಗಳವಾರ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದೆ. |
![]() | ರಾಜ್ಯದಲ್ಲಿ ತುರ್ತು ಪರಿಸ್ಥಿತಿ ಸಾಧ್ಯತೆ ಎಂದ ಬೊಮ್ಮಾಯಿ: ಮೋದಿ ಸರ್ಕಾರದ ನಡೆ ಟೀಕಿಸಿದ ದಿನೇಶ್ ಗುಂಡೂರಾವ್ರಾಜ್ಯದಲ್ಲಿ ಹೊಸ ಕಾಂಗ್ರೆಸ್ ಸರ್ಕಾರ ಮತ್ತು ಪ್ರತಿಪಕ್ಷ ಬಿಜೆಪಿ ನಡುವೆ ಹಲವಾರು ವಿವಾದಾತ್ಮಕ ವಿಚಾರಗಳ ಬಗ್ಗೆ ಚರ್ಚೆಯಾಗುತ್ತಿದೆ. ಹಿಂದಿನ ಬಿಜೆಪಿ ಆಡಳಿತದಲ್ಲಿ ಮಾಡಿದ ಎಲ್ಲಾ ಜನವಿರೋಧಿ ಕಾನೂನುಗಳನ್ನು ರದ್ದುಪಡಿಸುವುದಾಗಿ ಕಾಂಗ್ರೆಸ್ ಸರ್ಕಾರ ಸ್ಪಷ್ಟಪಡಿಸಿದೆ. |
![]() | ಜೆಡಿಎಸ್ ಶಾಸಕಿಗೆ ಅವಾಚ್ಯ ಶಬ್ದಗಳಿಂದ ನಿಂದನೆ; ಎಂಟು ಬಿಜೆಪಿ ಕಾರ್ಯಕರ್ತರ ವಿರುದ್ಧ ಪ್ರಕರಣ ದಾಖಲುರಾಯಚೂರು ಜಿಲ್ಲೆಯ ದೇವದುರ್ಗ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಶಾಸಕಿ ಕರಿಯಮ್ಮ ಜಿ.ನಾಯಕ್ ಅವರನ್ನು ನಿಂದಿಸಿದ ಆರೋಪದ ಮೇಲೆ ಎಂಟು ಬಿಜೆಪಿ ಕಾರ್ಯಕರ್ತರ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ. |
![]() | ಸಚಿವ ವೆಂಕಟೇಶ್ ಗೋವಧೆ ಹೇಳಿಕೆ ಖಂಡನೆ, ಜನರ ಕಿವಿಯಲ್ಲಿ ಹೂವಿಟ್ಟ ಸರ್ಕಾರ: ಬೆಂಗಳೂರಿನಲ್ಲಿ ಬಿಜೆಪಿ ಪ್ರತಿಭಟನೆಕರ್ನಾಟಕದಲ್ಲಿ ವಿದ್ಯುತ್ ಬೆಲೆ ಏರಿಕೆ, ಗೋಹತ್ಯೆ ನಿಷೇಧ ಕಾಯ್ದೆ ರದ್ದತಿ, ಹಾಲಿಗೆ ಪ್ರೋತ್ಸಾಹ ಧನ ಕಡಿತ ವಿರೋಧಿಸಿ ವಿರೋಧ ಪಕ್ಷ ಬಿಜೆಪಿ ಬೀದಿಗಿಳಿದು ಹೋರಾಟ ನಡೆದಿದ್ದು ನಿನ್ನೆ ಜಿಲ್ಲಾ ಕೇಂದ್ರಗಳಲ್ಲಿ ಮತ್ತು ಇಂದು ರಾಜಧಾನಿ ಬೆಂಗಳೂರಿನಲ್ಲಿ ಭಾರೀ ಪ್ರತಿಭಟನೆ ನಡೆಸುತ್ತಿದೆ. |
![]() | ಚುನಾವಣಾ ರಾಜಕೀಯಕ್ಕೆ ಶಿವಕುಮಾರ ಉದಾಸಿ ವಿದಾಯ: ಪಕ್ಷದಲ್ಲಿ ಬಿಸಿ ಬಿಸಿ ಚರ್ಚೆಗದಗ–ಹಾವೇರಿ ಲೋಕಸಭಾ ಕ್ಷೇತ್ರದ ಸಂಸದ ಶಿವಕುಮಾರ ಉದಾಸಿ ಅವರು ಚುನಾವಣಾ ರಾಜಕೀಯಕ್ಕೆ ವಿದಾಯ ಹೇಳಿರುವುದು ಜಿಲ್ಲೆಯಲ್ಲಿ ಚರ್ಚೆಗೆ ಗ್ರಾಸವಾಗಿದೆ. |
![]() | ಶತ್ರುವಿನ ಶತ್ರು- ಮಿತ್ರ: ಮುಂಬರುವ ಚುನಾವಣೆಗಳಲ್ಲಿ ಕಾಂಗ್ರೆಸ್ ವಿರುದ್ಧ ಬಿಜೆಪಿ- ಜೆಡಿಎಸ್ ಮೈತ್ರಿ ಅಸ್ತ್ರ!ವಿಧಾನಸಭಾ ಚುನಾವಣೆಯ ಹೀನಾಯ ಸೋಲಿನ ಬೆನ್ನಲ್ಲೇ ಮುಂಬರುವ ಚುನಾವಣೆಗಳನ್ನು ಎದುರಿಸಲು ಜೆಡಿಎಸ್ ಈಗಿನಿಂದಲೇ ತೆರೆಮರೆಯಲ್ಲಿ ಸಿದ್ಧತೆ ಆರಂಭಿಸಿದ್ದು, ಸೋಲಿನ ಸೇಡು ತೀರಿಸಿಕೊಳ್ಳಲು ಬಿಜೆಪಿ ಜೊತೆ ಮೈತ್ರಿ ಮಾಡಿಕೊಳ್ಳುವ ಸಾಧ್ಯತೆಯಿದೆ. |
![]() | ಗೋಹತ್ಯೆ ತಡೆ ಕಾಯ್ದೆ ವಾಪಸ್, ವಿದ್ಯುತ್ ದರ ಏರಿಕೆ: ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆವಿದ್ಯುತ್ ದರ ಏರಿಕೆ ಹಾಗೂ ಕರ್ನಾಟಕ ಗೋಹತ್ಯೆ ತಡೆ ಕಾಯ್ದೆ ಕುರಿತು ಪಶುಸಂಗೋಪನಾ ಸಚಿವ ಕೆ.ವೆಂಕಟೇಶ್ ಅವರ ಹೇಳಿಕೆಯನ್ನು ವಿರೋಧಿಸಿ ರಾಜ್ಯದ ಹಲವೆಡೆ ಬಿಜೆಪಿ ಸೋಮವಾರ ಪ್ರತಿಭಟನೆ ನಡೆಸಿತು. |
![]() | "2024 ರ ಲೋಕಸಭಾ ಚುನಾವಣೆ ಗೆಲ್ಲಲು ಮೋದಿ ಮ್ಯಾಜಿಕ್, ಹಿಂದುತ್ವವಷ್ಟೇ ಸಾಲದು": ಬಿಜೆಪಿಗೆ ಆರ್ ಎಸ್ಎಸ್ ಮುಖವಾಣಿ2024 ರ ಲೋಕಸಭಾ ಚುನಾವಣೆಗೆ ಬಿಜೆಪಿ ತಯಾರಿಯನ್ನು ಆರಂಭಿಸಿದ್ದು, ಈ ಚುನಾವಣೆಯನ್ನು ಗೆಲ್ಲಲು ಮೋದಿ ಮ್ಯಾಜಿಕ್ ಹಾಗೂ ಹಿಂದುತ್ವವಷ್ಟೇ ಸಾಲದು ಎಂದು ಆರ್ ಎಸ್ಎಸ್ ಮುಖವಾಣಿಯೂ ಆಗಿರುವ ವಾರಪತ್ರಿಕೆ ಆರ್ಗನೈಸರ್ ಬಿಜೆಪಿಗೆ ಸಲಹೆ ನೀಡಿದೆ. |
![]() | ವಿದ್ಯುತ್ ದುಂದುವೆಚ್ಚ-ದುರುಪಯೋಗಕ್ಕೆ ಜನರಿಗೆ ಬಿಜೆಪಿಯಿಂದ ಕುಮ್ಮಕ್ಕು: ಸಿಎಂ ಸಿದ್ದರಾಮಯ್ಯವಿದ್ಯುತ್ ದುಂದುವೆಚ್ಚ ಹಾಗೂ ದುರುಪಯೋಗಕ್ಕೆ ಜನರಿಗೆ ವಿಪಕ್ಷ ಬಿಜೆಪಿ ಕುಮ್ಮಕ್ಕು ನೀಡುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ಅಸಮಾಧಾನ ವ್ಯಕ್ತಪಡಿಸಿದ್ದಾರೆ. |